Friday, July 3, 2026

ಸಿನಿಮಾ

ಕಡಲತೀರದ ಭಾರ್ಗವ’ ಚಿತ್ರದ ಹಾಡು ಬಿಡುಗಡೆ

ಕಡಲತೀರದ ಭಾರ್ಗವ’ ಚಿತ್ರದಿಂದ ‘ಮಧುರ ಮಧುರ’ ಹಾಡು ಬಿಡುಗಡೆ ಮಧುರವಾದ ಹಾಡುಗಳು ಕ್ರಮೇಣ ಕಡಿಮೆಯಾಗುತ್ತಿರುವ ದಿನಗಳಲ್ಲಿ ‘ಕಡಲತೀರದ ಭಾರ್ಗವ’ ಚಿತ್ರದಿಂದ ಸುಮಧುರವಾದ ಹಾಡೊಂದು ಬಂದಿದೆ. ‘ಮಧುರ ಮಧುರ’ ಎಂದೇ ಶುರುವಾಗುವ ಈ ಹಾಡು, ಇದೀಗ ಎಆರ್ಸಿ ಚಾನಲ್ನಲ್ಲಿ ಬಿಡುಗಡೆಯಾಗಿದೆ. ‘ಜೇಮ್ಸ್’ ಖ್ಯಾತಿಯ ಚೇತನ್ ಕುಮಾರ್ ರಚಿಸಿರುವ ಮಧುರ ಮಧುರ ಹಾಡನ್ನು ಅನಿಲ್ ಸಿ.ಜೆ ಮತ್ತು ವಾರಿಜಾಶ್ರೀ ವೇಣುಗೋಪಾಲ್ ಹಾಡಿದ್ದಾರೆ....

ಗರುಡ ರಾಮ್ , ಪ್ರಣಾಮ್ ದೇವರಾಜ್ ವೈರಂ ಚಿತ್ರದ ಟೀಸರ್ ಬಿಡುಗಡೆ

ಒಬ್ಬ ಆಂಗ್ರಿ ಯಂಗ್ ಮ್ಯಾನ್ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ ಚಿತ್ರ ವೈರಂ.ಹಿರಿಯನಟ ದೇವರಾಜ್ ಪುತ್ರ ಪ್ರಣಾಮ್ ದೇವರಾಜ್ ಅಭಿನಯದ ದ್ವಿತೀಯ ಚಿತ್ರವೂ ಇದಾಗಿದ್ದು, ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ದೇವರಾಜ್, ಚಂದ್ರಕಲಾ ದೇವರಾಜ್ ಹಾಗೂ ರಾಗಿಣಿ ಪ್ರಜ್ವಲ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಟೀಸರ್ ಬಿಡುಗಡೆ ಮಾಡಿದ ದೇವರಾಜ್ ಅವರು ಮಾತನಾಡುತ್ತಾ,...

ಆಸ್ಕರ್ ನಲ್ಲಿ ಕಾಂತಾರ ಹವಾ…!!!

ಆಸ್ಕರ್ ನಲ್ಲಿ ಕಾಂತಾರ ಹವಾ...!!! ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ವಿಶ್ವದ ಅತ್ಯಂತ ಪ್ರತಿಷ್ಠಿತ ಪುರಸ್ಕಾರ ಆಸ್ಕರ್‌ನ ʼಅತ್ಯುತ್ತಮ ಚಿತ್ರʼ ಹಾಗೂ ʼಅತ್ಯುತ್ತಮ ನಟʼ ವಿಭಾಗಗಳಲ್ಲಿ ಸ್ಪರ್ಧೆಯ ಅರ್ಹತೆ ಪಡೆದಿದೆ. 301 ಸಿನಿಮಾಗಳ ಪಟ್ಟಿಯಲ್ಲಿ ಕಾಂತಾರ ಚಿತ್ರಕ್ಕೂ ಅರ್ಹತೆ ದೊರೆತಿದೆ. ಕಾಂತಾರ ಜೊತೆ RRR, ಗಂಗೂಬಾಯಿ ಕಾಥಿಯಾವಾಡಿ, ಕಾಶ್ಮೀರಿ ಫೈಲ್ಸ್ ಕೂಡ ಸ್ಪರ್ಧಿಸಲಿವೆ. ನಾಳೆಯಿಂದ ಓಟಿಂಗ್...

ಪಾಲಿಟಿಕ್ಸ್ ಗೆ ಸುದೀಪ್ ಎಂಟ್ರಿ ಪಕ್ಕಾ ?

ಚಿತ್ರರಂಗದಲ್ಲಿ ಸಕ್ಸಸ್ ಪಡೆದಿರುವ ಕಿಚ್ಚ ಸುದೀಪ್ ಅವರು ಪಾಲಿಟಿಕ್ಸ್​ಗೆ ಎಂಟ್ರಿ ಕೊಡ್ತಾರಾ? ನಟಿ ರಮ್ಯಾ ಅವರು ಈಗಾಗಲೇ ಕಿಚ್ಚ ಸುದೀಪ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ. ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ನಟಿ ಮಾತನಾಡಿದ್ದಾರೆ ಎನ್ನಲಾಗಿದೆ. ವಿಧಾನಸಭಾ ಚುನಾವಣೆ ಸಮೀಪಿಸಿರುವ ಸಂದರ್ಭ ಕಿಚ್ಚ ಸುದೀಪ್​ಗೆ ಆಫರ್ ಕೊಡಲಾಗಿದೆ. ನಟ ಸುದೀಪ್ ಅವರನ್ನು...

ಸುದೀಪ್ ಕಾಂಗ್ರೆಸ್ ಗೆ ಎಂಟ್ರೀ..?!MLA ಆಗ್ತಾರಾ ರಂಗ SSLC..?!

Film News:  ಕನ್ನಡದ ಕೀರ್ತಿಯನ್ನು ನಟನೆ ನಿರೂಪಣೆ ಮೂಲಕ  ಮತ್ತಷ್ಟು  ಇಮ್ಮಡಿ ಗೊಳಿಸಿದ ನಟ ಇವರು. ಸ್ಪರ್ಷ ಮೂಲಕ ಕನ್ನಡಿಗರ ಮನಗೆದ್ದು  ಕರುನಾಡಿನ ಪ್ರೀತಿಯ ಕಿಚ್ಚನಾಗಿ ಇಂದು ಬಹುಭಾಷಾ  ನಟನಾಗಿ ಬೆಳೆದು ನಿಂತಿರೋ  ಆರಡಿ ಕಟೌಟ್  ಕಿಚ್ಚ ಸುದೀಪ್. ಇದೀಗ ಸ್ಯಾಂಡಲ್ ವುಡ್  ನಲ್ಲಿ ಮತ್ತೆ ಸುದ್ದಿ ಮಾಡುತ್ತಿದ್ದಾರೆ ರನ್ನ. ಕೇವಲ ಸ್ಯಾಂಡಲ್ ವುಡ್ ಮಾತ್ರವಲ್ಲ...

ಆಸ್ಕರ್ ಪ್ರಶಸ್ತಿಯ ಎರಡು ವಿಭಾಗಗಳಿಗೆ ಕಾಂತಾರ ಚಿತ್ರ ನಾಮ ನಿರ್ದೇಶನ…!

Film News: ಜಗದಗಲ ವ್ಯಾಪಿಸಿದ ಕಾಂತಾರಾ  ಸಿನಿಮಾ ಇದೀಗ ಆಸ್ಕರ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದೆ. ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರಾ ಆಸ್ಕರ್ ನ ಎರಡು ವಿಭಾಗಗಳಿಗೆ ನಾಮ ನಿರ್ದೇಶನಗೊಂಡಿದೆ. ಈ ಬಗ್ಗೆ ಸ್ವತಃ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಮಾಹಿತಿ  ಹಂಚಿಕೊಂಡಿದೆ. ಅಕಾಡೆಮಿಯ ಅತ್ಯತ್ತಮ ನಟ ಅತ್ಯುತ್ತಮ  ಚಿತ್ರ ಎಂಬ ಎರಡು ವಿಭಾಗಕ್ಕೆ ಕಾಂತಾರ ಚಿತ್ರ...

ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಜ್ಜಾಗಿದೆ ಗರಡಿ ಸಿನಿಮಾ

Film News: ಇತ್ತೀಚಿನ ದಿನಗಳಲ್ಲಿ ಕ್ರೀಡೆಯ ಕುರಿತು ಹಲವು ಸಿನಿಮಾಗಳು  ಬಂದಿವೆ ಅದೇ ರೀತಿ ದೇಸಿ ಕ್ರೀಡೆಯನ್ನು ಮುನ್ನಲೆಗೆ ತರಲು ಜಾನಪದ ಕ್ರೀಡೆಗಳನ್ನು ಪರಿಚಯಿಸಿ ಅದರ ಮಹತ್ವವನ್ನು ಆದುನಿಕ ಜನರಿಗೆ ತಿಳಿಸಲು  ಕನ್ನಡದಲ್ಲಿ ಮತ್ತೊಂದು ಕ್ರೀಡಾ ಪ್ರಧಾನ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ . ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿಬಂದಿರುವ  ಮತ್ತು ಯುವ ನಟ ಯಶಸ್ ಸೂರ್ಯ ...

ವಿನಯ್ ‘ದಿ’ ಸಿನಿಮಾಗೆ ಸಿಂಪಲ್ ಸುನಿ ಸಾಥ್- ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಕೆ

Film News: ‘ಕಡೆಮನೆ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ವಿನಯ್ ಹೊಸದೊಂದು ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಚಿತ್ರಕ್ಕೆ ‘ದಿ’ ಎಂದು ಟೈಟಲ್ ಇಡಲಾಗಿದೆ. ನಿರ್ದೇಶಕ ಸಿಂಪಲ್ ಸುನಿ ‘ದಿ’ ಟೈಟಲ್ ರಿವೀಲ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ‘ದಿ’ ವಿನಯ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಎರಡನೇ ಸಿನಿಮಾ. ಚಿತ್ರಕ್ಕೆ ಕಥೆ,...

‘ಪಾದರಾಯ’ ಚಿತ್ರಕ್ಕಾಗಿ ನಡೆಯುತ್ತಿದೆ ಭರ್ಜರಿ ಸಿದ್ದತೆ – 42 ದಿನಗಳ ಕಾಲ ವ್ರತ ಆಚರಿಸುತ್ತಿದ್ದಾರೆ ನಾಯಕ ನಟ ನಾಗಶೇಖರ್

Film News: ಚಕ್ರವರ್ತಿ ಚಂದ್ರಚೂಡ್ ಹಾಗೂ ನಿರ್ದೇಶಕ ನಾಗಶೇಖರ್ ಕಾಂಬಿನೇಶನ್ ನಲ್ಲಿ ಬರ್ತಿರುವ ಪ್ಯಾನ್ ಇಂಡಿಯಾ ಚಿತ್ರ ‘ಪಾದರಾಯ’. ಹನುಮ ಜಯಂತಿಯಂದು ಸೆಟ್ಟೇರಿದ್ದ ಈ ಚಿತ್ರ ಟೈಟಲ್ ಟೀಸರ್ ಮೂಲಕ ಸಂಚಲನ ಸೃಷ್ಟಿಸಿತ್ತು. ಖ್ಯಾತ ನಿರ್ಮಾಪಕ ಹಾಗೂ ವಿತರಕ ಜಾಕ್ ಮಂಜು ನಿರ್ಮಾಣದಲ್ಲಿ ಮೂಡಿ ಬರ್ತಿರುವ ಈ ಸಿನಿಮಾ ತಯಾರಿ ಜೋರಾಗಿಯೇ ನಡೆಯುತ್ತಿದ್ದು, ಸದ್ಯ ಲೇಟೆಸ್ಟ್...

ಸಂಕ್ರಾಂತಿ ಸಂಭ್ರಮ ಇಮ್ಮಡಿಗೊಳಿಸಲಿದೆ ‘ಸಂಕ್ರಾಂತಿ ತಕಥೈ’ ಹಾಡು

Film News: ಹಬ್ಬ ಅಂದ್ರೆ ಸಂಭ್ರಮ..ಸಂಭ್ರಮ ಅಂದ್ಮೇಲೆ ಒಂದಿಷ್ಟು ಆತ್ಮೀಯರು ಸೇರಬೇಕು..ಎಲ್ಲರೂ ಸೇರಿದಾರೆ ಅಂದ್ರೆ ಅಲ್ಲೊಂದು ಚೆಂದದ ಹಾಡು ಇರ್ದಿದ್ರೆ ಹೇಗೆ..ಹೌದು, ಇನ್ನೇನು ಕೆಲವೇ ದಿನ ಸಂಕ್ರಾಂತಿ ಹಬ್ಬ ಬಂದೇ ಬಿಡ್ತು. ಸಂಕ್ರಾಂತಿ ಹಬ್ಬಕ್ಕೆ ಒಂದು ಚೆಂದದ ಸಾಂಗ್ ಇದ್ರೆ ಎಷ್ಟು ಚೆನ್ನಾಗಿರುತ್ತೆ ಅಲ್ವಾ..ಇಂತಹ ಆಲೋಚನೆಯಲ್ಲೇ ಹಾಡೊಂಡು ಸಿದ್ಧವಾಗಿ ಬಿಡುಗಡೆಯಾಗಿದೆ. ಒಂದಿಷ್ಟು ಸಂಗೀತ ಪ್ರಿಯ ಮನಸ್ಸುಗಳು...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img