Friday, June 19, 2026

ಸಿನಿಮಾ

ಅಜಯ್ ರಾವ್-ರಚಿತಾ ರಾಮ್ ನಟನೆಯ ‘ಲವ್ ಯೂ ರಚ್ಚು’ ಚಿತ್ರಕ್ಕೆ ರವಿಶಂಕರ್ ಗುರೂಜಿಯಿಂದ ಚಾಲನೆ

'ಕೃಷ್ಣ’ ಅಜಯ್ ರಾವ್ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ಫರ್ ದ ಫಸ್ಟ್ ಟೈಮ್ ಒಟ್ಟಿಗೆ ನಟಿಸ್ತಿರೋ ಸಿನಿಮಾ ‘ಲವ್ ಯೂ ರಚ್ಚು’. ಕೆಲ ದಿನಗಳ ಹಿಂದಷ್ಟೇ ಅನೌನ್ಸ್ ಆಗಿದ್ದ ಈ ಸಿನಿಮಾದ ಮುಹೂರ್ತ ನಿನ್ನೆ ಅಜಯ್ ರಾವ್ ಹುಟ್ಟುಹಬ್ಬಕ್ಕೆ ನೆರವೇರಿಸಲಾಗಿದೆ. ವಿಶೇಷ ಅಂದ್ರೆ ಹಾರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ...

ಬಾಲ್ಯದ ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟ ವರುಣ್ ಧವನ್..!

ಬಾಲಿವುಡ್ ನಟ ವರುಣ್ ಧವನ್ ಬಾಲ್ಯದ ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಹಾರಾಷ್ಟ್ರದ ಅಲಿಬಾಗ್ ನಲ್ಲಿರುವ ಐಷಾರಾಮಿ ಹೋಟೆಲ್ ನಲ್ಲಿ ಅದ್ಧೂರಿಯಾಗಿ ವಿವಾಹ ಕಾರ್ಯ ನೆರವೇರಿದೆ. ಕುಟುಂಬದವರು ಹಾಗೂ ಆಪ್ತರ ಸಮ್ಮುಖದಲ್ಲಿ ನಡೆದ ಈ ವಿವಾಹ ಮಹೋತ್ಸವದಲ್ಲಿ ವರುಣ್ ನತಾಶಾ ದಲಾಲ್ ಜೊತೆ ಹೊಸ ಬಾಳಿಗೆ ಹೆಜ್ಜೆ ಹಾಕಿದ್ದಾರೆ. ಕೇವಲ 200 ಜನರ ಸಮ್ಮುಖದಲ್ಲಿ...

ನಟ ಅನೀಶ್ ನಿರ್ದೇಶನದ ಚೊಚ್ಚಲ ಚಿತ್ರದ ‘ರಾಮಾರ್ಜುನ’ ಟ್ರೇಲರ್ ಗೆ ಸಖತ್ ರೆಸ್ಪಾನ್ಸ್…!

ಅನೀಶ್ ತೇಜೇಶ್ವರ್ ನಟಿಸಿ,‌ ನಿರ್ದೇಶನ‌ ಮಾಡಿರೋ ಚೊಚ್ಚಲ ಸಿನಿಮಾ ರಾಮಾರ್ಜುನ. ಪೋಸ್ಟರ್, ಟೀಸರ್ ನಿಂದ ಸಖತ್ ಸದ್ದು ಮಾಡಿದ್ದ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ಗಾಂಧಿನಗರದ ಮಂದಿಯಿಂದ‌ ಮೆಚ್ಚುಗೆ ಪಡೆದುಕೊಳ್ತಿದೆ. ಈಗಾಗ್ಲೇ ಶೂಟಿಂಗ್ ಮುಗಿಸಿರೋ ರಾಮಾರ್ಜುನ್ ಟೀಂ ರಿಲೀಸ್ ಡೇಟ್ ಕೂಡ ಅನೌನ್ಸ್ ಮಾಡಿದ್ದು, ಇದೇ ತಿಂಗಳ 29ರಂದು ಸಿನಿಮಾ ತೆರೆಗೆ ಬರ್ತಿದೆ. ರಿಲೀಸ್ ಆಗಿರೋ...

ಕೌರವ ಮೀಟ್ಸ್ ಸುಯೋಧನ… ಕೌರವ ಮೀಟ್ಸ್ ಸುಯೋಧನ… ದಚ್ಚು ಹೆಗಲಿಗೆ ಹೊಸ ಜವಾಬ್ದಾರಿ ವಹಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆ ಮಾತ್ರವಲ್ಲದೆ ಕೃಷಿ ಚಟುವಟಿಕೆಗಳಲ್ಲಿಯೂ ತಮ್ಮನ್ನೂ ತಾವು ತೊಡಗಿಸಿಕೊಂಡಿರುವುದು ಗೊತ್ತೇ ಇದೆ. ಶೂಟಿಂಗ್ ಗೆ ಬ್ರೇಕ್ ಸಿಕ್ಕಗಲೆಲ್ಲಾ ತಮ್ಮ‌ ಫಾರಂ ಹೌಸ್ ನಲ್ಲಿ ಪ್ರಾಣಿ‌, ಪಕ್ಷಿಗಳ ಜೊತೆ ಕಾಲ‌ ಕಳೆಯುವ ದಚ್ಚು ಕೃಷಿ‌ ಇಲಾಖೆಯ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಅದು ಯಾವುದೇ ಸಂಭಾವನೆ ಪಡೆಯದೆ ಅನ್ನೋದೆ ವಿಶೇಷ. https://twitter.com/bcpatilkourava/status/1353606967655190528?s=20 ಕೃಷಿ ಇಲಾಖೆಯ ರಾಯಭಾರಿ ಹುದ್ದೆ...

ಗಣರಾಜ್ಯೋತ್ಸವದ ಸ್ತಬ್ದ ಚಿತ್ರ ಪ್ರದರ್ಶನದಲ್ಲಿ ರಾರಾಜಿಸಲಿದ್ದಾರೆ ಕರುನಾಡ ರತ್ನ ಅಣ್ಣಾವ್ರು…

ಭಾರತಕ್ಕೆ ಸಂವಿಧಾನ ಜಾರಿಯಾದ ಜನವರಿ 26ರ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ಅದರಂತೆ ಈ ವರ್ಷ ಕೊರೋನಾ ನಡುವೆಯೂ ಕೆಲ ನಿಯಮಗಳನ್ನು ಅನುಸರಿಸಿ ಗಣರಾಜ್ಯೋತ್ಸ ಆಚರಿಸಲು ಸಕಲ ಸಿದ್ಧತೆಗಳು ನಡೆಯುತ್ತಿದೆ. ಅದ್ರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ದಿನವನ್ನು ವಿಶೇಷವಾಗಿ ಆಚರಿಸುವ ಪದ್ಧತೆ ಬೆಳೆದುಕೊಂಡು ಬಂದಿದೆ. ದೆಹಲಿಯಲ್ಲಿ ನಡೆಯಲಿರುವ ಗಣರೋಜ್ಯೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದು...

ಮುಂಗಾರು ಮಳೆ ಹಾಡಿಗೆ ‘ಪವರ್’ಫುಲ್ ಸ್ಟೆಪ್ಸ್ ಹಾಕಿದ ಅಪ್ಪು ವಿಡಿಯೋ ವೈರಲ್..!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆ ಮಾತ್ರವಲ್ಲದೇ ತಮ್ಮ ಅದ್ಭುತ ಡ್ಯಾನ್ಸ್ ನಿಂದ ಅಪಾರ ಕನ್ನಡಿಗರ ಮನ ಗೆದ್ದಿದ್ದಾರೆ. ತೆರೆಮೇಲೆ ಮಾತ್ರವಲ್ಲದೇ ತೆರೆಹಿಂದೆಯೂ ಅಪ್ಪು ಬಿಂದಾಸ್ ಹಾಕಿ ಸ್ಟೆಪ್ಸ್ ಹಾಕುವ ವಿಡಿಯೋಗಳು ಆಗಾಗಾ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಾವೆ. ಅತಂಹದ್ದೇ ಒಂದು ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ರಿಂಗಣಿಸ್ತಿದ್ದು, ಪುನೀತ್ ಪವರ್ ಫುಲ್...

‘ದೊಡ್ಮನೆ’ ಬಿಗ್ ನ್ಯೂಸ್: ಬಿಗ್ ಬಾಸ್ ಸೀಸನ್-8ರ ಕಿಚ್ಚ ಸುದೀಪ್ ಕೊಟ್ರು ಗುಡ್ ನ್ಯೂಸ್..!

ಕನ್ನಡ ಕಿರುತೆರೆ ಲೋಕದ ಬಿಗ್ ರಿಯಾಲಿಟಿ ಶೋ ಅಂತಾನೇ ಖ್ಯಾತಿ ಪಡೆದಿರುವ ಬಿಗ್ ಬಾಸ್ ಸೀಸನ್-8 ಆಟಕ್ಕೆ ಮುಹೂರ್ತ ಫಿಕ್ಸ್ ಆಗಿದೆ.  ಚೀನಿ ವೈರಸ್ ಕೊರೋನಾ ಇಲ್ಲದಿದ್ದರೆ ಇಷ್ಟರಲ್ಲಾಗಲೇ ಸೀಸನ್-8 ಶುರುವಾಗ್ತಿತ್ತು, ಬಟ್ ಕೊರೋನಾ ಇರೋದ್ರಿಂದ ಲೇಟ್ ಆದ್ರು ಲೇಟೆಸ್ಟಾಗಿ ದೊಡ್ಮನೆ ಆಟ ಶುರುವಾಗ್ತಿದೆ. ಕೊರೋನಾ ನಡುವೆಯೇ ತೆಲುಗು, ತಮಿಳು ಬಿಗ್ ಬಾಸ್ ಶೋ ಈಗಾಗ್ಲೇ...

ಹುಟ್ಟುಹಬ್ಬದ ಸಂಭ್ರಮದಲ್ಲಿ ಜಾಗ್ವರ್ ಹೀರೋ ನಿಖಿಲ್ ಕುಮಾರ್..ಪತ್ನಿಯೊಂದಿಗೆ ನಿಖಿಲ್ ಮೊದಲ ಬರ್ತ್ ಡೇ ಹೇಗಿತ್ತು..?

ಕನ್ನಡ ಚಿತ್ರರಂಗದ ಜಾಗ್ವರ್ ಹೀರೋ, ಸ್ಟೈಲೀಶ್ ಸ್ಟಾರ್, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಟ ನಿಖಿಲ್ ಕುಮಾರ್ ಗಿಂದು ಹುಟ್ಟುಹಬ್ಬದ ಸಂಭ್ರಮ. ಇಂದು ಬೆಳಗ್ಗೆಯೇ ಬೆಂಗಳೂರಿನ ಜೆಪಿನಗರದ ನಿವಾಸದಲ್ಲಿ ದೇವರಿಗೆ ವಿಶೇಷ ಪೂಜೆ ಮಾಡಿ ತಂದೆ-ತಾಯಿಯ ಆರ್ಶೀವಾದ ಪಡೆದುಕೊಂಡರು. ಬಳಿಕ ಇಡೀ ಕುಟುಂಬದೊಂದಿಗೆ ಯುವರಾಜ ನಿಖಿಲ್ ಕೇಕ್ ಕತ್ತರಿಸಿ ಸಂಭ್ರಮಪಟ್ಟರು. ವಿಶೇಷ ಅಂದ್ರೆ ಈ ವರ್ಷ...

ಶಿವಮೊಗ್ಗದಲ್ಲಿ ಭಾರೀ ಸ್ಫೋಟ: ಮಡಿದವರಿಗಾಗಿ ಕಂಬನಿ ಮಿಡಿದ ಕಿಚ್ಚ ಸುದೀಪ್..!

ಶಿವಮೊಗ್ಗ ತಾಲೂಕಿನ ಹುಣಸೋಡು ಬಳಿಯ ಕಲ್ಲಿನ ಕ್ವಾರಿಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿ ಹಲವು ಮಂದಿ ಮೃತಪಟ್ಟಿದ್ದಾರೆ. ಸ್ಫೋಟದ ರಭಸಕ್ಕೆ ನೂರು ಕಿಮೀ ದೂರದವರೆಗೆ ಭೂಮಿ ಕಂಪಿಸಿದೆ ಎನ್ನಲಾಗ್ತಿದೆ. ಸ್ಫೋಟ ಸ್ಥಳದ ಅಕ್ಕಪಕ್ಕದ ಹಳ್ಳಿಯ ಮನೆಗಳು ಅಲುಗಾಡಿ ಹೋಗಿವೆ. ಸ್ಫೋಟದಲ್ಲಿ 15 ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗ್ತದೆ. ಆದರೆ, ಸಾವಿನ ಸಂಖ್ಯೆ ಎಷ್ಟು ಎಂಬುದು...

ಕನ್ನಡ ಚಿತ್ರರಂಗದ ‘ಧೀರ ಸಾಮ್ರಾಟ್’ನ ಬಣ್ಣದ ಬದುಕಿನ ಕಥೆ ಇದು…!

ಇವರು ಉತ್ತರ ಕರ್ನಾಟಕದ ಅಪ್ಪಟ ಪ್ರತಿಭೆ.. ಬೆಂಗಳೂರು ಭಾಷೆ ಗೊತ್ತಿಲ್ಲ. ಬಣ್ಣದ ಜಗತ್ತಿನಲ್ಲಿ ಗಾಢ್ ಫಾದರ್ ಅಂತಾ ಇಲ್ವೇ ಇಲ್ಲ. ಬಟ್ ಈ ಕಲರ್ ಫುಲ್ ಜಗತ್ತಿನಲ್ಲಿ ಹೀರೋ ಆಗಿ ಮಿಂಚಬೇಕು.. ಗಾಂಧಿನಗರದಲ್ಲಿ ನನ್ನದು ಒಂದು ಕಟೌಟ್ ನಿಲ್ಲಬೇಕು ಅನ್ನೋ ಕನಸು ಹೊತ್ತು ಬಂದ ಕಲಬುರಗಿ ಯುವಕ ರಾಕೇಶ್ ಬಿರಾದರ್ ಇಂದು ಕನ್ನಡ ಚಿತ್ರರಂಗದ...
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img