Tuesday, June 30, 2026

ಸಿನಿಮಾ

“ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಮೊದಲ ಹಾಡು ಬಿಡುಗಡೆ.

ಉಷಾ ಗೋವಿಂದರಾಜು ನಿರ್ಮಾಣದ "ಎಲ್ರ ಕಾಲೆಳಿಯತ್ತೆ ಕಾಲ" ಚಿತ್ರದ ಪತ್ರಿಕಾಗೋಷ್ಠಿ ಶುಕ್ರವಾರ ಬನಶಂಕರಿಯಲ್ಲಿರುವ ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಮತ್ತು ನಟ ಸುಜಯ್ ಶಾಸ್ತ್ರಿ, ನಾಯಕ ಚಂದನ್ ಶೆಟಿ, ನಾಯಕಿ ಅರ್ಚನಾ ಕೊಟ್ಟಿಗೆ, ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ರಾಜಗುರು ಹೊಸಕೋಟೆ, ಸಂಗೀತ ನಿರ್ದೇಶಕರಾದ ಪ್ರವೀಣ್-ಪ್ರದೀಪ್, ಬಿಗ್ ಬಾಸ್...

ಸೆಪ್ಟೆಂಬರ್ ನಲ್ಲಿ “ರಾಜ ರಾಣಿ ರೋರರ್ ರಾಕೆಟ್ “

ಬಿಡುಗಡೆಗೂ ಪೂರ್ವದಲ್ಲೇ ಭರ್ಜರಿಯಾಗಿ‌ ಮಾರಾಟವಾಗುತ್ತಿದೆ ಚಿತ್ರದ ಟಿಕೆಟ್ ಜನಪ್ರಿಯ "ಚುಟು ಚುಟು ಅಂತೈತಿ" ಹಾಡಿಗೆ ನೃತ್ಯ ನಿರ್ದೇಶನ ಮಾಡಿ, ಖ್ಯಾತರಾಗಿರುವ ನೃತ್ಯ ನಿರ್ದೇಶಕ ಭೂಷಣ್, ಆನಂತರ "ನಟಸಾರ್ವಭೌಮ", " ಬೆಲ್ ಬಾಟಮ್", "ರಾಬರ್ಟ್" ಮುಂತಾದ ಸೂಪರ್ ಹಿಟ್ ಚಿತ್ರಗಳಿಗೂ‌ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. "ರಾಜ ರಾಣಿ ರೋರರ್ ರಾಕೆಟ್" ಚಿತ್ರದ ಮೂಲಕ ಭೂಷಣ್ ನಾಯಕರಾಗಿ ಮತ್ತೊಂದು...

ಆಗಸ್ಟ್ 19ಕ್ಕೆ ಡಾಲಿ ಧನಂಜಯ, ರಚಿತಾ ರಾಮ್‌ರಿಂದ ‘ಮಾನ್ಸೂನ್ ರಾಗ’..!

ಆಗಸ್ಟ್ 19ಕ್ಕೆ ಡಾಲಿ ಧನಂಜಯ, ರಚಿತಾ ರಾಮ್‌ರಿಂದ 'ಮಾನ್ಸೂನ್ ರಾಗ' ಡಾಲಿ ಧನಂಜಯ, ರಚಿತಾ ರಾಮ್ ನಟನೆಯ 'ಮಾನ್ಸೂನ್ ರಾಗ' ಸಿನಿಮಾ ಟ್ರೈಲರ್‌ ರಿಲೀಸ್ ಆಗುತ್ತಿದೆ ಎಂದು ಹೇಳಲು ಈ ಚಿತ್ರತಂಡ ಸಣ್ಣ ಟೀಸರ್ ರಿಲೀಸ್ ಮಾಡಿತ್ತು, ಆ ಟೀಸರ್‌ಗೆ ಅದ್ಭುತವಾದ ಪ್ರತಿಕ್ರಿಯೆ ಸಿಕ್ಕಿದ್ದು, ಈಗ ಸಿನಿಮಾ ನೋಡಲು ಪ್ರೇರೇಪಿಸಿದೆ. ಬಹುನಿರೀಕ್ಷಿತ 'ಮಾನ್ಸೂನ್ ರಾಗ' ಸಿನಿಮಾ ಟ್ರೈಲರ್...

ಸ್ಯಾಂಡಲ್‌ವುಡ್‌ನ ಈ ವರ್ಷದ ಬಾಕ್ಸಾಫೀಸ್ ಕಿಂಗ್ ಯಾರು..?

ಈ ವರ್ಷ ಜನೆವರಿ ತಿಂಗಳಿನಿಂದ ಇದುವರೆಗೂ ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳು ತೆರೆಕಂಡಿವೆ. ಸದ್ಯ ಎಲ್ಲರಿಗೂ ಇರೋ ಕುತೂಹಲ ಈ ವರ್ಷದ ಬಾಕ್ಸಾಫೀಸ್ ಕಿಂಗ್ ಯಾರು ಎಂಬುದು. ಎಲ್ರಿಗೂ ಗೊತ್ತಿರೋ ಹಾಗೇ ಥಟ್ ಅಂತ ನಮ್ ಕಣ್ಮುಂದೆ ಬರೋ ಈ ವರ್ಷದಲ್ಲಿ ಹೈಯೆಸ್ಟ್ ಕಲೆಕ್ಷನ್ ಮಾಡಿರೊ ಸಿನಿಮಾ ಅಂದ್ರೆ ಅದು ಕೆಜಿಎಫ್-2. ಆದ್ರೆ ಅಧಿಕೃತವಾಗಿ...

ವರ ಮಹಾಲಕ್ಷ್ಮಿ ಹಬ್ಬಕ್ಕೆ ಡಿ-ಫ್ಯಾನ್ಸ್ ಗೆ ಸಿಗಲಿದೆ ಬಂಪರ್ ಗಿಫ್ಟ್..!

ಬೆಳಿಗ್ಗೆ 9 ಗಂಟೆಗೆ ದರ್ಶನ್ ನಟನೆಯ ಹೊಸ ಚಿತ್ರದ ಪೋಸ್ಟರ್ ರಿಲೀಸ್..! ನಟ ದರ್ಶನ್ ಅಭಿಮಾನಿಗಳಿಗೆ ತನ್ನ ನೆಚ್ಚಿನ ನಟನ ಸಿನಿಮಾದ ಅಪ್ಡೇಟ್ಸ್ ಏನೂ ಸಿಗ್ತಿಲ್ಲ ಅಂತ ಸಿಕ್ಕಾಪಟ್ಟೆ ಬೇಜಾರಲ್ಲಿದ್ರು. ಆದ್ರೆ ಈಗ ಬ್ಯಾಕ್ ಟು ಬ್ಯಾಕ್ ಡಿ-ಅಪ್ಡೇಟ್ಸ್ಗಳು ಅಭಿಮಾನಿಗಳಿಗೆ ಸಿಗ್ತಿದ್ದು, ಸಖತ್ ಖುಷಿಯಲ್ಲಿದ್ದಾರೆ ಡಿ-ಫ್ಯಾನ್ಸ್. ಆಗಸ್ಟ್-5ನೇ ತಾರೀಖು ಯಾವಗಾಗುತ್ತೆ ಅಂತ ಡಿ ಭಕ್ತಗಣ ಕಾಯ್ತಿದೆ. ಅಷ್ಟೇ...

ಡಿ-56ನಲ್ಲಿ ಡಿಬಾಸ್‌ಗೆ ನಾಯಕಿ ಆಶಿಕಾನಾ, ಶ್ರೀಲೀಲಾನಾ..!

ಡಿ-56 ಅಪ್ಡೇಟ್ ಗೆ ನಾಳೆವರೆಗೂ ಕಾಯ್ಬೇಡಿ, ಇವತ್ತೇ ಕೊಡ್ತೀವಿ ಅಂತ ಹೊಸ ಪೋಸ್ಟರ್ ರಿಲೀಸ್ ಮಾಡಿ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ ನಿರ್ದೇಶಕ ತರುಣ್ ಸುಧೀರ್. ಎಸ್, ವರ ಮಹಾಲಕ್ಷ್ಮಿಹಬ್ಬದ ಪ್ರಯುಕ್ತ ಈ ಶುಭದಿನವೇ ಡಿ-56 ಚಿತ್ರದ ಮುಹೂರ್ತ ನಡೆಯಲಿದ್ದು, ಸದ್ಯ ನಿರ್ದೆಶಕ ತರುಣ್ ಸುಧೀರ್ ಹೊಸ ಅಪ್ಡೇಟ್‌ವೊಂದನ್ನ ಅಭಿಮಾನಿಗಳಿಗೆ ಕೊಟ್ಟಿದ್ದಾರೆ. ತಮ್ಮ ಟ್ವಿಟ್ಟರ್ ಪೇಜ್‌ನಲ್ಲಿ...

“ಉಪಾಧ್ಯಕ್ಷ”ರಿಂದ ” ಸೈರನ್” ಟೀಸರ್ ಬಿಡುಗಡೆ.

ಸ್ಯಾಂಡಲ್ ವುಡ್ ಗೆ ಪ್ರವೀರ್ ಶೆಟ್ಟಿ ಎಂಬ ನೂತನ ಪ್ರತಿಭೆಯ ಆಗಮನ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ "ಸೈರನ್" ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. "ಉಪಾಧ್ಯಕ್ಷ" ಚಿಕ್ಕಣ್ಣ ಈ ಚಿತ್ರದ ಟೀಸರ್...

ಮೇಘಾ ಶೆಟ್ಟಿ ಬರ್ತಡೇಗೆ ಸಿಕ್ತು ಕಲರ್ ಫುಲ್ ಗಿಫ್ಟ್..!

ಹೌದು, ಜೊತೆ ಜೊತೆಯಲಿ ಧಾರವಾಹಿ ಖ್ಯಾತಿಯ ನಟಿ ಮೇಘಾಶೆಟ್ಟಿ ಹುಟ್ಟುಹಬ್ಬಕ್ಕೆ "ಆಪರೇಷನ್ ಲಂಡನ್ ಕೆಫೆ" ಚಿತ್ರತಂಡ ಕಲರ್ ಫುಲ್ ಪೋಸ್ಟರ್ ನ ರಿಲೀಸ್ ಮಾಡಿದೆ. ಕನ್ನಡಿಗರ ಮನೆಮಾತಿನ ಬೆಡಗಿ ಮೇಘಾ ಶೆಟ್ಟಿ 'ಆಪರೇಷನ್ ಲಂಡನ್ ಕೆಫೆ' ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಬಗ್ಗೆ ಈಗಾಗಲೇ ಗೊತ್ತೇಯಿದೆ. ಇದೀಗ ಮುಡಿ ತುಂಬಾ ಮಲ್ಲಿಗೆ ಮುಡಿದು ಮುದ್ದು...

ಲಹರಿ ಮ್ಯೂಸಿಕ್ ಸಂಸ್ಥೆಗೆ ಪದವಿಪೂರ್ವ ಹಾಡುಗಳು

ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್‌ ಜಂಟಿಯಾಗಿ ನಿರ್ಮಿಸಿ ಭಟ್ಟರ ಬಳಗದವರೇ ಆದ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ 'ಪದವಿಪೂರ್ವ' ಚಿತ್ರತಂಡದಿಂದ ಎರಡೆರಡು ಖುಷಿ ಸುದ್ದಿಗಳು ಒಮ್ಮೆಲೇ ಹೊರಬಿದ್ದಿವೆ. ಮೊದಲನೇ ಖುಷಿ ಸುದ್ದಿ ‘ಪದವಿಪೂರ್ವ’ ಚಿತ್ರದ ಆಡಿಯೋ ರೈಟ್ಸನ್ನು ಲಹರಿ ಮ್ಯೂಸಿಕ್ ಸಂಸ್ಥೆ ಭರ್ಜರಿ ಮೊತ್ತ ನೀಡಿ ಖರೀದಿ ಮಾಡಿದೆ ಎಂಬುದು. ಹೌದು, ಮ್ಯೂಸಿಕ್ ಮಾಂತ್ರಿಕ...

ಚಾಮುಂಡಿ ಬೆಟ್ಟಕ್ಕೆ “ವಿಕ್ರಾಂತ್ ರೋಣ” ಭೇಟಿ..!

ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಯಾಗಿ ಇವತ್ತಿಗೆ 8ನೇ ದಿನಕ್ಕೆ ಕಾಲಿಟ್ಟಿದೆ. ದಿನೇ ದಿನೇ ರೋಣನಿಗೆ ಕ್ರೇಜ್ ಹೆಚ್ಚಾಗ್ತಿದ್ದು, ಇವತ್ತಿಗೂ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ. ಫ್ಯಾಂಟಮ್ ಲೋಕಕ್ಕೆ ಎಂಟ್ರಿ ಕೊಟ್ಟು ರೋಣನನ್ನ ೩ಡಿ ಯಲ್ಲಿ ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಹೀಗಾಗಿ ಮೂಲಗಳ ಪ್ರಕಾರ ವಿಕ್ರಾಂತ್ ರೋಣ ಬಾಕ್ಸಾಫೀಸ್‌ನಲ್ಲಿ ಶತಕೋಟಿಯನ್ನ ಗಳಿಸಿದೆ ಎಂಬ ಮಾಹಿತಿಯಿದೆ. ಕರ್ನಾಟಕದ ಜೊತೆಗೆ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img