Sunday, June 28, 2026

ಸಿನಿಮಾ

BREAKING NEWS: ಕರಿಯಾ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ ರಸ್ತೆ ಅಪಘಾತದಲ್ಲಿ ನಿಧನ

ಬೆಂಗಳೂರು: ಇಂದು ಮುಂಜಾನೆ ವಾಕಿಂಗ್ ಮಾಡುತ್ತಿದ್ದಂತ ಸಂದರ್ಭದಲ್ಲಿ, ಜೆಪಿ ನಗರದಲ್ಲಿ ಕರಿಯಾ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ (58) ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಜೆಪಿ ನಗರದಲ್ಲಿ ಇಂದು ಮುಂಜಾನೆ ವಾಕಿಂಗ್ ಗೆ ಮಾಡುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆದ್ರೇ.. ಚಿಕಿತ್ಸೆ...

ಆಗಸ್ಟ್ 12 ರಂದು ರಾಜ್ಯ- ಹೊರರಾಜ್ಯಗಳಲ್ಲಿ, ದೇಶ-ವಿದೇಶಗಳಲ್ಲಿ ಹಾರಲಿದೆ “ಗಾಳಿಪಟ 2”

  ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಸದಭಿರುಚಿಯ ಸಿನಿಮಾಗಳನ್ನು ನೀಡಿರುವ ಯೋಗರಾಜ್ ಭಟ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಬಹು ನಿರೀಕ್ಷಿತ "ಗಾಳಿಪಟ 2" ಚಿತ್ರ ಆಗಸ್ಟ್ 12 ರಂದು ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲಷ್ಟೇ ಅಲ್ಲದೇ ಹೊರರಾಜ್ಯ ಹಾಗೂ ಹೊರದೇಶಗಳಲ್ಲೂ "ಗಾಳಿಪಟ 2" ಬಿಡುಗಡೆಯಾಗಲಿದೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ರೆಡ್ಡಿ...

ಟ್ರೇಲರ್ ಮೂಲಕ ಮೆಚ್ಚುಗೆ ಪಡೆದ “ಫಿಸಿಕ್ಸ್ ಟೀಚರ್” ಮೇ 27ಕ್ಕೆ ಚಿತ್ರಮಂದಿರಕ್ಕೆ

  ಕಿರುತೆರೆಯಲ್ಲಿ ಸುಮಾರು ವರ್ಷಗಳಿಂದ ಗುರುತಿಸಿಕೊಂಡಿರುವ ಶಶಿಕುಮಾರ್ ಹಾಗೂ ನಂದಿತಾ ಅವರ ಪುತ್ರ ಸುಮುಖ. ಸುಮುಖ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ " ಫಿಸಿಕ್ಸ್ ಟೀಚರ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಜನಮನಸೂರೆಗೊಂಡಿದೆ.‌ ಇದೇ ಇಪ್ಪತ್ತೇಳರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಚಿತ್ರ ಪ್ರದರ್ಶನಗೊಂಡು, ನೋಡುಗರ ಮೆಚ್ಚುಗೆಗೆ ಪಾತ್ರವಾಗಿದೆ. ನಾನು ಬೆಂಗಳೂರು ಅಂತರರಾಷ್ಟ್ರೀಯ...

ನಂದನ್ ಪ್ರಭು ನಿರ್ದೇಶನದ”ಓರಿಯೋ'” ಚಿತ್ರೀಕರಣ ಮುಕ್ತಾಯ 

ಬಿಎಂಟಿಸಿ ನಿರ್ವಾಹಕರಾಗಿದ್ದ ನಂದನ್‌ಪ್ರಭು ಈ ಹಿಂದೆ 'ಪ್ರೀತಿಯ ಲೋಕ' ಹಾಗೂ 'ಲವ್ ಈಸ್ ಪಾಯಸನ್' ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದರು. ಆರೇಳು ವರ್ಷಗಳ ನಂತರ ನಂದನ್ ಪ್ರಭು ಮತ್ತೊಂದು ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಆ ಚಿತ್ರದ ಹೆಸರು "ಓರಿಯೋ". ಈಗಾಗಲೇ ಚಿತ್ರದ ಮಾತಿನ ಭಾಗವನ್ನು ಪೂರ್ಣಗೊಳಿಸಿರುವ ನಂದನಪ್ರಭು ಒಂದು ಹಾಡಿನ ಚಿತ್ರೀಕರಣ ಮಾತ್ರವೇ ಬಾಕಿ ಉಳಿಸಿಕೊಂಡಿದ್ದಾರೆ. ಚಿತ್ರದ...

ಐಸೂ ಎಲ್ಲಿದ್ದಾರೆ..? ಯಾಕೆ ಸಿನಿಮಾದಲ್ಲಿ ಕಾಣಿಸಿಕೊಳ್ತಿಲ್ಲ..!

ಐಸೂ ಅಂತಾನೇ ಕನ್ನಡಿಗರಿಂದ ಪ್ರೀತಿಯಿಂದ ಕರೆಸಿಕೊಳ್ಳೋ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ರಿಯಾಲಿಟಿ ಶೋ ಬ್ಯೂಟಿ ಐಶ್ವರ್ಯ ೨-೩ ವರ್ಷಗಳಿಂದ ಯಾವ ಸಿನಿಮಾದಲ್ಲೂ ಕಾಣಿಸಿಕೊಂಡಿಲ್ಲ. ಅಷ್ಟೇ ಅಲ್ಲ ಕಾಣಿಸಿಕೊಳ್ತಿಲ್ಲ. ಹೌದಾ ಐಶ್ವರ್ಯಾ ಸಿನಿಮಾದಲ್ಲಿ ಕಾಣಿಸಿಕೊಳ್ತಿಲ್ವ ಯಾಕೆ ಈಗ ಏನ್ಮಾಡ್ತಿದ್ದಾರೆ ಅಂತೀರಾ..? ಹೌದು. ರಿಯಾಲಿಟಿ ಶೋ ಸ್ಟಾರ್ ಐಶ್ವರ್ಯ ಬ್ಯುಸಿನೆಸ್‌ಮನ್ ಆಗಿದ್ದಾರೆ. ತಮ್ಮದೇ ಗೋಲ್ಡನ್ ಕ್ಲಾö್ಯಪ್ ಇವೆಂಟ್ಸ್...

ಬೆಲ್ ಬಟನ್ ಚಿತ್ರದ ಮೊದಲ ದೃಶ್ಯಕ್ಕೆ ನವರಸ ನಾಯಕ ಜಗ್ಗೇಶ್ ಕ್ಲಾಪ್

ಬೆಲ್ ಬಟನ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ನವರಸ ನಾಯಕ ಜಗ್ಗೇಶ್ ರವವರು ಚಿತ್ರಕ್ಕೆ ಚಾಲನೆ ನೀಡಿದರು.ನಟ ಪ್ರತಾಪ್ ರೆಡ್ಡಿ ಅವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ತಾಯಿ ಬಂಡೆ ಮಹಾ ಕಾಳಿ ಅಮ್ಮನವರ ಸನ್ನಿಧಿಯಲ್ಲಿ ಬೆಲ್ ಬಟನ್ ಚಿತ್ರದ ಮಹೂರ್ತ ಇತ್ತೀಚಿಗೆ ನಡೆಯಿತು ಕನ್ನಡದ ಖ್ಯಾತ ನಿರ್ದೇಶಕರ ಜೊತೆ...

ಕುತೂಹಲ ಹುಟ್ಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರದ ಚಿತ್ರೀಕರಣ ಮುಕ್ತಾಯ

ಚಿತ್ರೀಕರಣ ಆರಂಭದ ದಿನದಿಂದಲ್ಲೂ ಸಾಕಷ್ಟು ಕುತೂಹಲ ಹುಟ್ಟಿಸಿರುವ "ಶುಗರ್ ಫ್ಯಾಕ್ಟರಿ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚೆಗೆ ನೆಲಮಂಗಲದ ಬಳಿಯ ಅಂಕಿತ್ ವಿಸ್ತಾದಲ್ಲಿ ಕೊನೆಯ ಸನ್ನಿವೇಶವನ್ನು ಚಿತ್ರಿಸಿಕೊಳ್ಳುವುದರೊಂದಿಗೆ ನಿರ್ದೇಶಕ ದೀಪಕ್ ಅರಸ್ ಚಿತ್ರೀಕರಣ ಪೂರ್ಣಗೊಳಿಸಿ, ಕುಂಬಳಕಾಯಿ ಒಡೆದಿದ್ದಾರೆ. ಚಿತ್ರೀಕರಣ ಮುಕ್ತಾಯ ದಿನದ ಸಂಭ್ರಮವನ್ನು ಚಿತ್ರತಂಡ ಸಂತಸದಿಂದ ಆಚರಿಸಿದೆ. ಗೋವಾ, ಬೆಂಗಳೂರು, ಮೈಸೂರು ಹಾಗೂ ಕಜಾಕಿಸ್ಥಾನದಲ್ಲಿ ‍55 ದಿನಗಳ ಚಿತ್ರೀಕರಣ...

ಮೇ 20ಕ್ಕೆ “ಸಕುಟುಂಬ ಸಮೇತ” ಚಿತ್ರಮಂದಿರಕ್ಕೆ ಬನ್ನಿ 

  ಮದುವೆ, ಮುಂಜಿ ಸೇರಿದಂತೆ ಶುಭ ಸಮಾರಂಭಗಳಿಗೆ ಸಕುಟುಂಬ ಸಮೇತರಾಗಿ ಬನ್ನಿ ಎಂದು ಕರೆಯುವುದು ವಾಡಿಕೆ. ಆದರೆ ಮನೆಯಲ್ಲಿ ಶುಭ ಸಮಾರಂಭ ನಡೆದರೆ ಮನಸ್ಸಿಗೆ ಎಷ್ಟು ಸಂತೋಷವಾಗುವುದೊ, ಅಷ್ಟೇ ಖುಷಿ ಕೊಡುವ "ಸಕುಟುಂಬ ಸಮೇತ" ಎಂಬ ಸಿನಿಮಾ ತೆರೆಗೆ ಬರುತ್ತಿದೆ ಮೇ 20 ರಂದು. ನಾಯಕನಾಗಿ ರಕ್ಷಿತ್ ಶೆಟ್ಟಿ ಎಷ್ಟು ಹೆಸರು ಮಾಡಿದ್ದಾರೋ, ಅಷ್ಟೇ ಹೆಸರು ನಿರ್ಮಾಪಕರಾಗೂ...

ಊಹೆಗೂ ಮೀರಿದ ವಸಿಷ್ಠನ ‘Love…ಲಿ’ ಇಂಟ್ರೂಡಕ್ಷನ್ ಫೈಟ್ ಸೀನ್ಸ್.!

ಕನ್ನಡ ಚಿತ್ರರಂಗದ ಬ್ಯುಸಿಯೆಸ್ಟ್ ಹೀರೋ, ಚಿಟ್ಟೆ ಖ್ಯಾತಿಯ ವಸಿಷ್ಠ ಸಿಂಹ ನಾಯಕನಾಗಿ ಅಭಿನಯಿಸ್ತಿರುವ Love...ಲಿ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದೆ. ಇದೇ ತಿಂಗಳ 4 ರಿಂದ ಸಿನಿಮಾದ ಚಿತ್ರೀಕರಣ ಆರಂಭವಾಗಿದ್ದು, ಇಂಟ್ರೂಡಕ್ಷನ್ ಫೈಟ್ಸ್ ಸೀನ್ಸ್ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಹೇಗಿದೆ ಇಂಟ್ರೂಡಕ್ಷನ್ ಫೈಟ್ ಸೀನ್ಸ್? Love..ಲಿ ಸಿನಿಮಾದ ಇಂಟ್ರೂಡಕ್ಷನ್ ಫೈಟ್ ಸೀನ್ಸ್, ಸಖತ್ ಅದ್ಧೂರಿಯಾಗಿ ಮೂಡಿ ಬಂದಿದೆ....

‘‘ಕಾಣೆಯಾದವರ ಬಗ್ಗೆ’’ ಚಂದನ್ ಮತ್ತು ಆಲ್ ಓಕೆ ಪ್ರಕಟಣೆ

ಸ್ಯಾಂಡಲ್ ವುಡ್ ಸಂಗೀತ ಲೋಕದಲ್ಲಿ ಱಪ್ ಹಾಡುಗಳ ಬಗ್ಗೆ ಹುಚ್ಚು ಹಚ್ಚಿಸಿದವರಲ್ಲಿ ಪ್ರಮುಖರು ಚಂದನ್ ಶೆಟ್ಟಿ ಮತ್ತು ಆಲ್ ಓಕೆ ಖ್ಯಾತಿಯ ಅಲೋಕ್ ಕುಮಾರ್.. ಈ ಇಬ್ಬರು ಒಂದು ಕಾಲದಲ್ಲಿ ಒಟ್ಟಿಗೆ ಕನ್ನಡ ಱಪ್ ಸಾಂಗ್ ಗಳನ್ನ ಸೃಷ್ಟಿಸಲು ಮುಂದವರು.. ಆದ್ರೆ ಕ್ರಮೆಣ ಅವರೊಂದು ದಾರಿ ಇವ್ರೊಂದು ದಾರಿಯಲ್ಲಿ ತಮ್ಮದೆ ಶೈಲಿಯಲ್ಲಿ ಱಪ್ ಸಾಂಗ್ಸ್...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img