Monday, June 22, 2026

ಸಿನಿಮಾ

ಬನಿಯನ್ ಹಾಕೋರು ಬಡವರಾ? ಧ್ರುವಂತ್‌ಗೆ ‘ಗಿಲ್ಲಿ’ಯ ಟಕ್ಕರ್

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ(Gilli Nata) ಬನಿಯನ್ ಮತ್ತೆ ಸೌಂಡ್ ಮಾಡಿದೆ, ಗಿಲ್ಲಿ ನಟ ಬನಿಯನ್ ಹಾಕೊಂಡು ತಾವು ಬಡವ ಅಂತ ನಟಿಸುತ್ತಿದ್ದಾರೆ, ಅವ್ರತ್ರ ಎಂಜಿ ಹೆಕ್ಟರ್ ಕಾರು ಇದೆ, 100 ಕುರಿ ಇದಾವೆ, ಸುಮ್ನೆ ಬಡವ ಅನ್ನೋ ಸಿಂಪತಿ ಕಾರ್ಡ್ ಯೂಸ್ ಮಾಡ್ಕೋತಿದಾನೇ ಅಂತ ಧ್ರುವಂತ್ ವಿವಾದ ಹುಟ್ಟಾಕಿದ್ರು, ಬಿಗ್ ಬಾಸ್​ನಲ್ಲಿ ಗಿಲ್ಲಿ...

ಈ ವಾರ ಧ್ರುವಂತ್ ಔಟ್ ಪಕ್ಕಾ? ಕಿಚ್ಚನ ಮೇಲೆ ಧ್ರುವಂತ್ ಆರೋಪ !

ಬಿಗ್ ಬಾಸ್ ಮನೆಯಲ್ಲಿರೋ ಸ್ಪರ್ದಿಗಳ ಮೇಲೆ ಆರೋಪ ಮಾಡಿ, ಜಗಳ ಕಾರಿದ್ದಾಯ್ತು, ಈಗ ತಮ್ಮ ತಪ್ಪು ಸರಿಗಳ ಪಾಠ ಮಾಡೋ ಮೇಷ್ಟ್ರು ಮೇಲೇನೆ ಧ್ರುವಂತ್ ಕಂಪ್ಲೈನ್ ಮಾಡ್ತಿದ್ದಾರೆ. ಎಸ್, ಕಿಚ್ಚ ಸುದೀಪ್ ಅವ್ರು ತಮಗೆ ಮಾತಾಡೋಕೆ ಸ್ಪೇಸ್ ಕೊಟ್ಟಿಲ್ಲ ಅಂತ ಧ್ರುವಂತ್ ಮಾತಾಡ್ತಿರೋ ವಿಡಿಯೋ ಈಗ ಸಕ್ಕತ್ ವೈರಲ್ ಆಗ್ತಿದ್ದು,ವಿವಾದಕ್ಕೆ ಸಿಲುಕಿದೆ.ಧ್ರುವಂತ್ ಅವರಲ್ಲಿ ಅಚ್ಚರಿಯ ಬದಲಾವಣೆ...

ಕಿಚ್ಚನ ಕ್ಲಾಸ್ ಕೆಲಸ ಮಾಡ್ತು: ಸೈಲೆಂಟ್ ಮೋಡ್‌ನಲ್ಲಿ ಅಶ್ವಿನಿ ಗೌಡ

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಅಶ್ವಿನಿ ಗೌಡ ಅವರ ವರ್ತನೆ ಈಗ ಎಲ್ಲರ ಗಮನ ಸೆಳೆದಿದೆ. ಕಿಚ್ಚನ ಖಡಕ್ ಕ್ಲಾಸ್ನ ನಂತರ ಅಶ್ವಿನಿ ಇದೀಗ ಸಂಪೂರ್ಣ ಸೈಲೆಂಟ್ ಮೋಡ್‌ಗೆ ಹೋಗಿದ್ದಾರೆ. ಮೊದಲು ಸಿಟ್ಟಿನಿಂದ ಪ್ರತಿಕ್ರಿಯಿಸುತ್ತಿದ್ದ ಅಶ್ವಿನಿ, ಈಗ ಆರೋಪಗಳನ್ನು ನಗುತ್ತಾ ಸ್ವೀಕರಿಸುತ್ತಿದ್ದಾರೆ. ಈ ಬದಲಾವಣೆ ವೀಕ್ಷಕರಲ್ಲೂ ಕುತೂಹಲ ಹುಟ್ಟಿಸಿದೆ. ನವೆಂಬರ್ 10ರ ಎಪಿಸೋಡ್‌ನಲ್ಲಿ ನಡೆದ...

Sandalwood News: ಹೊಟ್ಟೆ ಬಿಟ್ಕೊಂಡಿದ್ದೆ! ಅಷ್ಟು ಒಳ್ಳೆಯವನಲ್ಲ ನಾನು | Rithvik Krupakar Podcast

Sandalwood News: ಸದ್ಯ ರಾಮಾಚಾರಿ ಸಿರಿಯಲ್ ಮೂಲಕ ಮನೆ ಮಾತಾಗಿರುವ ರಿತ್ವಿಕ್ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಕಲಾ ಪಯಣದ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=YUZO9cPFvcg ರಿತ್ವಿಕ್ ಕೃಪಾಕರ್ ಅವರ ತಂದೆ ಸ್ಯಾಂಡಲ್‌ವುಡ್‌ನ ನಿರ್ದೇಶಕರು. ಆದರೆ ರಿತ್ವಿಕ್ ಮಾತ್ರ ತಂದೆ ಹೆಸರು ಬಳಸಿ ಎಂದಿಗೂ ಮುಂದೆ ಬಂದವರಲ್ಲ. ಬದಲಾಗಿ ತಮ್ಮಲ್ಲಿರುವ ಕಲೆಯಿಂದಲೇ ಅವರು ಪ್ರಸಿದ್ಧರಾಗಿರೋದು. ಇದೀಗ ಯಾಕೆ...

3 ವರ್ಷ ‘ಚಾಚಾ’ ಹೋರಾಟದ ಬಗ್ಗೆ ಕಿದ್ವಾಯಿ ವೈದ್ಯರು ಹೇಳಿದ್ದೇನು?

ಖ್ಯಾತ ಖಳನಟ ಹರೀಶ್ ರಾಯ್, ಕಳೆದ 3 ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ರು. ಹಲವು ರೀತಿಯ ಚಿಕಿತ್ಸೆಯನ್ನು ನೀಡಲಾಗಿತ್ತು. ಅವರ ಚಿಕಿತ್ಸೆಗೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಹಣದ ಸಹಾಯ ಮಾಡಿದ್ದರು. ಇನ್ನೇನು ಹರೀಶ್ ರಾಯ್ ಅವರು ಗುಣಮುಖರಾಗಿ, ಮತ್ತೆ ಸಿನಿಮಾಗಳಲ್ಲಿ ನಟಿಸುತ್ತಾರೆ ಎಂದೇ ಅಭಿಮಾನಿಗಳು ಭಾವಿಸಿದ್ದರು. ಆದರೆ ಅದು ನಿಜವಾಗಲಿಲ್ಲ. ನಿನ್ನೆ ಹರೀಶ್...

ಅಪಾಯ ತಪ್ಪಲ್ಲ! ಪ್ಯಾನ್ ಇಂಡಿಯಾ ಆಗೋದು ಹೇಗೆ? Nagathihalli Chandrashekhar Podcast

Sandalwood News:  ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=hpt4JQnZ_to ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತನಾಡಿರುವ ನಾಗತೀಹಳ್ಳಿ ಚಂದ್ರಶೇಖರ್, ಪ್ಯಾನ್ ಇಂಡಿಯಾ ಅಂದ್ರೆ ವಿಶ್ವವೇ ನಿಮ್ಮ ಸಿನಿಮಾವನ್ನು ಮೆಚ್ಚುವುದು. ನಿಮ್ಮ ಭಾಷೆಯಲ್ಲಿ ಸಿನಿಮಾ ಮಾಡಿ, ಅದನ್ನು ಬೇರೆ ಭಾಷೆಯವರು ಮೆಚ್ಚಿ, ತಮ್ಮ ಭಾಷೆಗೂ ಡಬ್ ಮಾಡಬೇಕು. ಅದು ತನ್ನಿಂದ ತಾನೇ ಆಗುವ...

ರಶ್ಮಿಕಾ-ವಿಜಯ್‌ ರಾಯಲ್‌ ವೆಡ್ಡಿಂಗ್‌ : ಮದುವೆ ದಿನಾಂಕ ಹೊರಬಂದೇಬಿಡ್ತು

ಟಾಲಿವುಡ್‌ನ ಅತ್ಯಂತ ಫೇಮಸ್‌ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ಕುರಿತು ಚರ್ಚೆ ಇದೀಗ ಗರಿಗೆದರುತ್ತಿದೆ. ಕಳೆದ ತಿಂಗಳು ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಸ್ಟಾರ್ ಜೋಡಿ, ಫೆಬ್ರವರಿ 2026ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಇವರ ಮದುವೆ...

ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಸ್ಯಾಂಡಲ್‌ವುಡ್‌ನ ಖ್ಯಾತ ಖಳನಟ ಹರೀಶ್ ರಾಯ್ ಇನ್ನಿಲ್ಲ.. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ಹರೀಶ್ ರಾಯ್ ನಟಿಸಿದ್ರು. ಕೆಲ ವರ್ಷಗಳಿಂದ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ನಟ ಯಶ್ ಸೇರಿದಂತೆ ಇನ್ನೂ ಹಲವರು, ಹರೀಶ್ ರಾಯ್...

ಲಹರಿ ವೇಲುಗೆ ರಾಜಕಾರಣ ಬೇಕಾ? ಅಕ್ರಮಗಳು-ಸುಳ್ಳಿನ ಕಂತೆಗಳು!: Lahari Velu Podcast

Sandalwood: ಲಹರಿ ಸಂಸ್ಥೆ ಸಂಸ್ಥಾಪಕ ಲಹರಿ ವೇಲು ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಪಯಣದ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=79ltmoU64g8 ನಿಮ್ಮ ಪ್ಲಸ್-ಮೈನಸ್ ಹೇಳೋದಾದ್ರೆ ಅನ್ನೋ ಪ್ರಶ್ನೆಗೆ ಉತ್ತರಿಸಿರುವ ಲಹರಿ ವೇಲು, ಪ್ಲಸ್ ನನ್ನ ಫ್ಯಾಮಿಲಿ. ನಾನು ಏನೇ ಕೆಲಸ ಮಾಡಿದ್ರೂ ಬೆಂಬಲವಾಗಿ ನನ್ನ ಫ್ಯಾಮಿಲಿ ನನ್ನ ಜತೆ ಇರುತ್ತದೆ. ನನ್ನ ಸ್ನೇಹಿತರೂ ನನ್ನನ್ನು ಬೆಂಬಲಿಸುತ್ತಾರೆ....

ಬಲ ಪಂಥಿ ಎಡ ಪಂಥಿ ಅತಿಯಾದ್ರೆ ಅಪಾಯ!: Nagathihalli Chandrashekhar Podcast

Sandalwood: ನಮಗೆಲ್ಲ ಸ್ಯಾಂಡಲ್‌ವುಡ್ ನಿರ್ದೇಶಕರಾಾಗಿ ಪರಿಚಯವಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಅವರು, ಬರೀ ನಿರ್ದೇಶಕರು ಮಾತ್ರವಲ್ಲ. ಅವರು ಶಿಕ್ಷಕರಾಾಗಿದ್ದವರು. ಆಗಾಗ ಪ್ರವಾಸ ಮಾಡುವ ಪಯಣಿಗ. ಅವರಿಗೆ ಯಾವ ಕ್ಷೇತ್ರ ಇಷ್ಟ ಅನ್ನೋದನ್ನು ಅವರ ಮಾತಿನಲ್ಲೇ ಕೇಳಿ. https://www.youtube.com/watch?v=mXcDu0FqN1c ನಾಗತೀಹಳ್ಳಿಯವರಿಗೆ ಶಿಕ್ಷಕರು, ನಿರ್ದೇಶಕರು, ಪ್ರವಾಸಿಗ ಎಲ್ಲದರಲ್ಲೂ ಕುತೂಹಲವಿದೆ. ಅವರು ನಿರ್ದೇಶಕರಾದಾಗ ಅದರಲ್ಲೇ ಗಮನ ಹರಿಸುತ್ತಾರೆ. ಪ್ರವಾಸಕ್ಕೆ ಹೋದಾಗ, ಯಾವುದಕ್ಕೂ ತಲೆಕೆಡಿಸಿಕ``ಳ್ಳದೇ,...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img