Friday, June 19, 2026

ಸಿನಿಮಾ

‘ಸಪ್ತ ಸಾಗರದಾಚೆ ಎಲ್ಲೋ’ ಅಂತಿದ್ದಾರೆ ಬೀರ್ ಬಲ್ ಬೆಡಗಿ ರುಕ್ಮಿಣಿ ವಸಂತ್…

ಕನ್ನಡ ಚಿತ್ರರಂಗದಲ್ಲಿ ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕವಲುದಾರಿಯಂತಹ ವಿಭಿನ್ನ ಸಿನಿಮಾಗಳನ್ನು ನಿರ್ದೇಶಿಸಿದ ನಿರ್ದೇಶಕ ಹೇಮಂತ್ ರಾವ್.  ಇದೀಗ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ನಿರ್ದೇಶನದಲ್ಲಿ ಬ್ಯುಸಿಯಾಗಿರೋ ಹೇಮಂತ್ ಟೀಂಗೆ ಬೀರ್ ಬಲ್ ಬೆಡಗಿ ಎಂಟ್ರಿ ಕೊಟ್ಟಿದ್ದಾರೆ. ನಿನ್ನೆಯಷ್ಟೇ ಸಿನಿಮಾ ಟೀಂ ನಾಯಕಿಯ ಅರ್ಧ ಫೋಟೋ ಬಹಿರಂಗಪಡಿಸಿ ಕ್ಯೂರಿಯಾಸಿಟಿ ಬಿಲ್ಡ್ ಮಾಡಿತ್ತು. ಚಿತ್ರಪ್ರೇಮಿಗಳು ಕೂಡ...

ಪ್ರೀತಿಯ ಅಪ್ಪನ ಹುಟ್ಟುಹಬ್ಬಕ್ಕೆ ಮೇಘನಾ ರಾಜ್ ಮನದಾಳದ ಮಾತು…!

ಅಪ್ಪ ಅಂದ್ರೆ ಆಕಾಶ. ಅಪ್ಪ ಪ್ರೀತಿಯನ್ನು ಎಂದು ಬಣ್ಣಿಸಲಾಗದು. ಜನ್ಮನೀಡಿದ ಜನ್ಮದಾತನ ಹುಟ್ಟುಹಬ್ಬಕ್ಕೆ ನಟಿ ಮೇಘನಾ ರಾಜ್ ಭಾವನ್ಮಾತಕ ಸಾಲುಗಳೊಂದಿಗೆ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ವೊಂದನ್ನು ಮಾಡಿರುವ ಮೇಘನಾ, ಪ್ರೀತಿಯ ಅಪ್ಪಾ… ನಾನು ಅವಲಂಬಿಸುವ ಏಕೈಕ ಭುಜ ನಿಮ್ಮದು. ನಿಮ್ಮ ಜನ್ಮದಿನದಂದು ನಾನು ಈ ವಿಷಯವನ್ನು ಇಡೀ ಜಗತ್ತಿಗೆ ಹೇಳಲು...

ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ಪೊಗರು ಹುಡ್ಗ ಧ್ರುವ ಸರ್ಜಾ…! ಕಾರಣವೇನು..?

ಕೊರೋನಾ ಲಾಕ್ ಡೌನ್ ಬಳಿಕ ಕೇಂದ್ರ ಸರ್ಕಾರ ಥಿಯೇಟರ್ ನಲ್ಲಿ 100% ಸೀಟು ಸಾಮಾರ್ಥ್ಯಕ್ಕೆ ಇತ್ತೀಗೆಷ್ಟೇ ಅನುಮತಿ ಕೊಟ್ಟಿತ್ತು. ಆದ್ರೀಗ ಕೇಂದ್ರ ಕೊಟ್ಟರೂ ರಾಜ್ಯ ಸರ್ಕಾರ ಕೊಡಲು ರೆಡಿಯಾಗಿಲ್ಲವೆಂದು ಗಾಂಧಿನಗರದ ಮಂದಿ ಬೇಸರಪಟ್ಟುಕೊಂಡಿದ್ದಾರೆ.  ಫೆಬ್ರವರಿ 1 ರಿಂದಲೇ ಪೂರ್ಣ ಸೀಟು ಸಾಮರ್ಥ್ಯದೊಂದಿಗೆ ಪ್ರೇಕ್ಷಕರು ಥಿಯೇಟರ್ ಅಂಗಳಕ್ಕೆ ಬರಬಹುದೆಂಬ ಆದೇಶಕ್ಕೆ ರಾಜ್ಯ ಸರ್ಕಾರ ಹೊಸದೊಂದು ಆದೇಶ...

ರೆಡ್ ಗೌನ್ ತೊಟ್ಟು ಸಖತ್ ಹಾಟ್ ಆಗಿ ಕ್ಯಾಮರಾಗೆ ಕಣ್ಣು ಹೊಡೆದಿದ್ದು ರಚ್ಚುನಾ..? ಅಸಲಿ ಕಹಾನಿ ಇಲ್ಲಿದೆ ನೋಡಿ

ಕನ್ನಡದ ಹುಡ್ಗಿ, ಗಾಂಧಿನಗರದ ಡಿಂಪಲ್ ಬೆಡಗಿ ರಚಿತಾ ರಾಮ್ ಸಿಂಪಲ್ ಅಂಡ್ ಸ್ಟೈಲೀಶ್ ಚೆಲುವೆ. ಬಟ್ ರಚ್ಚು ಸಖತ್ ಬೋಲ್ಡ್ ಅಂಡ್ ಹಾಟ್ ಆಗಿ ಕಾಣಿಸಿಕೊಳ್ಳೋದು ಕಡಿಮೆನೇ. ಆದ್ರೆ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ರಿಂಗಣಿಸ್ತಿರುವ ಬುಲ್ ಬುಲ್ ಬೆಡಗಿಯ ಹೊಸ ಫೋಟೋ ನೋಡಿ ಅಭಿಮಾನಿಗಳು ಬಾಯ್ ಮೇಲೆ ಬೆರಳಿಟ್ಟುಕೊಂಡಿದ್ದಾರೆ. ನಮ್ ಹುಡ್ಗಿ ರಚಿತಾ ಹೀಗೆಲ್ಲಾ...

ರಾಬರ್ಟ್ Updates : ಕನ್ನಡ ಮತ್ತು ತೆಲುಗು 2 ಭಾಷೆಯಲ್ಲೂ ಏಕಕಾಲದಲ್ಲಿ ಬಿಡುಗಡೆಯಾಗಲಿದೆ

Karnataka Movies : ತೆಲುಗು ಚಿತ್ರರಂಗದ ನಿರ್ಮಾಪಕರು ನಿನ್ನೆ ರಾತ್ರಿ ಹೈದರಾಬಾದ್ ನಲ್ಲಿ ರಾಬರ್ಟ್ ಚಿತ್ರದ ನಿರ್ಮಾಪಕರಾದ ಉಮಾಪತಿ ಶ್ರೀನಿವಾಸ್ ಗೌಡ ಸನ್ಮಾನಿಸಿದರು. ರಾಬರ್ಟ್ ಚಿತ್ರ ತೆಲುಗಿನಲ್ಲಿ ಅತಿ ಹೆಚ್ಚು ಥಿಯೇಟರ್ ಗಳಲ್ಲಿ ಬಿಡುಗಡೆಗೆ ಸಂಪೂರ್ಣ ಬೆಂಬಲವನ್ನು ಎಲ್ಲಾ ನಿರ್ಮಾಪಕರು ಘೋಷಿಸಿದ್ದಾರೆ. ಮಾರ್ಚ್ 11ರಂದು ಯಾವುದೇ ಸಮಸ್ಯೆಯಿಲ್ಲದೆ ಕನ್ನಡ ಮತ್ತು ತೆಲುಗು 2 ಭಾಷೆಯಲ್ಲೂ...

ಸುವರ್ಣ ಸಂಭ್ರಮದಲ್ಲಿ ಅಣ್ಣಾವ್ರ ಎವರ್ ಗ್ರೀನ್ ಸಿನಿಮಾ ‘ಕಸ್ತೂರಿ ನಿವಾಸ’…!

ಕನ್ನಡ ಚಿತ್ರರಂಗದ ಮಹಾನ್ ಸಿನಿಮಾಗಳಲ್ಲಿ ಒಂದು ಕಸ್ತೂರಿ ನಿವಾಸ. 1971ರ ಜನವರಿ 29ರಂದು ಬೆಳ್ಳಿತೆರೆಯಲ್ಲಿ ಹೊಸ ದಾಖಲೆ ಬರೆದ ಈ ಸಿನಿಮಾ ತೆರೆಗೆ ಬಂದು ಇಂದಿಗೆ 50 ವರ್ಷ. ಡಾ.ರಾಜ್ ಕುಮಾರ್ ಅವರ ವೃತ್ತಿ ಬದುಕಿನ ಮಹತ್ವದ ಚಿತ್ರಗಳಲ್ಲೊಂದಾದ ಕಸ್ತೂರಿ ನಿವಾಸ. ಜಯಂತಿ, ಕೆ.ಎಸ್.ಅಶ್ವಥ್ ಸೇರಿದಂತೆ ಘಟಾನುಘಟಿ ಕಲಾವಿದರು ನಟಿಸಿದ ಈ ಸಿನಿಮಾಕ್ಕೆ ಸುವರ್ಣ...

ನಮ್ದ ಬಿಡಿ ಯಂಗ್ ಹೀರೋಗಳ ಕಥೆಯೇನು…? ಟಾಲಿವುಡ್ ವಿರುದ್ಧ ಗುಡುಗಿದ ದಾಸ ದರ್ಶನ್…?

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ರಾಬರ್ಟ ಸಿನಿಮಾ ಮಾರ್ಚ್ 11ಕ್ಕೆ ಕನ್ನಡ, ತೆಲುಗು ಎರಡು ಭಾಷೆಯಲ್ಲಿ ತೆರೆಗಪ್ಪಳಿಸಲು ರೆಡಿಯಾಗಿದೆ. ಆದ್ರೆ ತೆಲುಗು ನೆಲದಲ್ಲಿ ರಾಬರ್ಟ್ ಸಿನಿಮಾಕ್ಕೆ ಅಡ್ಡಿ ಎದುರಾಗಿದೆ. ರಾಬರ್ಟ್ ಸಿನಿಮಾ ರಿಲೀಸ್ ದಿನವೇ ತೆಲುಗಿನ ಮೂರು ಸಿನಿಮಾ ರಿಲೀಸ್ ಆಗ್ತಿರೋದ್ರಿಂದ ಕನ್ನಡ ಸಿನಿಮಾ ರಾಬರ್ಟ್ ರಿಲೀಸ್ ಗೆ ತೆಲುಗು ಮಂದಿ...

ತೆಲುಗು ಚಿತ್ರರಂಗದ ವಿರುದ್ಧ ಸಿಟ್ಟಿಗೆದ್ದಿದ್ದೇಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್….? ಟಿಟೌನ್ ವಿರುದ್ಧ ಫಿಲ್ಮಂ ಛೇಂಬರ್ ಗೆ ದೂರು..!

ಕನ್ನಡ ಚಿತ್ರರಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೆಲುಗು ಚಿತ್ರರಂಗದ ವಿರುದ್ಧ ಗುಡುಗಿದ್ದಾರೆ. ತೆಲುಗು ಮಂದಿಯ ಸೃಜನಪಕ್ಷಪಾತದ ವಿರುದ್ಧ ದಚ್ಚು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಕರ್ನಾಟಕದಲ್ಲಿ ತೆಲುಗು ಸೇರಿದಂತೆ ಬೇರೆ ಭಾಷೆಯ ಸಿನಿಮಾಗಳು ಬಿಡುಗಡೆ ಆಗಲು ಯಾವುದೇ ನಿಯಮಗಳು, ತಕರಾರುಗಳಿಲ್ಲ. ಆದರೆ ಕನ್ನಡ ಸಿನಿಮಾಗಳು ತೆಲುಗು ನೆಲದಲ್ಲಿ ಬಿಡುಗಡೆ ಮಾಡಲು ಕೆಲವು ಅಲಿಖಿತ ನಿಯಮಗಳನ್ನು ವಿಧಿಸಲಾಗಿದೆ. ಇದು...

ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಸಿನಿಮಾ ತೆರೆಗೆ… RRR, ಅಣ್ಣಾತ್ತೆ ಬಳಿಕ ಪುಷ್ಪ ರಿಲೀಸ್..!

ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಕಾಂಬಿನೇಷನ ಪುಷ್ಪ ತೆರೆಗೆ ಬರಲು ರೆಡಿಯಾಗ್ತಿದೆ. ಶೂಟಿಂಗ್ ಕಂಪ್ಲೀಟ್ ಆಗದೆ ರಿಲೀಸ್ ಡೇಟ್ ಅನೌನ್ಸ್ ಮಾಡಿರೋದು ಅಲ್ಲು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈಗಾಗ್ಲೇ ಸೌತ್ ಇಂಡಸ್ಟ್ರೀಯಲ್ಲಿ ಬ್ಯಾಕ್ ಟು ಬ್ಯಾಕ್ ಸ್ಟಾರ್ ಸಿನಿಮಾಗಳು ರಿಲೀಸ್ ಗೆ ರೆಡಿಯಾಗಿವೆ ನಿಂತಿವೆ. ಬೇರೆ ಸಿನಿಮಾಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಜೊತೆಗೆ ತಮಗೆ...

ಪ್ರಶಾಂತ್-ಪ್ರಭಾಸ್ ‘ಸಲಾರ್’ ಸಿನಿಮಾಕ್ಕೆ ನಾಯಕಿ ಫಿಕ್ಸ್…! ದಿಶಾ-ಕತ್ರಿನಾ ಬದಲು ಶೃತಿ ಹಾಸನ್ ಎಂಟ್ರಿ…!

ಕೆಜಿಎಫ್ ಮಾಂತ್ರಿಕ ಪ್ರಶಾಂತ್ ನೀಲ್, ಬಾಹುಬಲಿ ನಾಯಕ ಪ್ರಭಾಸ್ ಒಂದಾಗಿ ಮಾಡ್ತಿರೋ ಮೋಸ್ಟ್ ಅವೇಟೇಡ್ ಸಿನಿಮಾ ಸಲಾರ್. ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆ ಹೊಂಬಾಳೆ ಬ್ಯಾನರ್ ನಡಿ ತಯಾರಾಗುತ್ತಿರುವ ಬಹುಕೋಟಿ ಬಜೆಟ್ ಸಿನಿಮಾ ಸಲಾರ್ ಮುಹೂರ್ತ ಇತ್ತೇಚೆಗಷ್ಟೇ ಹೈದ್ರಾಬಾದ್ ನಲ್ಲಿ ಅದ್ಧೂರಿಯಾಗಿ ನೆರವೇರಿತ್ತು. ಸ್ಟಾರ್ ಡೈರೆಕ್ಟರ್-ಸ್ಟಾರ್ ಪ್ರೊಡ್ಯುಸರ್-ಸ್ಟಾರ್ ಹೀರೋ ನಟಿಸ್ತಿರೋ ಸಿನಿಮಾ ಅಂದ್ರೆ ನಿರೀಕ್ಷೆಗಳು...
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img