Wednesday, July 1, 2026

ಸಿನಿಮಾ

ರಾಷ್ಟ್ರಪ್ರಶಸ್ತಿ ಪುರಸ್ಕೃತ ಡೊಳ್ಳು ಸಿನಿಮಾ ವೀಕ್ಷಿಸಿದ ಸಿದ್ದರಾಮಯ್ಯ…ಜನಪದ ಕಲೆ ಚಿತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ ವಿಪಕ್ಷ ನಾಯಕ

Film News: ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ,  ಸಿದ್ದರಾಮಯ್ಯ ನಿನ್ನೆ ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಕೀಯದ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಅವರು, ಸಿನಿಮಾ ತುಂಬಾ ಚೆನ್ನಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಜನಪದ ಕಲೆಯನ್ನು ಬೆಳೆಸಬೇಕು, ಉಳಿಯಬೇಕು ಎಂಬ ನಿಟ್ಟಿನಲ್ಲಿ...

ಸಿನಿ ಅಂಗಳದಲ್ಲಿ ಗಾಡ್ ಫಾದರ್ ಹವಾ..! ಸಖತ್ ಸೌಂಡ್ ಮಾಡ್ತಿದೆ ಟೀಸರ್..!

Thelugu Film News: ಗಾಡ್ ಫಾದರ್ ಸಿನಿಮಾ ಈಗ ತೆಲುಗು ಸಿನಿ ಅಂಗಳದಲ್ಲಿ ಸದ್ದು ಮಾಡುತ್ತಿದೆ. ಮೆಗಾಸ್ಟಾರ್ ಚಿರಂಜೀವಿ ಅವರ ಹೊಸ ಸಿನಿಮಾ ‘ಗಾಡ್ ಫಾದರ್’ ಈಗಾಗಲೇ ಹವಾ ಕ್ರಿಯೇಟ್ ಮಾಡಿದೆ. ಈ ಸಿನಿಮಾವನ್ನು ಮೋಹನ್ ರಾಜಾ ನಿರ್ದೇಶನ ಮಾಡುತ್ತಿದ್ದು, ಈ ಸಿನಿಮಾ ಔಟ್ ಅಂಡ್ ಔಟ್ ಪೊಲಿಟಿಕಲ್ ಡ್ರಾಮಾ ಆಗಿ ಮೂಡಿಬರಲಿದೆ. ಮತ್ತು ಈ...

ಡಾಲಿ ಧನಂಜಯ್ ಗೆ ಜನ್ಮದಿನದ ವಿಶ್ ಮಾಡಿದ್ರು ಅಮೃತಾ..! ಮದುವೆ ಯಾವಾಗ ಎಂದ ಅಭಿಮಾನಿಗಳು..!

Film news: ಡಾಲಿ ಧನಂಜಯ್ ಅವರ 36ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ, ಅನೇಕರು ಪ್ರೀತಿಯ ಶುಭಾಶಯ ತಿಳಿಸುತ್ತಿದ್ದಾರೆ. ನಟಿ ಅಮೃತಾ ಅಯ್ಯಂಗಾರ್ ಕೂಡ ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿ ಗಮನ ಸೆಳೆದಿದ್ದಾರೆ. ಧನಂಜಯ್ ಜೊತೆಗಿನ ಸುಂದರ ಫೋಟೋ ಶೇರ್ ಮಾಡಿ ಶುಭಾಶಯ ತಿಳಿಸಿದ್ದಾರೆ. 'ಹುಟ್ಟುಹಬ್ಬದ ಶುಭಾಶಯಗಳು ಧನು' ಎಂದು ಹೇಳಿದ್ದಾರೆ. ಅಂದಹಾಗೆ ಧನಂಜಯ್ ಮತ್ತು...

’ಲೈಗರ್’ ಸಿನಿಮಾ ಬೆಳ್ಳಿತೆರೆಯಲ್ಲಿ ರಾಕ್ ಮಾಡಲು ಸಜ್ಜಾದ ವಿಶ್….ಖಡಕ್ ಖಳನಾಯಕನಾಗಿ ಈ ವಾರ ತೆರೆಗೆ ಬರ್ತಿದ್ದಾರೆ ಯಂಗ್ ಹೀರೋ

Film news: ತೆಲುಗು ಚಿತ್ರರಂಗದ ಡ್ಯಾಶಿಂಗ್ ಡೈರೆಕ್ಟರ್ ಹಾಗೂ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಸಮ್ಮಿಲನದ ಲೈಗರ್ ಸಿನಿಮಾ ರಿಲೀಸ್ ಗೆ ಮೂರು ದಿನಗಳು ಮಾತ್ರ ಬಾಕಿ ಉಳಿದಿದೆ. ಬಿಡುಗಡೆಗೂ ಮೊದಲ ಬೇಜಾನ್ ಟಾಕ್ ಕ್ರಿಯೇಟ್ ಮಾಡಿರುವ ಲೈಗರ್ ಸಿನಿಮಾ ಮೂಲಕ ಖಡಕ್ ಖಳನಾಯಕರೊಬ್ಬರು ಬೆಳ್ಳಿತೆರೆಯಲ್ಲಿ ಬ್ಯಾಂಗ್ ಮಾಡಲು ಸಜ್ಜಾಗಿದ್ದಾರೆ. ಅವ್ರೇ ಮಾಡೆಲ್ ಕಂ ಆಕ್ಟರ್...

ಮಗಳೊಂದಿಗಿನ ಫೋಟೋವನ್ನು ಹಂಚಿಕೊಂಡ ನಟಿ ಪ್ರಿಯಾಂಕ ಚೋಪ್ರಾ

Bollywood News: ಬಾಲಿವುಡ್‌ ನಟಿ ಪ್ರಿಯಾಂಕ ಚೋಪ್ರಾ ಅವರು ತನ್ನ ಮಗಳು ಮಾಲ್ತಿ ಮೇರಿಯೊಂದಿಗೆ ಸಮಯ ಕಳೆಯುತ್ತಿದ್ದು, ಇಂದು ಮಗಳೊಂದಿಗಿನ ಪೋಟೊವನ್ನು ಹಂಚಿಕೊಂಡಿದ್ದಾರೆ.ವರ್ಷದ ಆರಂಭದಲ್ಲಿ ಬಾಡಿಗೆ ತಾಯ್ತನದ ಮೂಲಕ ಹೆಣ್ಣು ಮಗುವನ್ನು ಪ್ರಿಯಾಂಕ ಪಡೆದುಕೊಂಡಿದ್ದು, ಮಗಳೊಂದಿಗೆ ತಾಯಿಯಾಗಿ ಸಂಭ್ರಮವನ್ನು ಆಚರಿಸುತ್ತಿದ್ದಾರೆ. ಪ್ರಿಯಾಂಕಾ ಅವರು ತಮ್ಮ ಇನ್ಸ್‌ಸ್ಟಾಗ್ರಾಂ ನಲ್ಲಿಎರಡು ಪೋಟೊಗಳನ್ನು ಹಂಚಿಕೊಂಡಿದ್ದು, ಮೊದಲ ಚಿತ್ರದಲ್ಲಿ ತನ್ನ ಏಳು ತಿಂಗಳ...

ರಶ್ಮಿಕಾ ಮಂದಣ್ಣ ,ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಗುಡ್ ನ್ಯೂಸ್…!

Film News: ರಶ್ಮಿಕಾ ಹಾಗು ಅಲ್ಲು ಅರ್ಜುನ್ ಮತ್ತೆ ತೆರೆ ಮೇಲೆ  ಒಂದಾಗುತ್ತಿದ್ದಾರೆ. ಪುಷ್ಪ ಚಿತ್ರ ತಂಡ ಮತ್ತೆ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದೆ. ಪುಷ್ಪ ದಿ ರೂಲ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ಈ ಸಿನಿಮಾದಲ್ಲಿ ಫಹಾದ್ ಪಾತ್ರ ಹೆಚ್ಚಾಗಿ ಇರಲಿದ್ದು, ಅಲ್ಲು ಅರ್ಜುನ್ ಮತ್ತು ಫಹಾದ್ ನಡುವಿನ ಮುಖಾಮುಖಿ, ಆಕ್ಷನ್ ದೃಶ್ಯಗಳು ಹೆಚ್ಚಾಗಿ ಇರಲಿದೆ ಎನ್ನಲಾಗುತ್ತಿದೆ....

ಕುತೂಹಲ ಮೂಡಿಸಿದ ಅಮಿತ್ ಷಾ, ಜೂ.ಎನ್.ಟಿ.ಆರ್ ಭೇಟಿ..!

Film news: ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ ಎನ್ನುವುದು ನಿಜವಾದ ಮಾತು ಎನ್ನುವುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. ಹೌದು ಇತ್ತೀಚೆಗೆ ಜೂ.ಎನ್.ಟಿ.ಆರ್ ಅಮಿತ್ ಷಾ ಅವರನ್ನು ಭೇಟಿಯಾಗಿದ್ದು ಸದ್ಯ ಕುತೂಹಲ ತಂದಿದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ ಈ...

ಕ್ರೇಜಿ ಸ್ಟಾರ್‌ ಕುಟುಂಬದಲ್ಲಿ ಮದುವೆ ಸಂಭ್ರಮ

Film news: ಕ್ರೇಜಿ ಸ್ಟಾರ್‌ ರವಿಚಂದ್ರನ್ ಅವರ ಮನೆಯಲ್ಲೀಗ ಮದುವೆ ಸಂಭ್ರಮ. ರವಿಮಾಮನ ಹಿರಿಯ ಪುತ್ರ, ಯುವ ನಟ ಅವರ ಮದುವೆ ಕಾರ್ಯಕ್ರಮ ನಡೆಯುತ್ತಿದ್ದು, ಶುಕ್ರವಾರ ಮೆಹಂದಿ ಹಾಗು ಅರಿಶಿನ ಶಾಸ್ತ್ರಗಳು ಮುಗಿದಿವೆ. ಅದರಂತೆ ಇಂದು ಮನೋರಂಜನ್ ಅವರ ಆರಕ್ಷತೆ ಕಾರ್ಯಕ್ರಮ ನಡೆಯಲಿದೆ. ವಿಶೇಷ ಎಂದರೆ ಈ ಕಾರ್ಯಕ್ರಮವನ್ನು ವಧುವಿನ ಕಡೆಯವರು ಆಯೋಜಿಸುತ್ತಿದ್ದಾರೆ. ಅಂದರೆ ಆಗಸ್ಟ್...

ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ನಟಿ ನಮಿತಾ

Banglore news: ಬಹುಭಾಷಾ ನಟಿ ನಮಿತಾ ಮತ್ತು ವೀರೇಂದ್ರ ಚೌಧರಿಯ ದಂಪತಿಯಿಂದ ಶುಭ ಸಮಾಚಾರವೊಂದು ಹೊರ ಬಿದ್ದಿದೆ. ಅದೇನೆಂದರೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ದಿನದಂದು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ ನಮಿತಾ. ಈ ಶುಭ ಸುದ್ದಿಯನ್ನು ನಮಿತಾ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವಳಿ ಮಕ್ಕಳ ಪೈಕಿ ಒಂದು ಮಗುವನ್ನು ನಮಿತಾ ಮತ್ತು, ಇನ್ನೊಂದು ಮಗುವನ್ನು...

ಖ್ಯಾತ ನಟ ಅನಿರುದ್ಧ್ ಗೆ 2 ವರ್ಷ ಬ್ಯಾನ್ ಬಿಸಿ…?!

Film news updates: ಕನ್ನಡ ಜನಪ್ರಿಯ ಧಾರಾವಾಹಿ ‘ಜೊತೆ ಜೊತೆಯಲಿ ’ಧಾರವಾಹಿಯ ನಾಯಕ ನಟ ಅನಿರುದ್ಧ್ ಅವರ ಮೇಲೆ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ಕಾಲ ನಿಷೇಧ ಹೇರಿದೆ ಎಂದು ಹೇಳಲಾಗಿದೆ. ಧಾರಾವಾಹಿಯ ನಿರ್ಮಾಪಕ ಅರೂರು ಜಗದೀಶ್ ದೂರಿನ ಮೇರೆಗೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಧಾರಾವಾಹಿ ನಿರ್ಮಾಪಕರೆಲ್ಲರೂ ಒಕ್ಕೊರಲಿನಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಕಿರುತೆರೆಯ...
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img