Tuesday, July 28, 2026

ಸಿನಿಮಾ

Bollywood: ಪೆದ್ದಿ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟಿ ಜಾನ್ವಿ ಕಪೂರ್

Bollywood News: ಬಾಲಿವುಡ್ ನಟಿ ಜಾನ್ವಿ ಕಪೂರ್ ಥೇಟ್ ಅಮ್ಮನ ಹಾಗೆ. ದೇವರಲ್ಲಿ ಹೆಚ್ಚು ಭಕ್ತಿ. ಅದರಲ್ಲೂ ಅಮ್ಮನ ಹಾಗೆ ಪದೇ ಪದೇ ತಿರುಪತಿ ತಿಮ್ಮಪ್ಪನ ಬೆಟ್ಟಕ್ಕೆ ಹೋಗಿ, ಭಕ್ತಿಯಿಂದ ನಮಿಸಿ, ದರ್ಶನ ಪಡೆದು ಬರುತ್ತಾರೆ. ಇದೀಗ ಅವರ ಪೆದ್ದಿ ಸಿನಿಮಾ ರಿಲೀಸ್ ಆಗಿದ್ದು, ಸಿನಿಮಾ ಯಶಸ್ಸು ಕಾಣಲಿ ಎಂದು ಪ್ರಾರ್ಥಿಸಿ ಜಾನ್ವಿ ತಿಮ್ಮಪ್ಪನ ದರ್ಶನ...

ಮದುವೆಯಾಗಿ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕೆ ಅರ್ಜಿಕೋರಿ ಕೋರ್ಟ್ ಮೆಟ್ಟಿಲೇರಿದ ಶುಭಪೂಂಜಾ-ಸುಮಂತ್

Sandalwood: ನಟಿ, ಬಿಗ್‌ಬಾಸ್ ಖ್ಯಾತಿಯ ಶುಭಪೂಂಜಾ ಮದುವೆಯಾಗಿ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ನಾಲ್ಕು ವರ್ಷದ ಹಿಂದೆ ಅಂದ್ರೆ, 2022ರ ಜನವರಿಯಲ್ಲಿ ಶುಭ ಪೂಂಜಾ ಉದ್ಯಮಿ ಸುಮಂತ್ ಬಿಲ್ಲವ ಅವರ ಜತೆ ವಿವಾಹವಾಗಿದ್ದರು. ಅದಕ್ಕೂ ಮುನ್ನ ಬಿಗ್‌ಬಾಸ್ ಕನ್ನಡ ಸ್ಪರ್ಧಿಯಾಗಿದ್ದ ಶುಭಪೂಂಜಾ, ಕಾರ್ಯಕ್ರಮದಲ್ಲೂ ತಾವು ಮದುವೆಯಾಗುವ ಹುಡುಗನನ್ನು ಪರಿಚಯಿಸಿ, ಅವನನ್ನು ನಾನು ಪ್ರೀತಿಯಿಂದ ಚಿನ್ನಿಬಾಂಬ್...

Bollywood: ನಟಿ ರವೀನಾ ಟಂಡನ್ ತಾಯಿಯ 25 ಲಕ್ಷ ರೂ. ಬೆಲೆಬಾಳುವ ವಜ್ರಾಭರಣ ಕಳುವು, ಆರೋಪಿ ಅರೆಸ್ಟ್

Bollywood: ಬಾಲಿವುಡ್ ನಟಿ ರವೀನಾ ಟಂಡನ್ ತಾಯಿಯ 25 ಲಕ್ಷ ರೂ. ಬೆಲೆಬಾಳುವ ಚಿನ್ನ, ವಜ್ರಾಭರಣ ಮತ್ತು ವಾಚ್ ಕಳ್ಳತನವಾಗಿದೆ. ಈ ಬಗ್ಗೆ ಸ್ಥಳೀಯ ಪೋಲೀಸ್ ಸ್ಟೇಶನ್‌ನಲ್ಲಿ ದೂರು ನೀಡಿದ್ದು, ಪೋಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಈ ಸಂಬಂಧ ರವೀನಾ ಮುಂಬೈನ ಜುಹು ಪೋಲೀಸ್ ಸ್ಟೇಶನ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಹೀಗಾಗಿ ಜುಹು ಪೋಲೀಸರು ತನಿಖೆ ನಡೆಸಿ,...

Sandalwood: ಮೊಮ್ಮಗ ಅರ್ಜುನ್ ಹುಟ್ಟುಹಬ್ಬಕ್ಕೆ ಸ್ಪೆಶಲ್ ಗಿಫ್ಟ್ ನೀಡಿದ ತಾತ ಜಗ್ಗೇಶ್..

Sandalwood: ನಟ ಜಗ್ಗೇಶ್ ಮೊಮ್ಮಗ ಅರ್ಜುನ್ ಜನ್ಮದಿನದ ಸಂಭ್ರಮದಲ್ಲಿದ್ದು, ಜಗ್ಗೇಶ್ ಅರ್ಜುನ್‌ಗೆ ಸ್ಪೆಶಲ್ ಗಿಫ್ಟ್ ನೀಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಜಗ್ಗೇಶ್  ಅರ್ಜುನ್‌ಗೆ ಹಾರೈಸಿದ್ದಾರೆ. ಮೊಮ್ಮಗ ಅರ್ಜುನ್ ಹುಟ್ಟುಹಬ್ಬಕ್ಕೆ ತಾತ ಪ್ರೀತಿಯ ಕಾಣಿಕೆ ನೀಡಿದಾಗ ಅವನ ಸಂತೋಷ ಕಂಡು ಹಾಗು ನನ್ನ ತಾತ 50ವರ್ಷದ ಹಿಂದೆ ನನ್ನ ಹುಟ್ಟುಹಬ್ಬಕ್ಕೆ ನೀಡುತ್ತಿದ್ದ 5ಪೈಸೆ ನೆನೆದು...

Sandalwood: ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ನೆಲಭೋಜನ ಹರಕೆ ಸಲ್ಲಿಸಿದ ವಸಿಷ್ಠ-ಹರಿಪ್ರಿಯ

Sandalwood: ಸ್ಯಾಂಡಲ್ವುಡ್ ಸೆಲೆಬ್ರಿಟಿಗಳಾದ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರಿಗೆ 1 ವರ್ಷದ ಹಿಂದೆ ಗಂಡು ಮಗು ಜನಿಸಿತ್ತು. ಮಗುವಿಗಾಗಿ ದಂಪತಿ ಉಡುಪಿ ಕೃಷ್ಣನಲ್ಲಿ ಹರಕೆ ಹೊತ್ತಿದ್ದು, ಇಂದು ಆ ಹರಕೆ ಪೂರ್ಣಗೊಳಿಸಿದ್ದಾರೆ. ಉಡುಪಿಯ ಕೃಷ್ಣಮಠಕ್ಕೆ ಭೇಟಿ ನೀಡಿದ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮಗನ ಜೊತೆ ಶ್ರೀಕೃಷ್ಣ ಮತ್ತು ಮುಖ್ಯಪ್ರಾಣನ ದರ್ಶನ ಮಾಡಿದ್ದು, ವಿಶೇಷ...

ಮರಾಠಿಗೆ ಹೋದ ‘ಸು ಫ್ರಮ್ ಸೋ’! ಕನ್ನಡದ 100 ಕೋಟಿ ಸಿನಿಮಾ ಈಗ ಮರಾಠಿಯಲ್ಲಿ!

ಕನ್ನಡದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ‘ಸು ಫ್ರಮ್ ಸೋ’ ಈಗ ಮರಾಠಿಗೆ ಎಂಟ್ರಿ ಕೊಟ್ಟಿದೆ! ಅದೂ ಸಿಂಪಲ್ ರಿಮೇಕ್ ಅಲ್ಲ ಟೈಟಲ್‌ನಿಂದಲೇ ಹೈಪ್ ಕ್ರಿಯೇಟ್ ಮಾಡಿದೆ ಸಿನಿಮಾ ಟೀಂ. ‘ಸುಲೋಚನ ಫ್ರಮ್ ಸೋಮೇಶ್ವರ’ ಅka ‘ಸು ಫ್ರಮ್ ಸೋ’ ಕೇವಲ 5 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಿ ಬಾಕ್ಸ್ ಆಫೀಸ್‌ನಲ್ಲಿ ನೂರಾರು ಕೋಟಿ ಕಲೆಕ್ಷನ್ ಮಾಡಿ ಸೆನ್ಸೇಷನ್...

ಹಬ್ಬದ ಮುನ್ನವೇ ರಾಮನ ದರ್ಶನ? ರಣಬೀರ್ ಕಪೂರ್ ವರ್ಸಸ್ ಯಶ್

ಬಹು ದೊಡ್ಡ ನಿರೀಕ್ಷೆಯ ಬಿಗ್‌ ಪ್ರೋಜೆಕ್ಟ್‌ ಬಹುಭಾಷಾ ಪ್ಯಾನ್ ಇಂಡಿಯಾ ಸಿನಿಮಾ ‘ರಾಮಾಯಣ: ಪಾರ್ಟ್ 1’ ಈಗ ಅಂದುಕೊಂಡಿದ್ದಕ್ಕಿಂತ ಮೊದಲೇ ಥಿಯೇಟರ್‌ಗೆ ಅಪ್ಪಳಿಸುವ ಸಾಧ್ಯತೆ ದಟ್ಟವಾಗಿದೆ. ರಾಮಾಯಣ: ಪಾರ್ಟ್ 1 ಅಕ್ಟೋಬರ್ 30, 2026ರ ವೇಳೆಗೆ ರಿಲೀಸ್ ಮಾಡುವಂತೆ ಹೊಸ ಪ್ಲಾನ್ ರೂಪುಗೊಂಡಿದ್ದು, ಚಿತ್ರರಂಗದಲ್ಲಿ ಈಗಲೇ ಹೈಪ್ ಹೈ ವೋಲ್ಟೇಜ್ ಆಗಿದೆ. ರಣಬೀರ್ ಕಪೂರ್, ರಾಕಿಂಗ್‌...

ರಶ್ಮಿಕಾ ವರ್ಸಸ್ ಕೃತಿ ಸನೋನ್! ಬಾಲಿವುಡ್‌ನಲ್ಲಿ ಹೊಸ ಬಾಂಬ್!

ಬಾಲಿವುಡ್‌ನ ಬಹುನಿರೀಕ್ಷಿತ ‘ಕಾಕ್‌ಟೇಲ್ 2’ ಸಿನಿಮಾ ಸುತ್ತ ಮತ್ತೊಂದು ರೋಚಕ ಗಾಸಿಪ್ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಚಿತ್ರದ ಪ್ರಮುಖ ನಟಿಯರಾದ ರಶ್ಮಿಕಾ ಮಂದಣ್ಣ ಮತ್ತು ಕೃತಿ ಸನೋನ್ ನಡುವೆ ʼಕ್ಯಾಟ್‌ಫೈಟ್ʼ ನಡೆದಿದೆ ಎಂಬ ಊಹಾಪೋಹಗಳು ಇದೀಗ ಫಿಲ್ಮ್ ಇಂಡಸ್ಟ್ರಿಯಲ್ಲಿ ಚರ್ಚೆಯ ವಿಷಯವಾಗಿದೆ. ಚಿತ್ರದ ಪ್ರಚಾರ ಕಾರ್ಯಕ್ರಮಗಳು ಹಾಗೂ ಇತ್ತೀಚಿನ ಈವೆಂಟ್‌ಗಳಲ್ಲಿ ಇಬ್ಬರೂ ನಟಿಯರ ವರ್ತನೆ...

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್‌ ಬ್ಯೂಟಿ!

ಬಾಲಿವುಡ್ ಬೆಡಗಿ ಕಂಗನಾ ರಣಾವತ್ ಅವರ ಹೊಸ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ʼಕಂಗನಾ ರಹಸ್ಯವಾಗಿ ಮದುವೆಯಾಗಿದ್ದಾರಾ?ʼ ಎಂಬ ಚರ್ಚೆಗೆ ಕಾರಣವಾಗಿದೆ. ವೈರಲ್ ಕ್ಲಿಪ್‌ನಲ್ಲಿ ಕಂಗನಾ ಮಂಗಲಸೂತ್ರ ಹಾಗೂ ಹಸಿರು ಬಳೆ ಧರಿಸಿಕೊಂಡು ಕಾಣಿಸಿಕೊಂಡಿದ್ದು, ಇದು ಸಾಮಾನ್ಯವಾಗಿ ಮದುವೆಯ ನಂತರ ಧರಿಸುವ ಸಾಂಪ್ರದಾಯಿಕ ಲುಕ್ ಆಗಿರುವುದರಿಂದ ಅಭಿಮಾನಿಗಳು ಗೊಂದಲಕ್ಕೊಳಗಾಗಿದ್ದಾರೆ. ಕೆಲವರು ಇದು...

Movie News: ಕೊಲವೆರಿಡಿ ಮ್ಯೂಸಿಕ್ ಡೈರೆಕ್ಟರ್ ಜೊತೆ ಕಾವ್ಯಾ ಮಾರನ್ ಮ್ಯಾರೇಜ್..?

Movie News: ಸನ್ ಗ್ರೂಪ್ ಮುಖ್ಯಸ್ಥ ಕಲಾನಿಧಿ ಮಾರನ್ ಪುತ್ರಿ ಮತ್ತು ಐಪಿಎಲ್‌ನ ಸನ್‌ ರೈಸಸ್ ಹೈದರಾಬಾದ್ ಮುಖ್ಯಸ್ಥೆ ಕಾವ್ಯಾ ಮಾರನ್ ಈ ವರ್ಷಾಂತ್ಯದಲ್ಲಿ ಹಸೆಮಣೆ ಏರಲಿದ್ದಾರೆ. ಕೊಲವೆರಿ ಡಿ ಹಾಡಿನ ಖ್ಯಾತಿಯ ಮ್ಯೂಸಿಕ್ ಡೈರೆಕ್ಟರ್ ಅನಿರುದ್ಧ ರವಿಚಂದರ್ ಜೊತೆ ಕಾವ್ಯಾ ವಿವಾಹವಾಗಲಿದ್ದಾರೆ. ತಮಿಳು ಸಂಗೀತ ನಿರ್ದೇಶಕರಾಗಿರುವ ಅನಿರುದ್ಧ ಮತ್ತು ಕಾವ್ಯಾ 1 ವರ್ಷದಿಂದ ಪ್ರೀತಿ...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img