Thursday, July 2, 2026

ಸಿನಿಮಾ

ದರ್ಶನ್, ಧನ್ವೀರ್ ಗೌಡ ಬಾಂಧವ್ಯಕೆ ಎಲ್ಲೆಎಲ್ಲಿದೆ…?!

Film News: ಡಿಬಾಸ್ ದರ್ಶನ್  ಹಾಗು ಬಜಾರ್  ಹುಡುಗ ಧನ್ವೀರ್ ಗೌಡ ಸಂಬಂಧದ ಬಗ್ಗೆ ಹೇಳೋದೆ ಬೇಕಿಲ್ಲ.ಆದ್ರೆ ಇಲ್ಲಿ ಮತ್ತೆ ಧನ್ವೀರ್ ದರ್ಶನ್ ಸ್ನೇಹಕ್ಕೆ ಸಾಕ್ಷ್ಯವೊಂದು ಸಿಕ್ಕಿದೆ. ಇದರಿಂದಾಗಿ ಕರುನಾಡೇ ಖುಷಿ ಪಟ್ಟಿದೆ. ಹಾಗಿದ್ರೆ ಏನದು ಸಂಬಂಧದ ಮತ್ತೊಂದು ಮೆಲುಕು ಇಲ್ಲಿದೆ ಕಂಪ್ಲೀಟ್ ಕಹಾನಿ… ಡಿಬಾಸ್  ದರ್ಶನ್  ಹಾಗು ಧನ್ವೀರ್ ಗೌಡ ಅವಿನಾಭಾವ ಸಂಬಂಧದ ಬಗ್ಗೆ ಹೇಳೋದೇ...

ಚಿತ್ತಾರ ಅವಾರ್ಡ್ ದರ್ಶನ್ ಗೆ ಅರ್ಪಿಸಿದ ಸ್ಟಾರ್ ನಟಿ..!

Film News: ಸಾಮಾನ್ಯವಾಗಿ  ನಟ ನಟಿಯರಿಗೆ ಅವಾರ್ಡ್ ಬಂದ್ರೆ ಆ ಅವಾರ್ಡನ್ನು  ತಮ್ಮ ಮನೆಯವರಿಗೋ ದೇವರಿಗೋ ಅರ್ಪಿಸುತ್ತಾರೆ ಆದರೆ ಇಲ್ಲಿ  ಒಬ್ಬರು ನಟಿ  ತಮಗೆ ಬಂದಂತಹ  ಅವಾರ್ಡನ್ನು ಡಿ ಬಾಸ್ ದರ್ಶನ್ ಗೆ ಅರ್ಪಿಸಿದ್ದಾರೆ. ನಿಜಕ್ಕೂ  ಇದು ದರ್ಶನ್ ಮೇಲಿನ ಅಭಿಮಾನವನ್ನು  ದುಪ್ಪಟ್ಟು ಮಾಡುತ್ತೆ. ಹಾಗಿದ್ರೆ ಯಾರಾ ನಟಿ ..?  ಯಾಕೀ ಡೆಡಿಕೇಟ್ ಹೇಳ್ತೀವಿ ಈ...

ಸಾನ್ಯಾ ನನ್ನ ಲವರ್ ಎಂದ ರಾಕೇಶ್..! ಬಿಗ್ ಬಾಸ್ ನಲ್ಲಿ ಹೊಸ ಲವ್ ಸ್ಟೋರಿ ಶುರೂ..!

Bigboss News: ಬಿಗ್ ಬಾಸ್ ಮನೆಯಲ್ಲಿ ಎರಡ್ಮೂರು ದಿನದಿಂದ ಹೊಸ ಹಕ್ಕಿಗಾಗಿ ಕಾಳು ಹಾಕುತ್ತಿದ್ದ ರಾಕೇಶ್, ಇದೀಗ ದಿಢೀರ್ ಅಂತ ಸಾನ್ಯ ಅಯ್ಯರ್ ನನ್ನ ಲವರ್ ಎಂದು ಘೋಷಿಸಿ ಬಿಟ್ಟಿದ್ದಾರೆ. ಇದೇ ವಿಚಾರವಾಗಿಯೇ ಬಿಗ್ ಬಾಸ್ ಮನೆಯಲ್ಲಿ ಸಖತ್ ಚರ್ಚೆ ಕೂಡ ನಡೀತಿದೆ. ಸಾನ್ಯ ಅಯ್ಯರ್ ಕುಡಿದ ಲೋಟದಲ್ಲೇ ರಾಕೇಶ್ ಟಿ ಕುಡಿದಿದ್ದಾರೆ. ಅದನ್ನು ಕಂಡ...

ಬೇರೆಯಾಗ್ತಾರಾ ರಣವೀರ್-ದೀಪಿಕಾ..?!

Film News: ದೇಶಿ ಸೆನ್ಸಾರ್ ಮಂಡಳಿಯಲ್ಲಿ ಸದಸ್ಯರಾಗಿರುವ ಉಮೈರ್ ಸಂಧು ಎಂಬುವವರು ತಮ್ಮ ಟ್ವೀಟರ್ ಖಾತೆಯಲ್ಲಿ ಮಾಡಿರುವ ಪೋಸ್ಟ್‌ ರಣವೀರ್-ದೀಪಿಕಾ ಅಭಿಮಾನಿಗಳ ನಿದ್ದೆಗೆಡಿಸಿದೆ. ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ನಡುವೆ ಎಲ್ಲವೂ ಸರಿ ಇಲ್ಲ ಎಂದು ಉಮೈರ್ ಸಂಧು ಪೋಸ್ಟ್ ಮಾಡಿದ್ದಾರೆ. ಭಾರತದ ಸಿನೆಮಾ ವಿಮರ್ಶೆ ಮಾಡುವ ಸಂಧು ಸೋಶಿಯಲ್ ಮೀಡಿಯಾದಲ್ಲಿ ಪ್ರಸಿದ್ದಿ ಹೊಂದಿದ್ದಾರೆ....

ಗನ್ ಹಿಡಿದ ಯಶ್..! ಮುಂದಿನ ಚಿತ್ರದ ಸೂಚನೆ ನೀಡಿದ್ರಾ ರಾಕಿಭಾಯ್…!

Film News: ಯಶ್ ತಮ್ಮ ಕುಟುಂಬದ ಜೊತೆ ಜಾಲಿ ಮೂಡ್‌ನಲ್ಲಿದ್ದಾರೆ. ಚಿತ್ರದ ಸಕ್ಸಸ್ ನಂತರ ಪತ್ನಿ ರಾಧಿಕಾ ಪಂಡಿತ್ ಜತೆ ದೇಶ ಸುತ್ತುತ್ತಿದ್ದಾರೆ. ಈ ವೇಳೆ ಮನರಂಜನೆಗಾಗಿ ಶೂಟಿಂಗ್ ಗೇಮ್ ಆಟವನ್ನು ಆಡಿದ್ದಾರೆ. ಈ ವೀಡಿಯೋ ಶೇರ್ ಮಾಡುವುದರ ಜೊತೆಗೆ ಟ್ವೀಟ್ ಕೂಡ ಮಾಡಿದ್ದಾರೆ. ʻಗುರಿಯನ್ನು ತಲುಪಲು ಯಾವಾಗಲೂ ಒಂದು ಮಾರ್ಗವಿದೆ. ಅದನ್ನು ಗುರುತಿಸುವುದೇ ಸವಾಲುʼ ಎಂದು...

ಸೋನು ಗೌಡ ದರ್ಶನ್ ಬಗ್ಗೆ ಹೀಗಾ ಹೇಳೋದು..?!

Film News: ಚಾಲೆಂಜಿಂಗ್ ಸ್ಟಾರ್ ದರ್ಶನ್  ಅಂದ್ರೆ ಕರುನಾಡು ಮನೆ  ಮಗ ನಂತೆ  ಆರಾದನೆ ಮಾಡುತ್ತೆ  ಅಭಿಮಾನಿಗಳು ಡಿ ಬಾಸ್ ಅಂದ್ರೆ ದೇವರಂತೆ  ನೋಡ್ತಾರೆ. ಆದ್ರೆ  ಇದೀಗ  ಬಿಗ್  ಬಾಸ್ ಸ್ಪರ್ಧಿ  ಹೇಳಿರೋ  ಆ  ಒಂದು ಹೇಳಿಕೆಗೆ ಡಿ  ಬಾಸ್  ಅಭಿಮಾನಿಗಳು ಕೆರಳಿ  ಕೆಂಡವಾಗಿದ್ದಾರೆ. ದರ್ಶನ್  ತೂಗುದೀಪ  ಅಂದ್ರೆ ಅಭಿಮಾನಿಗಳ ಪಾಲಿನ ಅಭಿಮಾನದ  ದೀಪ. ಚಾಲೆಂಜಿಂಗ್  ಸ್ಟಾರ್ ...

ಮಗು ಬಿಟ್ಟು ಬಂದಿದ್ದು ಸಂಬಂಧ ಬೆಳೋಸೋದಕ್ಕಲ್ಲ…?! ಮಯೂರಿ ಹೀಗಂದಿದ್ಯಾಕೆ..?!

Bigboss News: ಬಿಗ್ ಬಾಸ್ ಸೀಸನ್ 9  ಇದೀಗ ಮತ್ತಷ್ಟು ಕಾವೇರುತ್ತಿದೆ. ಬಿಗ್   ಬಾಸ್  ಅಂಗಳದಲ್ಲಿ  ಇದೀಗ ಮತ್ತೆ ಜಗಳ  ಮನಸ್ತಾಪಗಳು  ಶುರುವಾಗಿದೆ. ಮಯೂರಿಯವರು ಹಸುಗೂಸನ್ನು  ಮನೆಯಲ್ಲಿ  ಬಿಟ್ಟು  ಸ್ಪರ್ಧೆಗಾಗಿ ಬಿಗ್ ಬಾಸ್  ಪ್ರವೇಶಿಸಿದ್ದಾರೆ. ಇದೀಗೆ ಮಯೂರಿ ನೇಹ ಗೌಡ  ಮೇಲೆ ಗರಂ ಆಗಿದ್ದಾರೆ. ಮಯೂವರಿ ಎಲ್ಲರಿಗಿಂತ  ಮೊದಲೇ ಊಟ ಮುಗಿಸುತ್ತಾರೆ  ಎಂಬ ವಿಚಾರವಾಗಿ ನೇಹ...

ಎದೆ ಮೇಲೆ ಆಟೋಗ್ರಾಫ್ ಹಾಕಿಸಿಕೊಂಡ ರಶ್ಮಿಕಾ ಅಭಿಮಾನಿ..?!

Film News: ನಟಿ ರಶ್ಮಿಕಾ ಮಂದಣ್ಣ ಅವರು ದೇಶಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದಾರೆ. ‘ಪುಷ್ಪ’ ಸಿನಿಮಾ ಗೆದ್ದ ಬಳಿಕ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಶೈನ್ ಆಗುತ್ತಿದ್ದಾರೆ. ಅವರ ಅಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದ್ರೆ   ಇಲ್ಲೊಬ್ಬ ಅಭಿಮಾನಿ ರಶ್ಮಿಕಾ ನೋಡಿ   ಏನು  ಮಾಡಿದ ಗೊತ್ತಾ  ಆತನ  ಅಭಿಮಾನದ  ವೀಡಿಯೋ  ಈಗ ಫುಲ್  ವೈರಲ್ ...

ಸಕ್ಕರೆ ನಾಡು ಮಂಡ್ಯದಲ್ಲಿ ‘ಕ್ರಾಂತಿ’ ಸಿಹಿ..?!

Film News: ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾದ  ಪ್ರಚಾರ  ಸ ಕ್ಕರೆ  ನಾಡಿನಲ್ಲಿ   ಬಹಳ  ಅದ್ದೂರಿಯಾಗಿ  ನಡೆಯಲಿದೆಯಂತೆ. ಡಿ   ಬಾಸ್ ಅಭಿಮಾನಿಗಳಿಗೆ   ಹೀಗೊಂದು ಕರೆಯೋಲೆ  ಬಂದಿದೆ. ಚಾಲೆಂಜಿಂಗ್  ಸ್ಟಾರ್ ದರ್ಶನ್  ಅಭಿನಯದ  ಮೋಸ್ಟ್ ಅ,ವೈಟೆಡ್ ಸಿನಿಮಾ  ಕ್ರಾಂತಿ  ಇದೀಗ  ಅಭಿಮಾನಿಗಳಿಂದಲೇ ಪ್ರಚಾರ ಗೈಯುತ್ತಿದೆ.   ಸಕ್ಕರೆ ನಾಡು  ಮಂಡ್ಯದಲ್ಲಿಯೂ...

ದೇಶದಿಂದಾಚೆಗೂ ಡಿ ಬಾಸ್ ಕ್ರಾಂತಿ ಹವಾ..?!

Film News: ಡಿ ಬಾಸ್  ಅಭಿಮಾನದ  ಕೂಗು  ಇದೀಗ ದೇಶದಿಂದಾಚೆಗೂ  ಜೋರಾಗಿಯೇ  ಕೇಳಿ ಬರುತ್ತಿದೆ. ಚಾಲೆಂಜಿಂಗ್  ಸ್ಟಾರ್  ದರ್ಶನ್ ಮೋಸ್ಟ್  ಅವೈಟೆಡ್ ಸಿನಿಮಾ  ಪ್ರಚಾರ ವಿದೇಶದಲ್ಲಿ ನಡೆದಿದೆ. ಬಾಕ್ಸ್  ಆಫೀಸ್  ಸುಲ್ತಾನ್  ಚಾಲೆಂಜಿಂಗ್  ಸ್ಟಾರ್  ಮೋಸ್ಟ್ ಅ ವೈಟೆಡ್  ಸಿನಿಮಾ ಕ್ರಾಂತಿ  ಚಿತ್ರದ  ಪ್ರಚಾರ   ಭರದಿಂದ  ಸಾಗುತ್ತಿದೆ. ಇದೀ ಗ   ದೇಶದಾಚೆಗೂ  ಕ್ರಾಂತಿ ಹವಾ ಹಾರಾಡಿದೆ. ಆಸ್ಟ್ರೇಲಿಯಾದಲ್ಲಿ...
- Advertisement -spot_img

Latest News

Dharwad News: ಮಳೆಯ ನಿರೀಕ್ಷೆಯಲ್ಲಿ ಕಣ್ಣು ಆಕಾಶದತ್ತ… ಮನಸ್ಸು ಮಾತ್ರ ಶ್ರೀರಾಮನತ್ತ..!

Dharwad News: ಮುಂಗಾರು ಮಳೆ ಕೈಕೊಟ್ಟು ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯ ರೈತರ ತಂಡವೊಂದು ಅಪರೂಪದ ಸಂಕಲ್ಪ ಕೈಗೊಂಡಿದೆ. ಕಾರು, ಬಸ್, ರೈಲು ಅಲ್ಲ…...
- Advertisement -spot_img