Thursday, July 2, 2026

ಸಿನಿಮಾ

ಪ್ರಸಾರ ನಿಲ್ಲಿಸುತ್ತಿದೆ “ನನ್ನರಸಿ ರಾಧೆ”…!

Serial News: ಕಿರುತೆರೆ ಪ್ರೇಕ್ಷಕರು ಹೆಚ್ಚು ಇಷ್ಟ ಪಟ್ಟಿದ್ದ ಧಾರಾವಾಹಿಗಳಲ್ಲಿ ನನ್ನರಸಿ ರಾಧೆ ಕೂಡ ಒಂದು. ಈ ಧಾರಾವಾಹಿ ಇದೇ ತಿಂಗಳು ಮುಕ್ತಾಯ ಆಗಲಿದೆ ಎಂಬ ಮಾಹಿತಿ ಕೇಳಿಬಂದಿದೆ. ಸೆಪ್ಟಂಬರ್ 24ರಂದು ಈ ಧರಾವಾಹಿಯ ಕೊನೆ ಸಂಚಿಕೆ ಪ್ರಸಾರವಾಗಲಿದೆ ಎನ್ನಲಾಗುತ್ತಿದೆ. ಇದೀಗ ಪ್ರಸಾರ ನಿಲ್ಲಿಸಿದ ಧಾರಾವಾಹಿ ಲಿಸ್ಟ್‌ಗೆ ಮತ್ತೊಂದು ಸೀರಿಯಲ್ ಸೇರಿಕೊಳ್ಳುತ್ತಿದೆ ನನ್ನರಸಿ ರಾಧೆ. ಹೌದು ಕಲರ್ಸ್...

ಕಪ್ಪು ಬಣ್ಣದ ಬಟ್ಟೆಯಲ್ಲಿ ಆಶಿಕಾ ಮಸ್ತ್ ಪೋಸ್ ..!

Film News: ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಆಶಿಕಾ ಸದ್ಯ ವಿಭಿನ್ನ ಫೋಸ್ ನಿಂದ  ನೆಟ್ಟಿಗರ ಗಮ ಸೆಳೆದಿದ್ದಾರೆ. ಕಪ್ಪು ಬಣ್ಣದ ಬಟ್ಟೆಯಲ್ಲಿ  ಬೆಳದಿಂಗಲಂತಿರೋ  ಚೆಲುವೆ ಆಶಿಕಾ  ಮಿಂಚಿದ್ದಾರೆ.ಆಶಿಕಾ ಶೇರ್ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ  ಫುಲ್ ವೈರಲ್ ಆಗುತ್ತಿವೆ. ಕಪ್ಪು ಬಣ್ಣದ ಬಟ್ಟೆಯಲ್ಲಿ ಆಶಿಕಾ ಮಸ್ತ್ ಪೋಸ್ ನೀಡಿದ್ದಾರೆ. ಆಶಿಕಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ...

‘ಸೆಪ್ಟಂಬರ್ 13′ ಚಿತ್ರದ ಪೋಸ್ಟರ್ ರಿಲೀಸ್ ಮಾಡಿ ಶುಭ ಹಾರೈಸಿದ ಮಮ್ಮುಟ್ಟಿ

Film News: ಕೊರೋನಾ ಸಂದಿಗ್ದ ಪರಿಸ್ಥಿತಿಯಲ್ಲಿ ದಾದಿಯರ ಸೇವೆ, ತ್ಯಾಗವನ್ನು ಬಿಂಬಿಸುವ ಸೆಪ್ಟೆಂಬರ್ 13 ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಶೀಘ್ರದಲ್ಲಿಯೇ ತೆರೆಗೆ ಬರಲಿರುವ ಈ ಚಿತ್ರದ ಹೊಸ ಪೋಸ್ಟರ್ ನ್ನು ಮಾಲಿವುಡ್ ಚಿತ್ರರಂಗದ ಖ್ಯಾತ ನಟ ಮಮ್ಮುಟ್ಟಿ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ರುಬಿ ಫಿಲ್ಮಂಸ್ ನಡಿ ಮಾಜಿ ಶಾಸಕ ಇವಾನ್ ನಿಗ್ಲಿ...

ಎದೆಬಡಿದುಕೊಂಡು ಗಳಗಳನೆ ಅತ್ತ ಜಯಶ್ರೀ…! ಬಿಗ್ ಬಾಸ್ ಮನೆಯಲ್ಲೊಂದು ಮನಕಳುಕುವ ಸಂಗತಿ..!

Bigboss news: ಬಿಗ್ ಬಾಸ್ ಮನೆಯಂಗಳದಿಂದ ದಿನಕ್ಕೊಂದು  ವಿಚಾರ ಹೊರ ಬರುತ್ತಿದೆ. ಇದೀಗ ಮನಕಳುಕುವ ಘಟನೆ ನಡೆದಿದೆ. ಬಿಗ್ ಬಾಸ್ ನಿಂದ  ಈ ವಾರವೂ ಎಲಿಮಿನೇಷನ್ ಆಗಿ ಸ್ಪರ್ಧಿಗಳು  ಹೊರ ನಡೆದಿದ್ದಾರೆ. ಹೌದು ಚೈತ್ರ ಹಳಿಕೇರಿ ಈ ಭಾರಿ ಯಾರು ಊಹಿಸದೆಯೇ ಹೊರ ನಡೆದಿದ್ದಾರೆ. ಚೈತ್ರ ಹಾಗು ಜಯಶ್ರೀ ಬಿಗ್ ಬಾಸ್ ಮನೆಯಲ್ಲಿ  ಅನ್ಯೋನ್ಯವಾಗಿ ಉತ್ತಮ ಸ್ನೇಹಿತರಾಗಿದ್ರು....

ಹೊನ್ನಾವರ ತಾಲೂಕಿನಲ್ಲಿ ದರ್ಶನ್ ಅಭಿಮಾನಿಗಳಿಂದ ಕ್ರಾಂತಿ ಸಿನಿಮಾ ಪ್ರೊಮೋಷನ್

Honnavara  News: ಸದ್ಯ  ಡಿ ಬಾಸ್  ಫ್ಯಾನ್ಸ್  ತಾವೇ ಕ್ರಾಂತಿ ಸಿನಿಮಾದ  ಪ್ರಚಾರದಲ್ಲಿ  ತೊಡಗಿದ್ದಾರೆ.  ಹೌದು  ದರ್ಶನ್  2 ವರ್ಷಗಳ  ಬಳಿಕ  ಮತ್ತೆ ತೆರೆ ಮೇಲೆ ಅಬ್ಬರಿಸೋದಕ್ಕೆ ರೆಡಿಯಾಗಿದ್ದಾರೆ. ಒಂದೆಡೆ ಕ್ರಾಂತಿ ಸಿನಿಮಾದ ಕೆಲವೊಂದು ಪೋಸ್ಟರ್ ಗಳನ್ನು ಬಿಡುಗಡೆ  ಮಾಡಿ  ಅಭಿಮಾನಿಗಳಿಗೆ  ಕುತೂಹಲ ಮೂಡಿಸುತ್ತಿದ್ರೆ. ಮತ್ತೊಂದೆಡೆ ಅದೇ  ಪೋಸ್ಟರ್ ಹಿಡಿದು  ಅನೇಕ ಅಭಿಮಾನಿಗಳು ತನ್ನ ನೆಚ್ಚಿನ...

ಸೋನು ಗೌಡ ಜೈಲಲ್ಲಿ ಸೆರೆಯಾಗಿದ್ದೇಕೆ..?!

Bigboss News: ಬಿಗ್ ಬಾಸ್ ಮನೆಯಂಗಳದಲ್ಲಿ ಟಫ್ ಟಾಸ್ಕ್ ಗಳು ಇದೀಗ ಎದುರಾಗುತ್ತಿವೆ. ಒಬ್ಬರ ಮೇಲೊಬ್ಬರಂತೆ ಮನೆಯಿಂದ ಕೆಲ ಸ್ಪರ್ಧಿಗಳು ಹೊರ ನಡೆದಿದ್ದಾರೆ. ಹಾಗೆಯೇ ಟಾಸ್ಕ್ ಸೋಲಿಗೆ ಶಿಕ್ಷೆಯೂ ದೊರೆಯುತ್ತಿದೆ. ಈ ವಾರ ಸೋನುಗೌಡ ಕಳಪೆ ಮಟ್ಟದ ಪ್ರದರ್ಶನ ನೀಡಿದ್ದಾರೆ. ಹೌದು ಸೋನು  ಮನೆಯವರ ಮನವೊಲಿಸುವ ಸಲುವಾಗಿ ಅನೇಕ ಕರಾಮತ್ತು  ಮಾಡಿದರು ,ಆದರೆ ಅವರ  ಕಳಪೆ ಪ್ರದರ್ಶನ...

ಉಪೇಂದ್ರ ನೀಡಿದ್ರು ಅಭಿಮಾನಿಗಳಿಗೆ ಅಭಿಯಾಣದ ಆಹ್ವಾನ…!

Film News: ಸೂಪರ್ ಸ್ಟಾರ್ ಉಪೇಂದ್ರ ಏನೇ ಮಾಡಿದ್ರೂ ಅದು ಫುಲ್  ಡಿಫರೆಂಟ್ ಆಗಿರುತ್ತೆ ಹಾಗೆಯೇ ಇದೀಗ ಅಭಿಮಾನಿಗಳಿಗೆ ಕರೆಯೋಲೆಯೊಂದನ್ನು ಕೊಟ್ಟಿದ್ದಾರೆ ಸೂಪರ್ ಸ್ಟಾರ್ ಉಪೇಂದ್ರ… ಸೂಪರ್ ಸ್ಟಾರ್ ಉಪೇಂದ್ರ  ಕನ್ನಡ  ಸಿನಿಮಾ ಇಂಡಸ್ಟ್ರಿಯಲ್ಲೇ  ಒಂದು  ವಿಶೇಷ ಬದಲಾವಣೆ ತಂದವರು . ನಿರಂತರ ಉತ್ತಮ ಸಂದೇಶದ ಸಿನಿಮಾ ನೀಡುತ್ತಾ ಅಭಿ ಮಾನಿ ಗಳಿಗೆ ಹತ್ತಿರವಾಗುತ್ತಿದ್ದಾರೆ. ಏಕ್ಶನ್ ಡೈರೆಕ್ಷನ್...

ತಂದೆಯಾಗುತ್ತಿದ್ದಾರೆ ಧ್ರುವ ಸರ್ಜಾ..!

Film News: ಸ್ಯಾಂಡಲ್ ವುಡ್ ನಲ್ಲಿ ಸರ್ಜಾ ಕುಟುಂಬ ತನ್ನ ಛಾಪನ್ನು  ಮೂಡಿಸಿದೆ. ಇದೀಗ  ಸರ್ಜಾ ಕುಟುಂಬ ಒಂದು ಸಿಹಿ ಸುದ್ದಿಯನ್ನು ಹಂಚಿಕೊಂಡಿದೆ. ಇದೀಗ ಮತ್ತೊಂದು ಕಂದನ ಆಗಮನದ ನಿರೀಕ್ಷೆಯಲ್ಲಿದೆ ಸರ್ಜಾ ಕುಟುಂಬ. ಮೇಘನಾ ರಾಜ್  ಮಗನ  ತುಂಟಾಟಿಕೆಯ  ಖುಷಿಯಲ್ಲಿದ್ದ ಸರ್ಜಾ ಕುಟುಂಬದಲ್ಲಿ ಈಗ ಧ್ರುವ ಸರ್ಜಾ ತಂದೆಯಾಗುತ್ತಿರುವ ಖುಷಿ ತುಂಬಿದೆ. ಕನ್ನಡದಲ್ಲಿ ಖಡಕ್ ಡಯಲಾಗ್ ಬಾಡಿ...

‘ಬ್ಯೂಟಿ ಅಂಡ್ ಬಿಯಾಂಡ್’ ಶಾಪ್ ಉದ್ಘಾಟಿಸಿದ ಧನ್ಯಾ ಬಾಲಕೃಷ್ಣ

Film News: ದಿನಗಳು ಉರುಳಿದಂತೆ ಚರ್ಮ ಸುಕ್ಕಾಗಬಹುದು. ಮುಖಕಾಂತಿ ಕುಗ್ಗಬಹುದು. ಸೌಂದರ್ಯದ ಮಾಸಬಹುದು. ಆದರೆ ಸೌಂದರ್ಯ ವೃದ್ಧಿ ಎಂಬ ಉದ್ಯಮ ಕ್ಷೇತ್ರದ ಚೆಲುವು ಕುಂದುವುದಿಲ್ಲ. ಅದು ವರ್ಷದಿಂದ ವರ್ಷಕ್ಕೆ ತನ್ನ ಹೊಳಪನ್ನು ಹೆಚ್ಚಿಸಿಕೊಳ್ಳುತ್ತಲೇ ಸಾಗಿದೆ. ದಿನದಿಂದ ದಿನಕ್ಕೆ ಹೊಸ ಮೆರುಗು ಪಡೆದುಕೊಳ್ಳುತ್ತಿರುವ ಈ ಸೌಂದರ್ಯ ರಕ್ಷಣೆ ಸಾಮಗ್ರಿಗಳ ತಯಾರಿಕೆ ಮತ್ತು ಮಾರಾಟದ ಕ್ಷೇತ್ರ ತನ್ನದೇ ಬ್ರ್ಯಾಂಡ್...

ಪ್ರೇಮಕಾವ್ಯ ಹೊತ್ತು ಬಂದ ‘ಆಶಿಕಿ’ ಟ್ರೇಲರ್…ದಸರಾಗೆ ತೆರೆಗೆ ಬರಲಿದೆ ಸಿನಿಮಾ

Film News: 'ಕ್ವಾಟ್ಲೆ' ಸಿನಿಮಾ ಮೂಲಕ ‌ನಿರ್ದೇಶಕಿಯಾಗಿ ಚಿತ್ರರಂಗಕ್ಕೆ ಪರಿಚಿತರಾಗಿದ್ದ ಜೆ ಚಂದ್ರಕಲಾ(JCK) ಸಾರಥ್ಯದಲ್ಲಿ ತಯಾರಾಗಿರುವ ಆಶಿಕಿ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಈಗಾಗಲೇ ಸೆನ್ಸಾರ್ ಪಾಸಾಗಿರುವ ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದೆ. ಪ್ರೇಮಕಾವ್ಯ ಹೊತ್ತು ಬಂದಿರುವ ಟ್ರೇಲರ್ ಝಲಕ್ ನಲ್ಲಿ ಅದ್ಭುತ ನಿರೂಪಣೆ, ಕಣ್ಣಿಗೆ ಮುದ ನೀಡುವ ಲೋಕೇಷನ್ಸ್, ತಾರಾಬಳಗದ ಅಭಿನಯ ಎಲ್ಲವೂ ಸೊಗಸಾಗಿ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img