Sunday, June 21, 2026

ಸಿನಿಮಾ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಕನ್ನಡ ತಾರಾಬಳಗ….

ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 44ನೇ ವಸಂತಕ್ಕೆ ಕಾಲಿಟ್ಟಿರುವ ನಟನಿಗೆ ಅಭಿಮಾನಿಗಳು ಸೇರಿದಂತೆ ಕನ್ನಡದ ತಾರೆಯರು ಶುಭಾಶಯ ಕೋರುತ್ತಿದ್ದಾರೆ. ಪುನೀತ್, ಸುಮಲತಾ, ಅಭಿಷೇಕ್ ಅಂಬರೀಷ್, ರಕ್ಷಿತ್ ಶೆಟ್ಟಿ, ಪ್ರಣೀತಾ, ಅಮೂಲ್ಯ,ಧ್ರುವ ಸರ್ಜಾ ಸೇರಿದಂತೆ ಹಲವರು ದಚ್ಚು ಬರ್ತ್ ಡೇಗೆ ಶುಭಾಶಯ ಕೋರಿದ್ದಾರೆ. https://twitter.com/PuneethRajkumar/status/1361517255381590017?s=20 https://twitter.com/sumalathaA/status/1361535564336431104?s=20 https://twitter.com/rakshitshetty/status/1361518822621028354?s=20 https://twitter.com/pranitasubhash/status/1361530255383490565?s=20 https://twitter.com/DhruvaSarja/status/1361531800359555079?s=20 https://twitter.com/nimmaamulya/status/1361528413224202243?s=20

ಮಾಸ್ ಗೆ ಬಾಸ್ ಡಿಬಾಸು…. ಅಬ್ಬರಿಸಿದ ಡಿಬಾಸ್ ‘ರಾಬರ್ಟ್’ ಟ್ರೇಲರು…

ಬಾಕ್ಸ್ ಆಫೀಸ್ ಸುಲ್ತಾನ… ಕಷ್ಟವಗಳನ್ನೇ ಸವಾಲುಗಳನ್ನಾಗಿ ಚಾಲೆಂಜ್ ಆಗಿ ಸ್ವೀಕರಿಸಿದ ಗೆದ್ದ ಚಾಲೆಂಜಿಂಗ್ ಸ್ಟಾರ್… ಅಭಿಮಾನಿಗಳ ನೆಚ್ಚಿನ ದಾಸನಿಗಿಂದು ಹುಟ್ಟುಹಬ್ಬದ ಸಂಭ್ರಮ. ಕೊರೋನಾ ಕಾರಣದಿಂದ ಈ ಬಾರಿ ದರ್ಶನ್ ಹುಟ್ಟುಹಬ್ಬ ಆಚರಿಸಿಕೊಳ್ತಿಲ್ಲ. ಆದ್ರೂ ದಚ್ಚು ಫ್ಯಾನ್ಸ್ ಗೆ ಭರ್ಜರಿ ರಸದೌತಣ ಉಣಬಡಿಸಿದ್ದಾರೆ. . ಯೂಟ್ಯೂಬ್ ನಲ್ಲಿ 'ರಾರ್ಬಟ್' ಟ್ರೇಲರ್ ಚಿಂದಿ-ಚಿಂದಿ ದರ್ಶನ್ ಹುಟ್ಟುಹಬ್ಬದ ಪ್ರಯುಕ್ತ ದಚ್ಚು ನಟನೆಯ...

‘ಡಿಯರ್ ಕಣ್ಮಣಿ’ ಎಂದ ಬಿಗ್ ಬಾಸ್ ಕಿಶನ್ ಗೆ ಕಿಚ್ಚನ ಸಾಥ್…

ಬಿಗ್ ಬಾಸ್ ಖ್ಯಾತಿಯ ಕಿಶನ್ ಬಿಳಿಗಲಿ ಹಾಗೂ ಕ್ರಿಕೆಟರ್ ಪ್ರವೀಣ್ ಗೌಡ 'ಡಿಯರ್ ಕಣ್ಮಣಿ' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಹೀರೋ ಆಗಿ ಎಂಟ್ರಿ ಕೊಡ್ತಿದ್ದಾರೆ. ಇವತ್ತು ಗುಟ್ಟೆ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಿನಿಮಾದ ಮುಹೂರ್ತ ನೆರವೇರಿದ್ದು, ನಟ ಕಿಚ್ಚ ಸುದೀಪ್ ಚಿತ್ರಕ್ಕೆ ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಹಿರಿಯ ನಟಿ ರೇಖಾದಾಸ್...

ಕಿಚ್ಚ ಜೋಯಿಸರು ಫಿಕ್ಸ್ ಮಾಡಿದ್ರು ಬಿಗ್ ಬಾಸ್ ಮುಹೂರ್ತ… ಇದೇ 28ಕ್ಕೆ ಶುರುವಾಗ್ತಿದೆ ದೊಡ್ಮನೆ ಆಟ…

ಬಿಗ್ ಬಾಸ್ ಸೀಸನ್-8 ಶುರುವಾಗೋದು ಯಾವಾಗ ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಇದೇ ತಿಂಗಳ 28ರಿಂದ ಕಿರುತೆರೆಯಲ್ಲಿ ದೊಡ್ಮನೆ ಆಟ ಶುರುವಾಗ್ತಿದೆ. ಇವತ್ತು ಕಲರ್ಸ್ ಕನ್ನಡ ವಾಹಿನಿ ಬಿಗ್ ಬಾಸ್ ಸೀಸನ್-8 ರ ದಿನಾಂಕ ಪ್ರಕಟಿಸಿದೆ. ಫೆ. 28 ರಂದು ಸಂಜೆ 6 ಗಂಟೆ 01 ನಿಮಿಷಕ್ಕೆ ಗೋಧೂಳಿ ಲಗ್ನದಲ್ಲಿ ಬಿಗ್ ಬಾಸ್ ಕಾರ್ಯಕ್ರಮ...

ನಟಿ ಸಂಜನಾ ಗಲ್ರಾನಿ‌ ಮನೆಗೆ ಭೇಟಿ ಕೊಟ್ಟ ನಿರ್ಮಾಪಕ ಕೆ.ಮಂಜು…!

ಡ್ರಗ್ಸ್ ಪ್ರಕರಣದಡಿ ಜೈಲು ಹಕ್ಕಿಯಾಗಿದ್ದ ನಟಿ ಸಂಜನಾ ಗಲ್ರಾನಿ ಜಮೀನು ಪಡೆದು ಜೈಲಿನಿಂದ ಹೊರ ಬಂದಿದ್ದಾರೆ. ಜೈಲಿನಿಂದ ಹೊರ ಬಂದ ಬಳಿಕ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಳ್ಳದ ಸಂಜನಾ, ಇತ್ತೀಚೆಗಷ್ಟೇ ಆಸ್ಪತ್ರೆಗೆ ದಾಖಲಾಗಿರುವ ಫೋಟೋ ಶೇರ್ ಮಾಡಿದ್ದರು. ಇದೀಗ ನಿರ್ಮಾಪಕ‌ ಕೆ.ಮಂಜು ಸಂಜನಾ ಮನೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿದ್ದಾರೆ. ಸಂಜನಾ ಕುಟುಂಬದ ಜೊತೆ ಕುಳಿತು ಭೋಜನ...

ಚೆಕ್ ಬೌನ್ಸ್ ಪ್ರಕರಣ… ಹಿರಿಯ ನಟಿ ಪದ್ಮಜಾ ರಾವ್ ಹೇಳಿದ್ದೇನು…?

ಚೆಕ್ ಬೌನ್ಸ್ ಪ್ರಕರಣದಡಿ ಆರೋಪಿಯಾಗಿರುವ ಹಿರಿಯ ನಟಿ‌ ಪದ್ಮಜಾ ರಾವ್, ಪ್ರಕರಣಕ್ಕೆ ಸಂಬಂಧಪಟ್ಟಂತೆ‌ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಗೆ ಪದ್ಮಜಾ ರಾವ್ ನೀಡಿದ್ದ ನಲವತ್ತು ಲಕ್ಷ ರೂಪಾಯಿಗಳ ಚೆಕ್ ಬೌನ್ಸ್ ಆಗಿತ್ತು. ಹಾಗಾಗಿ‌ ನಿರ್ಮಾಪಕರು‌ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ‌ ನೋಟೀಸ್ ನೀಡಿದರು ಪ್ರತಿಕ್ರಿಯೆ ನೀಡದ ಕಾರಣ ಪದ್ಮಜಾ ರಾವ್...

ಯಾವುದೇ ಸಂಭಾವನೆ ಪಡೆಯದೆ ಕೃಷಿ ಇಲಾಖೆಯ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್…

ರಾಜ್ಯ ಕೃಷಿ‌ ಇಲಾಖೆಯ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೇಮಕ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತು ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ‘ಕೃಷಿ ಇಲಾಖೆಯು ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಪೂರ್ತಿ ತುಂಬಲು ಕನ್ನಡ ಚಲನಚಿತ್ರರಂಗದ ಖ್ಯಾತ ನಟರಾದ ಶ್ರೀ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಿಸಬಹುದಾಗಿದೆಯೆಂದು ಹಾಗೂ ಸದರಿ...

ಚಂದನ್ ಲಿರಿಕ್ಸು, ಮ್ಯೂಸಿಕು… ಧ್ರುವ ಸ್ಟೆಪ್ಸು… ಪೊಗರು ಟೈಟಲ್ ಟ್ರ್ಯಾಕು ಹಿಟ್ಟು….

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ಪೊಗರು ಸಿನಿಮಾದ ಟೈಟಲ್ ಟ್ರ್ಯಾಕ್ ನಿನ್ನೆ ಪ್ರೇಮಿಗಳ ದಿನದಂದು ರಿಲೀಸ್ ಆಗಿದ್ದು, ಯೂಟ್ಯೂಬ್ ನಲ್ಲಿ ಸಂಚಲನ ಸೃಷ್ಟಿಸ್ತಿದೆ. ಪೊಗರು ತುಂಬಿದ‌ ಪೊಗರ್ ದಸ್ತ್ ಹುಡ್ಗನ ಜಬರ್ದಸ್ ಎಂಟ್ರಿ ಫ್ಯಾನ್ಸ್ ಸಿಳ್ಳೆ, ಚಪ್ಪಾಳಿ ಹಾಕ್ತಿದ್ದಾರೆ. ಉದ್ದನೆಯ ಕೂದಲು ಬಿಟ್ಟು, ಕೆದರಿದ ಗಡ್ಡ ಸವರತ್ತು, ಕದಂಬಬಾಹು ಪ್ರದರ್ಶಿಸುತ್ತಾ ನಟೋರಿಯಸ್ ಅವತಾರದಲ್ಲಿ...

ಕಿಚ್ಚ ಸುದೀಪ್ ಮನೆಯಲ್ಲಿ‌ ಡಿನ್ನರ್ ಸವಿದು.. ಡಿಕೆಶಿ‌ ಮಗಳ ಮದುವೆಗೆ ಹಾಜರಾದ ರಿತೇಶ್ ಹಾಗೂ ಜೆನಿಲಿಯಾ…

ಬಾಲಿವುಡ್ ನ ಕ್ಯೂಟ್ ಪೇರ್ ರಿತೇಶ್ ದೇಶ್ ಮುಖ್ ಹಾಗೂ ಜೆನಿಲಿಯಾ ಕಿಚ್ಚ ಸುದೀಪ್ ‌ಮನೆಗೆ ಭೇಟಿ ಕೊಟ್ಟು ಡಿನ್ನರ್ ಸವಿದಿದ್ದಾರೆ. ಕಿಚ್ಚ, ರಿತೇಶ್ ಹಾಗೂ ಜೆನಿಲಿಯಾ ಬಹುಕಾಲದ ಗೆಳೆಯರು. ಬಾಲಿವುಡ್ ನ ರಣ್ ಸಿನಿಮಾದಲ್ಲಿ ಕಿಚ್ಚ ಸುದೀಪ್ ಹಾಗೂ ರಿತೇಶ್ ಒಟ್ಟಿಗೆ ನಟಿಸಿದ್ದರು. ಅಲ್ಲಿನಿಂದ ಒಳ್ಳೆಯ ಗೆಳೆಯರಾಗಿರುವ ಸುದೀಪ್ ಹಾಗೂ ರಿತೇಶ್ ಕಿಚ್ಚನ ಮನೆಗೆ...

ದಾವಣಗೆರೆಯಲ್ಲಿ ‘ಪೊಗರು’ ಜೊತೆಯಾದ ‘ಟಗರು’… ಧ್ರುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು…?

ಸೌತ್ ಇಂಡಸ್ಟ್ರೀಯಲ್ಲಿ ಸಖತ್ ಸೌಂಡ್ ಮಾಡ್ತಿರುವ ಪೊಗರು ಸಿನಿಮಾದ ಆಡಿಯೋ ಲಾಂಚ್ ನಿನ್ನೆ ದಾವಣಗೆರೆಯಲ್ಲಿ ಅದ್ಧೂರಿಯಾಗಿ ನೆರವೇರಿದೆ. ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳ‌ ನಡುವೆ ಪೊಗರು ಸಿನಿಮಾದ ಆಡಿಯೋ‌ ವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಈ ವೇಳೆ ಧ್ರುವ ಡೈಲಾಗ್, ಡ್ಯಾನ್ಸ್ ಕಂಡು ಭಕ್ತಗಣ ಹುಚ್ಚೆದ್ದು ಕುಣಿದ್ರು. ಅದ್ಧೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಧ್ರುವ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img