Monday, June 22, 2026

ಸಿನಿಮಾ

ಕನ್ನಡ ‘ಬಿಗ್ ಬಾಸ್’ ಹೌಸ್ ಗೆ ಎಂಟ್ರಿ ಕೊಡಲಿದ್ದಾರಂತೆ ‘ಆ’ ರಾಜಕಾರಣಿ….? ಕಿಚ್ಚನಿಗೂ ಪರಿಚಯ ಇದ್ದಾರಂತೆ ಅವರು…!

ಕನ್ನಡ ಕಿರುತೆರೆ ಲೋಕದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಶುರುವಾಗೋದಿಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದೆ. ಇದೇ ಭಾನುವಾರದಂದು ಅದ್ಧೂರಿಯಾಗಿ ಕಿಚ್ಚ ಸುದೀಪ್ ಸಾರಥ್ಯದಲ್ಲಿ ಬಿಗ್ ಬಾಸ್ ಶುರುವಾಗ್ತಿದೆ, ಈಗಾಗ್ಲೇ ಕೆಲವೊಂದಷ್ಟು ಸಂಭಾವ್ಯ ಪಟ್ಟಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಟಿಕ್ ಟಾಕ್ ಸ್ಟಾರ್ಸ್, ಕಿರುತೆರೆ ಸ್ಟಾರ್ಸ್, ಸಿಂಗರ್ ಹೀಗೆ ವಿವಿಧ ವಿಭಾಗದ ಕಲಾವಿದರ...

ಮಾಲಿವುಡ್ ಗೆ ಎಂಟ್ರಿ‌ ಕೊಟ್ಟ ಶ್ರೀಮನ್ನಾರಾಯಣನ ಬೆಡಗಿ… ನಿವೀನ್ ಪೌಳಿ ಜೊತೆ ಶಾನ್ವಿ ಶ್ರೀವಾಸ್ತವ್ ಡ್ಯುಯೇಟ್….!

ಟಾಲಿವುಡ್ ಮೂಲಕ‌ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಚೆಲುವೆ ಶಾನ್ವಿ ಶ್ರೀವಾಸ್ತವ್. ಬಳಿಕ ಕನ್ನಡ ಸಿನಿಮಾ ಇಂಡಸ್ಟ್ರೀಗೆ ಪಾದಾರ್ಪಣೆ ಮಾಡಿ ಉಪೇಂದ್ರ, ದರ್ಶನ್, ಯಶ್, ರಕ್ಷಿತ್, ಗಣೇಶ್ ಸೇರಿದಂತೆ ಹಲವು ಸ್ಟಾರ್ ಹೀರೋಗಳ ಜೊತೆ ಮಿಂಚಿದ ಈ ಬ್ಯೂಟಿ‌ ಸದ್ಯ ಕನ್ನಡದ ಬ್ಯುಸಿಯೆಸ್ಟ್ ನಟಿ. ಇದೀಗ ಶಾನ್ವಿ ಮಾಲಿವುಡ್ ಇಂಡಸ್ಟ್ರೀಗೂ ಎಂಟ್ರಿ ಕೊಟ್ಟಿದ್ದಾರೆ. ಮೊದಲ ಬಾರಿಗೆ...

ಅಪ್ಪು ಡೈಲಾಗ್ ಹೇಳಿದ್ರೆ ಹಾವಳಿ…ಸ್ಟೆಪ್ ಹಾಕಿದ್ರೆ ದೀಪಾವಳಿ…ಹೇಗಿದೆ ನೋಡಿ ‘ಯುವರತ್ನ’ನ ಮತ್ತೊಂದು ಟ್ರ್ಯಾಕು..?

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಸಂತೋಷ್ ಆನಂದ್ ರಾಮ್ ಕಾಂಬಿನೇಷನ ಯುವರತ್ನ ಸಿನಿಮಾ ರಿಲೀಸ್ ಗೂ ಮೊದ್ಲೇ ಸಖತ್ ಹವಾ ಎಬ್ಬಿಸ್ತಿದೆ. ಈಗಾಗ್ಲೇ ಟೀಸರ್ ಹಾಗೂ ಪವರ್ ಆಫ್ ಯೂತ್ಸ್ ಸಾಂಗ್ ಮೂಲಕ ಕ್ರೇಜ್ ಸೃಷ್ಟಿಸಿರುವ ಯುವರತ್ನದ ಮತ್ತೊಂದು ಟ್ರ್ಯಾಕ್ ಬೊಂಬಾಟ್ ಆಗಿ ಮೂಡಿ ಬಂದಿದೆ. https://twitter.com/SanthoshAnand15/status/1364556576590192642?s=20 'ಊರಿಗೊಬ್ಬ ರಾಜ' ಎನ್ನುವ ಹಾಡಿನಲ್ಲಿ ಪವರ್...

ತುಪ್ಪದ ಬೆಡಗಿ ರಾಗಿಣಿಯಿಂದ ಅಭಿಮಾನಿಗಳಿಗೆ ಗುಡ್ ನ್ಯೂಸ್….

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಆರೋಪದಡಿ ಜೈಲು ಹಕ್ಕಿಯಾಗಿದ್ದ ನಟಿ ರಾಗಿಣಿ ದ್ವಿವೇದಿ ಜಮೀನಿನ ಮೇಲೆ ರಿಲೀಸ್ ಆಗಿದ್ದು, ಕುಟುಂಬದ ಜೊತೆ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಜೊತೆಗೆ ಡಿಲಿಷಿಯಸ್ ಕುಕ್ಕಿಂಗ್ ಮಾಡ್ತಾ ಆ ವಿಡಿಯೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡ್ತಾರೆ. ಇದೀಗ ನಟಿ ರಾಗಿಣಿ ಅಭಿಮಾನಿಗಳಿಗೆ ಸಖತ್ ಗುಡ್ ನ್ಯೂಸ್ ವೊಂದನ್ನು ಕೊಟ್ಟಿದ್ದಾರೆ. 'ಕರ್ವ-3'...

ಕನ್ನಡ ಬಿಗ್ ಬಾಸ್ ಸೀಸನ್-8ಕ್ಕೆ ದಿನಗಣನೆ… ‘ದೊಡ್ಮನೆ’ ಹೇಗಿದೆ‌ ನೋಡಿ…?

ಕನ್ನಡ ಬಿಗ್ ಬಾಸ್ ಸೀಸನ್ 8 ಶುರುವಾಗೋದಿಕ್ಕೆ ಇನ್ನೇನಿದ್ರೂ ದಿನಗಣನೆ ಬಾಕಿ ಇದೆ. ಇದೇ ತಿಂಗಳ 28ರಂದು ದೊಡ್ಮನೆ ಆಟ ಶುರುವಾಗ್ತಿದೆ. ಈಗಾಗ್ಲೇ ಬಿಗ್ ಮನೆಯಲ್ಲಿ ಎಲ್ಲಾ ತಯಾರಿ ನಡೆದಿದ್ದು, ಈ ಹಿಂದಿಗಿಂತ ಈ ಬಾರಿ ವಿಭಿನ್ನವಾಗಿ ರೆಡಿಯಾಗಿದೆ ಬಿಗ್ ಬಾಸ್ ಮನೆ. ದೊಡ್ಮನೆ ಕಿಚನ್ ಫೋಟೋವನ್ನು ಕಲರ್ಸ್ ಕನ್ನಡ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್...

ಜಗ್ಗೇಶ್ ವರ್ಸಸ್ ಜಗ್ಗುದಾದಾ ದರ್ಶನ್ ಫ್ಯಾನ್ಸ್ ಜೊತೆಗಿನ ವಿವಾದ ಅಂತ್ಯ….ಬಿಜೆಪಿಯಿಂದ ನವರಸ ನಾಯಕನಿಗೆ ಬಿಗ್ ಗಿಫ್ಟ್

ದರ್ಶನ್ ಫ್ಯಾನ್ಸ್ ಜೊತೆಗಿನ ವಿವಾದ ಸುಖಾಂತ್ಯ ಕಂಡ ಬೆನ್ನಲ್ಲೇ ನವರಸ ನಾಯಕ ಜಗ್ಗೇಶ್ ಗೆ ಬಿಜೆಪಿ ಕಡೆಯಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ. ಬಿಜೆಪಿ ಉಸ್ತುವಾರಿಗಳ ಪೈಕಿ ಓರ್ವರಾಗಿ ಜಗ್ಗೇಶ್ ನೇಮಕಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 10 ಮಂದಿ ಮುಖಂಡರನ್ನ ಉಸ್ತುವಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದು, ಈ ಹತ್ತು ಮಂದಿ ಉಸ್ತುವಾರಿಗಳ ಪೈಕಿ...

ಧನ್ಯವಾದ ದರ್ಶನ್…ಇನ್ನೆಂದು ಇಂಥ ದಿನ ಬರದಿರಲಿ: ಜಗ್ಗೇಶ್

ಜಗ್ಗೇಶ್ ವರ್ಸಸ್ ಜಗ್ಗುದಾದಾ ದರ್ಶನ್ ಫ್ಯಾನ್ಸ್ ಕಿತ್ತಾಟ ಕೊನೆಗೂ ದಿ ಎಂಡ್ ಸಿಕ್ಕಿದೆ. ದರ್ಶನ್ ತಮ್ಮ ನೆಚ್ಚಿನ ಸೆಲೆಬ್ರಿಟಿಗಳು ಅಂದ್ರೆ ಅಭಿಮಾನಿಗಳ ಪರವಾಗಿ ಕ್ಷಮೆ‌ ಕೇಳಿದ್ದಾರೆ. ಈ ಬಗ್ಗೆ ನವರಸ ನಾಯಕ ಜಗ್ಗೇಶ್ ಕೂಡ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, ಸಮಯ ಸಂದರ್ಭ ವಿಷಘಳಿಗೆ.. ಪ್ರೀತಿ ವಿಶ್ವಾಸಕ್ಕೆ ತಾತ್ಕಾಲಿಕ ಸಮಸ್ಯೆ..! ವೈಶಾಲ್ಯತೆ...

ಅಭಿಮಾನಿಗಳ ಪರವಾಗಿ ನವರಸ ನಾಯಕ ಜಗ್ಗೇಶ್ ಕ್ಷಮೆ ಕೇಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್….!

ನವರಸ ನಾಯಕ ಜಗ್ಗೇಶ್ ಹಾಗೂ ದರ್ಶನ್ ಅಭಿಮಾನಿಗಳ ನಡುವಿನ ಜಗಳಕ್ಕೆ ಕೊನೆಗೂ ಸುಖಾಂತ್ಯ ಸಿಕ್ಕಿದೆ. ಖಾಸಗಿ ಚಾನಲ್ ಕಾರ್ಯಕ್ರಮವೊಂದರಲ್ಲಿ ದರ್ಶನ್ ಅಭಿಮಾನಿಗಳ ಪರವಾಗಿ ಜಗ್ಗೇಶ್ ಅವರನ್ನು ಕ್ಷಮೆಯಾಚಿಸಿದ್ದಾರೆ. ಜಗ್ಗೇಶ್ ಅವರು ನಮ್ಮ ಹಿರಿಯರು, ಎಂದಿಗೂ ಅವರು ಮುಂದೆ, ನಾವು ಅವರ ಹಿಂದೆ. ನಮ್ಮ ಸೆಲೆಬ್ರಿಟಿಗಳಿಂದ ಆಗಿರುವ ತಪ್ಪಿಗೆ ಕ್ಷಮೆ ಕೇಳುತ್ತಿದ್ದೇನೆ. ಆಡಿಯೋ ರಿಲೀಸ್ ಆದಾಗ ನಾನು ಊರಿನಲ್ಲಿ...

ನಮ್ಮ‌ ಇಡೀ ಕುಟುಂಬ ಹಿಂದೂತ್ವದ ಪ್ರತಿಪಾದಕರಾಗಿಯೇ ಬದುಕುತ್ತಿದ್ದೇವೆ…ಬೇಷರತ್ ಕ್ಷಮೆ ಕೇಳುತ್ತೇನೆ: ಧ್ರುವ ಸರ್ಜಾ

ಪೊಗರು ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾ ಮೂಲಕ ಬೇಷರತ್ ಕ್ಷಮೆ ಕೋರಿದ್ದಾರೆ. ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗುವಂತಹ ಚಿತ್ರಸಲಾಗಿದೆ ಎಂದು ಬ್ರಾಹ್ಮಣ ಮಹಾಸಭಾ ಮಂಡಳಿ ಸದಸ್ಯರು ಆರೋಪಿಸಿದ್ದರು. ಬಳಿಕ ಫಿಲ್ಮಂ ಛೇಂಬರ್ ನಲ್ಲಿ ಈ ಬಗ್ಗೆ ಮಾತುಕತೆ ನಡೆಸಿ ಆ ದೃಶ್ಯಗಳನ್ನು ತೆಗೆದು ಹಾಕುವುದಾಗಿ ನಿರ್ದೇಶಕ‌ ನಂದಕಿಶೋರ್ ಹೇಳಿದ್ದರು....

‘ ದುನಿಯಾ’ ವಿಜಯ್‌ ಮನೆಗೆ ಭೇಟಿ ಕೊಟ್ಟ ಸಂಸದ… ‘ಸಲಗ’ ಟೀಂಗೆ ಶುಭಕೋರಿದ ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ , ತಮ್ಮದೇ ಕ್ಷೇತ್ರದಲ್ಲಿರುವ ದುನಿಯಾ ವಿಜಯ್ ಅವರ ಮನೆಗೆ ಇತ್ತೀಚೆಗಷ್ಟೇ ಭೇಟಿ ನೀಡಿದ್ದರು. ನಿರ್ಮಾಪಕ ಕೆ.ಪಿ ಶ್ರೀಕಾಂತ್ ಅವರ ಬಹಳ‌ ಆತ್ಮೀಯರಾಗಿರುವ ತೇಜಸ್ವಿ ಸೂರ್ಯ, ಕ್ಷೇತ್ರದಲ್ಲಿ ರೌಂಡ್ಸ್ ಮಾಡೋ ಸಂದರ್ಭದಲ್ಲಿ ವಿಜಯ್ ಮನೆಗೆ ಶ್ರೀಕಾಂತ್ ಜೊತೆಗೆ ಭೇಟಿ ನೀಡಿದ್ದಾರೆ. ಸಲಗ ಚಿತ್ರದ ಬಗ್ಗೆ ಸಾಕಷ್ಟು ವಿಚಾರಗಳನ್ನ ಕೇಳಿರೋ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img