Monday, June 22, 2026

ಸಿನಿಮಾ

ಪವರ್ ಸ್ಟಾರ್ ಮುಂದಿನ ಚಿತ್ರದ ಟೈಟಲ್ ಲಾಂಚ್…

www.karnatakatv.net: ಸಿನಿಮಾ: ಬೆಂಗಳೂರು- ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ 31ನೇ ಚಿತ್ರದ ಟೈಟಲ್ ಲಾಂಚ್ ಆಗಿದೆ. ಇದರೊಂದಿಗೆ ಚಿತ್ರ ತಂಡವು ಫಸ್ಟ್ ಲುಕ್ ಕೂಡಾ ಬಿಡುಗಡೆ ಮಾಡಿದೆ. ಪುನೀತ್ ಅಭಿನಯದ ಹೊಸ ಚಿತ್ರದ ಹೆಸರು 'ದ್ವಿತ್ವ' ಈಗ ಹೆಚ್ಚು ಸದ್ದು ಮಾಡ್ತಿದೆ. ಚಿತ್ರದ ಫಸ್ಟ್ ಲುಕ್ ಹೊರ ಬೀಳುತ್ತಿದ್ದಂತೆ...

ಸಂಪ್ರದಾಯಗಳನ್ನ ಮೀರಿ- ಪತಿಯ ಅಂತ್ಯಸಂಸ್ಕಾರ ನೆರವೇರಿಸಿದ ಮಂದಿರಾ ಬೇಡಿ..!

www.karnatakatv.net:- ಸಿನಿಮಾ- ನಟಿ ಮಂದಿರಾಬೇಡಿ ಪತಿಯ ಸಾವಿನ ವೇಳೆ ತೆಗೆದುಕೊಂಡ ನಿರ್ಧಾರ, ಇದೀಗ ಎಲ್ಲರ ಚರ್ಚೆಗೆ ಗ್ರಾಸವಾಗಿದೆ. ಮಂದಿರಾಬೇಡಿ ಪತಿ ಚಲನಚಿತ್ರ ನಿರ್ದೇಶಕ ರಾಜ್ ಕೌಶಲ್ ಹೃದಯಾಘಾತದಿಂದ ಸಾವನ್ನಪ್ಪಿದ್ರು. ಅವರ ಅಗಲಿಕೆ ಈ ಕುಟುಂಬಕ್ಕೆ ತೀರದ ಆಘಾತ ಉಂಟು ಮಾಡಿದೆ. ಇದೀಗ ಮಂದಿರಾ ಬೇಡಿ ಎಲ್ಲಾ ಸಂಪ್ರದಾಯಗಳನ್ನ ಮೀರಿ, ತಾವೇ ತಮ್ಮ ಪತಿಯ ಅಂತ್ಯಸಂಸ್ಕಾರವನ್ನ...

ನಾಸಿರುದ್ದೀನ್ ಶಾಗೆ ನ್ಯುಮೋನಿಯಾ- ಆಸ್ಪತ್ರೆಗೆ ದಾಖಲು

www.karnatakatv.net: ಸಿನಿಮಾ: ಬಾಲಿವುಡ್ ಹಿರಿಯ ನಟ ನಾಸಿರುದ್ದೀನ್ ಶಾ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾ ಅವರ ಶ್ವಾಸಕೋಶದಲ್ಲಿ ಒಂದು ಪ್ಯಾಚ್ ಕಂಡು ಬಂದಿದೆ. ಹೀಗಾಗಿ, ಅವರನ್ನು ಕೂಡಲೇ ಮುಂಬೈನ ಹಿಂದೂಜ ಆಸ್ಪತ್ರೆಗೆ ಸೇರಿಸಬೇಕಾಯ್ತು. ಶಾ ಅವರನ್ನು 2 ದಿನಗಳ ಕಾಲ ಮೆಡಿಕಲ್ ಅಬ್ಸರ್ವೇಷನ್ ನಲ್ಲಿ ಇಡಬೇಕೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಅವರ ಆರೋಗ್ಯ...

ಬರ್ತ್ ಡೇಗೆ ಬ್ರೇಕ್ ಹಾಕಿದ ಗೋಲ್ಡನ್ ಸ್ಟಾರ್…

www.karnatakatv.net: ಸಿನಿಮಾ- ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಈ ಬಾರಿ ತಮ್ಮ ಹುಟ್ಟು ಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ್ದಾರೆ. ಜುಲೈ-02ರಂದು ಗೋಲ್ಡನ್ ಸ್ಟಾರ್ ಗಣೇಷ್ ಬರ್ತಡೇ ಇದ್ದು, ಅವರು ಪ್ರತೀ ವರ್ಷ ತಮ್ಮ ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸುತ್ತಿದ್ರು. ಆದ್ರೆ, ಈ ಬಾರಿ ಕೊರೊನಾದಿಂದಾಗಿ ಹುಟ್ಟು ಹಬ್ಬಕ್ಕೆ ಬ್ರೇಕ್ ಹಾಕಿದ್ದಾರೆ. ಈ ಕುರಿತು ಗಣೇಶ್...

ರಾಹುಲ್ ಗಾಂಧಿಯನ್ನ ಹೊಗಳಿದ ರಮ್ಯಾ…

www.karnatakatv.net: ಸಿನಿಮಾ: ನಟಿ ರಮ್ಯಾ ಬಹಳ ಹಿಂದೆ ನಡೆದಿದ್ದ ಘಟನೆಯನೆಲ್ಲಾ ಇದೀಗ ನೆನಪಿಸಿಕೊಂಡಿದ್ದಾರೆ. ತಮ್ಮ ಇನ್ ಸ್ಟಾಗ್ರಾಮ್ ಪೇಜ್ ನಲ್ಲಿ ವಿವರವಾಗಿ ಬರೆದಿದ್ದಾರೆ..‘ಕಾಂಗ್ರೆಸ್​ನ ಕೆಲವು ಮಾಜಿ ಸಂಸದರು, ಅಂದಿನ ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿ ಜೊತೆ ಜರ್ಮನಿ ಪ್ರವಾಸಕ್ಕೆ ತೆರಳಿದ್ವಿ.. ಒಂದು ದಿನ ಬರ್ಲಿನ್​ನ ಒಂದು ಮ್ಯೂಸಿಯಂಗೆ ಭೇಟಿ ನೀಡಿದ್ದೆವು. ಅಲ್ಲಿನ ರಾಜಕಾರಣಿಗಳು ನಮಗೆ...

ಬಿಗ್ ಬಾಸ್ ಮನೆಯಲ್ಲಿ ಭೂತ..?

www.karnatakatv.net: ಸಿನಿಮಾ- ಬಿಗ್ ಬಾಸ್ ಮನೆಯಲ್ಲಿ ವಿಚಿತ್ರ ಶಕ್ತಿ ಇದೆಯಾ..? ಹೀಗೊಂದು ಚರ್ಚೆಯನ್ನು ಶಮಂತ್ ಹುಟ್ಟು ಹಾಕಿದ್ದಾರೆ. ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್ 8ರ 2ನೇ ಇನ್ನಿಂಗ್ಸ್‍ನ ಮೊದಲ ದಿನ ನಡೆದ ಭಯಾನಕ ಅನುಭವವನ್ನ ಶಮಂತ್ ಹೇಳಿಕೊಂಡಿದ್ದಾರೆ. "ನಾನು ಬೆಡ್ ರೂಂಗೆ ಹೋದೆ, ಕ್ಯಾಪ್ಟನ್ ರೂಂನಲ್ಲಿ ವಿಚಿತ್ರ ಆಕೃತಿಯೊಂದು ಹಾದು ಹೋಯ್ತು....

ಲಡಾಖ್ ನಲ್ಲಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್..

www.karnatakatv.net- ಸಿನಿಮಾ- ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ದಂಪತಿ ವಿವಾಹವಾದ ಬಳಿಕ ಮಾಲ್ಡೀವ್ಸ್ ಹೋಗಿ ಬಂದಿದ್ರು. ಕೋವಿಡ್ ನಿಂದ ಚೇತರಿಸಿಕೊಂಡ ನಂತರ ಇದೀಗ ಈ ಸೆಲೆಬ್ರಿಟಿ ಜೋಡಿ ಲಡಾಖ್ ನಲ್ಲಿ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ತಮ್ಮ ಲಡಾಖ್ ಪ್ರವಾಸದ ಫೋಟೋಸ್ ಗಳನ್ನ ತಮ್ಮ ಇನ್‍ಸ್ಟಾಗ್ರಾಂ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ. ಈ ಜೋಡಿ ಸದ್ಯ...

ಬಿಗ್ ಬಿಗೆ ಫಾದರ್ಸ್ ಡೇ ಗಿಫ್ಟ್ ನೀಡಿದ ರಶ್ಮಿಕಾ…

www.karnatakatv.net: ಸಿನಿಮಾ- ರಶ್ಮಿಕಾ ಮಂದಣ್ಣ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ, ಕನ್ನಡದಲ್ಲಿ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಎಂಟ್ರಿ ಕೊಟ್ಟು ಸಕ್ಸಸ್ ಕಂಡು, ಬಳಿಕ ತೆಲುಗು, ತಮಿಳು ಚಿತ್ರಗಳಲ್ಲಿ ನಟಿಸಿ ಅಲ್ಲೂ ಸಹ ಗೆಲುವು ಕಂಡುಕೊಂಡ ನಟಿ. ಇದೀಗ ಬಾಲಿವುಡ್ ಅಂಗಳಕ್ಕೆ ಲಗ್ಗೆ ಇಟ್ಟಿರುವ ಈ ಬೆಡಗಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್‍ರ...

ಬುಧವಾರದಿಂದ ಬಿಗ್ ಬಾಸ್ ಸೀಸನ್-8ರ 2ನೇ ಇನ್ನಿಂಗ್ಸ್

www.karnatakatv.net: ಸಿನಿಮಾ- ಬಿಗ್ ಬಾಸ್ ಪ್ರಿಯರಿಗೆ ಸಿಹಿ ಸುದ್ದಿ..ಲಾಕ್ ಡೌನ್ ನಿಂದ ಅರ್ಧಕ್ಕೆ ನಿಂತಿದ್ದ ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್ 8ನೇ ಸೀಸನ್ ಮತ್ತೆ ಆರಂಭವಾಗಲಿದೆ. 100 ದಿನಗಳು ನಡೆಯಬೇಕಾಗಿದ್ದ ಕಾರ್ಯಕ್ರಮ ಕೊರೋನಾದಿಂದಾಗಿ ಇದೇ ಮೊದಲ ಬಾರಿಗೆ 72 ದಿನಕ್ಕೆ ಅಂತ್ಯಗೊಂಡಿತ್ತು. ಇದೀಗ ಇದೇ ಸೀಸನ್ ಮತ್ತೆ ಶುರುವಾಗಲಿದ್ದು ಹೊಸದಾಗಿ ಆರಂಭಿಸಲು...

ಬದುಕಿನ ಸಂಚಾರ ನಿಲ್ಲಿಸಿದ ನಟ ಸಂಚಾರಿ ವಿಜಯ್

www.karnatakatv.net : ಬೆಂಗಳೂರು : ಚಿಕಿತ್ಸೆ ಫಲಕಾರಿಯಾಗದೆ ಬ್ರೈನ್ ಡೆಟ್ ಆದ ಇನ್ನೆಲೆ ನಟ ಸಂಚಾರಿ ವಿಜಯ್ ದೇಹ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಈ ಮೂಲಕ ನಟ ಸಂಚಾರಿ ವಿಜಯ್ ಬದುಕಿನ ಸಂಚಾರ ಮುಗಿಸಿದ್ದಾರೆ. ಅಪಘಾತದಿಂದ ತೀವ್ರ ಗಾಯಗೊಂಡಿದ್ದ ನಟ ವಿಜಯ್ರನ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿತ್ತು. ವೈದ್ಯರು ಸಾಕಷ್ಟು ಪ್ರಯತ್ನಪಟ್ಟರು...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img