Tuesday, June 23, 2026

ಸಿನಿಮಾ

ಪೊಲೀಸ್ ಆಗೋ ಮೊದಲು ಬ್ಲಾಕ್ ಟಿಕೆಟ್ ಮಾರುತ್ತಿದ್ದರಂತೆ ರವಿ ಚೆನ್ನಣ್ಣನವರ್..!

www.karnatakatv.net : ಬೆಂಗಳೂರು: ಡಾರ್ಲಿಂಗ್ ಕೃಷ್ಣ ಅವರ ಹೊಸ ಸಿನಿಮಾದ ಟೈಟಲ್ ಲಾಂಚ್ ಆಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬಂದಿದ್ದ ಪೊಲೀಸ್ ಅಧಿಕಾರಿ ರವಿಚೆನ್ನಣ್ಣನವರ್ ಮಾಧ್ಯಮದೊಂದಿಗೆ ಈ ಚಿತ್ರದ ಬಗ್ಗೆ ಮಾತನಾಡಿದ್ರು. ನನ್ನ ಹೆಂಡತಿ ಒತ್ತಾಯದ ಮೇರೆಗೆ ನಾನು ಡಾರ್ಲಿಂಗ್ ಕೃಷ್ಣರವರ  ಲವ್ ಮಾಕ್ಟೈಲ್ ಚಿತ್ರ ನೋಡಿದೆ,. ಕೃಷ್ಣ ಹಾಗೂ  ಮಿಲನ ನಾಗರಾಜ್ ತುಂಬಾ...

ಒಂದೇ ತಿಂಗಳಿನಲ್ಲಿ 3 ಸ್ಟಾರ್ ನಟರ ಚಿತ್ರ ರಿಲೀಸ್ ..!

www.karnatakatv.net : ಬೆಂಗಳೂರು : ರಾಜ್ಯ ಸರ್ಕಾರ  ಚಿತ್ರಮಂದಿರಗಳಲ್ಲಿ ಹೌಸ್ ಪುಲ್ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ  ಸ್ಯಾಂಡಲ್‌ವುಡ್‌ನಲ್ಲಿ ಬ್ಯಾಕ್ ಟು ಬ್ಯಾಕ್  ಸಿನಿಮಾಗಳ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನಗಳ ಭರ್ತಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಂತಸ ಮನೆಮಾಡಿದೆ. ಹೀಗಾಗಿ ಚಿತ್ರೀಕರಣ ಮುಗಿಸಿ...

ಕಪಿಲ್ ಶರ್ಮಾ ವಿರುದ್ಧ FIR..!

www.karnatakatv.: ಹಿಂದಿಯ ಪ್ರಖ್ಯಾತ  ಕಾಮಿಡಿ ನೈಟ್ಸ್ ವಿತ್ ಕಪಿಲ್ ಕಾರ್ಯಕ್ರಮದ ನಿರ್ಮಾಪಕ ಮತ್ತು ನಿರೂಪಕ ನಟ, ಕಪಿಲ್ ಶರ್ಮಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೋನಿ ಟಿವಿಯಲ್ಲಿ ಪ್ರಸಾರವಾಗುವ ಈ ಕಾರ್ಯಕ್ರಮದಲ್ಲಿ ನ್ಯಾಯಾಲಯದಲ್ಲಿ ಮದ್ಯಪಾನ ಮಾಡುತ್ತಿರುವ ದೃಶ್ಯ ಸೃಷ್ಟಿಸಿ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ಕಪಿಲ್ ಮೇಲೆ ವಕೀಲರೊಬ್ಬರು ಎಫ್ಐಆರ್ ದಾಖಲಿಸಿದ್ದಾರೆ.ನ್ಯಾಯಾಲಯದಲ್ಲಿ ಮದ್ಯ ಸೇವನೆ ದೃಶ್ಯ ಸೃಷ್ಟಿಸಿದ್ದು ನ್ಯಾಯಾಂಗ...

ಈ ದಿನದ ಪ್ರಮುಖ ಸುದ್ದಿಗಳು..!

1.ಪಾಕ್ ಮೇಲೆ ಕಣ್ಣಿಡಬೇಕೆಂದ ಕಮಲಾ ಹ್ಯಾರಿಸ್ ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದ್ದು ಈ ಬಗ್ಗೆ ಸೂಕ್ಷ್ಮ ವಾಗಿ ಗಮನಿಸಬೇಕು ಅಂತ ಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ನಿನ್ನೆ ಅಮೆರಿಕಾದಲ್ಲಿ ಮೋದಿ, ಕಮಲಾ ಹ್ಯಾರಿಸ್ ಮತ್ತು ಅವರ ನಿಯೋಗವನ್ನು ಭೇಟಿ ಮಾಡಿದ್ದರು. ಈ ವೇಳೆ ಆಫ್ಘಾನಿಸ್ತಾನದ ಸದ್ಯದ ಪರಿಸ್ಥಿತಿ, ತಾಲಿಬಾನ್ ಆಡಳಿತ ಸೇರಿದಂತೆ ಉಭಯ...

ಮಹಿಳೆಯರಿಗೆ ಹೆದರಿ ದೇಶ ಬಿಟ್ಟು ಹೋಗಿದ್ದ ಬಾಲಿವುಡ್ ಗ್ಲಾಮರ್ ಗೊಂಬೆ…!

www.karnatakatv.net: ಬಾಲಿವುಡ್ ನ ಮರ್ಡರ್ ಚಿತ್ರದಲ್ಲಿ ಬೋಲ್ಡ್ ಆಗಿ ನಟಿಸಿದ್ದ ಮಲ್ಲಿಕಾ ಶೆರಾವತ್ ಪಡ್ಡೇ ಹೈಕಳ ಕನಸಿನ ರಾಣಿಯಾಗಿ ಮೆರೆದಿದ್ರು. ತಮ್ಮ ಬೆಡಗು ಬಿನ್ನಾಣಗಳಿಂದಲೇ ಚಿತ್ರರಂಗದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿರೋ ಮಲ್ಲಿಕಾ ಅದ್ಯಾಕೋ ಕೆಲ ವರ್ಷಗಳಿಂದ ನಟನೆಗೆ ಬ್ರೇಕ್ ನೀಡಿದ್ರು. ಬ್ಯಾಕ್ ಟು ಬ್ಯಾಕ್ ಹಿಟ್ ಚಿತ್ರಗಳಲ್ಲಿ ನಟಿಸ್ತಿದ್ದ ಮಲ್ಲಿಕಾ ಇದ್ದಕ್ಕಿದ್ದಂತೆ ದೇಶವನ್ನೇ...

ಈ ದಿನದ ಪ್ರಮುಖ ಸುದ್ದಿಗಳು..!

1. ಪಾಕ್ ಗೆ 50 ಲಕ್ಷ ಚೀನಾ ಸಿಬ್ಬಂದಿ…!ಸಮರ್ಪಕ ಆರೋಗ್ಯ ಸೇವೆಗಾಗಿ ಇನ್ನು 3 ವರ್ಷಗಳಲ್ಲಿ ಚೀನಾದ 5 ಮಿಲಿಯನ್ ಸಿಬ್ಬಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಇನ್ನು ದೇಶದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸೋ ನಿಟ್ಟಿನಲ್ಲಿ ಪಾಕಿಸ್ತಾನ ಈಗಾಗಲೇ ಚೀನಾ ಜೊತೆ ಒಪ್ಪಂದ ಮಾಡಿಕೊಂಡಿದ್ದು. ಚೀನಾದಲ್ಲಿನ ಮೆಡಿಕಲ್ ವಿವಿಗಳು, ಸಂಶೋಧನಾ ಸಂಸ್ಥೆ ಮತ್ತು ಜೈವಿಕ ತಂತ್ರಜ್ಞಾನ...

‘ಪುಕ್ಸಟ್ಟೆ ಲೈಫು’ ಪ್ರೀಮಿಯರ್ ಶೋನಲ್ಲಿ ಸಂಚಾರಿ ವಿಜಯ್….!

www.karnatakatv.net:ರಾಷ್ಟ್ರಪ್ರಶಸ್ತಿ ವಿಜೇತ ದಿವಂಗತ ನಟ ಸಂಚಾರಿ ವಿಜಯ್ ನಟನೆಯ ಸ್ಯಾಂಡಲ್ ವುಡ್ ನ ಪುಕ್ಸಟ್ಟೆ ಲೈಫು ಸಿನಿಮಾದ ಪ್ರೀಮಿಯರ್ ಶೋ ಇಂದು ಮೈಸೂರಲ್ಲಿ ನಡೆಯಿತು. ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರೋ ನಟನನ್ನು ಮಿಸ್ ಮಾಡಿಕೊಳ್ತಿರೋ ಚಿತ್ರ ತಂಡ ನಟ ಸಂಚಾರಿ ವಿಜಯ್ ಗೆಂದೇ ಪ್ರತ್ಯೇಕ ಆಸನ ಮೀಸಲಿಟ್ಟಿತ್ತು. ಅಷ್ಟೇ ಅಲ್ಲದೆ ಸೀಟ್ ಮೇಲೆ ಸಂಚಾರಿ...

ಈ ದಿನದ ಪ್ರಮುಖ ಸುದ್ಧಿಗಳು

1.ಹೆಣ್ಣು ಮಕ್ಕಳ ಮೇಲೆ ದ್ವೇಷವೇಕೆ...? ಅಫ್ಘಾನಿಸ್ತಾನದಲ್ಲಿ ಹೆಣ್ಣುಮಕ್ಕಳು ಆದಷ್ಟು ಬೇಗ ಶಾಲೆಗೆ ಮರಳಲು ಅವಕಾಶ ನೀಡ್ತೀವಿ ಅಂತ ತಾಲಿಬಾನ್ ಹೊಸ  ವರಸೆ ತೆಗೆದಿದೆ. ಕಳೆದ ವಾರ ಶಾಲೆಗಳನ್ನು ಪುನಾರಂಭಿಸಿದ ತಾಲಿಬಾನ್ ಕೇವಲ ಪುರುಷ ಶಿಕ್ಷಕರು ಮತ್ತು ಬಾಲಕರಿಗೆ ಮಾತ್ರ ಶಾಲೆಗೆ ಪ್ರವೇಶಾತಿ ಅವಕಾಸ ಕಲ್ಪಿಸಿತ್ತು. ಆದ್ರೆ  ಮಹಿಳಾ ವ್ಯವಹಾರಗಳ ಸಚಿವಾಲಯವನ್ನೇ ಬಂದ್ ಮಾಡಿರುವ  ಬಗ್ಗೆ  ತಾಲಿಬಾನ್...

ಸ್ಯಾಂಡಲ್ ವುಡ್ ಗೆ ಶೀಘ್ರವೇ ಸರ್ಕಾರ ಗುಡ್ ನ್ಯೂಸ್…!

www.karnatakatv.net :ಸಿನಿಮಾ ಥಿಯೇಟರ್ ಗಳಲ್ಲಿ ಶೇ.100ರಷ್ಟು ಆಸನ ಭರ್ತಿ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಕೋವಿಡ್ ಹರಡೋ ಭೀತಿಯಿಂದಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಲುವಾಗಿ ಶೇ. 50ರಷ್ಟು ಆಸನಗಳ ಭರ್ತಿಗೆ ಮಾತ್ರ ಸರ್ಕಾರ ಆದೇಶ ನೀಡಿದೆ. ಚಿತ್ರರಂಗಕ್ಕೆ ಕೋವಿಡ್ ತಂದಿಟ್ಟಿರೋ ಸಮಸ್ಯೆ ಒಂದೆರಡಲ್ಲ. ಒಂದೆಡೆ ಶೂಟಿಂಗ್ ಗೆ ನಿರ್ಬಂಧ ಹೇರಿದ್ರೆ, ಮತ್ತೊಂದೆಡೆ ಥಿಯೇಟರ್ ಗಳಲ್ಲಿ ಪ್ರೇಕ್ಷಕರ...

ಶಾರುಖ್ ಖಾನ್ ಸಿನಿಮಾದಿಂದ ಮೋಸ- ಸುಪ್ರೀಂ ಕೋರ್ಟ್ ದಂಡ..!

www.karnatakatv.net: 2017ರಲ್ಲಿ ತೆರೆ ಕಂಡಿದ್ದ ಬಾಲಿವುಡ್ ಚಿತ್ರ ಜಬ್ರಾ ಫ್ಯಾನ್ ಅಭಿಮಾನಿಗಳಲ್ಲಿ ಸಾಕಷ್ಟು ಕ್ಯೂರಿಯಾಸಿಟಿ ಮೂಡಿಸಿತ್ತು. ಈ ಚಿತ್ರದಲ್ಲಿ ಶಾರುಖ್ ಖಾನ್ ಸಣಕಲು ದೇಹದ ಸಾಮಾನ್ಯ ಅಭಿಮಾನಿಯಾಗಿ ಕಾಣಿಸಿಕೊಂಡಿದ್ರು. ಚಿತ್ರ ರಿಲೀಸ್ ಆಗೋ ಮುನ್ನ ಬಿಡುಗಡೆಯಾಗಿದ್ದ ಟೈಟಲ್ ಸಾಂಗ್ ನೋಡಿ ಶಾರೂಖ್ ಅಭಿಮಾನಿಗಳು ವಾರೆವ್ಹಾ ಅಂದಿದ್ರು. ಅಷ್ಟರಮಟ್ಟಿಗೆ ಡಿಫರೆಂಟ್ ಆಗಿ ಶಾರೂಖ್ ಈ ಸಾಂಗ್...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img