Tuesday, June 23, 2026

ಸಿನಿಮಾ

ದರ್ಶನ್ ವಿರುದ್ಧ ಹಲ್ಲೆ ಆರೋಪ : ಹೋಟೆಲ್ ಮಾಲೀಕ ಹೇಳಿದ್ದೇನು..?

www.karnatakatv.net : ಮೈಸೂರು : ಹೋಟೆಲ್ ಸಿಬ್ಬಂದಿ ಮೇಲೆ ಡಿ ಬಾಸ್ ದರ್ಶನ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಿ ಸಂದೇಶ್ ಪ್ರಿನ್ಸ್ ಹೋಟೆಲ್ ಮಾಲೀಕ ಸಂದೇಶ್ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಹೋಟೆಲ್ ಸಿಬ್ಬಂದಿ ಮೇಲೆ ಬೈದಿದ್ದಾರೆ ಆದ್ರೆ, ಹಲ್ಲೆ ಮಾಡಿಲ್ಲ. ಹಲ್ಲೆ ಮಾಡಿದ ಆರೋಪ ಸುಳ್ಳು ಎಂದು ಸಂದೇಶ್ ಸ್ಪಷ್ಟನೆ ನೀಡಿದ್ದಾರೆ.....

“ದಲಿತ ಸಪ್ಲೈಯರ್ ಮೇಲೆ ಹಲ್ಲೆ” ದರ್ಶನ್ ವಿರುದ್ಧ ಗಂಭೀರ ಆರೋಪ

www.karnatakatv.net : ಬೆಂಗಳೂರು : 25 ಕೋಟಿ ಲೋನ್ ಸ್ಟೋರಿ ಮರೆಯಾಗುವ ಮುನ್ನವೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮತ್ತೊಂದು ಚಾಲೆಂಜ್ ಎದುರಾಗಿದೆ. ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್ ನಲ್ಲಿ ದಲಿತ ಸಪ್ಲೈಯರ್ ಮೇಲೆ ದರ್ಶನ್  ಹಲ್ಲೆ ಮಾಡಿದ್ದಾರೆ ಎಂದು ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸರು ದಲಿತ ಸಪ್ಲೈಯರ್ ಪರ...

ಚಿತ್ರಿಕರಣಕ್ಕೆ ಸಿದ್ದವಾಗಲಿದೆ ಗಂಗೂಲಿ ಜೀವನ

ಈಗಿನ ಕಾಲದಲ್ಲಿ ಏನೇ ಇದ್ದರು ಜೀವನಾಧಾರಿತ ಸಿನೆಮಾಗಳು, ಈಗಾಗಲೆ ಕ್ರಿಕೆಟಿಗರ ಜೀವನಾಧಾರಿತ ಚಿತ್ರವು ತೆರೆಕಂಡಿದೆ  ಹಾಗೆ ಸದ್ಯದಲ್ಲಿ ಗಂಗೂಲಿಯವರ ಚಿತ್ರವು ತೆರೆಗೆ ಬರಲು ಸಿದ್ದವಾಗಿದೆ . ಈ ಚಿತ್ರಕ್ಕೆ ಗಂಗೂಲಿಯವರು ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಇನ್ನೂ ನಿರ್ದೇಶಕರು ಯಾರು ಎಂದು ನಿರ್ಧಾರವಾಗಿಲ್ಲ ಎಂದು ತಿಳಿಸಿದ್ದಾರೆ. ಇನ್ನೂ ಗಂಗೂಲಿಯವರ ಚಿತ್ರಣವನ್ನು ಬಾಲಿವುಡ್ ನಲ್ಲಿ ರಣಭೀರ್ ಅವರೆ...

ಸಿನಿಮಾ ಬಿಡುಗಡೆ ಮಾಡುವ ಬಗ್ಗೆ ಏನಂತಾರೆ ಕನ್ನಟದ ಸ್ಟಾರ್ಸ್ ಗಳು

www.karnatakatv.net ಬೆಂಗಳೂರು: ಕೊರೊನಾ ಮಹಾಮಾರಿಯ ಅವಾಂತರಗಳು ಒಂದೆರಡಲ್ಲ. ಸಿನಿಮಾ ರಂಗಕ್ಕೆ ಅದರ ಬಿಸಿ ಎಷ್ಟರ ಮಟ್ಟಿಗೆ ತಾಗಿದೆ ಎಂದರೆ ಬಹು ಕೋಟಿ ವೆಚ್ಚದ ಸಾಲು ಸಾಲು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿ ನಿಂತಿವೆ. ಗಣೇಶ್, ದಿಗಂತ್ ಸಿನಿಮಾಗಳು ತೆರೆಗೆ ಬರಲು ರೆಡಿಯಾಗಿವೆ. ಇತ್ತ ಬಹು ನಿರೀಕ್ಷಿತ ಬಹುಭಾಷಾ ಚಿತ್ರ ಕೆಜಿಎಫ್2 ಥಿಯೇಟರ್ ಗಳು ಓಪನ್ ಆಗ್ಲಿ...

ನಾನ್ಯಾಕೆ ಕ್ಷಮೆ ಕೇಳಲಿ – ರಾಕ್ ಲೈನ್

www.karnatakatv.net ಬೆಂಗಳೂರು:  ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ನಡೆಯುತ್ತಿರುವ ಜುಗಲ್ ಬಂದಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸುಮಲತಾ ಪರ ಬ್ಯಾಟಿಂಗ್ ಮಾಡಿದ್ದರು. ಇಂದು ಕುಮಾರಸ್ವಾಮಿ ಅವರ ಬೆಂಬಲಿಗರು ಕ್ಷಮೆ ಕೇಳುವಂತೆ ಆಗ್ರಹಿಸಿ ವೆಂಕಟೇಶ್ ಮನೆ ಮುಂದೆ ಮುತ್ತಿಗೆ ಹಾಕಿದ್ದರು. ಅದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ರಾಕ್ ಲೈನ್ ನಾನು ಯಾರಿಗೆ...

ಹೆಚ್ಡಿಕೆ ಅವಮಾನ ಮಾಡಿದ್ದು ನಿಜ – ದೊಡ್ಡಣ್ಣ ಪ್ರತಿಕ್ರಿಕೆ

www.karnatakatv.net ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ನಡುವೆ ನಡೆಯುತ್ತಿರುವ ವಾಗ್ಯುದ್ಧದ ಬಗ್ಗೆ ಹಿರಿಯ ಚಿತ್ರನಟ ದೊಡ್ಡಣ್ಣ ಪ್ರತಿಕ್ರಿಯಿಸಿದ್ದಾರೆ. ಅಂಬರೀಶ್ ಅವರ ಸ್ಮಾರಕ ನಿರ್ಮಾಣದ ಮನವಿಯನ್ನು ಕುಮಾರಸ್ವಾಮಿ ಅವರ ಬಳಿ ತಗೊಂಡು ಹೋದಾಗ ಅವರು ಪೇಪರ್ ಗಳನ್ನ ನನ್ನ ಮುಖಕ್ಕೆ ಎಸೆದಿದ್ದು ನಿಜ. ಯಾವನ್ರೀ...

ಶಾರುಖ್ ಖಾನ್ ಫುಲ್ ಟ್ರೋಲ್. ಕಾರಣ ಏನ್ ಗೊತ್ತಾ?

www.karnatakatv.net: ದೆಹಲಿ: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಜುಲೈ 7ರಂದು ವಿಧಿವಶರಾಗಿದ್ದಾರೆ. ತಮ್ಮ 98ನೇ ವಯಸ್ಸಿನಲ್ಲಿ ಹಸುನೀಗಿದ್ದ ನಟನಿಗೆ ಬಾಲಿವುಡ್ ಕಂಬನಿ ಮಿಡಿದಿತ್ತು. ದಿಲೀಪ್ ಕುಮಾರ್ ಸ್ವಗೃಹ ದೆಹಲಿಯ ಬಾಂದ್ರಾದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಂಸ್ಕಾರಕ್ಕೆ ಬಂದ ಬಾಲಿವುಡ್ ಬಾದ್ಶಾ ಶಾರುಖ್ ಖಾನ್ ಸನ್ ಗ್ಲಾಸ್ ಧರಿಸಿದ್ದರು....

ಇಹಲೋಕ ತ್ಯಜಿಸಿದ ನಟ ದುನಿಯಾ ವಿಜಯ್ ತಾಯಿ

www.karnatakatv.net: ಬೆಂಗಳೂರು: ಕನ್ನಡ ಚಿತ್ರರಂಗದ ಯಶಸ್ವೀ ನಟ ದುನಿಯಾ ವಿಜಯ್ ತಾಯಿ ವಿಧಿವಶರಾಗಿದ್ದಾರೆ. ವಿಜಯ್ ಜೀವನದ ಏಳು-ಬೀಳುಗಳಲ್ಲಿ ಜೊತೆಗಿದ್ದು ಧೈರ್ಯ ತುಂಬಿದ್ದ ತಾಯಿ ಇಂದು ಹಸುನೀಗಿದ್ದಾರೆ. ನನ್ನ ತಾಯಿ ಅವರ ಕೊನೇ ದಿನಗಳನ್ನ ಎಣಿಸುತ್ತಿದ್ದಾರೆ ಎಂದು ವಿಜಯ್ ಹೇಳಿದ್ದರು. ಸದ್ಯ ಕುಟುಂಬ ಕಂಬನಿ ಮಿಡಿದಿದೆ. https://www.youtube.com/watch?v=vLeooVhP9iI https://www.youtube.com/watch?v=YE2eYvz4S1Q https://www.youtube.com/watch?v=Zm3E7tFEB20

ಹಾಲಿವುಡ್ ಪ್ರಾಶಸ್ತಿ ಪಡೆದ ಕನ್ನಡ ನಟಿ ಹರಿಪ್ರಿಯಾ

www.karnatakatv.net ಹಾಲಿವುಡ್: ಕರ್ನಟಕ: ಸದ್ಯ ಸ್ಯಾಂಡಲ್ ವುಡ್ನ ಬಹು ಬೇಡಿಕೆಯ ಹಾಗೂ ಪ್ರತಿಭಾವಂತ ನಟಿ ಹರಿಪ್ರಿಯಾ ಅವರಿಗೆ ಶ್ರೆಷ್ಟ ನಟಿ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಕನ್ನಡದ ಮತ್ತೊಂದು ಚಿತ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಹರಿಪ್ರಿಯಾ ಅಭಿನಯಿಸಿರುವ ಅಮೃತಮತಿ ಚಿತ್ರಕ್ಕೆ ಈ ಹೆಗ್ಗಳಿಕೆ ಸಿಕ್ಕಿದ್ದು ಮೊದಲು ಅಟ್ಲಾಂಟ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ವಿದೇಶೀ...

ಸಿನಿರಂಗಕ್ಕೆ ಇನ್ನೆಷ್ಟು ದಿನ ಕೊರೊನಾ ಸಂಕಷ್ಟ

www.karnatakatv.net : ಯಶ್: ಕೆಜಿಎಫ್: ಇಡೀ ದೇಶವೇ ಕೊರೊನಾ ಅಟ್ಟಹಾಸಕ್ಕೆ ನಲುಗಿದೆ. ವ್ಯಾಪಾರ ವಹಿವಾಟುಗಳು ನಿಂತು ಆರ್ಥಿಕ ಸಂಕಷ್ಟ ಎದುರಾಗಿದೆ. ಕನ್ನಡ ಚಿತ್ರರಂಗ ಇದಕ್ಕೆ ಹೊರತಾಗಿಲ್ಲ. ಕನ್ನಡದಲ್ಲಿ ಸಾಲು ಸಾಲು ಚಿತ್ರಗಳು ಸೆಟ್ಟೇರುತ್ತಿವೆ. ಬಹು ಕೋಟಿ ವೆಚ್ಚದ ಬಹು ನಿರೀಕ್ಷಿತ ಚಿತ್ರ ಕೆಜಿ ಎಫ್ ಸೇರಿದಂತೆ ಹಲವು ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ....
- Advertisement -spot_img

Latest News

ತಾಯಿಯಾಗುತ್ತಿರುವ ಖುಷಿಯಲ್ಲಿ ನಟಿ ಸಮಂತಾ: ದಂಪತಿಯನ್ನು ಮನೆಗೆ ಕರೆದು ಸತ್ಕರಿಸಿದ ನಟ ಚಿರಂಜೀವಿ

Tollywood: ನಟಿ ಸಮಂತಾ ತಾಯಿಯಾಗುತ್ತಿದ್ದು, ಮಾ ಇಂಟಿ ಬಂಗಾರಂ ಸಿನಿಮಾ ನಿರ್ದೇಶಕಿ ನಂದಿನಿ ಈ ವಿಷಯ ಖಚಿತಪಡಿಸಿದ್ದಾರೆ. ಆದರೆ ಸಮಂತಾ ಈ ಬಗ್ಗೆ ಎಲ್ಲಿಯೂ ಸ್ಪಷ್ಟನೆ...
- Advertisement -spot_img