ಕನ್ನಡ ಚಿತ್ರರಂಗದಲ್ಲಿ ಮೊದಲ ಮೂರು ಸಿನಿಮಾಗಳು 100 ದಿನ ಪ್ರದರ್ಶನ ಕಂಡಿದ್ದು ಶಿವಣ್ಣ ಅವರ ಸಿನಿಮಾ. ಇದರಿಂದಲೇ ಅವರಿಗೆ ಹ್ಯಾಟ್ರಿಕ್ ಹೀರೋ ಎಂಬ ಬಿರುದ್ದು ಬಂದಿದ್ದು. ಅಷ್ಟೇ ಅಲ್ಲದೆ ಕನ್ನಡ ಚಿತ್ರರಂಗದಲ್ಲಿ ತಾಯಿಯ ಪ್ರೀತಿ ಮತ್ತು ಅಣ್ಣನ ಪ್ರೀತಿಯ ಮಹತ್ವವನ್ನು ಸಾರಿದವರೆಂದರೆ ಅದು ನಮ್ಮ ಶಿವಣ್ಣ. ಇವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿ ಸೈ...
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥಾವಸ್ತುವುಳ್ಳ ಚಿತ್ರಗಳು ಹೆಚ್ಚುತ್ತಿದೆ. ಪ್ರೇಕ್ಷಕರಿಗೆ ಅದನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಸೈಕೋ ಥ್ರಿಲ್ಲರ್ ಕಥಾಹಂದರವಿರುವ "ಮೇನಿಯಾ" ಸಿನ್ಸ್ 1999 ಚಿತ್ರ ಕೂಡ ವಿಭಿನ್ನ ಕಥಾವಸ್ತು ಹೊಂದಿರುವ ಚಿತ್ರ. ಜುಲೈನಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಅದಕ್ಕೂ ಮುನ್ನ ನಾಯಕ ಸ್ವಸ್ತಿಕ್ ಆರ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ಅನಾವರಣ ಮಾಡಿದೆ.
ಮಧು.ಎಸ್ ಈ...
ಈ ಶೆಟ್ಟರ ಪಾರ್ಟಿ ಸ್ಯಾಂಡಲ್ವುಡ್ಡಲ್ಲಿ ಕ್ರಿಯೇಟಿವ್ ಸಿನಿಮಾಗಳ ಮೂಲಕ ಸಿನಿಪ್ರಿಯರ ಫೇವರಿಟ್ ಆಗ್ಬಿಟ್ಟಿದೆ. ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಈಗ ಈ ಶೆಟ್ಟರ ಗ್ಯಾಂಗ್ನ ಬಗ್ಗೆ ಹೋಪ್ಫುಲ್ಲಾಗಿ ಮಾತಾಡಿರೋದು ಪ್ರಮೋದ್ ಶೆಟ್ಟಿ. ಪ್ರಮೋದ್ ಶೆಟ್ಟರು ಆಕ್ಟ್ ಮಾಡಿರೋ ಹೋಪ್ ಸಿನಿಮಾ ಜುಲೈನಲ್ಲಿ ರಿಲೀಸ್ ಆಗ್ತಿದೆ. ಇಲ್ಲಿ ಕರಪ್ಟ್ ಕೆ.ಎ.ಎಸ್ ಆಪೀಸರ್...
ಡಾ. ಶಿವರಾಜ್ಕುಮಾರ್ ಕನ್ನಡ ಚಿತ್ರ ರಂಗದ ಹೆಮ್ಮೆಯ ನಟ. ಇವರು 'ಆನಂದ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶ ಮಾಡಿದರು. ಶಿವಣ್ಣ ನಟಿಸಿದ ಮೊದಲ ಮೂರೂ ಚಿತ್ರಗಳು 100 ದಿನ ಪ್ರದರ್ಶನ ಕಂಡು ಹ್ಯಾಟ್ರಿಕ್ ಹೀರೋ ಎಂಬ ಬಿರುದ್ದನ್ನು ಪಡೆದವರು. ಇಂದಿಗೆ ನಮ್ಮೆಲ್ಲರ ಶಿವಣ್ಣನಾಗಿ ಎಲ್ಲರ ಮನಸ್ಸಲ್ಲಿ ಮನೆ ಮಾತಾಗಿದ್ದಾರೆ.
ಇನ್ನು ಪ್ರಭುದೇವ ಅವರ ಬಗ್ಗೆ...
ಕನ್ನಡ ಚಿತ್ರರಂಗಕ್ಕೆ ಅನೇಕ ಹೊಸ ಹೊಸ ಕಲಾವಿದರು ಮತ್ತು ನಿರ್ದೇಶಕರು ಎಂಟ್ರಿ ಕೊಡ್ತಿರೋದು ಹೊಸದೇನಲ್ಲ. ಹಾಗೆಯೇ ಕೆಲವರು ಅವರದ್ದೇ ಆದ ಹೊಸ ಸಿನಿಮಾ ನಿರ್ಮಾಣ ಸಂಸ್ಥೆಯನ್ನು ಶುರು ಮಾಡುತ್ತಿರುವುದು ಹೊಸದೇನಲ್ಲ. ಇದೀಗ ಈ ಸಾಲಿಗ ಮತ್ತೊಂದು ಸಿನಿಮಾ ನಿರ್ಮಾಣ ಸಂಸ್ಥೆ ಸೇರ್ಪಡೆಯಾಗುತ್ತಿದೆ.
ಹಾಗಿದ್ರೆ ಯಾವದಪ್ಪ ಈ ಹೊಸ ಸಿನಿಮಾ ನಿರ್ಮಾಣ ಸಂಸ್ಥೆ ಅಂತೀರಾ..ಮುಂದೆ ಓದಿ.
ಕನ್ನಡ ಚಿತ್ರರಂಗದಲ್ಲಿ...
ನಿಮ್ಗೆ ಗೊತ್ತಾ ಕನ್ನಡದ ಒಂದು ಸಿನಿಮಾ ಮಲೇಷ್ಯಾದಲ್ಲಿ ರಿಲೀಸ್ ಆಗುತ್ತೆ ಅಂದ್ರೆ ಯಾವ ಕನ್ನಡ ಅಂತಿದ್ರು ಮಲೇಷ್ಯಾದವ್ರು..? ಅಲ್ಲಿ ಕನ್ನಡ ಅಂದ್ರೆ ಎನ್ನಡ ಅಂತಾರೆ. ಯಾಕಂದ್ರೆ ಅಲ್ಲಿ ತಮಿಳು ಚಿತ್ರಗಳದ್ದೇ ಅಬ್ಬರ. ರಜನಿಕಾಂತ್ ಮಲೇಷ್ಯಾದಲ್ಲೂ ಸೂಪರ್ಸ್ಟಾರ್. ಇನ್ನು ವಿಜಯ್, ವಿಕ್ರಮ್, ಕಮಲ್, ಅಜಿತ್ ಸಿನಿಮಾಗಳೂ ಕೋಟಿ ಕೋಟಿ ಕೊಳ್ಳೆ ಹೊಡೀತವೆ. ಹೇಗೆ ಆಮೀರ್ಖಾನ್ ಸಿನಿಮಾಗೆ...
ರಜನಿಕಾಂತ್ ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಸಿನಿಮಾ ತಾರೆಯರಲ್ಲೊಬ್ಬರು. ಇವರು ಕನ್ನಡ ಚಿತ್ರರಂಗದಲ್ಲಿ ಅಷ್ಟೇ ಅಲ್ಲದೆ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿಯೂ ಕೂಡ ಬಹಳಷ್ಟು ಚಿತ್ರಗಳಲ್ಲಿ ಅಭಿನಯಿಸಿ, ಖ್ಯಾತಿಯನ್ನು ಪಡೆದಿದ್ದಾರೆ. ಹಾಗೂ ಹಲವಾರು ಪ್ರಶಸ್ತಿಗಳನ್ನು ಕೂಡ ಪಡೆಕೊಂಡಿದ್ದಾರೆ.
ಜೊತೆಗೆ ಸಿನಿಮಾ ರಂಗದಲ್ಲಿ ಅನೇಕ ಜನರ ಜೊತೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದಾರೆ. ಇನ್ನು ತಲೈವಾ ಮತ್ತು...
ನಿನ್ನೆ ರೆಬೆಲ್ ಸ್ಟಾರ್ ಅಂಬರೀಶ್ ಅವರ 70ನೇ ಹುಟ್ಟುಹಬ್ಬಕ್ಕೆ ಅವರ ಸಮಾಧಿಯ ಬಳಿ ಹಲವು ಸಾಮಾಜಿಕ ಕಾರ್ಯಗಳು ನಡೆದಿದೆ. ಅಷ್ಟೇ ಅಲ್ಲದೆ ಅವರ ಮನೆಯಲ್ಲಿಯೂ ಕೂಡ ಕುಟುಂಬ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಇದೇ ಸಂದರ್ಭದಲ್ಲಿ ಅಂಬಿ ಪುತ್ರ ಅಭಿಷೇಕ್ ಅಂಬರೀಷ್ ಅವರ ಎರಡು ಸಿನಿಮಾಗಳು ಅಧಿಕೃತವಾಗಿ ಅನೌನ್ಸ್ ಆಗಿದೆ.
ಒಂದು ಸಿನಿಮಾವನ್ನು ನಿರ್ದೇಶಕ ಕೃಷ್ಣ ರವರು ನಿರ್ದೇಶನ...
ಸಂದೇಶ್ ಪ್ರೊಡಕ್ಷನ್ಸ್ ನಿಂದ ಸಿನಿಮಾ ನಿರ್ಮಾಣ..
ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಮತ್ತೊಂದು ಅದ್ದೂರಿ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣವಾಗುತ್ತಿದೆ. ಬಹುಭಾಷಾ ನಟ, ಇಂಡಿಯನ್ ಮೈಕಲ್ ಜಾಕ್ಸನ್ ಅಂತಲೇ ಪ್ರಸಿದ್ದರಾಗಿರುವ ಪ್ರಭುದೇವ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಕೃಷ್ಣ ಸೇರಿದಂತೆ ಸಾಕಷ್ಟು ಖ್ಯಾತ ಕಲಾವಿದರು...
ಆಡಿಯೋ ಮಾರುಕಟ್ಟೆ ಪಾತಾಳದಲ್ಲಿದೆ ಎಂಬ ಹೊತ್ತಲ್ಲಿ, ಹಾಸ್ಯ ನಟ ಬಿರಾದಾರ್ ಅಭಿನಯದ "90 ಬಿಡಿ ಮನೀಗ್ ನಡಿ" ಸಿನಿಮಾದ ಹಾಡುಗಳು ಭಾರೀ ಮೊತ್ತಕ್ಕೆ ಸೋಲ್ಡೌಟ್ ಆಗಿದೆ!!.
ಹೌದು! 'A2 ಮ್ಯೂಸಿಕ್' ಕಂಪೆನಿಯು ಚಿತ್ರತಂಡ ನಿರೀಕ್ಷಿಸದ ಭಾರೀ ಮೊತ್ತ ಕೊಟ್ಟು ಹಾಡುಗಳನ್ನ ಕೊಂಡುಕೊಂಡಿದೆ.! ಹಿರಿಯ ನಟ 'ವೈಜನಾಥ ಬಿರಾದಾರ್' ಅಭಿನಯದ ಐನೂರನೇ ಚಿತ್ರ ಎಂಬ ಸದ್ದಿನೊಂದಿಗೆ ತಣ್ಣಗೆ...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...