Tuesday, June 30, 2026

ಸಿನಿಮಾ

‘ಈಗ್ಲೂ ನಾವು ಗರ್ಲ್‌ ಫ್ರೆಂಡ್‌- ಬಾಯ್ ಫ್ರೆಂಡ್ ಥರಾನೇ ‘

https://www.youtube.com/watch?v=C90AlNZ06XI ಸತ್ಯ ಖ್ಯಾತಿಯ ಗೌತಮಿ ಜಾಧವ್, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ಇದರ ಜೊತೆ ಅವರಿಗೆ ಲೈಫ್ ಪಾರ್ಟ್ನರ್‌ ಸಿಕ್ಕಿದ್ದು ಹೇಗೆ..? ಅವರ ಲವ್ ಸ್ಟೋರಿ ಶುರುವಾಗಿದ್ದು ಹೇಗೆ ಅನ್ನೋ ಬಗ್ಗೆಯೂ ಗೌತಮಿ ಮಾತನಾಡಿದ್ದಾರೆ. ಫಸ್ಟ್ ಪಿಯುಸಿನಲ್ಲಿದ್ದಾಗ ಸತ್ಯ ನಾಗಪಂಚಮಿ ಅನ್ನೋ ಸಿರಿಯಲ್‌ನಲ್ಲಿ ನಟಿಸಲು ಶುರು ಮಾಡಿದ್ದರು. ಸೆಕೆಂಡ್ ಪಿಯುಸಿ...

ಕಿಚ್ಚನ ಫ್ಯಾನ್ಸ್ಗೆ ಕಿಕ್ಕೆಚ್ಚಿಸಿದ ರಕ್ಕಮ್ಮ ಹಾಡು..!

ಸ್ಯಾಂಡಲ್‌ವುಡ್ ಸಕಲಕಲಾ ವಲ್ಲಭ, ಅಭಿನಯ ಚಕ್ರವರ್ತಿ ಬಾದ್‌ಷಾ ಕಿಚ್ಚ ಸುದೀಪ್ ನಟಿಸಿರೋ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಜುಲೈ ೨೮, ಇನ್ನೆರಡೇ ದಿನಗಳಷ್ಟೇ ರೋಣನ ಅಬ್ಬರ ಶುರುವಾಗೋದಕ್ಕೆ ಕಾಲಾವಕಾಶ ಇರೋದು. ಈಗಾಗಲೇ ಚಿತ್ರದ ಟೀಸರ್, ಟ್ರೆöÊಲರ್, ಸಾಂಗ್ಸ್ನಿAದ ಕುತೂಹಲ ಹೆಚ್ಚಿಸಿರೋ ವಿಕ್ರಾಂತ್ ರೋಣ ರಿಲೀಸ್ ಆಗೋ ಕೊನೆಯ...

’ಮಾದೇವ’ನಿಗೆ ಜೋಡಿಯಾದ ಸೋನಲ್ ಮೊಂಥೆರೋ…ಮತ್ತೆ ಒಂದಾಗ್ತಿದ್ದಾರೆ ‘ರಾಬರ್ಟ್’ ಜೋಡಿ..!

ಮರಿ ಟೈಗರ್ ವಿನೋದ್ ಪ್ರಭಾಕರ್ ಭತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ. ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ...

‘ವಿಕ್ರಾಂತ್‌ರೋಣ’ನ ಅದ್ಭುತ ಲೋಕವನ್ನು ತಮ್ಮ ಭಾಷೆಯಲ್ಲೇ ನೋಡೋ ಅವಕಾಶ..!

ಪಾಕೀಸ್ತಾನ ನೇಪಾಳದಲ್ಲೂ ವಿಕ್ರಾಂತ್‌ರೋಣ  ಬಿಡುಗಡೆ ! ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ. ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ 'ಸಿನೆಡಬ್ಸ್' ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ. ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯಕಶ್ಯಪ್...

’68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ’ರನ್ನು ಸನ್ಮಾನಿಸಿದ ‘ವಾಣಿಜ್ಯ ಚಲನಚಿತ್ರ ಮಂಡಳಿ’

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಮೂರು ಪ್ರಶಸ್ತಿಗಳು ಲಭಿಸಿವೆ. ವಿಶಿಷ್ಟ ಕಥಾಹಂದರದ 'ಡೊಳ್ಳು' ಸಿನಿಮಾಗೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ದೊರೆತಿದೆ. 'ತಲೆದಂಡ' ಚಿತ್ರಕ್ಕೆ ಪರಿಸರ ಕಾಳಜಿಯ ಕಥಾವಸ್ತುವುಳ್ಳ ರಾಷ್ಟ್ರ ಪ್ರಶಸ್ತಿಯ ಗರಿ ಒಲಿದಿದೆ. 'ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ' ವಿಭಾಗದಲ್ಲಿ ಗಿರೀಶ್​ಕಾಸರವಳ್ಳಿ ನಿರ್ದೇಶನದ...

ಕ್ರಾಂತಿ ಡಬ್ಬಿಂಗ್‌ಗೆ ಡಿ-ಬಾಸ್ ಎಂಟ್ರಿ..! ಡಿ-ಭಕ್ತಗಣಕ್ಕೆ ಸಿಕ್ತು ಬಿಗ್ ನ್ಯೂಸ್..!

ಡಿ-ಭಕ್ತಗಣಕ್ಕೆ ಸಿಕ್ತು ಬಿಗ್ ನ್ಯೂಸ್..! ಕನ್ನಡ ಚಿತ್ರರಂಗದಲ್ಲಿ ಈ ವರ್ಷದಲ್ಲಿ ರಿಲೀಸಾಗೋಕೆ ಸಜ್ಜಾಗಿರೋ ಬಿಗ್‌ಬಜೆಟ್ ಹಾಗೂ ಬಿಗ್ ಸ್ಟಾರ್‌ಗಳ ಸಿನಿಮಾ ಪಟ್ಟಿಯಲ್ಲಿ ಕ್ರಾಂತಿ ಸಿನಿಮಾ ಕೂಡ ಒಂದು. ಇತ್ತೀಚಿಗಷ್ಟೇ ಪೋಲ್ಯಾಂಡ್‌ನಿAದ ಶೂಟಿಂಗ್ ಮುಗಿಸಿ ಬಂದಿರೋ ಕ್ರಾಂತಿ ಚಿತ್ರತಂಡ ಬಂದಾಗಿನಿAದಲೂ ಒಂದು ಅಪ್ಡೇಟ್ ಸಹ ಕೊಟ್ಟಿಲ್ಲ ಅಂತ ಅಭಿಮಾನಿಗಳು ಬೇಸರದಲ್ಲಿದ್ರು. ಆದ್ರೆ ಈಗ ಕೊಟ್ಟಿದ್ದಾರೆ ನೋಡಿ ಅಸಲಿ...

ನಮ್ಮ ಕಲೆ ನಮ್ಮ ಕೈ ಬಿಡಲಿಲ್ಲ..ರಾಷ್ಟ್ರೀಯ ಪ್ರಶಸ್ತಿ ಜವಾಬ್ದಾರಿ ಹೆಚ್ಚಿಸಿದೆ..!

ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ.  ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳ ಎಂಬ ಸಾರಂಶದೊಂದಿಗೆ ಹಳ್ಳಿಯಲ್ಲಿ ತೆರೆದುಕೊಳ್ಳುವ ಟೀಸರ್ ನಲ್ಲಿ ಡೊಳ್ಳಿನ ಮಹತ್ವದ ಬಗ್ಗೆ...

ಕರ್ನಾಟಕ ಟಿವಿ ಜೊತೆ ‘ಡೊಳ್ಳು’ ನಿರ್ಮಾಪಕ ಪವನ್ ಒಡೆಯರ್ ಮಾತು..!

ಗ್ರಾಮೀಣ ಭಾಗದಲ್ಲಿ ಹಾಸು ಹೊಕ್ಕಾಗಿರುವ ಜನಪದ ಕಲೆ ಡೊಳ್ಳಿನ ಮಹತ್ವ ಸಾರುವ ಕಥಾಹೂರಣ ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಈ ಖುಷಿಯ ಸುದ್ದಿಯನ್ನ ಡೊಳ್ಳು ಚಿತ್ರದ ನಿರ್ಮಾಪಕ ಪವನ್ ಒಡೆಯರ್ ಮೊದಲ ಬಾರಿಗೆ ಕರ್ನಾಟಕ ಟಿವಿ ಜೊತೆ ಖುಷಿ ಹಂಚಿಕೊAಡಿದ್ದಾರೆ. ಕನ್ನಡದಲ್ಲಿ ಕಮರ್ಷಿಯಲ್, ಹೊಡಿಬಡಿ, ಪ್ರೀತಿ-ಪ್ರೇಮ...

ಬಿಡುಗಡೆಯಾಯಿತು “ಗಾಳಿಪಟ 2” ಚಿತ್ರದ ಮತ್ತೊಂದು ಸುಂದರ ಹಾಡು..!

ರಮೇಶ್‌ ರೆಡ್ಡಿ ಅವರ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಗಾಳಿಪಟ 2" ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ. ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ "ನೀನು ಬಗೆಹರಿಯದ ಹಾಡು" ಎಂಬ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ....

“9 ಸುಳ್ಳು ಕಥೆಗಳು” ಟ್ರೇಲರ್ ಗೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಧ್ವನಿ..!

ನವರಸಗಳನ್ನಾಧರಿಸಿ "9 ಸುಳ್ಳು ಕಥೆಗಳು" ಹೇಳಿದ್ದಾರೆ ಮಂಜುನಾಥ್ ಮುನಿಯಪ್ಪ ಚಿತ್ರದ ಟ್ರೇಲರ್ ಗೆ ಧ್ವನಿ ನೀಡಿದ್ದಾರೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್. ಶೃಂಗಾರ, ಹಾಸ್ಯ, ಕರುಣ ಸೇರಿದಂತೆ ಹೀಗೆ ನವರಸಗಳಿದೆ ಇಂತಹ ನವರಸಗಳನ್ನು ಆಧರಿಸಿ "9 ಸುಳ್ಳು ಕಥೆಗಳು" ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ ಮಂಜುನಾಥ್ ಮುನಿಯಪ್ಪ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img