ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ನಟಿ ಸಮಂತಾ ಸ್ವಲ್ಪ ದಿನ ಯಾವುದೇ ಫೋಟೋವನ್ನು ಹಂಚಿಕೊಂಡಿರಲಿಲ್ಲ. ಸಮಂತಾ ಅವರಿಗೆ ಜೀವನದಲ್ಲಿಒಂದಲ್ಲ ಒಂದು ಸಮಸ್ಯೆಗಳು ಬರುತ್ತಿದ್ದರೂ, ಅವರ ವೃತ್ತಿ ಜೀವನ ಚೆನ್ನಾಗಿದೆ. ಅವರಿಗೆ ಆರೋಗ್ಯ ಕೈ ಕೊಡಲು ಶುವಾಗಿದ್ದರಿಂದ ಸಾರ್ವಜನಿಕವಾಗಿ ಮುಖ ತೋರಿಸಿರಲಿಲ್ಲ. ಬಹು ದಿನಗಳ ನಂತರ ಸ್ವಲ್ಪ ಚೇತರಿಸಿಕೊಂಡು ಮತ್ತೆ ಫೋಟೋವನ್ನು ಹಂಚಿಕೊಂಡಿದ್ದು ಅಭಿಮಾನಿಗಳಿಗೆ ಸಂತಸವಾಗಿದೆ.
ಸಮಂತಾ ಅವರಿಗೆ...
ಬೆಂಗಳೂರು: ಗಂಧದಗುಡಿ ಚಿತ್ರದ ಟಿಕೆಟ್ ದರವನ್ನುಇಳಿಸಲಾಗಿದ್ದು, ನ.7ರಿಂದ 10ರವರೆಗೆ ಹೊಸ ದರ 56ರೂ, (ಸಿಂಗಲ್ ಸ್ಕ್ರೀನ್) 112ರೂ (ಮಲ್ಟಿಪ್ಲೆಕ್ಸ್) ಮಾಡಲಾಗದೆ ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಂಧದಗುಡಿ ಸಿನಿಮಾ ಪುನಿತ್ ಅವರ ಕನಸು. ಎಲ್ಲರೂ ಸಿನಿಮಾ ನೋಡಲಿ ಎಂಬ ಉದ್ದೇಶದಿಂದ ಚಿತ್ರತಂಡ ಈ ನಿರ್ಧಾರ ಮಾಡಿದೆ. ರಾಜ್ಯದ ವನ್ಯ ಸಂಪತ್ತು, ಪಕೃತಿ...
ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ‘ಉತ್ತರಕಾಂಡ’ ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಆಗಲಿರುವ ರಮ್ಯಾ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡಿರುವ ರಮ್ಯಾ ‘ಇನ್ನಮ್ಯಾಗಿಂದ ಫುಲ್ ಗುದ್ದಾಂ ಗುದ್ದಿ’ಎಂದು ಹೇಳಿದ್ದಾರೆ.
ರತ್ನನ್ ಪ್ರಪಂಚ ಚಿತ್ರದಲ್ಲಿ ಅಭಿನಯಿಸಲು ಆಗಲಿಲ್ಲವೆಂದು ಬೇಸರವಿತ್ತು. ಈಗ 10 ವರ್ಷಗಳ ನಂತರ ‘ಉತ್ತರಕಾಂಡ’ ಚಿತ್ರದ...
ಗಾಯಕಿ ಪಲಕ್ ಮುಚ್ಚಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಖ್ಯಾತ ಸಂಗೀತ ನಿರ್ದೇಶಕ/ ಗಾಯಕ, ಗೀತ ರಚನಕಾರ ಮಿಥುನ್ ಶರ್ಮಾ ಅವರನ್ನು ಕೈ ಹಿಡಿದಿದ್ದಾರೆ. ಬಾಲಿವುಡ್ ನಲ್ಲಿ ಸಾಕಷ್ಟು ಹಾಡುಗಳಿಗೆ ತಮ್ಮ ಧ್ವನಿ ನೀಡುರುವ ಪಲಕ್ ಮುಚ್ಚಲ್,ಕನ್ನಡದಲ್ಲೂ ಹಾಡುಗಳನ್ನು ಹಾಡಿ ಅನೇಕ ಅಭಿಮಾನಿಗಳನ್ನು ಹೊಂದಿದ್ದಾರೆ. ತಮಿಳು, ತೆಲಗು, ಮರಾಠಿ, ಭೋಜ್ ಪುರಿ, ಪಂಜಾಬಿ, ಉರ್ದು ಹೀಗೆ...
ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ, ಅದಿತಿ ಪ್ರಭುದೇವ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಉದ್ಯಮಿ ಯಶಸ್ವಿ ಜೊತೆ ಗುರುಹಿರಿಯರ ಸಮ್ಮುಖದಲ್ಲಿ ಇದೆ ನವೆಂಬರ್ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಸೆಮಣೆ ಏರಲಿದ್ದಾರೆ.
ತೋತಾಪುರಿ, ಬ್ರಹ್ಮಚಾರಿ, ಸಿಂಗಮ್, ರಂಗನಾಯಕಿ, ಓಲ್ಡಮಾಂಕ್ ಹೀಗೆ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿರುವ...
Movie
ಕಾಂತಾರ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದ್ದು, ಈಗ ಎಬಿ ಡಿವಿಲಿಯರ್ಸ್ ಬಾಯಲ್ಲೂ ಈ ಸಿನಿಮಾದ ಹೆಸರು ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಮಿಸ್ಟರ್ 360 ಡಿಗ್ರಿ ಎಂದು ಖ್ಯಾತಿ ಪಡೆದ ಕ್ರಿಕೆಟ್ ಆಟಗಾರ ಎಬಿ ಡಿವಿಲಿಯರ್ಸ್ ಮತ್ತೆ ಬೆಂಗಳೂರಿಗೆ ಆಗಮಿಸಿದ್ದು, ಅವರ ಎಂಟ್ರಿ ಎಲ್ಲರಿಗೂ ಕುತೂಹಲ ಹೆಚ್ಚಿಸಿದೆ. ಇನ್ನೊಂದು ಅಚ್ಚರಿ ವಿಷಯವೆಂದರೆ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಂತೆಯೆ...
movie
ಕಾಂತಾರ ಸಿನಿಮಾದ ಕ್ರೇಜ್ ಹೆಚ್ಚುತ್ತಿದ್ದು, ಸಮಾಜಿಕ ಜಾಲತಾಣಗಳಲ್ಲಿ ಕಾಂತಾರ ಹಾಡಿನ ರೀಲ್ಸ್ ಗಳದ್ದೆ ಹವಾ ಶುರುವಾಗಿದೆ. ಇವರ ಈ ಹುಚ್ಚುತನ ಕೆಲವೊಮ್ಮೆ ಮತ್ತೊಬ್ಬರ ನಂಬಿಕೆಗೆ ಘಾಸಿ ಉಂಟು ಮಾಡುತ್ತದೆ. ಅದರಂತೆ ಯುವತಿಯೊಬ್ಬಳು ಕಾಂತಾರ ಸಿನಿಮಾ ನೋಡಿದ ನಂತರ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಳು, ಇದು ದೈವ ಭಕ್ತರನ್ನು ಕೆರಳಿಸಿತ್ತ. ನಂತರ...
ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಸದ್ದು ಮಾಡುತ್ತಿದ್ದು, ಚಿತ್ರದ ಕ್ರೇಜ್ ಇನ್ನಷ್ಟು ಹೆಚ್ಚುತ್ತಿದೆ. ಸಾಮಾನ್ಯ ಪ್ರೇಕ್ಷಕರಲ್ಲದೆ ಸೆಲೆಬ್ರೆಟಿಗಳೂ ಸಹ ಸಿನಿಮಾವನ್ನು ಚಿತ್ರಮಂದಿರಕ್ಕೆ ಬಂದು ವೀಕ್ಷಿಸುತ್ತಿದ್ದಾರೆ. ವಿವಿಧ ಸಿನಿಮಾ ರಂಗದ ನಟರು, ರಾಜಕೀಯ ನಾಯಕರು ಎಲ್ಲ ರಂಗದವರು ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಇಡೀ ದೇಶವೇ ಚಿತ್ರದತ್ತ ಗಮನ ಸೆಳೆಯುವಂತೆ ಮಾಡಿದ ರಿಷಬ್ ಶೆಟ್ಟಿ ಪತ್ನಿ ಜೊತೆ ಧರ್ಮಸ್ಥಳಕ್ಕೆ...
Movie
ಬೆಂಗಳೂರಿನಲ್ಲಿ 'ಕಾಂತಾರ' ಚಿತ್ರವನ್ನು ವೀಕ್ಷಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳಿಕ ಟ್ವೀಟ್ ಮೂಲಕ ಚಿತ್ರ ತಂಡಕ್ಕೆ ಶುಭ ಕೋರಿದ್ದಾರೆ. ರಿಷಬ್ ಶೆಟ್ಟಿಯವರ ನಿರ್ದೇಶನ ಮತ್ತು ನಟನೆಯ ಕಾಂತಾರ ಸಿನಿಮಾ ತುಳುನಾಡು ಮತ್ತು ಕರಾವಳಿಯ ಸಂಪ್ರದಾಯ, ಆಚರಣೆಗಳು ಅದ್ಭುತವಾಗಿ ಮೂಡಿಬಂದಿವೆ ಎಂದು ಸಚಿವರು ಶ್ಲಾಘಿಸಿದ್ದಾರೆ. ಗರುಡಾ ಮಾಲ್ನಲ್ಲಿ ಬುಧವಾರ ಸಂಜೆ ಕಾಂತಾರ ಚಿತ್ರವನ್ನು...
ಶ್ರೀರಂಗಪಟ್ಟಣ: ನಿಮಿಷಾಂಬಾ ದೇವಸ್ಥಾನಕ್ಕೆ ನಟ ಶಿವರಾಜ್ಕುಮಾರ್ ಭೇಟಿ ನೀಡಿದ್ದು, ಪತ್ನಿ ಗೀತಾರವರೊಂದಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇವರೊಂದಿಗೆ ಬಂದ ಸ್ನೇಹಿತರು, ಶಿವಣ್ಣ ದಂಪತಿಗೆ ಸಾಥ್ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಮ್ ನಲ್ಲಿ ನಿಮಿಷಾಂಭ ದೇವಸ್ಥಾನವಿದ್ದು, ದೇವಸ್ಥಾನದ ಸಿಬ್ಬಂದಿ ಶಿವರಾಜ್ಕುಮಾರ್ ದಂಪತಿಯನ್ನು ಬರಮಾಡಿಕೊಂಡರು. ಈ ವೇಳೆ ದಂಪತಿಗೆ ಪ್ರಧಾನ ಅರ್ಚಕರು ಶಾಲು ಹೊದಿಸಿ, ಆಶೀರ್ವದಿಸಿದ್ದು,...
Dharwad News: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರು ಗ್ರಾಮದ...