Saturday, June 27, 2026

ಸಿನಿಮಾ

ಬಹುಕೃತ ವೇಷಂ ಡಿಲೇರಿಯಂ ಫೋಬಿಯಾ ಕಥೆ

ಈ ಹಿಂದೆ ಗೌಡ್ರುಸೈಕಲ್ ಎಂಬ ಪಕ್ಕಾಾ ಗ್ರಾಮೀಣ ಸೊಗಡಿನ ಚಿತ್ರವನ್ನು ಮಾಡಿದ್ದ ತಂಡದ ಬಹುತೇಕರು ಸೇರಿ ತಯಾರಿಸಿದ ಮತ್ತೊಂದು ಚಿತ್ರ ಬಹುಕೃತ ವೇಷಂ. ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಈ ಚಿತ್ರದಲ್ಲಿದ್ದು, ಬಿಗ್‌ಬಾಸ್ ಖ್ಯಾಾತಿಯ ವೈಷ್ಣವಿಗೌಡ ಹಾಗೂ ಗೌಡ್ರುಸೈಕಲ್ ನಾಯಕ ಶಶಿಕಾಂತ್ ...

“ವರದ” ಚಿತ್ರದ ಲಿರಿಕಲ್ ಹಾಡು ಬಿಡುಗಡೆ ಮಾಡಿ ಶುಭಕೋರಿದ ನೆನಪಿರಲಿ ಪ್ರೇಮ್

ವಿನೋದ್ ಪ್ರಭಾಕರ್ ನಾಯಕರ ಗಾಗಿ ನಟಿಸಿರುವ "ವರದ" ಚಿತ್ರಕ್ಕಾಗಿ ನಂದೀಶ್ ಬರೆದಿರುವ "ತುಟಿಯು ಹಾಡುತಿದೆ" ಎಂಬ ಹಾಡನ್ನು ನಟ ನೆನಪಿರಲಿ ಪ್ರೇಮ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಆರ್ ಜೆ ರಾಪಿಡ್ ರಶ್ಮಿ ಈ ಹಾಡನ್ನು ಹಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ಫೆಬ್ರವರಿ 18ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕೆ.ಕಲ್ಯಾಣ್ , ನಂದೀಶ್ ಹಾಗೂ...

ಬಹಳ ವರ್ಷಗಳ ನಂತರ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿದ ತರುಣ್

ಕಮರ್ ಫ್ಯಾಕ್ಟರಿ ಅರ್ಪಿಸುವ, ಕಮರ್ ಡಿ ಹಾಗೂ ವಿಜಯಲಕ್ಷ್ಮಿ ವೀರ ಮಾಚನನ್ ನಿರ್ಮಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಮಲ್ಲೇಶ್ವರದ ಶ್ರೀಗಣಪತಿ ದೇವಸ್ಥಾನದಲ್ಲಿ ನೆರವೇರಿತು. ದಿಗಂತ್ ಹಾಗೂ ತರುಣ್ ಚಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ.ಕಾವ್ಯ ಶೆಟ್ಟಿ ಮತ್ತು ಕೊಮಿಕಾ ಆಂಚಲ್ ಈ ಚಿತ್ರದ ನಾಯಕಿಯರು. ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕರಾದ ಕಮರ್...

ಇದೇ ವಾರ ಬಿಡುಗಡೆಯಾಗುತ್ತಿದೆ ವಿಭಿನ್ನ ಕಥಾಹಂದರದ “ಇದೇ ಅಂತರಂಗ ಶುದ್ಧಿ”

ಕೊರೋನ ಕರಿನೆರಳು ದೂರವಾಗುತ್ತಿದೆ. ಚಿತ್ರರಂಗದಲ್ಲಿ ಸಂಭ್ರಮದ ನಗೆ ಮೂಡುತ್ತಿದೆ. ಸರ್ಕಾರದಿಂದ ಚಿತ್ರಮಂದಿರದಲ್ಲಿ ನೂರರಷ್ಟು ಭರ್ತಿಗೆ ಅವಕಾಶವೂ ಸಿಕ್ಕಿದೆ. ಇಂತಹ ಸುಸಂದರ್ಭದಲ್ಲಿ ಅಭಿನವ್ ಸ್ಟುಡಿಯೋಸ್ ಲಾಂಛನದಲ್ಲಿ ಅಭಿಲಾಷ್ ಚಕ್ಲಾ ಹಾಗೂ ನವಾಜಿತ್ ಬಲ್ಲರ್ ನಿರ್ಮಿಸಿರುವ "ಇದೇ ಅಂತರಂಗ ಶುದ್ಧಿ" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕುಮಾರ ದತ್ ನಿರ್ದೇಶಿಸಿದ್ದಾರೆ. ಕಥೆ ಯ...

ಅರ್ಜುನ್ ಸರ್ಜಾ ಅಭಿನಯದ “ಒಪ್ಪಂದ” ಈ ವಾರ ಬಿಡುಗಡೆ

ಖ್ಯಾತ ನಟ ಅರ್ಜುನ್ ಸರ್ಜಾ ಅಭಿನಯದ "ಒಪ್ಪಂದ" ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ರಾಧಿಕಾ ಕುಮಾರಸ್ವಾಮಿ, ಜೆ.ಡಿ.ಚಕ್ರವರ್ತಿ, ಫೈನಲ್ ಖಾನ್, ಸಮೀರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸಂಜಯ್ ಗೊಡಾವತ್ ಅರ್ಪಿಸುವಎಸ್ ಎಫ್ ಎಂಟರ್ ಟೈನರ್ ಲಾಂಛನದಲ್ಲಿ ಫರ್ಹಿನ್ ಅವರು ನಿರ್ಮಿಸಿರುವ ಈ ಚಿತ್ರವನ್ನು ಎಸ್ ಎಸ್ ಸಮೀರ್ ನಿರ್ದೇಶಿಸಿದ್ದಾರೆ. ಬಾಹರ್ ಫಿಲಂಸ್ ಮೂಲಕ ವಿತರಕ ಭಾಷಾ...

By Two ಲವ್ ಫೆ.18ಕ್ಕೆ ಪ್ರೇಕ್ಷಕರೆದುರಿಗೆ ಗ್ರ್ಯಾಂಡ್ ರಿಲೀಸ್..!

ಕೆವಿಎನ್ ಪ್ರೊಡಕ್ಷನ್ಸ್ (KVN Productions) ನಲ್ಲಿ ನಿರ್ಮಾಣವಾಗಿರೋ ಧನ್ವೀರ್-ಶ್ರೀಲೀಲಾ (Dhanveer-SriLeela) ಅಭಿನಯದ ರೊಮ್ಯಾಂಟಿಕ್ ಸಿನಿಮಾ 'By Two ಲವ್' ಇದೇ ತಿಂಗಳು 18ಕ್ಕೆ ರಿಲೀಸ್ ಆಗ್ತಾ ಇದೆ. ಫೆ.25ಕ್ಕೆ 'By Two ಲವ್' ಸಿನಿಮಾ ರಿಲೀಸ್ ಆಗಬೇಕಿತ್ತು. ಪ್ರೇಮಿಗಳ ದಿನದ ಸಂಭ್ರಮಕ್ಕೆ (Valentine's Day celebration), ಸಿನಿಮಾ ಪ್ರೇಮಿಗಳ ನಿರೀಕ್ಷೆಯಂತೆ ಒಂದು ವಾರ ಮೊದಲೇ...

ಮತ್ತೆ ಸ್ಯಾಂಡಲ್‌ವುಡ್‌ಗೆ ಕಾಲಿಡ್ತಿದ್ದಾರೆ ಪ್ರಭುದೇವ

ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ ಮತ್ತೆ ಸ್ಯಾಂಡಲ್‌ವುಡ್‌ಗೆ ಕಾಲಿಡ್ತಿದ್ದಾರೆ ಪ್ರಭುದೇವ. ಕನ್ನಡದವರೇ ಆದರೂ ತಮಿಳು ಮತ್ತು ಹಿಂದಿಯಲ್ಲಿ ಸ್ಟಾರ್ ನಿರ್ದೇಶಕನಾಗಿ, ಕೊರಿಯೋಗ್ರಫರ್ ಆಗಿ ವಿಜೃಂಬಿಸ್ತಿರೋ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ ಮತ್ತೆ ಕನ್ನಡಕ್ಕೆ ರ‍್ತಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಈ ತನಕ‌ ನಿರ್ಮಾಣ...

ಚಿತ್ರೀಕರಣದ ಸಂಧರ್ಭದಲ್ಲಿ ನಾಯಕ ಕವೀಶ್ ಶೆಟ್ಟಿ ಕಾಲಿಗೆ ಏಟು!

ಇಂಡಿಯನ್ ಫಿಲ್ಮ್ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲ್ಮ್ಸ್ ಸಹಭಾಗಿತ್ವದಲ್ಲಿ ನಿರ್ಮಾಪಕರಾದ ವಿಜಯ್ ಕುಮಾರ್ ಶೆಟ್ಟಿ, ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ನಿರ್ಮಾಣದ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿರುವ ಮರಾಠಿಯ ವಿರಾಟ್ ಮಡ್ಕೆ ಮತ್ತು ಶಿವಾನಿ ಸುರ್ವೆ ವಿಶೇಷವಾಗಿ ಕಾಣಿಸಿಕೊಳ್ಳುತ್ತಿರುವ ಸಡಗರ ರಾಘವೇಂದ್ರ ನಿರ್ದೇಶನದ ಕನ್ನಡ ಮರಾಠಿ ಹಿಂದಿ...

ಬಹದ್ದೂರ್ ಗಂಡು ಈಗ ಭರ್ಜರಿ ಗಂಡು

ಕಿರುತೆರೆ ಲೋಕದಲ್ಲಿ ತಮ್ಮದೇ ಅದ ಛಾಪು ಮೂಡಿಸಿರುವ ಕಿರಣ್ ರಾಜ್ ಅಭಿನಯದ ಚಿತ್ರ "ಭರ್ಜರಿ ಗಂಡು". ಈ ಮೊದಲು " ಬಹದ್ದೂರ್ ಗಂಡು" ಎಂಬ ಹೆಸರಿನಿಂದ ಆರಂಭವಾದ ಈ ಚಿತ್ರದ ಶೀರ್ಷಿಕೆ ಈಗ "ಭರ್ಜರಿ ಗಂಡು" ಎಂದು ಬದಲಾಗಿದೆ.‌ ಕಿರಣ್ ರಾಜ್ ಈ ಚಿತ್ರಕ್ಕಾಗಿ ಸಿಕ್ಸ್ ಪ್ಯಾಕ್ ಮಾಡಿಕೊಂಡು ಇನ್ನಷ್ಟು ಸ್ಲಿಮಾಗಿ ಕಾಣಿಸಿಕೊಂಡಿದ್ದಾರೆ. ದೊಣ್ಣೆ ವರಸೆ ಮುಂತಾದ...

Bytwo love ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ ಶ್ರೀಲೀಲಾ..!

ಮೊದಲ ಬಾರಿಗೆ ಡಬ್ಬಿಂಗ್ (Dubbing) ಮಾಡಿರೋ ಶ್ರೀಲೀಲಾ (Srileela), ಚೊಚ್ಚಲ ಪ್ರಯತ್ನದಲ್ಲೇ ಶಹಬಾಸ್ ಎನ್ನಿಸಿಕೊಂಡಿದ್ದಾರೆ. ಸಾಧು‌ಕೋಕಿಲಾರ ಲೂಪ್ ಸ್ಟುಡಿಯೋದಲ್ಲಿ (Sadhuokila's Loop Studio) ಬೈಟು ಲವ್ ಚಿತ್ರದ ಡಬ್ಬಿಂಗ್ ಮಾಡಿ ಮುಗಿಸಿದ್ದು, ಚಿತ್ರತಂಡ ಇಂದು ರಿಲೀಸ್ ಡೇಟ್ (Release date) ನ ಕೂಡ ಅನೌನ್ಸ್ (Announced) ಮಾಡಿದೆ. ಅಂದ್ಹಾಗೆ ಧನ್ವೀರ್(Dhanveer), ಶ್ರೀಲೀಲಾ ಮುಖ್ಯಭೂಮಿಕೆಯಲ್ಲಿ, ಹರಿ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img