Saturday, June 27, 2026

ಸಿನಿಮಾ

ಬಾದಾಮಿಯಲ್ಲಿ ಯೋಗರಾಜ್ ಭಟ್ಟರ “ಗರಡಿ”

  ಸೂರ್ಯ - ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ "ಗರಡಿ" ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಈ ಸುಂದರ ತಾಣದಲ್ಲಿ "ಗರಡಿ"...

ಕನ್ನಡದಿಂದ ಕೆನಡಾಕ್ಕೆ ಬಾಂಧವ್ಯ ಬೆಸೆಯುವ ಈ ಚಿತ್ರಕ್ಕೆ ದಿಗಂತ್ ನಾಯಕ

ಇಬ್ಬರು ಹೆಣ್ಣುಮಕ್ಕಳ ಉಸ್ತುವಾರಿಯಲ್ಲಿ "ಅಂತು ಇಂತು" ಚಿತ್ರ ಬರಲಿದೆ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬ ಮಾತು ದೂರವಾಗುವ ಸಮಯ ಬಂದಿದೆ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನಿರ್ದೇಶಿಸುವ ನಿರ್ದೇಶಕಿಯರ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಕೆನಡಾ ನಿವಾಸಿ ಬೃಂದಾ ಮುರಳೀಧರ್ "ಅಂತು ಇಂತು" ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಕಿರುತೆರೆ, ಹಿರಿತೆರೆ ನಟಿ ಹಾಗೂ ನಿರ್ಮಾಪಕಿ‌ ಜಯಶ್ರೀ...

ಪುರಿ ಜಗನ್ನಾಥ್ ಜೊತೆ ವಿಜಯ್ ದೇವರಕೊಂಡ ಮತ್ತೊಂದು ಸಿನಿಮಾ ಫಿಕ್ಸ್ಆಗಸ್ಟ್ 3 2023ಕ್ಕೆ JGM ರಿಲೀಸ್

    ಟಾಲಿವುಡ್ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಕಾಂಬೋದ ಮತ್ತೊಂದು ಮೆಗಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ಲೈಗರ್ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿರುವ ಅಭಿಮಾನಿಗಳಿಗೆ ವಿಜಯ್ ಹಾಗೂ ಪುರಿ ಜಗನ್ನಾಥ್ ಜೋಡಿ JGM ಎಂಬ ಆಕ್ಷನ್ ಡ್ರಾಮಾ ಸಿನಿಮಾ ಉಣಬಡಿಸಲು ತಯಾರಾಗ್ತಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇವತ್ತು...

ತನ್ನ ರಕ್ತದಿಂದ ದಿ ಕಶ್ಮೀರ್ ಫೈಲ್ಸ್ ಚಿತ್ರದ ಪೋಸ್ಟರ್ ಪೇಯ್ಟಿಂಗ್ ಮಾಡಿದ ಮಹಿಳೆ..

ಸಿನಿಮಾ ಬಗ್ಗೆ ಅದೆಂತೆಂಥ ಕ್ರೇಜ್ ಹೊಂದಿದ ವ್ಯಕ್ತಿಗಳಿರ್ತಾರೆ ಅನ್ನೋ ಬಗ್ಗೆ ಹಲವು ಘಟನೆಗಳನ್ನ ನಾವು ನೋಡಿದ್ದೇವೆ ಮತ್ತು ಅವುಗಳ ಬಗ್ಗೆ ಕೇಳಿದ್ದೇವೆ. ತನ್ನ ನೆಚ್ಚಿನ ಹೀರೋ ಬರ್ತ್‌ಡೇಗೆ ವಿಶ್ ಮಾಡೋಕ್ಕೆ ಆಗಿಲ್ಲ ಅಂತಾ ಸುಟ್ಟುಕೊಂಡ ಅಭಿಮಾನಿ. ತನ್ನ ನೆಚ್ಚಿನ ನಟನ ಸಮಾಧಿ ನೋಡೋಕ್ಕೆ ಕಿಲೋ ಮೀಟರ್ ಗಟ್ಟಲೆ ನಡೆದು ಬಂದ ಅಭಿಮಾನಿ. ಹೀಗೆ ಸುಮಾರು...

‘ಹೌಸ್​ ಪಾರ್ಟಿ’ ಮೂಡ್​ನಲ್ಲಿ ಆಲ್ ಓಕೆ : ಕಲರ್ ಫುಲ್ ಹಾಡಿಗೆ ಹೆಜ್ಜೆ ಹಾಕಿದ ಅದ್ವಿಕಾ

ಸಿಂಗರ್​, ಕಂಪೋಸರ್​ ALL OK ಅಲಿಯಾಸ್​ ಅಲೋಕ್​. ಇದೀಗ ಸದ್ದಿಲ್ಲದೆ ಮತ್ತೊಂದು ವಿಡಿಯೋ ಹಾಡನ್ನು ಹೊರತಂದಿದ್ದಾರೆ. ಅದರ ಹೆಸರು "ಹೌಸ್​ ಪಾರ್ಟಿ'.ಈ ಹಾಡಿನ ವಿಶೇಷತೆ ಹೇಳಿಕೊಳ್ಳಲೆಂದೆ ಇಡೀ ತಂಡ ಇತ್ತೀಚೆಗಷ್ಟೇ ಮಾಧ್ಯಮದ ಮುಂದೆ ಬಂದಿತ್ತು. ಹಾಡಿನ ಬಗ್ಗೆ, ಶೂಟಿಂಗ್​ ಅನುಭವದ ಬಗ್ಗೆಯೂ ತಂಡ ಮಾಹಿತಿ ಹಂಚಿಕೊಂಡಿತು. ಮೊದಲಿಗೆ ಮಾತನಾಡಿದ ಹಾಡಿಗೆ ಸಂಗೀತ ನೀಡಿ, ಸಾಹಿತ್ಯ, ಪರಿಕಲ್ಪನೆ,...

‘ನಟ ಭಯಂಕರ’ ಚಿತ್ರದ ‘ಆಡಿಯೋ ರಿಲೀಸ್’

ತಮ್ಮ ಮಾತಿನ‌ ಮೂಲಕವೇ ಮನೆಮಾತಾಗಿರುವ ಒಳ್ಳೆ ಹುಡುಗ ಪ್ರಥಮ್ ಪ್ರಥಮ ಬಾರಿಗೆ ನಿರ್ದೇಶಿಸಿರುವ ಚಿತ್ರ " ನಟ ಭಯಂಕರ". ಈ ಚಿತ್ರದ ನಾಯಕ ಕೂಡ ಪ್ರಥಮ್ ಅವರೆ. ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. "ಮದಗಜ" ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಡುಗಳನ್ನು ಬಿಡುಗಡೆ ಮಾಡಿದರು.‌ ಲಹರಿ ಸಂಸ್ಥೆಯ ವೇಲು, ಜಿಲ್ಲಾಧಿಕಾರಿ ದಯಾನಂದ್, ಗೀತರಚನೆಕಾರ...

ಏಪ್ರಿಲ್ 1ರಂದು ತೆರೆಗೆ ಬರಲು “ಇನ್ ಸ್ಟಂಟ್ ಕರ್ಮ” ಚಿತ್ರ ರೆಡಿ

ನಾವು ಮಾಡಿದ ಕರ್ಮಕ್ಕೆ ಪ್ರತಿಫಲ ಅನುಭವಿಸಬೇಕೆಂದು ಹೇಳುತ್ತಾರೆ. ಆದರೆ ಅದು ಯಾವತ್ತಿಗೊ ಅಲ್ಲ.. ಈಗ ಮಾಡಿದ್ದು ಈಗಲೇ ಅನುಭವಿಸಬೇಕು ಎಂಬ ವಿಷಯವಿಟ್ಟುಕೊಂಡು ಏಪ್ರಿಲ್ ಒಂದರಂದು ತೆರೆಗೆ ಬರಲು ಸಿದ್ದವಾಗಿದೆ "ಇನ್ ಸ್ಟಂಟ್ ಕರ್ಮ". ಈ ಹಿಂದೆ " ಡಿ.ಕೆ.ಬೋಸ್" ಎಂಬ ಚಿತ್ರ ನಿರ್ದೇಶಿಸಿದ್ದೆ. ಇದು ನನ್ನ ಎರಡನೇ ಚಿತ್ರ. ನಾನು ಕೆಲವು ದಿನಗಳ ಹಿಂದೆ ನಮ್ಮ...

ಏಪ್ರಿಲ್ ಒಂದರಂದು ಬಹುಭಾಷಾ ನಟ ಸುಮನ್ ಅಭಿನಯದ”ಸೇವಾ ದಾಸ್” ತೆರೆಗೆ: ಬಂಜಾರ ಭಾಷೆಯ ಈ ಚಿತ್ರ ವಿಶ್ವದಾದ್ಯಂತ ಬಿಡುಗಡೆ

ಕೊರೋನ ಕಳೆದ ಮೇಲೆ ಸಿನಿರಂಗದಲ್ಲಿ ಸುಗ್ಗಿ ಸಂಭ್ರಮ.‌ ಮತ್ತೆ ಹಳೆ ವೈಭವ ಮರಳಿ ಬರುತ್ತಿದೆ. ಕನ್ನಡ ಸೇರಿದಂತೆ ಹತ್ತು ಭಾಷೆಗಳಲ್ಲಿ ನಟಿಸಿರುವ ಬಹಭಾಷಾ ನಟ ಸುಮನ್‌ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ "ಸೇವಾ ದಾಸ್" ಬಂಜಾರ ಚಿತ್ರ ಏಪ್ರಿಲ್ ಒಂದರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ನಾನು ಚಿತ್ರರಂಗಕ್ಕೆ ಬಂದು ನಲವತ್ತು ವರ್ಷ ಕಳೆದಿದೆ.‌ ನನ್ನ ತಂದೆ-ತಾಯಿ ಮಂಗಳೂರಿನವರು.‌ ನಾನು ಹುಟ್ಟಿದ್ದು...

ಬಣ್ಣದ ಲೋಕಕ್ಕೆ ‘RRR ನಿರ್ಮಾಪಕ ದಾನಯ್ಯ’ ಸುಪುತ್ರ ‘ಕಲ್ಯಾಣ್ ದಾಸರಿ’ ಎಂಟ್ರಿ.!

ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ‘RRR’ ನಿರ್ಮಾಪಕ ದಾನಯ್ಯ ಸುಪುತ್ರ ಕಲ್ಯಾಣ್ ದಾಸರಿ..‘ಅಧೀರನ’ ಫಸ್ಟ್ ಝಲಕ್ ರಿಲೀಸ್ ಮಾಡಿದ ರಾಮ್-ತಾರಕ್-ಮೌಳಿ…ಮತ್ತೊಬ್ಬ ಸೂಪರ್ ಹೀರೋಗೆ ಪ್ರಶಾಂತ್ ವರ್ಮಾ ಮುನ್ನುಡಿ! ಸೂಪರ್ ಹೀರೋ ಹನುಮಾನ್, ಆಕ್ಷನ್ ಥ್ರಿಲ್ಲರ್ ಕಲ್ಕಿ, ಜೊಂಬಿ ರೆಡ್ಡಿ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಕ್ರಿಯೇಟಿವ್ ಜೀನಿಯಸ್ ಡೈರೆಕ್ಟರ್ ಪ್ರಶಾಂತ್ ವರ್ಮಾ ಟಾಲಿವುಡ್...

ಜೇಮ್ಸ್ ಚಿತ್ರ ಥಿಯೇಟರ್ ಗಳಿಂದ ತೆರವು ಸಮಸ್ಯೆಗೆ ‘ದೊಡ್ಮನೆ’ ಎಂಟ್ರಿ : ಈ ಅನ್ಯಾಯ ಸಹಿಸೋದಿಲ್ಲವೆಂದ ನಟ ಶಿವರಾಜ್ ಕುಮಾರ್

ಬೆಂಗಳೂರು: ಜೇಮ್ಸ್ ಚಿತ್ರವನ್ನು ಚಿತ್ರಮಂದಿರಗಳಲ್ಲಿ ತೆರವು ಗೊಳಿಸುವಂತ ಸಮಸ್ಯೆ ವಿಚಾರಕ್ಕೆ, ಈಗ ದೊಡ್ಮನೆ ಕುಟುಂಬ ಎಂಟ್ರಿಕೊಟ್ಟಿದೆ. ನಟ ಶಿವರಾಜ್ ಕುಮಾರ್, ಈ ಅನ್ಯಾಯವನ್ನು ಸಹಿಸೋದಿಲ್ಲವೆಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇಂದು ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾದ ಬಳಿಕ ಮಾತನಾಡಿದಂತ ಅವರು, ಸಿಎಂ ಭರವಸೆ ಕೊಟ್ಟಿದ್ದಾರೆ, ಅದು ನನ್ನ ತಮ್ಮನ ಸಿನಿಮಾವಾಗಿದೆ. ನನೆಗೆ ಜಾಸ್ತಿ ಕನೆಕ್ಟ್ ಇರುತ್ತೆ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img