Friday, July 3, 2026

ಸಿನಿಮಾ

ವಿಜಯ್ ದೇವರಕೊಂಡ ಹೊಸ ಲವ್ ಸ್ಟೋರಿ..!

ವಿಜಯ್ ದೇವರಕೊಂಡ ಹೊಸ ಲವ್ ಸ್ಟೋರಿ..!!!!  ಬಾಲಿವುಡ್ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಹಿಂದಿಯಲ್ಲಿ ಸಖತ್ ಮೋಡಿ ಮಾಡ್ತಿದ್ದಾರೆ. ಜಾಹ್ನವಿಯ ಹಲವಾರು ಸಂದರ್ಶನಗಳಲ್ಲಿ ವಿಜಯ್ ದೇವರಕೊಂಡ ಹೆಸರು ಹೇಳಿದ್ದರು. ನೀವು ಯಾರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡುತ್ತೀರಿ ಎಂದು ಕೇಳಿದರೆ ಆಗಲು ವಿಜಯ್ ಹೆಸರು ಹೇಳಿದ್ದರು. ಇದೀಗ ಜಾಹ್ನವಿ ಇದ್ದಕ್ಕಿದ್ದಂತೆ ವಿಜಯ್ ಮನೆಯಲ್ಲಿ ಕಾಣಿಸಿಕೊಂಡಿದ್ದು ಯಾಕೆ...

ಟ್ರೋಲ್ ಗಳಿಗೆ ಖಡಕ್ ಉತ್ತರಿಸಿದ ರಶ್ಮಿಕಾ ಮಂದಣ್ಣ.!

ಟ್ರೋಲ್ ಗಳಿಗೆ ಖಡಕ್ ಉತ್ತರಿಸಿದ ರಶ್ಮಿಕಾ ಮಂದಣ್ಣ.! ಕನ್ನಡತಿಯಾದರೂ ಕನ್ನಡದಲ್ಲಿ ಮಾತನಾಡದೇ ರಶ್ಮಿಕಾ ಟ್ರೋಲ್‌ ಆಗಿದ್ದು ಇದೆ. ಇದೀಗ ರಶ್ಮಿಕಾ ಕಾಂತರ ಸಿನಿಮಾ ವಿಚಾರ ಮತ್ತು ಬ್ಯಾನ್‌ ವಿಚಾರವಾಗಿ ಮೌನ ಮುರಿದಿದ್ದಾರೆ. ಸಿನಿಮಾ ವೀಕ್ಷಿಸಿಲ್ಲ ಎಂದು ಉತ್ತರಿಸಿದರು. ಕನ್ನಡದವರಾಗಿ ತಮಗೆ ವೃತ್ತಿಜೀವನ ಆರಂಭಿಸಲು ಅವಕಾಶ ಕೊಟ್ಟಿದ್ದ ನಿರ್ದೇಶಕನ ಸಿನಿಮಾ ನೋಡಿಲ್ಲ ಎಂಬ ಕಾರಣಕ್ಕೆ ರಶ್ಮಿಕಾ ಅವರನ್ನು ಸಾಕಷ್ಟು...

2022ರಲ್ಲಿ ನಟ ಧನುಷ್ ನಂ.1..!

2022ರಲ್ಲಿ ನಟ ಧನುಷ್ ನಂ.1..! ಧನುಷ್ ವರ್ಷದ ಜನಪ್ರಿಯ ಭಾರತೀಯ ತಾರೆಯರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ನಟ ಧನುಷ್ ಅವರು ಅಟ್ರಾಂಗಿ ರೇ ಸಿನಿಮಾ ಮೂಲಕ ಬಾಲಿವುಡ್​ನಲ್ಲಿ ಅಕ್ಷಯ್ ಕುಮಾರ್ ಹಾಗೂ ನಟಿ ಸಾರಾ ಅಲಿ ಖಾನ್ ಜೊತೆಗೂ ತೆರೆ ಹಂಚಿಕೊಂಡಿದ್ದರು. 2022 ರಲ್ಲಿ 5 ಬೆಸ್ಟ್ ಪ್ರಾಜೆಕ್ಟ್​​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ನೆಟ್‌ಫ್ಲಿಕ್ಸ್‌ನ 'ದಿ ಗ್ರೇ ಮ್ಯಾನ್' ಮತ್ತು ತಮಿಳಿನಲ್ಲಿ ಬಿಡುಗಡೆಯಾದ...

ಮತ್ತೆ ಸಂಕಷ್ಟದಲ್ಲಿ ನಟ ಅನಿರುದ್ದ್ ಎಸ್. ನಾರಾಯಣ್ ಹೇಳಿದ್ದೇನು..?

ಮತ್ತೆ ಸಂಕಷ್ಟದಲ್ಲಿ ನಟ ಅನಿರುದ್ದ್ ಎಸ್. ನಾರಾಯಣ್ ಹೇಳಿದ್ದೇನು..? ನಟ ಅನಿರುದ್ದ್ ಟೈಮ್ ಸರಿ ಇಲ್ವಾ, ಅನ್ನೋ ಪ್ರಶ್ನೆ ಯಾಕೋ ಜೋರಾಗಿ ಚರ್ಚೆ ಆಗುತ್ತಿದೆ. ಒಂದಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡು ತೆರೆಮರೆಯಲ್ಲಿದ್ದ . ನಿಮಾಪಕ, ನಿರ್ದೇಶಕರಾದ ಎಸ್. ನಾರಾಯಣ್ ಅವರು ಅನಿರುದ್ದ್ ಅವರಿಗೆ ಹೊಸ ಧಾರವಾಹಿಗೆ ಅವಕಾಶ ನೀಡಿದ್ದರು. ಎಸ್ ನಾರಾಯಣ್ ಅನಿರುದ್ದ್ ಜೊತೆ ಸೂರ್ಯವಂಶ ಅನ್ನೋ ಸೀರಿಯಲ್...

ರಶ್ಮಿಕಾ ಮಂದಣ್ಣ ಪರ ನಿಂತ ಡಾಲಿ ಹಾಗೂ ಭಾವನಾ ?

ರಶ್ಮಿಕಾ ಮಂದಣ್ಣ ಪರ ನಿಂತ ಡಾಲಿ ಹಾಗೂ ಭಾವನಾ ? ಜಮಾಲಿ ಗುಡ್ಡ ಚಿತ್ರದ ಪ್ರೆಸ್‌ಮೀಟ್‌ನಲ್ಲಿ ಭಾಗವಹಿಸಿದ್ದ ಧನಂಜಯ್‌ ಹಾಗೂ ಭಾವನಾ ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂಬ ಅಭಿಯಾನ ? ಈ ಕುರಿತಾಗಿ ನಟ ಡಾಲಿ ಧನಂಜಯ್ ಹಾಗೂ ನಟಿ ಭಾವನಾ ಕೂಡ ಪ್ರತಿಕ್ರಿಯಿಸಿದ್ದು, ಚಿತ್ರರಂಗದಲ್ಲಿ ಹಲವರ ಜೀವನವಿದೆ, ಹಲವರ ಬದುಕಿದೆ, ಚಿತ್ರರಂಗ ಎಲ್ಲರಿಗೂ ಮುಕ್ತವಾಗಿದೆ, ಇಲ್ಲಿಗೆ ಯಾರನ್ನೂ...

ಶಾನ್ವಿ ಶ್ರೀವತ್ಸ ಬರ್ತಡೇ ಸೆಲೆಬ್ರೆಷನ್…!

ಶಾನ್ವಿ ಶ್ರೀವತ್ಸ ಬರ್ತಡೇ ಸೆಲೆಬ್ರೆಷನ್...! ಚಂದ್ರಲೇಖ ಸಿನಿಮಾದಿಂದ ಸ್ಯಾಂಡವುಡ್ ಗೆ ಎಂಟ್ರಿ ಕೊಟ್ಟ ಶಾನ್ವಿ.. ಮೊದಲ ಸಿನಿಮದಲೇ ಕನ್ನಡಿಗರ ಮನಸು ಗೆದ್ದ ಚಲುವೆ. ಕನ್ನಡದ ಸಾಲು ಸಾಲು ಸ್ಟಾರ್ ಹೀರೋ ಗಳ ಜೊತೆ ನಟಿಸಿರುವ ಶಾನ್ವಿ , ರಾಕಿಂಗ್ ಸ್ಟಾರ್ ಯಶ್ ಜೊತೆ ಮಾಸ್ಟರ್ ಪೀಸ್ , ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ತಾರಾಕ್, ಗೋಲ್ಡನ್ ಸ್ಟಾರ್ ಗಣೇಶ್ ಜೊತೆ...

ಯೋಗರಾಜ್ ಭಟ್ ಗೆ ಸಾಥ್ ಕೊಟ್ಟ ನವರಸ ನಾಯಕ ಜಗ್ಗೇಶ್

ಯೋಗರಾಜ್ ಭಟ್ ಗೆ ಸಾಥ್ ಕೊಟ್ಟ ನವರಸ ನಾಯಕ ಜಗ್ಗೇಶ್..! ನವರಸ ನಾಯಕ ಜಗ್ಗೇಶ್ ಅವರಿಂದ ಬಿಡುಗಡೆಯಾಯಿತು "ಪದವಿಪೂರ್ವ" ಚಿತ್ರದ ಟೀಸರ್. ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ, ಹರಿಪ್ರಸಾದ್ ಜಯಣ್ಣ ನಿರ್ದೇಶಿಸಿರುವ "ಪದವಿಪೂರ್ವ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನವರಸ ನಾಯಕ ಜಗ್ಗೇಶ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ನಿರ್ದೇಶಕ ಹರಿಪ್ರಸಾದ್ ನನಗೆ "ವಾಸ್ತು ಪ್ರಕಾರ" ಚಿತ್ರದ...

ನಟಿ ಪಾಯಲ್ ಬಾತ್​​ರೂಂ ಹಾಟ್ ಫೋಟೋಗಳು ಲೀಕ್..!!

ನಟಿ ಪಾಯಲ್ ಬಾತ್​​ರೂಂ ಹಾಟ್ ಫೋಟೋಗಳು ಲೀಕ್..!! ಹಾಟ್ ಸುಂದರಿಯರ ಬಾತ್ರೂಮ್ ನಲ್ಲಿ ಟವಲ್ ನಲ್ಲಿರುವ ಫೋಟೋಸ್ ಲೀಕ್..! ಸೌಂದರ್ಯಕ್ಕೆ ಫುಲ್ ಡಿಮ್ಯಾಂಡ್ ,ಟಾಲಿವುಡ್​​ನಲ್ಲಿ ಪಾಯಲ್ ಸಿಕ್ಕಾಪಟ್ಟೆ ಅಭಿಮಾನಿಗಳನ್ನು ಹೊಂದಿದ್ದಾರೆ. ಪಾಯಲ್ ಇತ್ತೀಚೆಗೆ ತಮ್ಮ ಹಾಟ್ ಸೆಲ್ಫಿ ಫೋಟೋಗಳಲ್ಲಿ ಪಾಯಲ್ ತಮ್ಮ ಹಾಟ್ ಸೆಲ್ಫಿ ಫೋಟೋಗಳು ಲೀಕ್ ಆಗಿವೆ... ಬಾತ್ರೂಮ್ ನಲ್ಲಿ ಟವಲ್ ನಲ್ಲಿರುವ ಫೋಟೋಸ್ ಲೀಕ್ ಎಂದು ಹೇಳಲಾಗಿತ್ತು.. ಆದರೆ ಇದೀಗ...

ಜನಪ್ರಿಯ ನಟಿ ಕೀರ್ತಿ ಸುರೇಶ್ ಗೆ ​ ಕಾಸ್ಟಿಂಗ್ ಕೌಚ್ ಕಾಟ ? ನಟಿ ಹೇಳಿದ್ದೇನು?

ಜನಪ್ರಿಯ ನಟಿ ಕೀರ್ತಿ ಸುರೇಶ್ ಗೆ ​ ಕಾಸ್ಟಿಂಗ್ ಕೌಚ್ ಕಾಟ ? ನಟಿ ಹೇಳಿದ್ದೇನು? ಕೀರ್ತಿ ಸುರೇಶ್ ನ್ಯಾಚುರಲ್ ಸ್ಟಾರ್ ನಾನಿ ಅವರೊಂದಿಗೆ 'ದಸರಾ' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮೊದಲ ಬಾರಿಗೆ ಉದ್ಯಮದಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ತುಟಿ ಬಿಚ್ಚಿದ್ದಾರೆ ಆರಂಭದಿಂದಲೂ ಗ್ಲಾಮರ್ ಪಾತ್ರಗಳಿಂದ ಸ್ವಲ್ಪ ದೂರವೇ ಉಳಿದಿದ್ದ ಕೀರ್ತಿ ಸುರೇಶ್ ಟಾಲಿವುಡ್ ಕಾಸ್ಟಿಂಗ್ ಕೌಚ್ ನಡೆಯುತ್ತಿದೆ ....

ಕಾಂತಾರ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ಜೋಡಿ ಮೇಲೆ ಹಲ್ಲೆ..

ಕಾಂತಾರ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ಜೋಡಿ ಮೇಲೆ ಹಲ್ಲೆ.. ಕಾಂತಾರ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ಜೋಡಿಗೆ ಯುವಕರ ಗುಂಪಿನಿಂದ ಹಲ್ಲೆ ನಡೆದಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಮುಸ್ಲಿ ಯುವಕರ ಗುಂಪು ಕಾಂತಾರ ಸಿನಿಮಾ ನೋಡದಂತೆ ಜೋಡಿಯ ಮೇಲೆ ಹಲ್ಲೆ ಮಾಡಿದೆ. ಸುಳ್ಯದ ಸಂತೋಷ್ ಚಿತ್ರಮಂದಿರದ ಆವರಣದಲ್ಲಿ ಘಟನೆ ನಡೆದಿದ್ದು ಯುವಕರು ಹಲ್ಲೆ ಮಾಡಿದ್ದಾರೆ. ಕಾಂತಾರ ಚಿತ್ರ ನೋಡದಂತೆ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img