Friday, June 26, 2026

ಸಿನಿಮಾ

Coronaದಿಂದ ಚಿತ್ರರಂಗ 5000 ಕೋಟಿ ಅತಂತ್ರ

ಬೆಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮ,ತ್ತು ಒಮಿಕ್ರಾನ್ ಹೆಚ್ಚುತಲೇ ಇವೆ. ಇದರಿಂದ ಅನೇಕ ಜನರ ಜೀವನ ದಾರಿಗೆ ಬಂದಿದ್ದೆ. ಅದರಲ್ಲಿ ಒಂದು ಕನ್ನಡ ಚಿತ್ರರಂಗವಾಗಿದೆ. ಕೊರೊನಾ ಬಂದಿದ್ದರಿಂದ ಚಲನಚಿತ್ರ ಮಂದಿರಗಳಿಗೆ 50-50 ಅವಕಾಶ ನೀಡಿದ್ದರಿಂದ, ಅನೇಕ ಸಿನಿಮಾಗಳು ಅಷ್ಟೇನು ಸಂಪಾದನೆ ಮಾಡುತ್ತಿಲ್ಲ, ಇದರಿಂದ ಚಲನಚಿತ್ರಕ್ಕೆ ಹಾಕಿದ ಬಂಡವಾಳವು  ಕಾಣದಾಗಿದ್ದಾರೆ. ಇದರ ಪರಿಣಾಮ...

Hrithik Roshan 48ರ ಹರೆಯ.. ಈ ವಯಸ್ಸಲ್ಲೂ ಫಿಟ್!

ಸದ್ಯಕ್ಕೆ ಹೃತಿಕ್​ ರೋಷನ್​ ತಮಿಳಿನ ವಿಕ್ರಂ ವೇದ ರೀಮೆಕ್​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ತಮಿಳಿನಲ್ಲಿ ವಿಜಯ್​ ಸೇತುಪತಿ ನಟಿಸಿದ್ದ ಪಾತ್ರದಲ್ಲಿ ಹೃತಿಕ್​ ಕಾಣಿಸಿಕೊಳ್ಳಲಿದ್ದಾರೆ. ಇದರ ಫಸ್ಟ್ ಫೋಟೋ ಕೂಡ ಇಂದು ರೀವಿಲ್​ ಆಗಿದೆ.ಬಾಲಿವುಡ್​ನ ಚೆಂದದ ಚಿರ ತರುಣ, ಗ್ರೀಕ್ ದೇವರ ಅವತಾರ ಎಂದೇ ಕರೆಯಲ್ಪಡುವ ಹೃತಿಕ್ ರೋಷನ್​ಗೆ ಇಂದು 48ನೇ ಹುಟ್ಟುಹಬ್ಬದ ಸಂಭ್ರಮ. ಭಾರತದ ಚಲನಚಿತ್ರ ಜಗತ್ತಿನ...

ಮಾಫಿಯಾ ಕಥೆಯಲ್ಲಿ ಧನ್ವೀರ್‌ ಗೌಡ

ಬಜಾರ್ ಸಿನಿಮಾ ಕನ್ನಡದಲ್ಲಿ ತುಂಬಾ ಹಿಟ್ ಆಗಿತ್ತು. ಧನ್ವೀರ್ ಅವರ ನಟನೆಗೆ ಎಲ್ಲಾ ಪ್ರೇಕ್ಷಕರು ಫಿದಾ ಆಗಿದ್ರು ಇದರಿಂದ ಧನ್ವೀರ್ ಚಿತ್ರರಂಗದಲ್ಲಿಯೇ ಖ್ಯಾತಿಯನ್ನು ಪಡೆದುಕೊಂಡಿದ್ರು, ಇವರ ಎರಡನೇ ಚಿತ್ರ ಬೈ ಟು ಲವ್ ಇದರೊಂದಿಗೆ ಧನ್ವೀರ್ 3 ನೇ ಚಿತ್ರದ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.ಕನ್ನಡ ಹಾಗು ತೆಲುಗು ಚಿತ್ರಗಳಲ್ಲಿ ಸ್ಕ್ರಿಪ್ಟ್ ರೈಟರ್...

ಕೆ ಜಿ ಎಫ್ -2 ಟೀಸರ್ ರಿಲೀಸ್ ಆಗಿ ಒಂದು ವರ್ಷ:

ಕೆಜಿಎಫ್ ಭಾರತ ಚಿತ್ರಂಗದಲ್ಲಿಯೇ ದೂಳೆಬ್ಬಿಸಿದ ಸಿನಿಮಾ, ಕೆಜಿಎಫ್ ಒಂದನೇ ಭಾಗ ಎಷ್ಟರ ಮಟ್ಟಿಗೆ ಹಿಟ್ ಆಗಿತ್ತು. ಎರಡನೇ ಭಾಗವೂ ಸಹ ಅಷ್ಟರ ಮಟ್ಟಿಗೆ ಸದ್ದು ಮಾಡುತ್ತದೆ, ಎಂದು ಎಲ್ಲರೂ ನಿರೀಕ್ಷೆಯಿಂದ ಕಾಯುತ್ತಿದ್ದಾರೆ. ಆದರೆ ಏಪ್ರಿಲ್ ತಿಂಗಳಿಗೆ ಸಿನಿಮಾ ರಿಲೀಸ್ ಆಗಲಿದೆ. ಮತ್ತು ಯಶ್ ಹುಟ್ಟುಹಬ್ಬದಂದು ರಿಲೀಸ್ ಆಗಿದ್ದ ಟೀಸರ್ ಸಹ ಅಷ್ಟರ ಮಟ್ಟಿಗೆ ಹಿಟ್...

ಹಾಲಿವುಡ್ ನ ಖ್ಯಾತ ಹಿರಿಯ ನಿರ್ದೇಶಕ Peter Bogdanovich ನಿಧನ

ಹಾಲಿವುಡ್‌ನ ಸ್ವರ್ಣಯುಗದ ಚಾಂಪಿಯನ್ ಎಂದು ಕರೆಯಲ್ಪಡುವ ಪೀಟರ್ ಬೋಗ್ಡಾನೋವಿಚ್ ಇಂದು ನಿಧನರಾಗಿದ್ದಾರೆ. ಇಂದು ನಸುಕಿನ ಜಾವ ಲಾಸ್ ಏಂಜಲೀಸ್ ನಲ್ಲಿರುವ ತಮ್ಮ ನಿವಾಸದಲ್ಲಿ ವಯೋಸಹಜ ಸಮಸ್ಯೆಯಿಂದ ಮರಣ ಹೊಂದಿದ್ದಾರೆ. ಎಂದು ಅವರ ಪುತ್ರಿ ಅಂಟೊನಿಯಾ ಬೊಗ್ದನೋವಿಚ್ ತಿಳಿಸಿದ್ದಾರೆ.ಪೀಟರ್ ಬೊಗ್ಡಾನೋವಿಚ್ ಅವರಿಗೆ 82 ರ ವಯಸ್ಸಾಗಿತ್ತು, ಇವರು ಬದುಕಿರುವಾಗ ಇವರ ಸಾಧನೆ ಅಪಾರ,ಇವರು ಆಸ್ಕರ್ ಪ್ರಶಸ್ತಿ...

karnataka ಚಲನಚಿತ್ರ ಮಂಡಳಿಯಿoದ ಮೇಕೆದಾಟು ಹೋರಾಟಕ್ಕೆ ಬೆಂಬಲ

Corona ನಡುವೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮೇಕೆದಾಟು ಹೋರಾಟವನ್ನು ಮಾಡೇ ಮಾಡ್ತೇವೆ ಎಂದಿದ್ದಾರೆ. ಈ ನಡುವೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲವನ್ನು ಸೂಚಿಸಿದೆ.ಈ ಸಂಭoದ ಹಿರಿಯ ನಟಿ ಉಮಾಶ್ರೀ, ಜಯಮಾಲ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು,ಜಯಮಾಲ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಎಲ್ಲರೂ ಸುದ್ದಿಗೋಷ್ಟಿಯನ್ನು ನಡೆಸಿದರು. ಕೊರೊನಾ ಹಿನ್ನಲೆ ಸರ್ಕಾರ ಜಾರಿ ಮಾಡಿರುವ...

ಸುದೀಪ್ ನಟನೆಯ ವಿಕ್ರಾಂತ್‌ರೋಣಾ ಸಿನಿಮಾಗೆ ಒಟಿಟಿಯಿಂದ ಭರ್ಜರಿ ಆಫರ್

ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣಾ ಕನ್ನಡದ ಬಹುನಿರೀಕ್ಷಿತ ಸಿನಿಮಾ,3d ತಂತ್ರಜ್ಞಾನದಲ್ಲಿ ಮತ್ತು ಭರ್ಜರಿ ವೆಚ್ಚದಲ್ಲಿ ಇನ್ನೇನು ಸ್ವಲ್ಪ ದಿನಗಳಲ್ಲಿಯೇ ತೆರೆಗೆ ಬರಲಿದೆ. ಈ ಸಿನಿಮಾ ಇದಕ್ಕೂ ಮುಂಚೆಯೇ ನೇರ ಪ್ರಸಾರದ ಹಕ್ಕುಗಳಿಗಾಗಿ ಎರಡು ಒಟಿಟಿ ಸಂಸ್ಥೆಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ ಎನ್ನಲಾಗಿದೆ.ಕೊರೊನಾ ಮೂರನೇ ಅಲೆಯಿಂದ ಅನಿಶ್ಚಿತತೆ ಉಂಟಾಗಿರುವ ಈ ಸಂದರ್ಭದಲ್ಲಿ ಒಟಿಟಿಗಳು ಬಹು...

ಹರೀಶ ವಯಸ್ಸು 36 ಚಿತ್ರಕ್ಕೆ ಪುನೀತ್ ಸಾಂಗ್: ಇದು ಅಪ್ಪು ಹಾಡಿದ ಕೊನೆಯ ಹಾಡು

ಕನ್ನಡದ ಪವರ್ ಸ್ಟಾರ್ ಎಂದೇ ಖ್ಯಾತಿಯಾಗಿದ್ದ ಪುನೀತ್ ರಾಜ್‌ಕುಮಾರ್ ನಟನೆಯ ಜೊತೆಗೆ ಗಾಯನದಲ್ಲೂ ಸಹ ಮೋಡಿಯನ್ನು ಮಾಡಿದ್ದರು,ಆದರೆ ಅವರು ಇಲ್ಲದಿರುವುದು ಬೇಸರ, ಅವರಿಲ್ಲದಿದ್ದರೂ ಅವರ ಸಾಧನೆ ಅಪಾರ ಅವುಗಳು ಇನ್ನು ಜೀವಂತವಾಗಿ ಉಳಿದಿವೆ.ಸದ್ಯ ಪುನೀತ್ ರಾಜ್‌ಕುಮಾರ್ ಹಾಡಿದ್ದ ಕೊನೆ ಹಾಡು ಈಗ ರಿಲೀಸ್ ಆಗಿದೆ.ಹರೀಶ ವಯಸ್ಸು 36 ಎಂಬ ಸಿನಿಮಾದ ಟೈಟಲ್ ಸಾಂಗ್ ಅನ್ನು...

Anand Appugol : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾದ ನಿರ್ಮಾಪಕ ಅರೆಸ್ಟ್..!

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾವನ್ನು ನಿರ್ಮಾಣಮಾಡಿದ್ದ ಆನಂದ್ ಅವರನ್ನು 250 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಇವರು ಬೆಳಗಾವಿಯ ಸಂಗೊಳ್ಳಿರಾಯಣ್ಣ ಕೋಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದು, ED ಅಧಿಕಾರಿಗಳು ಇಂದು ಇವರನ್ನು ಬಂಧಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್ ನ ಅವ್ಯವಹಾರ ಪ್ರಕರಣದಲ್ಲಿ ಇವರನ್ನ ಬಂಧಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ...

DNA ಚಿತ್ರತಂಡದಿಂದ ವಾಣಿಜ್ಯ ಮಂಡಳಿಗೆ ಮನವಿ..!

ಸಿನಿಮಾ : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ (Corona)ಪ್ರಕರಣಗಳಿಂದ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂ (Weekend curfew)ಜಾರಿ ತಂದಿದೆ. ಆದ್ದರಿಂದ ಚಿತ್ರ ತಂಡಗಳಿಗೆ ಭಾರಿ ಪ್ರಮಾಣದಲ್ಲಿ ತೊಂದರೆಯಾಗುತ್ತದೆ. ಆದ್ದರಿಂದ ನಾಳೆ ರಿಲೀಸ್ ಆಗಬೇಕಿದ್ದ ಡಿಎನ್ಎ ಸಿನಿಮಾ, ಕೊರೋನಾ ಟಪ್ ರೂಲ್ಸ್ ನಿಂದ ರಿಲೀಸ್ ಡೇಟ್ ಪೋಸ್ಟ್ ಪೋನ್ (Release date...
- Advertisement -spot_img

Latest News

Chhattisgarh News: ನಿಲ್ಲಲೂ ಆಗದಂತೆ ಕುಡಿದು ಬಂದ ವರ: ಮದುವೆ ಕ್ಯಾನ್ಸಲ್ ಮಾಡಿದ ವಧು

Chhattisgarh News: ಛತ್ತೀಸ್‌ಘಡದಲ್ಲಿ 1 ಘಟನೆ ನಡೆದಿದ್ದು, ಮದುವೆ ದಿನ ಮಧುಮಗ ಕುಡಿದು ಬಂದಿದ್ದು, ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಮತ್ತು ಆಕೆಯ ಈ ನಿರ್ಧಾರಕ್ಕೆ...
- Advertisement -spot_img