Tuesday, June 30, 2026

ಸಿನಿಮಾ

ಎನ್ ಎಫ್ ಟಿ ಯಿಂದ ಕಿಚ್ಚನ ಅಭಿಮಾನಿಗಳಿಗೆ ಸ್ವೀಟ್ ನ್ಯೂಸ್: ಕಿಚ್ಚ ವರ್ಸ್ ಲಾಂಚ್

ಕಿಚ್ಚ ಸುದೀಪ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಬಿಡುಗಡೆಗೆ ಇನ್ನೇನು ಬೆರಳೆಣಿಕೆ ದಿನಗಳಷ್ಟೇ ಬಾಕಿ ಇದೆ. ರಾ ರಾ ರಕ್ಕಮ್ಮ, ಟ್ರೇಲರ್ ವಿಕ್ರಾಂತ್ ರೋಣ ಪ್ರಪಂಚದ ಅಧ್ಬುತ ಲೋಕವನ್ನು ಸಿನಿಪ್ರಿಯರಿಗೆ ಪರಿಚಯಿಸಿದೆ. ಜುಲೈ 28ಕ್ಕೆ ಸಿನಿಮಾ ನೋಡಿ ಕಣ್ತುಂಬಿಕೊಳ್ಳೊದೊಂದು ಬಾಕಿ ಎನ್ನುತ್ತಿದ್ದ ಅಭಿಮಾನಿ ಬಳಗಕ್ಕೆ ಕಿಚ್ಚನ ಅಂಗಳದಿಂದ ಮತ್ತೊಂದು ಸೂಪರ್ ಡೂಪರ್...

ದಿಯಾ ಖ್ಯಾತಿಯ ಖುಷಿ ರವಿ, ಎಂಕೆ ಮಠ ನಟನೆಯ ‘Everything Is Possible’ ಕಿರುಚಿತ್ರ ರಿಲೀಸ್: ಅಮೇಜಾನ್ ಒಟಿಟಿಯಲ್ಲಿ ಲಭ್ಯ

ರಂಗಭೂಮಿ ಕಲಾವಿದರಾಗಿ, ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವದ ಜೊತೆಗೆ ದೇವರನಾಡಲ್ಲಿ ಎಂಬ ಸಿನಿಮಾದಲ್ಲಿಯೂ ನಟಿಸಿರುವ ಜೀವನದಿ ಸೀರಿಯಲ್ ನಲ್ಲಿ ನಾಯಕನಾಗಿ ಬಣ್ಣ ಹಚ್ಚಿದ್ದ ಇಕ್ಷ್ವಾಕು ರಾಮ್ ಸಾರಥ್ಯದಲ್ಲಿ ಮತ್ತೊಂದು ಕಿರುಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ ರಹಸ್ತ ಎಂಬ ಕಿರುಚಿತ್ರ ಮಾಡಿದ್ದ ಇಕ್ಷ್ವಾಕು ರಾಮ್ ಈಗ ‘Everything Is Possible’ ಎಂಬ ಕ್ಯಾಚಿ ಟೈಟಲ್...

“ಗಿರ್ಕಿ” ಗೆ ಸಿಗುತ್ತಿದೆ ನೋಡುಗರಿಂದ ಉತ್ತಮ ಪ್ರೋತ್ಸಾಹ..!

https://www.youtube.com/watch?v=x15kj2VtH08&t=137s ನಿರ್ಮಾಪಕರಿಗೆ ಮತ್ತೊಂದು ಸಿನಿಮಾ ಆರಂಭಿಸುವ ಉತ್ಸಾಹ. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಜನರನ್ನು ತಮ್ಮ ಪಾತ್ರದ ಮೂಲಕ ನಕ್ಕುನಗಿಸುವ ತರಂಗ ವಿಶ್ವ ನಿರ್ಮಿಸಿರುವ, ವೀರೇಶ್ ಪಿ.ಎಂ ನಿರ್ದೇಶಿಸಿರುವ "ಗಿರ್ಕಿ" ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಿರ್ಮಾಣದಲ್ಲಿ ವಿಶ್ವ ಅವರಿಗೆ ವಾಸುಕಿ ಭುವನ್ ಸಾಥ್ ನೀಡಿದ್ದಾರೆ. ಈ ಸಂತಸವನ್ನು ಚಿತ್ರತಂಡ ಮಾಧ್ಯಮದವರ ಮುಂದೆ ಹಂಚಿಕೊಂಡರು. ನಟನಾಗಿದ್ದ ನಾನು, ಈ ಚಿತ್ರದಿಂದ...

ಆಗಸ್ಟ್ ನಲ್ಲಿ ಅಪ್ಪುನ ನೋಡಲು ನಿಮಗೆ ಲಕ್ಕಿ ಚಾನ್ಸ್..!

https://www.youtube.com/watch?v=-P0y4Wnl99Y ಪುನೀತ್, ಪ್ರಭುದೇವ ಅಭಿನಯದ  "ಲಕ್ಕಿಮ್ಯಾನ್" ಆಗಸ್ಟ್ ನಲ್ಲಿ ತೆರೆಗೆ ಕನ್ನಡ ಚಿತ್ರ ರಂಗದ ಧೃವತಾರೆ ಎನಿಸಿಕೊಂಡಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸಿ ಬಿಡುಗಡೆಯಾಗುತ್ತಿರುವ ಕೊನೆಯ ಚಿತ್ರ ಲಕ್ಕಿಮ್ಯಾನ್. ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರದ್ದು ಅತಿಥಿ ಪಾತ್ರವಾಗಿದ್ದು ಒಬ್ಬ ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಜೊತೆ...

ಪವರ್ ಸ್ಟಾರ್ ಟ್ವಿಟರ್‌ನಲ್ಲಿ ನೀಲಿ ಟಿಕ್ ಮಾಯ..!

https://www.youtube.com/watch?v=x15kj2VtH08 ಸ್ಟಾರ್ ನಟ-ನಟಿಯರು ಹಾಗೂ ಅಭಿಮಾನಿಗಳ ಮಧ್ಯೆ ಸಂಪರ್ಕದ ಕೊಂಡಿಯಾಗಿರೋದು ಸೋಶಿಯಲ್ ಮೀಡಿಯಾ ಎಂಬ ಮಾಯಾಜಾಲ. ಪ್ರತಿಯೊಬ್ಬರೂ ಸಹ ಸೋಶಿಯಲ್ ಮೀಡಿಯಾವನ್ನ ಉಪಯೋಗಿಸುತ್ತಾರೆ. ಸ್ಟಾರ್‌ಗಳ ಸಿನಿಮಾಗಳ ಬಗ್ಗೆ ಹಾಗಿರಬಹುದು, ವೈಯುಕ್ತಿಕ ಜೀವನದ ಬಗ್ಗೆ, ಅಥವಾ ಅವರ ಹವ್ಯಾಸಗಳು ಹೀಗೆ ಪ್ರತಿಯೊಂದನ್ನೂ ಸದಾ ಅಪ್ಡೇಟ್ ಮಾಡೋದು ತಮ್ಮ ಸೋಶಿಯಲ್ ಮೀಡಿಯಾ ಅಕೌಂಟ್‌ಗಳಲ್ಲೇನೆ. ಅದೇರೀತಿ ಸೆಲೆಬ್ರೆಟಿಗಳು ಅಂದ್ಮೇಲೆ ಅವರ...

ಸ್ಟಾರ್ ಸುವರ್ಣದಲ್ಲಿ ಇದೇ ಶನಿವಾರದಿಂದ ಆರಂಭವಾಗಲಿದೆ “ಇಸ್ಮಾರ್ಟ್​ ಜೋಡಿ”..!

https://www.youtube.com/watch?v=7f42KaJMnIo ಸೆಲೆಬ್ರಿಟಿ ಜೋಡಿಗಳು ಭಾಗವಹಿಸುವ ಸುಂದರ ಕಾರ್ಯಕ್ರಮಕ್ಕೆ ಗೋಲ್ಡನ್ ಸ್ಟಾರ್ ಸಾರಥ್ಯ. ರಂಜನೆಗೆ ಮತ್ತೊಂದು ಹೆಸರು. ರಿಯಾಲಿಟಿ ಶೋಗಳ ತವರು ಸ್ಟಾರ್ ಸುವರ್ಣ ವಾಹಿನಿ. ವೀಕೆಂಡ್ ಮನೋರಂಜನೆಗೆ ಸ್ಟಾರ್ ಸುವರ್ಣ ವಾಹಿನಿ ಈಗ "ಇಸ್ಮಾರ್ಟ್ ಜೋಡಿ"‌ ಎಂಬ ಸುಂದರ ಕಾರ್ಯಕ್ರಮ ಆರಂಭಿಸಲಿದೆ. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ನಡೆಸಿಕೊಡುವ ಈ ರಿಯಾಲಿಟಿ ಶೋ ಇದೇ ಜುಲೈ 16ರ...

‘ತೂಗುದೀಪ ಅಣ್ಣಂಗೆ ತುಂಬಾ ಕೋಪ, ಅದಕ್ಕಿಂತ ಹೆಚ್ಚು ಪ್ರೀತಿ, ಕಾಳಜಿ’

ಅದಾದ https://youtu.be/cMF8NCSgOdk ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ತಾನು ನಟನಾಗಿ ಸಿನಿರಂಗಕ್ಕೆ ಪ್ರವೇಶಿಸಬೇಕಿತ್ತು, ಆದ್ರೆ ಖಳನಟನಾಗಿ ಪ್ರವೇಶಿಸಿದೆ. ಯಾಕಂದ್ರೆ ನಾವು ಅಂದುಕೊಂಡಿದ್ದೆಲ್ಲ ಜೀವನದಲ್ಲಿ ನಡಿಯೋದಿಲ್ಲ ಅಂತಾ ತಮ್ಮ ಅನುಭವವನ್ನು ಹೇಳಿಕೊಂಡಿದ್ದಾರೆ. ನಾನು 10ನೇ ಕ್ಲಾಸ್‌ನಲ್ಲಿ ಫೇಲಾದಾಗ ನನ್ನ ಅಮ್ಮ, ಎಲ್ಲರೂ ಸರ್ಕಾರಿ ನೌಕರಿಗೆ ಹೋದ್ರೆ, ಮನೆಯಲ್ಲಿರುವ ದನ ಕರು...

‘ಶಾಲೆಗೆ 1ರೂಪಾಯಿ ಫೀಸ್ ಕಟ್ಟೋಕ್ಕು ಅಪ್ಪ-ಅಮ್ಮ ತುಂಬಾ ಕಷ್ಟ ಪಡ್ತಿದ್ರು’

https://youtu.be/NqO5Tym7AN4 ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತನಾಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿರುವ ಯಶ್‌ ಬಗ್ಗೆ ದೊಡ್ಡಣ್ಣ ಹೆಮ್ಮೆ ಪಟ್ಟಿದ್ದಾರೆ. ಯಶ್ ಅಪ್ಪಟ ಕನ್ನಡದ ಪ್ರತಿಭೆ. ನಮ್ಮೂರ ಹುಡುಗ. ನಾವು ಹಾಸನದವ್ರು, ಅವನು ಅದೇ ಸ್ಥಳದವನು. ಅಂಥವನು ಈ ಮಟ್ಟಿಗೆ ಬೆಳೆದಿದ್ದಾನೆ ಅಂದ್ರೆ ತುಂಬಾ ಹೆಮ್ಮೆಯಾಗತ್ತೆ. ಖುಷಿಯಾಗತ್ತೆ....

“ವಿಕ್ರಾಂತ್ ರೋಣ”ನ “ಹೇ ಫಕೀರ” ಹಾಡಿಗೆ ಫ್ಯಾನ್ಸ್ ಫಿದಾ..!

https://www.youtube.com/watch?v=Fpm1S-vCOUQ ಬಾದ್‌ಷಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಬಿಡುಗಡೆಗೆ ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಚಿತ್ರತಂಡ ಈಗಾಗ್ಲೇ ಚಿತ್ರದ ಬಗ್ಗೆ ಸಾಕಷ್ಟು ಅಪ್ಡೇಟ್‌ಗಳನ್ನ ಬ್ಯಾಕ್ ಟು ಬ್ಯಾಕ್ ಅಭಿಮಾನಿಗಳಿಗೆ ನೀಡ್ತಿದ್ದು, ಇದೀಗ ಮತ್ತೊಂದು ಸ್ಪೆಷಲ್ ಅಪ್ಡೇಟ್‌ವೊಂದನ್ನ ವಿ.ಆರ್ ಟೀಂ ಕೊಟ್ಟಿದೆ. ಎಸ್, "ವಿಕ್ರಾಂತ್ ರೋಣ" ಚಿತ್ರದ ಮೂರನೇ...

ಪರಿಸರ ಕಾಳಜಿ ವಹಿಸಿದ ಕಿಚ್ಚನ ಅಭಿಮಾನಿ

ಅಭಿನಯ ಚಕ್ರವರ್ತಿ ಸುದೀಪ್‌ರ ಅಭಿಮಾನಿಯೊಬ್ಬ ಪ್ರತಿ ಜಿಲ್ಲೆಯಲ್ಲಿ ತೆಂಗಿನ ಮರಗಳನ್ನು ನೆಡುವ ಮೂಲಕ ಪರಿಸರ ಕಾಳಜಿಗೆ ಮುಂದಾಗಿದ್ದಾರೆ. https://youtu.be/NqO5Tym7AN4?list=TLPQMTIwNzIwMjI5sY-ZnO04jA ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಸವಳೇಶ್ವರ ಗ್ರಾಮದ ಶಿವಕುಮಾರ್ ಹಿರೇಮಠ ಎಂಬುವವರೇ ಈ ಕಾರ್ಯಕ್ಕೆ ಮುಂದಾಗಿದ್ದಾರೆ. ಅವರು ತಮ್ಮ ಚಿಕ್ಕ ವಯಸ್ಸಿನಲ್ಲೇ ಸಮಾಜ ಸೇವೆ ಮಾಡಬೇಕು ಎಂಬ ಮಹದಾಸೆ ಹೊಂದಿದ್ದರು. ತಮ್ಮ ಸ್ವಂತ ದುಡಿಮೆಯಲ್ಲಿ ಸ್ವಲ್ಪ ಪ್ರಮಾಣ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img