Sunday, September 8, 2024

ಸಿನಿಮಾ

Renukaswamy Murder Case: ಒಂದೆರೆಡು ದಿನಗಳಲ್ಲಿ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ.. ದರ್ಶನ್​ & ಗ್ಯಾಂಗ್​ಗೆ ಸಂಕಷ್ಟ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ (Renukaswamy Murder Case)​ನ 2ನೇ ಆರೋಪಿ ನಟ ದರ್ಶನ್ (Actor Darshan)​ ಸದ್ಯ ಬಳ್ಳಾರಿ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರಕರಣದ ತನಿಖೆ ಬಹುತೇಕ ಕೊನೆ ಹಂತಕ್ಕೆ ಬಂದು ನಿಂತಿದ್ದು, ಇನ್ನು ಒಂದೆರೆಡು ದಿನದಲ್ಲಿ ನ್ಯಾಯಾಲಯಕ್ಕೆ ಜಾರ್ಜ್​ಶೀಟ್ (Chargesheet)​ ಸಲ್ಲಿಸಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ. ದರ್ಶನ್​ ಆ್ಯಂಡ್​ ಗ್ಯಾಂಗ್​ ವಿರುದ್ಧದ...

Darshan Case Charge Sheet :100ಕ್ಕೂ ಹೆಚ್ಚು ಸಾಕ್ಷಿಗಳು.. 4 ಸಾವಿರ ಪುಟಗಳ ಚಾರ್ಜ್​ಶೀಟ್: ನಾಳೆ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಕೆ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ತನಿಖೆ ಪೂರ್ಣಗೊಂಡಿದ್ದು ನಾಳೆ ನ್ಯಾಯಾಲಯ (Court)ಕ್ಕೆ ಚಾರ್ಜ್‌ಶೀಟ್‌ (Charge Sheet) ಸಲ್ಲಿಕೆಯಾಗುವ ಸಾಧ್ಯತೆಯಿದೆ. 100ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆ ಹಾಗೂ 4 ಸಾವಿರಕ್ಕೂ ಹೆಚ್ಚು ದೋಷಾರೋಪ ಪಟ್ಟಿಯನ್ನು ಪೊಲೀಸರು ಸಿದ್ಧಪಡಿಸಿದ್ದು, ಕಾನೂನು ತಜ್ಷರು 2-3 ಬಾರಿ ಚಾರ್ಜ್​ಶೀಟ್​ ಪ್ರತಿಗಳನ್ನು ಪರಿಶೀಲನೆ ನಡೆಸಿದ್ದಾರೆ...

Sandalwood : ಕಿಚ್ಚನ ಮ್ಯಾಕ್ಸಿಮಮ್ ಮಾಸ್ : ಸ್ಯಾಂಡಲ್​​ವುಡ್​​ಗೆ ಯಾರು ಬಾಸ್?

ನಟ ದರ್ಶನ್ ಹಾಗೂ ಕಿಚ್ಚ ಸುದೀಪ್ ಅಭಿಮಾನಿಗಳ ಫೈಟ್ ಈಗ ಇನ್ನಷ್ಟು ಜೋರಾಗೋ ಲಕ್ಷಣ ಕಾಣಿಸ್ತಿದೆ. ಯಾಕಂದ್ರೆ, ಇವತ್ತು ಕಿಚ್ಚನ ಹೊಸ ಸಿನಿಮಾದ ಹಾಡು ರಿಲೀಸ್ ಆಗಿದ್ದು, ಎರಡೂ ಫಾನ್ಸ್​​​ ಬಣಗಳ ಫೈಟ್​​ ಜೋರಾಗುವಂತೆ ಮಾಡ್ತಿದೆ. ಸುದೀಪ್ ಹೊಸ ಸಿನಿಮಾದ ಹಾಡು ಹೇಗೆ ಕಿಚ್ಚು ಹೊತ್ತಿಸಿದೆ. ಇವತ್ತು ಸುದೀಪ್ ಅವ್ರ ಜನ್ಮದಿನ.ಇವತ್ತೇ ಕಿಚ್ಚನ ಮ್ಯಾಕ್ಸ್ ಸಿನಿಮಾದ...

N. T. Rama Rao Jr : ಕೃಷ್ಣನ ಮೊರೆ ಹೋದ ಜೂ.ಎನ್‌ಟಿಆರ್: ಪ್ರೀತಿಯಿಂದ ಬರಮಾಡಿಕೊಂಡ ರಿಷಭ್‌ ಶೆಟ್ಟಿ

ತೆಲುಗು ಚಿತ್ರರಂಗದ ಸೂಪರ್‌ ಹೀರೋ ಜೂ.ಎನ್‌ಟಿಆರ್‌ ಅವರು ಶನಿವಾರ ಉಡುಪಿಯ ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ತಮ್ಮ ತಾಯಿಯೊಂದಿಗೆ ಆಗಮಿಸಿದ ಜೂ.ಎನ್‌ಟಿ ಆರ್‌ ಅವರನ್ನು ಕನ್ನಡದ ಖ್ಯಾತ ನಟ, ನಿರ್ದೇಶಕ ರಿಷಭ್‌ ಶೆಟ್ಟಿ ಅವರು ಪ್ರೀತಿಯಿಂದ ಬರಮಾಡಿಕೊಂಡರು. ಈ ವೇಳೆ ರಿಷಭ್‌ ಶೆಟ್ಟಿ ಅವರಿಗೆ ತಮ್ಮ ತಾಯಿಯನ್ನು ಜೂ.ಎನ್‌ಟಿಆರ್‌ ಅವರು ಪರಿಚಯ ಮಾಡಿಕೊಟ್ಟರು. ರಿಷಭ್‌...

Darshan Case : ಪತಿ ನೋಡಲು ಬಳ್ಳಾರಿ ಜೈಲಿಗೆ ಬಂದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಮತ್ತು ಹದಿನೇಳು ಆರೋಪಿಗಳು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಕಳೆದ ಎಪ್ಪತ್ತು ದಿನಗಳಿಂದಲೂ ಅವರು ಜೈಲಲ್ಲಿದ್ದಾರೆ. ಇತ್ತೀಚೆಗೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗಿತ್ತು. ಅವರು ಬಳ್ಳಾರಿ ಜೈಲಿಗೆ ಹೋಗುತ್ತಿದ್ದಂತೆಯೇ, ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರಿನಿಂದ ಬಳ್ಳಾರಿಗೆ ತೆರಳಿದ್ದಾರೆ. ಅಲ್ಲಿನ ಜೈಲಿಗೆ ಭೇಟಿ ನೀಡುವ ಮೂಲಕ ಪತಿ ದರ್ಶನ್‌...

Sudeep : ಇನ್ಮೇಲೆ ಸುದೀಪ್‌ ವರ್ಷಕ್ಕೆ ಎರಡು ಸಿನಿಮಾ ಫಿಕ್ಸ್!‌

ಸ್ಟಾರ್‌ ನಟರು ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಹಾಗಾಗಿ ಕನ್ನಡ ಚಿತ್ರರಂಗದಲ್ಲಿ ವರ್ಷಕ್ಕೆ ಸ್ಟಾರ್‌ ನಟರ ಐದಾರು ಸಿನಿಮಾ ಬಂದರೆ ಹೆಚ್ಚು ಎಂಬಮಾತು ಕೇಳಿಬರುತ್ತಿತ್ತು. ಸುದೀಪ್‌ ಅವರು ಸಹ ಎರಡು ವರ್ಷಕ್ಕೆ ಅಥವಾ ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಿದ್ದದ್ದು ಎಲ್ಲರಿಗೂ ಗೊತ್ತು. ಇನ್ನು ಮುಂದೆ ಸುದೀಪ್‌ ಅವರು ವರ್ಷಕ್ಕೆ...

Sudeep : ಮನೆ ಬಳಿ ಯಾರೂ ಬರಬೇಡಿ: ಮನವಿ ಮಾಡಿದ ಕಿಚ್ಚ

ಕಿಚ್ಚ ಸುದೀಪ್‌ ಅವರ ಹುಟ್ಟು ಬ್ಬಕ್ಕೆ ಅಭಿಮಾನಿಗಳು ಸಜ್ಜಾಗುತ್ತಿದ್ದಾರೆ. ಸೆಪ್ಟೆಂಬರ್‌ ೨ರಂದು ಸುದೀಪ್‌ ಬರ್ತ್ ಡೇ. ಹಾಗಾಗಿ ಮನೆ ಮುಂದೆ ಅಭಿಮಾನಿಗಳು ಬರುವುದು ಬೇಡ ಎಂದು ಸುದೀಪ್‌ ಮನವಿ ಮಾಡಿದ್ದಾರೆ. ಅದಕ್ಕೆ ಕಾರಣ, ಮನೆ ಇರುವುದು ಸಣ್ಣ ರಸ್ತೆಯ ಪಕ್ಕ. ಅಲ್ಲಿ ಅಭಿಮಾನಿಗಳು ಸೇರಿದರೆ, ರಸ್ತೆ ಜಾಮ್‌ ಆಗುತ್ತೆ. ಅಷ್ಟೇ ಅಲ್ಲ, ಅಕ್ಕಪಕ್ಕದ ಮನೆಯವರಿಗೂ...

Sudeep : ಸುದೀಪ್‌ ಗೌರವ ಡಾಕ್ಟರೇಟ್‌ ಬೇಡ ಅಂದಿದ್ದೇಕೆ?

ಸುದೀಪ್‌ ಅವರಿಗೆ ಇತ್ತೀಚೆಗೆ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಘೋಷಣೆ ಮಾಡಿತ್ತು. ಆದರೆ, ಸುದೀಪ್‌ ಅವರು ಅಷ್ಟೇ ನಯವಾಗಿ ಅದನ್ನು ಬೇಡ ಅಂದಿದ್ದರು. ಅದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ ಸುದೀಪ್.‌ ಹೌದು, ತುಮಕೂರು ವಿವಿ ಅವರಿಗೆ ಗೌರವ ಡಾಕ್ಟರೇಟ್‌ ಘೋಷಣೆ ಮಾಡಿದ ಬಳಿಕ ಸುದೀಪ್‌ ಅದನ್ನು ಒಲ್ಲೆ ಎಂದಿದ್ದರು. ಸಹಜವಾಗಿಯೇ ಎಲ್ಲರಿಗೂ ಅವರ ಆ ನಡೆ...

Sudeep : ಬಿಗ್‌ ಬಾಸ್‌ಗೆ ಗುಡ್‌ ಬೈ ಅಂದ್ರಾ ಸುದೀಪ್?

ಕಳೆದ ಒಂದು ದಶಕದಿಂದಲೂ ಕಿಚ್ಚ ಸುದೀಪ್‌ ಅವರು ಕನ್ನಡದ ಬಿಗ್‌ಬಾಸ್‌ ಶೋ ನಡೆಸಿಕೊಟ್ಟಿದ್ದಾರೆ. ಈಗ ಸದ್ಯಕ್ಕೆ ಹರಿದಾಡುತ್ತಿರುವ ಸುದ್ದಿಯೆಂದರೆ, ಈ ಬಾರಿ ಬಿಗ್‌ಬಾಸ್‌ ಸೀಸನ್‌ ೧೧ರ ಶೋ ನಡೆಸಿಕೊಡುವವರು ಯಾರು? ಈ ಪ್ರಶ್ನೆ ಎಲ್ಲೆಡೆ ಹರಿದಾಡುತ್ತಿದೆ. ಹೌದು, ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವುದಿಲ್ಲ ಎನ್ನುವ ಸುದ್ದಿ ಸದ್ಯ ಹರಿದಾಡುತ್ತಲೇ ಇದೆ. ಬಿಗ್‌ಬಾಸ್‌ ಶೋ...

Sudeep : ನಾನು ಯಾರಿಗೂ ಟಾಂಟ್‌ ಕೊಡಲ್ಲ: ನೇರವಾಗಿ ಹೇಳ್ತೀನಿ- ಸುದೀಪ್ ಸ್ಪಷ್ಟನೆ

"ನೋಡುವವರಿಗಾಗಿ ನೀವು ಸಿನಿಮಾ ಮಾಡಿ, ನೋಡದೆ ಇದ್ದವರು ನೋಡೋದು ಬೇಡ" - ಇದು ನಟ ಕಿಚ್ಚ ಸುದೀಪ್‌ ಅವರ ಮಾತು. ಇತ್ತೀಚೆಗೆ ಅವರ ಈ ಹೇಳಿಕೆ ಸಾಕಷ್ಟು ಸುದ್ದಿಯಾಗಿತ್ತು. ವೈರಲ್‌ ಕೂಡ ಆಗಿತ್ತು. ಅಷ್ಟೇ ಯಾಕೆ, ಇಂಡಸ್ಟ್ರಿಯಲ್ಲಿ ಒಂದಷ್ಟು ಚರ್ಚೆಗೂ ಗ್ರಾಸವಾಗಿತ್ತು. ಸುದೀಪ್‌ ಹೀಗೆ ಹೇಳಿದ್ದು, ದರ್ಶನ್‌ ಅವರ ಅಭಿಮಾನಿಗಳಿಗೆ ಅಂದುಕೊಳ್ಳಲಾಗಿತ್ತು. ಹಾಗಾಗಿ ಅದು ಇಲ್ಲ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img