Sunday, June 28, 2026

ಸಿನಿಮಾ

‘ಲವ್ 360’ ಚಿತ್ರಕ್ಕೆ ನಾಯಕನಾದ ಎಂಬಿಬಿಎಸ್ ಹುಡುಗ.!

ಕನ್ನಡ ಸಿನಿರಂಗಕ್ಕೆ 'ಮೊಗ್ಗಿನ ಮನಸ್ಸು', 'ಕೃಷ್ಣನ್ ಲವ್ ಸ್ಟೋರಿ' ಅಂತಹ ಅದ್ಭುತ ಲವ್ ಸ್ಟೋರಿಗಳಿರುವ ಚಿತ್ರಗಳನ್ನು ಶಶಾಂಕ್ ಅವರು ನಿರ್ದೇಶನ ಮಾಡಿದ್ದೂ, ಇದೀಗ 'ಲವ್ 360' ಸಿನಿಮಾವನ್ನು ಕೂಡ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಹೊಸ ಪ್ರತಿಭೆ ಪ್ರವೀಣ್ ನಾಯಕನಾಗಿದ್ದು, 'ಲವ್ ಮಾಕ್ಟೇಲ್' ಸಿನಿಮಾ ನಟಿ ರಚನಾ ಇಂದರ್ ನಾಯಕಿಯಾಗಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್...

ಕ್ರೇಜಿ ಸ್ಟಾರ್ ಜೊತೆ ನಟಿಸಿದ್ದ ನಟಿ ನಮಿತಾ ಇದೀಗ ಪ್ರೇಗ್ನೆಂಟ್.!

ನಮಿತಾ ರವರು ಮೊದಲು ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟರು. 1998 ರಲ್ಲಿ ತಮ್ಮ ಹದಿನೇಳನೆ ವಯಸ್ಸಿನಲ್ಲಿ ಮಿಸ್ ಸೂರತ್ ಆಗಿ ಹೊರಹೊಮ್ಮಿದ್ದರು. ನಂತರ 2001 ರ ಮಿಸ್ ಇಂಡಿಯಾ ಸ್ಫರ್ಧೆಯಲ್ಲಿ ರನ್ನರ್ ಅಪ್ನಂ ಆಗಿ, ಜಾಹೀರಾತುಗಳಲ್ಲಿ ಕಾಣಿಸಿಕೊಂಡು ಮಿಂಚಿದರು. ನಮಿತಾ ರವರು ಮೊದಲು ಹಿಂದಿ ಚಿತ್ರರಂಗದಲ್ಲಿ ನೆಲೆಗೊಳ್ಳಲು ಪ್ರಯತ್ನಿಸಿದರು ಆದರೆ ಯಶಸ್ವಿಯಾಗಲಿಲ್ಲ. ಬಳಿಕ 2002 ರಲ್ಲಿ...

ನಿರ್ಮಾಪಕ ಎಂ.ಪಿ. ಶಂಕರ್ ಪತ್ನಿ ಮಂಜುಳಾ ಶಂಕರ್ ಇನ್ನಿಲ್ಲ.!

ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಪಕ, ಖ್ಯಾತ ನಟ, ಖಳ ನಟ ಎಂ.ಪಿ. ಶಂಕರ್ ಅವರ ಪತ್ನಿ ಮಂಜುಳಾ ಶಂಕರ್ ಮಂಗಳವಾರ ನಿಧನರಾಗಿದ್ದಾರೆ. ಮೈಸೂರಿನ ವಿಜಯನಗರದಲ್ಲಿರುವ ಅವರ ನಿವಾಸದಲ್ಲಿ ಮಂಜುಳಾ ಶಂಕರ್ ಅವರು ಹೃದಯಘಾತದಿಂದ ವಿಧಿವಶರಾಗಿದ್ದಾರೆ. ಮಂಜುಳಾ ಶಂಕರ್ ಅವರು ಸಕ್ರೀಯ ನಿರ್ಮಾಪಕರಾಗಿದ್ದು, ಇವರು ಶರಣ್ ಅಭಿನಯದ 2014 ರಲ್ಲಿ ತೆರೆಕಂಡ 'ಜಯಲಲಿತಾ' ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗಷ್ಟೇ...

ರೊಮ್ಯಾಂಟಿಕ್‌ ಹೀರೋಯಿಂದ ರೈತನಾದ ಮರಿ ಅಂಬರೀಷ್.!

‘ಅಮರ್‌’ ಸಿನಿಮಾದಲ್ಲಿ ರೊಮ್ಯಾಂಟಿಕ್‌ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ಅಭಿಷೇಕ್‌ ಅಂಬರೀಷ್‌ ನಂತರ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದಲ್ಲಿ ಆ್ಯಕ್ಷನ್‌ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ಅಭಿಷೇಕ್ ತಮ್ಮ ಮೂರನೇ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಯಾವುದಪ್ಪ ಆ ಸಿನಿಮಾ ಅಂತೀರಾ ಈ ಸ್ಟೋರಿ ನೋಡಿ. ಅಭಿಷೇಕ್ ಅಂಬರೀಷ್ ಅವರು ಲಂಡನ್ನಿನಲ್ಲಿ...

‘ನಾನು ಮತ್ತು ಗುಂಡ’ ಖ್ಯಾತಿಯ ಸಿಂಬ ಇನ್ನಿಲ್ಲ.!

ಕಾಮಿಡಿ ಕಿಲಾಡಿಗಳ ಸೀಸನ್-1 ನ ವಿಜೇತ ಹಾಸ್ಯ ನಟ ಶಿವರಾಜ್‌ ಕೆಆರ್‌ ಪೇಟೆ ಅವರು ನಾಯಕ ನಟನಾಗಿ ಅಭಿನಯಿಸಿರುವ 'ನಾನು ಮತ್ತು ಗಂಡ' ಮೊದಲ ಸಿನಿಮಾ ಅದ್ಭುತವಾಗಿ ಮೂಡಿ ಬಂದಿತ್ತು. ಈ ಸಿನಿಮಾದಲ್ಲಿ ನಾಯಿ ಮತ್ತು ಮನುಷ್ಯನ ಸಂಬಂಧ ಹೇಗಿರುತ್ತೆ ಎಂಬುದನ್ನ ಎಳೆ ಎಳೆಯಾಗಿ ತೋರಿಸಿದ್ದಾರೆ. ಈ ಚಿತ್ರದಲ್ಲಿ ನಟಿಸಿರುವ ನಾಯಿಯ ಹೆಸರೇ ಸಿಂಬ....

ಅನ್ನೊಂದನೇ ಪ್ರೀತಿಯ ವಾರ್ಷಿಕೋತ್ಸವಕ್ಕೆ ಕಾಲಿಟ್ಟ ಕಾವ್ಯ ಶಾ ಮತ್ತು ವರುಣ್.!

ಕಾವ್ಯ ಶಾ ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ ಹಾಗೂ ನಿರೂಪಕಿ. ಈಗಾಗಲೇ ಕನ್ನಡ ಕಿರುತೆರೆಯ ಕೆಲ ಧಾರಾವಾಹಿಯಲ್ಲಿ ಅಭಿನಯಿಸಿದ್ದಾರೆ. ಅದಷ್ಟೇ ಅಲ್ಲದೆ ತಮಿಳು ಕಿರುತೆರೆಯಲ್ಲಿಯೂ ಕೂಡ ನಟಿಸಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿರುವ ಕಾವ್ಯ `ಮುಕುಂದ ಮುರಾರಿ', `ಲೌಡ್ ಸ್ಪೀಕರ್' ಮುಂತಾದ ಕನ್ನಡ ಚಿತ್ರಗಳಲ್ಲದೆ ತಮಿಳು ಚಿತ್ರಗಳಲ್ಲಿಯೂ ಕೂಡ ನಟಿಸಿದ್ದಾರೆ. ಯಶ್ ಅಭಿನಯದ 'ಮಿಸ್ಟರ್ ಅಂಡ್ ಮಿಸ್ಸೆಸ್...

ಹೊಸ ಚಿತ್ರಕ್ಕಾಗಿ ಕನ್ನಡ ಕಲಿತ ಸಾಯಿ ಪಲ್ಲವಿ.!

ಸಾಯಿ ಪಲ್ಲವಿ ವೃತ್ತಿ ಜೀವನದಲ್ಲಿ ವೈದ್ಯರಾಗಿದ್ದು, 2015 ರಲ್ಲಿ 'ಪ್ರೇಮಂ' ಎಂಬ ಮಲಯಾಳಂ ಸಿನಿಮಾದ ಮೂಲಕ ಮೊದಲ ಬಾರಿ ನಟಿಸಿ ತೆರೆ ಮೇಲೆ ಕಾಣಿಸಿಕೊಂಡರು. ನಂತರ 1016 ರಲ್ಲಿ 'ಕಾಳಿ' ಚಿತ್ರದಲ್ಲಿ ದುಲ್ಕರ್ ಸಲ್ಮಾನ್ ಜೊತೆ ನಟಿಸಿದರು. 1017 ರಲ್ಲಿ ತೆಲುಗು ಚಿತ್ರರಂಗದಲ್ಲಿ 'ಫಿದಾ' ಚಿತ್ರದಲ್ಲಿ ಅಭಿನಯಿಸಿದರು. 1018 ರಲ್ಲಿ ವಿಜಯ್ ನಿರ್ದೇಶಿಸಿದ ದಿಯಾ...

ಹೊಂದಿಸಿ ಬರೆಯಲು ಹೊರಟ ಐಶಾನಿ ಶೆಟ್ಟಿ.!

ಒಬ್ಬ ಭಾರತೀಯ ಚಲನಚಿತ್ರ ನಟಿ ಮತ್ತು ನಿರ್ದೇಶಕಿ ಐಶಾನಿ ಶೆಟ್ಟಿ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕೆಲಸ ಮಾಡಿದ್ದಾರೆ. ಇವರು ನಟನಾ ವೃತ್ತಿಜೀವನವು 'ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜಾ' ಎಂಬ ಚಿತ್ರದೊಂದಿಗೆ ಪ್ರಾರಂಭವಾಯಿತು. ಆದರೆ ಇವರು ಪ್ರಸಿದ್ಧಿಗೊಂಡಿದ್ದು ಮಾತ್ರ ವಾಸ್ತು ಪ್ರಕಾರಾ ಚಿತ್ರದ ಮೂಲಕ. ನಂತರ ಸತೀಶ್ ನಿನಾಸಮ್ ಜೊತೆ ರಾಕೆಟ್ ಚಿತ್ರದಲ್ಲಿ...

ಬಿಕಿನಿಯಲ್ಲಿ ಬರ್ತ್ಡೇ ಸೆಲೆಬ್ರೇಟ್ ಮಾಡಿದ ಖ್ಯಾತ ನಟನ ಪುತ್ರಿ: ನೆಟ್ಟಿಗರಿಂದ ಆಕ್ರೋಶ..

ಬಾಲಿವುಡ್‌ನ ಖ್ಯಾತ ನಟ ಅಮೀರಖಾನ್ ಪುತ್ರಿ ಇರಾ ಖಾನ್,  ನಿನ್ನೆ ತಮ್ಮ 25ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿದ್ದಾರೆ. ಅವರ ಬರ್ತ್‌ಡೇ ಪಾರ್ಟಿ ಬಗ್ಗೆ ಎಲ್ಲೆಡೆ ಸುದ್ದಿಯಾಗಿದೆ. ನಾರ್ಮಲ್‌ ಆಗಿ, ಸ್ಟಾರ್‌ ನಟರನ್ನ ಬರ್ತ್‌ಡೇ ಪಾರ್ಟಿಗೆ ಆಹ್ವಾನಿಸಿ, ಕೇಕ್ ಕತ್ತರಿಸಿ, ಸೆಲೆಬ್ರೇಟ್ ಮಾಡಿದ್ರೆ, ಅವರ ಬರ್ತ್‌ಡೇ ಪಾರ್ಟಿ ಇಷ್ಟೊಂದು ಸುದ್ದಿಯಾಗ್ತಿರ್ಲಿಲ್ಲ. ಆದ್ರೆ ಆಕೆ ಬರ್ತ್‌ಡೇ ಪಾರ್ಟಿಯನ್‌ನ...

ಅಗ್ನಿ ವಿರುದ್ಧ ಅಜಿತ್ ಸಿಡಿಲು : ಧನಂಜಯ್ ನನ್ನ ದೋಸ್ತ್

ಅಜಿತ್ ಜಯರಾಜ್ ನನ್ನ ತಂದೆಯ ವಿಷಯದಲ್ಲಿ ಏನ್ ಬೇಕಾದ್ರೂ ಮಾಡಬಹುದು ಅಂದುಕೊAಡವರನ್ನು ಸುಮ್ಮನೆ ಬಿಡಲ್ಲ ಅಂತ ಸಿಡಿದೆದ್ದಿದ್ದಾರೆ. ಸದ್ಯ ಹೆಡ್ ಬುಷ್ ಚಿತ್ರದಲ್ಲಿ ಡಾನ್ ಜಯರಾಜ್ ಪಾತ್ರದ ಬಗ್ಗೆ ಜಯರಾಜ್ ಪುತ್ರ ಅಜಿತ್ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಇದು ನನ್ನ ತಂದೆಯ ಪ್ರೆöÊವಸಿಯ ವಿಚಾರ. ನನ್ನ ತಂದೆಯ ಬಗ್ಗೆ ಸಿನಿಮಾ ಮಾಡ್ತಾರೆ ಅಂದಾಗ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img