Thursday, July 2, 2026

ಸಿನಿಮಾ

ಬದಲಾದ ಜೊತೆಜೊತೆಯಲಿ ನಾಯಕ…! ಅಭಿಮಾನಿಗಳ ಮುಂದೆ ಅನಿರುದ್ಧ್ ಭಾವುಕ…!

Film News: ಜೊತೆಜೊತೆಯಲಿ ದಾರವಾಹಿ ಇದೀಗ ಬದಲಾಗುತ್ತಿದೆ. ಹೌದು ಸೀರಿಯಲ್ ಸೆಟ್ ನಲ್ಲಿ ಆದಂತಹ ಗಲಾಟೆಗಳ ನಂತರ ಆರ್ಯವರ್ಧನ್ ಪಾತ್ರಕ್ಕೆ ಬೇರೆ ನಾಯಕ ಬರೋದು ಪಕ್ಕಾ ಆಗಿದೆ. ಈಗಾಗಲೆ ಕಥೆ ಟ್ವಿಸ್ಟ್ ಪಡೆದಿದ್ದು ಆರ್ಯವರ್ಧನ್ ಗೆ ಆಕ್ಸಿಡೆಂಟ್ ಆಗಿದೆ. ಈ ಕಾರಣದಿಂದ ಅನಿರುದ್ದ್ ಪಾತ್ರಕ್ಕೆ ಬೇರೆಯವರು ಬರುವುದು ಖಚಿತವಾಗಿದೆ. ಈ ವಿಚಾರಕ್ಕೆ ಅನಿರುದ್ಧ್ ಪೋಸ್ಟ್ ಒಂದನ್ನು...

ರಮೇಶ್ ಅರವಿಂದ್ ಹುಟ್ಟು ಹಬ್ಬಕ್ಕೆ ವಿಶ್ ಮಾಡಲು ಬಯಸುವಿರಾ..?! ಇಲ್ಲಿದೆ ಫೋನ್ ನಂಬರ್..!

FILM news: ರಮೇಶ್ ಅವರಿಗೆ ವಿಶ್ ಮಾಡಲು ಹೀಗೆ ಮಾಡಿ ತಮ್ಮ ಹುಟ್ಟುಹಬ್ಬದಂದು ತಮಗೆ ವಿಶ್ ಮಾಡಲು ಇಚ್ಛಿಸುವ ಅಭಿಮಾನಿಗಳಿಗಾಗಿ ರಮೇಶ್ ಅರವಿಂದ್ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿ ಪೋಸ್ಟ್ ಮಾಡಿ ನಂಬರ್  ಕೂಡಾ ನೀಡಿದ್ದಾರೆ. 'ಈ ಸ್ಟೋರಿಯಲ್ಲಿ ರಮೇಶ್ ಅವರಿಗೆ ಹುಟ್ಟುಹಬ್ಬದಂದು ಅವರಿಗೆ ಶುಭಾಶಯ ಕೋರಲು ಇಚ್ಛಿಸುತ್ತೀರಾ? ಹಾಗಾದರೆ ಈ ನಂಬರ್‌ಗಳಿಗೆ ನಿಮ್ಮ...

ನರೇಶ್ ಮನೆಗೆ ರಮ್ಯಾ ಕಮ್ ಬ್ಯಾಕ್…! ಪವಿತ್ರ ಲೋಕೇಶ್ ಗತಿಯೇನು..?!

Film News: ಸ್ಯಾಂಡಲ್ ವುಡ್  ನಟಿ ಪವಿತ್ರಾ ಲೋಕೇಶ್ ಹಾಗು ನರೇಶ್ ವಿಚಾರವಾಗಿ ಅನೇಕ ರೀತಿಯ ಗಾಸಿಪ್ ಗಳು ನಿರಂತರವಾಗಿ  ಬಹಳ ದೊಡ್ಡ ಮಟ್ಟಿಗೆ ಸುದ್ದಿಯಾಗಿತ್ತು. ನರೇಶ್ ಪತ್ನಿ ರಮ್ಯ ಇವರಿಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದರು. ಹಾಗೆಯೇ ಕಾನೂನು ಮಟ್ಟಿಲೇರಿತ್ತು ಈ ಪ್ರಕರಣ ಇದೀಗ ರಮ್ಯ ಅವರು ಮತ್ತೆ ನರೇಶ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಇದೀಗ...

ಅಪ್ಪು ಕನಸಿನ ಬಗ್ಗೆ ರಮ್ಯಾ ಮನಸಿನ ಮಾತು…!

Film News: ಅಪ್ಪು ಮರೆಯಲಾರದ ಕರುನಾಡ ಮಾಣಿಕ್ಯ . ಅಪ್ಪು ಅಕಾಲಿಕ ಮರಣಕ್ಕೆ ಕರುನಾಡು ಕಂಬನಿಯಾಗಿತ್ತು. ಅಭಿಮಾನಿಗಳ ನಿರಂತರ ಸ್ವಪ್ನವಾಗಿರೋ ರಾಜಕುಮಾರನ ಕನಸಿನ ಬಗ್ಗೆ  ಮಾತು ಕೇಳಿ ಬರುತ್ತಿದೆ. ಹೌದು  ಪುನೀತ್ ರಾಜ್ ಕುಮಾರ್ ನ ಈಡೇರದ ಕನಿನ ಬಗ್ಗೆ ಇಂದು ರಮ್ಯಾ ಮಾತಾಡಿದ್ದಾರೆ. ಅಭಿ ಚಿತ್ರದ ಮೂಲಕ  ಕರುನಾಡಿನ ಜನತೆ ಪರಿಚಿತವಾದ ರಮ್ಯಾ ಪುನೀತ್ ಜೋಡಿ...

ನಂದು ಬಗ್ಗೆ ಸಿಟ್ಟಾಗಿದ್ಯಾಕೆ ಜಯಶ್ರೀ..!

Bigboss: ಬಿಗ್ ಬಾಸ್ ಮನೆಯಂಗಳದಲ್ಲಿ ಒಂದೊಂದು ವಿಚಾಆರಕ್ಕೆ ಒಬ್ಬೊಬ್ಬರು ಸುದ್ದಿಯಾಗುತ್ತಿದ್ದಾರೆ. ಹಾಗೆಯೇ ಇಂದು ಜಯಶ್ರೀ ಸುದ್ದಿಯಾಗಿದ್ದಾರೆ.ಜಶ್ವಂತ್ ಹಾಗು ನಂದಿನಿ ರಿಯಲ್ ಕಪಲ್ಸ್ ಆಗಿರೋದ್ರಿಂದಾನೆ ಇದುವರೆಗೂ ಬಿಗ್ ಬಾಸ್ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಇಲ್ಲಾಂದ್ರೆ ಅವರಲ್ಲಿ ಅಂತಹ ಸ್ಪೆಷಲ್ ಏನಿದೆ ಎಂಬುವುದಾಗಿ ಗುರೂಜಿ ಮುಂದೆ ಜಯಶ್ರೀ ಸಿಟ್ಟನ್ನು ತೋರಿಸಿಕೊಂಡಿದ್ದಾರೆ. ಮೊದಲಿನಿಂದಲೂ ಜಯಶ್ರೀ ನಂದು ಇಬ್ಬರೂ ಜಗಳವಾಡುತ್ತಲೇ ಇರುತ್ತಾರೆ. ಈಗ...

ಬಿಗ್ ಬಾಸ್ ಸೀಸನ್ 9ಗೆ ಕಾಲಿಡಲಿದ್ದಾರಾ ಕಾಫಿನಾಡು ಚಂದು…!

Bigboss: ಸುದೀಪ್  ನೇತೃತ್ವದ ಬಿಗ್ ಬಾಸ್ ಇದೀಗ  ಅಭಿಮಾನಿಗಳ ಕುತೂಹಲವನ್ನು  ದಿನೇ ದಿನೇ ಕೆರಳಿಸುತ್ತಿದೆ. ಸದ್ಯ ಇದೀಗ ಓಟಿಟಿ ಯಲ್ಲಿ  ಸದ್ದು ಮಾಡುತ್ತಿರುವ ಬಿಗ್ ಬಾಸ್ ಸೀಸನ್ ಪರದೆ ಮೇಲೆ ಬರಲು ರೆಡಿಯಾಗಿದೆ. ಹೌದು  ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಮಾಹಿತಿ  ಹೊರ ಹಾಕಿದ್ದು. ಬಿಗ್ ಬಾಸ್ ಸೀಸನ್  9 ಇದೀಗ ಪರದೆ ಮೇಲೆ...

‘Case of ಕೊಂಡಾಣ’ ಚಿತ್ರದ ಮುಹೂರ್ತ: ದೇವಿಪ್ರಸಾದ್ ಶೆಟ್ಟಿ ಜೊತೆ ಮತ್ತೆ ಕೈಜೋಡಿಸಿದ ಚಿನ್ನಾರಿ ಮುತ್ತ

  ಸೀತಾರಾಮ್ ಬಿನೊಯ್ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ದೇವಿ ಪ್ರಸಾದ್ ಶೆಟ್ಟಿ ಹೊಸ ಸಿನಿಮಾ ಘೋಷಣೆಯಾಗಿದೆ. ವಿಜಯ್ ರಾಘವೇಂದ್ರ ನಟಿಸಿದ್ದ 50ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ದೇವಿ ಈಗ ಮತ್ತೊಮ್ಮೆ ಚಿನ್ನಾರಿ ಮುತ್ತನ ಜೊತೆ ಕೈ ಜೋಡಿಸಿದ್ದಾರೆ. ಇವತ್ತು ಬೆಂಗಳೂರಿನ ಧರ್ಮಗಿರಿ ಮಂಜುನಾಥ್ ಸ್ವಾಮಿ ದೇಗುಲದಲ್ಲಿ ಸಿನಿಮಾ ಮುಹೂರ್ತ...

ರಾಜ್ಯದ ಗಡಿಯಾಚೆ ಕೂಡಾ ಜೋರಾಗಿದೆ ಕ್ರಾಂತಿಯ ದರ್ಬಾರ್..!

Mumbai  News: ಗಣೇಶೋತ್ಸವ ಮುಗಿಯುಜತ್ತಾ ಬಂದರೂ  ದರ್ಶನ್  ಕ್ರಾಂತಿ ಪ್ರಚಾರ  ಮಾತ್ರ ನಿಂತಿಲ್ಲ. ಮುಂಬೈನಲ್ಲೂ  ದರ್ಶನ್ ಕ್ರಾಂತಿ ಹವಾ ಜೋರಾಗಿಯೇ ನಡೆದಿದೆ. ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ “ಕ್ರಾಂತಿ” ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದ್ದು ನಮ್ಮ ರಾಜ್ಯದ ಗಡಿಯಾಚೆ ಕೂಡಾ ಜೋರಾಗಿದೆ ಕ್ರಾಂತಿಯ ದರ್ಬಾರ್ ಮುಂಬೈನ ಪ್ರಸಿದ್ಧ ಲಾಲ್...

ದರ್ಶನ್ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ ಫುಟ್‌ಬಾಲ್ ಕ್ಲಬ್ ಬೆಂಗಳೂರು ಎಫ್ ಸಿ ಮಾಡಿರುವ ಪೋಸ್ಟ್

Film stories: ಸೋಶಿಯಲ್ ಮೀಡಿಯಾದಲ್ಲಿ ಫುಟ್ ಬಾಲ್ ಕ್ಲಬ್ ಬೆಂಗಳೂರು ಎಫ್ ಸಿ  ಮಾಡಿದ ಆ ಒಂದು ಪೋಸ್ಟ್ ದರ್ಶನ್  ಅಭಿಮಾನಿಗಳನ್ನು ಕೆರಳಿ ಕೆಂಡವಾಗಿಸಿದೆ. ಸಾಮಾಜಿಕ ಜಾಲತಾಣದಲ್ಲಿ ದರ್ಶನ್  ಫ್ಯಾನ್ಸ್ ವಾರ್ ಶುರುವಾಗಿದೆ. ಅಷ್ಟಕ್ಕೂ ಎಪ್ ಸಿ ಮಾಡಿರೋ ಪೋಸ್ಟ್ ಆದ್ರೂ ಏನು ಫ್ಯಾನ್ಸ್ ಸಿಟ್ಟಾಗಿದ್ದೇಕೆ ಇಲ್ಲಿದೆ ಫುಲ್ ಸ್ಟೋರಿ ಸೋಶಿಯಲ್ ಮೀಡಿಯಾದಲ್ಲಿ ಫುಟ್‌ಬಾಲ್ ಕ್ಲಬ್ ಬೆಂಗಳೂರು...

ಕೊನೆಗೂ ಗುಡ್ ನ್ಯೂಸ್ ಕೊಟ್ಟ ಆಥಿಯಾ,ರಾಹುಲ್…!

Film news: ಕ್ರಿಕೆಟ್ ಮತ್ತು ನಟನಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಜೋಡಿ ರಾಹುಲ್ ಮತ್ತು ಅಥಿಯಾ ಇದೀಗ ಈ ವರ್ಷದ ಕೊನೆ ಡಿಸೆಂಬರ್ ಅಂತ್ಯದಲ್ಲಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ, ಕಳೆದ ಮೂರು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ. ಯಾವಾಗ ಈ ಜೋಡಿ ಮದುವೆಯಾಗುತ್ತಾರೆ ಎಂದು ಕಾದು ಕುಳಿತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img