Wednesday, June 24, 2026

ಸಿನಿಮಾ

RRR ಕನ್ನಡದ ಅವತರಿಣಿಕೆಗೆ ಧ್ವನಿ ನೀಡಿರುವ Jr.ಎನ್,ಟಿ,ಆರ್ ಮತ್ತು ರಾಮ್ ಚರಣ್..!

www.karnatakatv.net:ಆರ್,ಆರ್,ಆರ್ ಸದ್ಯ ಇಡಿ ಇಂಡಿಯಾದಲ್ಲೇ ಬಹು ನಿರೀಕ್ಷೆ ಮೂಡಿಸಿರುವ ಸಿನಿಮಾ. ಚಿತ್ರದ ಚಿತ್ರೀಕಣ ಶುರುವಾದ ದಿನದಿಂದಲೇ ಸದ್ದು ಮಾಡುತ್ತಿದೆ. ಈ ಸಿನಿಮಾ ಹೆಚ್ಚು ಗಮನ ಸೆಳೆಯುತ್ತಿರುವುದು ಎಸ್.ಎಸ್.ರಾಜಮೌಳಿ ಯವರ ನಿರ್ದೇಶನ ಹಾಗೆ ಬಹು ಮುಖ್ಯವಾಗಿ ಸಿನಿಮಾದಲ್ಲಿ ರಾಮ್ ಚರಣ್ ಮತ್ತು Jr.ಎನ್,ಟಿ,ಆರ್ ಒಟ್ಟಿಗೆ ಅಭಿನಯಿಸುತ್ತಿರುವುದರಿಂದ. ಈಗಾಗಲೆ ಟೀಸರ್, ಹಾಡಯಗಳಿಂದ ಪ್ರೇಕ್ಷಕರ ಮನ ಗೆದ್ದಿದೆ RRR....

ಸಕ್ಕರೆ ನಾಡು ಮಂಡ್ಯದಲ್ಲಿ ರೈಡರ್ ಪ್ರೀ-ರಿಲೀಸ್ ಇವೆಂಟ್..!

www.karnatakatv.net:ಯುವರಾಜ ನಿಖಿಲ್ ಕುಮಾರ್ ಬಹುನಿರೀಕ್ಷಿತ ಸಿನಿಮಾ 'ರೈಡರ್' ಈಗಾಗಲೇ ಹಾಡುಗಳು ಹಾಗೂ ಟ್ರೈಲರ್‌ನಿಂದ ಸಖತ್ ಸುದ್ದಿ ಮಾಡುತ್ತಿದೆ. ಈಗ 'ರೈಡರ್' ರಿಲೀಸ್ ಡೇಟ್ ಘೋಷಣೆ ಮಾಡಿದ್ದು, ಇದೇ ತಿಂಗಳ 24ಕ್ಕೆ (ಡಿಸೆಂಬರ್) ರಾಜ್ಯಾದ್ಯಂತ ತೆರೆಕಾಣಲಿದೆ. ಇನ್ನೂ ಈ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮವನ್ನು ಸಕ್ಕರೆ ನಾಡಿನಲ್ಲಿ ಅದ್ದೂರಿ ನಡೆಸಲು ಪ್ಲಾನ್ ಮಾಡಲಾಗುತ್ತಿದೆ. ಈಗ ತೆರೆಕಾಣಲಿರುವ ಕನ್ನಡದ ಬಹು...

ಟೊಯೋಟಾ ವೆಲ್ಫೈರ್ ಕಾರು ಖರೀದಿಸಿರುವ ಸ್ಯಾಂಡಲ್‌ವುಡ್ ಜೋಡೆತ್ತುಗಳು..!

www.karnatakatv.net:ಐಷಾರಾಮಿ ಕಾರು ಖರೀದಿಸಿರುವ ಸ್ಯಾಂಡಲ್‌ವುಡ್‌ನ ಜೋಡೆತ್ತು ಚಾಲೆಂಜಿoಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್.ಸ್ಯಾಂಡಲ್‌ವುಡ್‌ನಲ್ಲಿ ಡಿ ಬಾಸ್ ಕಾರುಗಳ ಸಂಗ್ರಹಣೆಲ್ಲಿ ನಂಬರ್ ಓನ್. ಹಲವಾರು ಕಾರುಗಳನ್ನು ಹೊಂದಿರುವ ಡಿ.ಬಾಸ್ ಕೆಲೆದಿನಗಳ ಹಿಂದಷ್ಟೆ ಹೊಸ ಕಾರನ್ನು ಖರೀದಿ ಮಾಡಿದ್ದಾರೆ,ಈಗಾಗಲೇ ಎಲ್ಲಾ ರೀತಿಯ ಟಾಪ್ ಕಾರನ್ನು ಹೊಂದಿರುವ ದರ್ಶನ್ ಇದೀಗ ಟೊಯೋಟಾ ವೆಲ್ಫೈರ್ ...

5ನೇ ವರ್ಷದ ವಿವಾಹ ವಾರ್ಷಿಕೋತ್ಸವದಲ್ಲಿ ರಾಕಿಂಗ್ ದಂಪತಿ..!

www.karnatakatv.net:ಚoದನವನದ ಯಂಗ್ ಜೋಡಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಅವರು ಮಧುವೆಯಾಗಿ ಇಂದಿಗೆ 5 ವರ್ಷಗಳು ಕಳೆದಿವೆ, ಇದೆ ಖುಷಿಯಲ್ಲಿದ್ದಾರೆ ಯಶ್ ಮತ್ತು ರಾಧಿಕಾ. ಸಾಮಾಜಿಕ ಜಾಲತಾಣಗಳಲ್ಲಿ ಯಶ್ ಜೊತೆಗಿನ ಪೋಟೊವೊಂದನ್ನು ಅಪ್ಲೋಡ್ ಮಾಡಿ, ಲೇಖಕ ಬ್ಯೂ ಟ್ಯಾಪ್ಲಿನ್ ಅವರ ಕೆಲಸಾಲುಗಳನ್ನು ಬರೆದು ರಾಧಿಕಾ ಹಂಚಿಕೊoಡಿದ್ದಾರೆ."ನಿಮ್ಮನ್ನು ಉತ್ತಮಗೊಳಿಸುವ, ಪ್ರೀತಿಯಲ್ಲಿ...

ಡಿ.9ಕ್ಕೆ ರಾಜ್ಯದ 30 ಥಿಯೇಟರ್‌ಗಳಲ್ಲಿ ‘RRR’ ಟ್ರೇಲರ್ ರಿಲೀಸ್..

ಸಿನಿಮಾ ಮಾಂತ್ರಿಕ ಎಸ್ ಎಸ್ ರಾಜಮೌಳಿ..ಜೂನಿಯರ್ ಎನ್ ಟಿಆರ್ ಹಾಗೂ ಮೆಗಾ ಪವರ್ ಸ್ಟಾರ್ ರಾಮ್ ಚರಣ್..ಈ ತ್ರಿವಳಿ ಕಾಂಬೋದ ಬಹುನಿರೀಕ್ಷಿತ ಸಿನಿಮಾ RRR. ಈಗಾಗ್ಲೇ ಟೀಸರ್..ಮೇಕಿಂಗ್ ಹಾಗೂ ಸಾಂಗ್ಸ್ ಹೀಗೆ ಪ್ರತಿ ಹಂತದಲ್ಲೂ ಕುತೂಹಲದ ಕಾರ್ಮೋಡದಂತಿರುವ RRR ಸಿನಿಮಾದ ಟ್ರೇಲರ್ ಗೆ ಕೌಂಟ್ ಡೌನ್ ಶುರುವಾಗಿದೆ. ಡಿಸೆಂಬರ್ 9 ಅಂದ್ರೆ ನಾಳೆ ತ್ರಿಬಲ್...

ಈಗ ಎಲ್ಲಿ ನೋಡಿದ್ರು ಕ್ಯೂಟಿ ವಂಶಿಕಾದ್ದೇ ಹವಾ..

ನನ್ನಮ್ಮ ಸೂಪರ್ ಸ್ಟಾರ್ ಅನ್ನೋ ರಿಯಾಲಿಟಿ ಶೋ ಶುರುವಾಗಿದ್ದು, ಅದರಲ್ಲಿ ಭಾಗವಹಿಸಿರುವ ಮಾಸ್ಟರ್ ಆನಂದ್ ಮಗಳಾದ ವಂಶಿಕಾ ಅಂಜನಿ ಕಶ್ಯಪ್ ಸಖತ್ ಫೇಮಸ್ ಆಗಿದ್ದಾಳೆ. ತನ್ನ ಮುದ್ದು ಮುದ್ದಾದ ತೊದಲು ನುಡಿಯಿಂದ ಎಲ್ಲರ ಮನೆ ಮಾತಾಗಿರುವ ಈ ಪುಟ್ಟ ಕಂದ, ಮಾಸ್ಟರ್ ಆನಂದ್ ಅವರ ಮಗಳು. ಅಪ್ಪನಂತೆ ಅರಳು ಹುರಿದಂತೆ ಮಾತನಾಡುವ ಈ ಕಂದಮ್ಮ...

ದಾಖಲೆ ಬರೆದ ಪುಷ್ಪ ಟ್ರೈಲರ್..!

ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ಎಂದರೆ ಅದು ಪುಷ್ಪ. ಈ ಸಿನಿಮಾ ಹೆಸರಿನಿಂದಲೇ ಬಾರಿ ಸುದ್ದಿಯಾಗಿತ್ತು. ಈ ಸಿನಿಮಾವನ್ನು ಸುಕುಮಾರ್ ಅವರು ನಿರ್ದೇಶನ ಮಾಡಿದ್ದು, ಮ್ಯೂಸಿಕ್ ದೇವಿ ಶ್ರೀ ಪ್ರಸಾದ್ ರವರು ನೀಡಿದ್ದಾರೆ. ಈ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು  ತೆಲುಗು, ಕನ್ನಡ, ತಮಿಳು, ಮಳೆಯಾಳಂ, ಹಿಂದಿ...

ವಿಕ್ರಾಂತ್​ ರೋಣ ಟೀಸರ್  ರಿಲೀಸ್..!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಬುಹು  ನಿರೀಕ್ಷಿತ ಸಿನಿಮಾ ‘ವಿಕ್ರಾಂತ್​ ರೋಣ’  ಯಾವಾಗ ರಿಲೀಸ್​ ಆಗುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ವರ್ಷವೇ ವಿಕ್ರಾಂತ್​ ರೋಣನ ಆರ್ಭಟ ನಡೆಯಲಿದೆ ಎಂದು ಫ್ಯಾನ್ಸ್  ಅಂದುಕೊಂಡಿದ್ದರು. ಆದರೆ  ವಿಕ್ರಾಂತ್​ ರೋಣನ ದರ್ಶನ ಸಿಗುವುದು ಮುಂದಿನ ವರ್ಷ ಅಂತ ಖಿಚಿತವಾಗಿದೆ.  ಕಿಚ್ಚ ಸುದೀಪ್ ಮತ್ತು ಅನೂಪ್ ಬಂಡಾರಿ ಕಾಂಬಿನೇಷನ್‌ನಲ್ಲಿ...

ವಿಚ್ಛೇದನದ ಬಳಿಕ :ನಟಿ ಸಮಂತ ಒಂಟಿತನದ ಮಾತು..!

ಅಕ್ಟೋಬರ್ 2ರಂದು ಸಮಂತ ನಾನು ನಾಗಚೈತನ್ಯ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದರು. ಈ ಮೂಲಕ ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದರು. ವಿಚ್ಛೇದನದ ಪಡೆದ ಬಳಿಕ ನಾನು ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ ಆದರೆ ನನ್ನ ಮನಸ್ಸು ಇಷ್ಟು ಬಲವಾಗಿದೆ ಎಂದು ಊಹಿಸಿರಲಿಲ್ಲ , ನನ್ನ ಬಗ್ಗೆ ನನಗೆ ಹೆಮ್ಮೆ ಇದೆ. ಇನ್ನೂ...

2022ಕ್ಕೆ ಅಪ್ಪು ಕನಸಿನ ಗಂಧದಗುಡಿ..!

www.karnatakatv.net:ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಬಹುದೊಡ್ಡ ಕನಸು ವೈಲ್ಡ್ ಲೈಫ್ ಕುರಿತು ಮಾಡಿದಂತಹ ಚಿತ್ರದ ಶೀರ್ಷಿಕೆಯ ಟೀಸರ್ ನವೆಂಬರ್ 1ರಂದೆ ತೆರೆಕಾಣಬೇಕಿತ್ತು ಆದರೆ ಅಪ್ಪು ಅವರ ಹಠಾತ್ ಹಗಲಿಕೆ ಇಂದಾಗಿ ಅದನ್ನು ಮುಂದೂಡಲಾಗಿತ್ತು.ಇದೀಗ ಪಿ, ಆರ್, ಕೆ ಯೂಟ್ಯೂಬ್ ಚಾನಲ್ ನಲ್ಲಿ ಇಂದು ಚಿತ್ರದ ಶೀರ್ಷಿಕೆ ಅನಾವರಣ ಗೊಂಡಿದ್ದು ಗಂಧದಗುಡಿ ಎಂಬ...
- Advertisement -spot_img

Latest News

ಯಕ್ಷ ರಂಗಾಯಣದ ಹೆಸರು ಬದಲಿಸಿದ್ದಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಅಸಮಾಧಾನ

Political News: ಉಡುಪಿಯ ಕಾರ್ಕಳಜ ಯಕ್ಷ ರಂಗಾಯಣದ ಹೆಸರನ್ನುಕರಾವಳಿ ರಂಗಾಯಣ ಎಂದು ರಾಜ್ಯ ಸರ್ಕಾರ ಹೆಸರು ಬದಲಾಯಿಸಿದೆ. ಈ ಬಗ್ಗೆ ಶಾಸಕ ಸುನೀಲ್ ಕುಮಾರ್ ಆಕ್ಷೇಪ...
- Advertisement -spot_img