Monday, October 6, 2025

ಸಿನಿಮಾ

6 ತಿಂಗಳು ನೆನಪಿನ ಶಕ್ತಿ ಕಳೆದುಕೊಂಡಿದ್ದ ಸ್ಟಾರ್ ನಟಿ..!

ಮುಂಬೈ: ಬಾಲಿವುಡ್ ನ ಟಾಪ್ ನಟಿಯಲ್ಲಿ ಒಬ್ಬರಾದ ದಿಶಾ ಪಠಾಣಿ 6 ತಿಂಗಳ ಕಾಲ ನೆನಪಿನ ಶಕ್ತಿ ಕಳೆದುಕೊಂಡು ತನ್ನ ಜೀವನದ ಆರು ತಿಂಗಳನ್ನು ವ್ಯರ್ಥ ಮಾಡಿಕೊಂಡದ್ದಾಗಿ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಜೀವನ ಚರಿತ್ರೆ ಆಧಾರಿತ 2016ರಲ್ಲಿ ತೆರೆ ಕಂಡ ಚಿತ್ರ 'ಎಂ.ಎಸ್.ಧೋನಿ- ದಿ ಅನ್...

ಕಿಚ್ಚನ ‘ಪೈಲ್ವಾನ್’ ಬಿಡುಗಡೆ ಮತ್ತೆ ಮುಂದೂಡಿಕೆ…!

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಪೈಲ್ವಾನ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ ಹೋಗಿದೆ. ಈಗಾಗಲೇ ಎರಡು ಬಾರಿ ಬಿಡುಗಡೆಗೆ ರೆಡಿಯಾಗಿ ಮುಂದೂಡಿಕೆಯಾಗಿದ್ದ ಚಿತ್ರ ಇದೀಗ ಸೆ.12ಕ್ಕೆ ರಿಲೀಸ್ ಆಗಲಿದ್ದು, ಈ ಮೂಲಕ 3 ಬಾರಿ ಮುಂದೂಡಿಕೆಯಾದಂತಾಗಿದೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಿತ್ರ ಪೈಲ್ವಾನ್ ರಿಲೀಸ್ ಗೆ ಅದ್ಯಾಕೋ ಸಣ್ಣಪುಟ್ಟ ಅಡೆತಡೆ ಎದುರಾಗ್ತಾನೆ...

2 ಬಾಳೆಹಣ್ಣಿನ ಬಿಲ್ ನೋಡಿ ಬಾಲಿವುಡ್ ನಟ ಶಾಕ್…!

ಚಂಡೀಗಢ: ಸಾಮಾನ್ಯವಾಗಿ ಒಂದು ಕೆ.ಜಿ ಬಾಳೆಹಣ್ಣಿನ ಬೆಲೆ 100 ರೂಪಾಯಿಯ ಆಸುಪಾಸಿನಲ್ಲಿರುತ್ತೆ. ಆದರೆ ತಾನು ಖರೀದಿಸಿದ್ದ ಎರಡೇ ಎರಡು ಬಾಳೇಹಣ್ಣಿನ ಬಿಲ್ ನೋಡಿ ಖುದ್ದು ಬಾಲಿವುಡ್ ನಟನಿಗೇ ಶಾಕ್ ಆಗಿದೆ. ದಿನಕ್ಕೊಂದು ಬಾಳೆಹಣ್ಣು ತಿನ್ನೋದ್ರಿಂದ ಪಚನ ಕ್ರಿಯೆ ಸರಾಗವಾಗಿ ಆಗುತ್ತೆ. ಆದ್ರೆ ಬಾಲಿವುಡ್ ನಟ ರಾಹುಲ್ ಬೋಸ್ ಮೊನ್ನೆ ತಾವು ಖರೀದಿ...

ಸುಮಲತಾ ಕೈ ಹಿಡಿದ ಮಂಡ್ಯ ಸ್ವಾಭಿಮಾನಿ ಜನರಿಗೆ ರಾಕ್ ಲೈನ್ ಗೌರವ..!

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಗೆಲುವಿಗೆ ಕಾರಣರಾದ ಮಂಡ್ಯ ಜನತೆ ಕುರಿತಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಡಿದ ಮಾತಿನಂತೆ ನಡೆದುಕೊಂಡಿದ್ದಾರೆ. ಮಂಡ್ಯ ಸ್ವಾಭಿಮಾನಿ ಜನರಿಗೆ ಹೊಸದೊಂದು ರೀತಿಯಲ್ಲಿ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ತಮ್ಮ ಚಿತ್ರದ ಟೈಟಲ್ ಕಾರ್ಡ್ ನಲ್ಲಿ ಮೊದಲಿಗೆ ಮಂಡ್ಯ ಸ್ವಾಭಿಮಾನಿ ಜನರನ್ನು ಸ್ಮರಿಸಿದ್ದಾರೆ. ಲೋಕಸಭಾ...

ಲಂಡನ್ ನಲ್ಲಿ ಪತ್ನಿಯೊಂದಿಗೆ ಶಿವಣ್ಣ ಜಾಲಿ ರೌಂಡ್ಸ್

ಯಶಸ್ವಿ ಭುಜದ ಶಸ್ತ್ರಚಿಕಿತ್ಸೆ ನಂತರ ಚೇತರಿಸಿಕೊಳ್ಳುತ್ತಿರುವ ಶಿವಣ್ಣ, ಪತ್ನಿ ಗೀತಾ ಅವರ ಜೊತೆ ಲಂಡನ್ ರೌಂಡ್ಸ್ ಹಾಕುತ್ತಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಭುಜದ ನೋವಿನಿಂದ ಬಳಲುತ್ತಿದ್ದ ಶಿವಣ್ಣ, ಇತ್ತೀಚೆಗಷ್ಟೇ ಚಿಕಿತ್ಸೆಗಾಗಿ ಲಂಡನ್ ಗೆ ತೆರಳಿದ್ರು. ಅಲ್ಲೇ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಿವಣ್ಣ, ತಮ್ಮ ಹುಟ್ಟುಹಬ್ಬವನ್ನು ಸಹಿತ, ಅಲ್ಲಿಯೇ ಆಚರಿಸಿಕೊಂಡಿದ್ದಾರು. ಸದ್ಯ ರೆಸ್ಟ್ ನಲ್ಲಿರುವ...

ಹಿರಿಯ ನಟ ದ್ವಾರಕೀಶ್ ನಿಧನ ವದಂತಿ- ನನಗೇನೂ ಆಗಿಲ್ಲ ಚೆನ್ನಾಗಿದ್ದೀನಿ ಎಂದ ‘ಕರ್ನಾಟಕದ ಕುಳ್ಳ’..!

ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ , ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನ್ನೋ ಸುದ್ದಿ ನೋಡುತ್ತಿದ್ದಂತೆಯೇ ಎಲ್ಲರಿಗೂ ಶಾಕ್ ಆಗಿತ್ತು. ಸ್ಯಾಂಡಲ್ ವುಡ್ ಪ್ರೇಕ್ಷಕರನ್ನು ರಂಜಿಸಿದ್ದ ಮತ್ತೋರ್ವ ಕಲಾವಿದ, ನಿರ್ಮಾಪಕನನ್ನು ಕಳೆದಕೊಂಡಿತಲ್ಲಾ ಅಂತ ಕೆಲವರು ಸಂತಾಪ ಕೂಡ ಸೂಚಿಸಿದ್ರು. ಆದ್ರೆ ದ್ವಾರಕೀಶ್ ನಿಧನ ಸುದ್ದಿ ಕಿಡಿಗೇಡಿಗಳು ಹಬ್ಬಿಸಿದ ವದಂತಿಯಷ್ಟೆ. ಇದಕ್ಕೆ...

ಜಿಮ್ ನಲ್ಲಿ ಹೆಚ್ಚು ಮಂದಿಗೆ ಅಡ್ಮೀಷನ್- ನಟ ಹೃತಿಕ್ ರೋಷನ್ ವಿರುದ್ಧ ಚೀಟಿಂಗ್ ಕೇಸ್..!

ಹೈದರಾಬಾದ್: ನಿಗದಿತ ಪ್ರಮಾಣಕ್ಕಿಂತ ಅತ್ಯಧಿಕ ಪ್ರಮಾಣದಲ್ಲಿ ಜಿಮ್ ಗೆ ಜನರನ್ನು ಸೇರಿಸಿಕೊಂಡ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಕಂಪನಿ ವಿರುದ್ಧ ದೂರು ದಾಖಲಿಸಿದ್ದಲ್ಲದೆ ಜಿಮ್ ನ ಬ್ರ್ಯಾಂಡ್ ಅಂಬಾಸಿಡರ್ ಬಾಲಿವುಡ್ ನಟ ಹೃತಿಕ್ ರೋಷನ್ ವಿರುದ್ಧವೂ ದೂರು ದಾಖಲಿಸಿದ್ದಾನೆ. ಕಲ್ಟ್ ಫಿಟ್ನೆಸ್ ಎಂಬ ಜಿಮ್ ಕಂಪನಿ ವಿರುದ್ಧ ದೂರು ದಾಖಲಿಸಿರೋ ವ್ಯಕ್ತಿ, ಕಳೆದ ವರ್ಷ ನಾನು...

ಶಾಲೆ ದತ್ತು ಪಡೆದ ಪ್ರಜ್ವಲ್- ಡಿ ಬಾಸ್ ಮೆಚ್ಚುಗೆ..!

ಬೆಂಗಳೂರು: ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದುಕೊಳ್ಳೋ ಮೂಲಕ ಡೈನಮಿಕ್ ಪ್ರಿನ್ಸ್ ನಟ ಪ್ರಜ್ವಲ್ ದೇವರಾಜ್ ತಮ್ಮ ಹುಟ್ಟು ಹಬ್ಬವನ್ನು ಅರ್ಥಗರ್ಭಿತವಾಗಿ ಆಚರಿಸಿಕೊಂಡಿದ್ದಾರೆ. ಸರ್ಕಾರಿ ಶಾಲೆಯೊಂದನ್ನು ದತ್ತು ಪೆಡಯೋದಕ್ಕೆ ಸಂಸ್ಥೆಯೊಂದರ ಜೊತೆ ಕೈಜೋಡಿಸಿದ್ದೇನೆ ಅಂತ ಹೇಳಿದ್ದ ಪ್ರಜ್ವಲ್ ತಾವು ಹೇಳಿದಂತೆಯೇ ಉತ್ತರ ಕರ್ನಾಟಕದ ಶಾಲೆಯೊಂದನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಮಾಡಲಿದ್ದಾರೆ. ಈ ಮೂಲಕ ಪ್ರಜ್ವಲ್ ಸಮಾಜದತ್ತ...

ಅಭಿಮಾನಿಗಳಿಗೆ ಡಿ-ಬಾಸ್ ಸವಾಲ್- ಚಾಲೆಂಜ್ ಸ್ವೀಕರಿಸಿ ಸೈ ಎನಿಸಿಕೊಳ್ತಾರಾ ಫ್ಯಾನ್ಸ್..!

ಬೆಂಗಳೂರು: ಇಂದು ಬೆಳಗ್ಗೆಯಷ್ಟೇ ಸೆಲೆಬ್ರಿಟಿಯೊಬ್ಬರಿಗೆ ಚಾಲೆಂಜ್ ಹಾಕ್ತೀನಿ ಮಧ್ಯಾಹ್ನದವರಗೂ ಕಾಯ್ತಾ ಇರಿ ಅಂತ ಹೇಳಿದ್ದ ದಚ್ಚು ಇದೀಗ ಅಭಿಮಾನಿಗಳಿಗೇ ಓಪನ್ ಚಾಲೆಂಜ್ ಹಾಕಿದ್ದಾರೆ. ತಾವು ಹೇಳಿದಂತೆ ಇದೀಗ ಫೇಸ್ ಬುಕ್ ಲೈವ್ ಗೆ ಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಲೆಂಜ್ ಯಾರಿಗೆ ಅಂತ ಹೇಳಿದ್ರು. ದಚ್ಚು ಅಭಿನಯದ 50ನೇ ಚಿತ್ರ ಕುರುಕ್ಷೇತ್ರ ಆಡಿಯೋ ಲಾಂಚ್...

ಮತ್ತೊಬ್ಬ ಸೆಲೆಬ್ರಿಟಿಗೆ ಡಿ ಬಾಸ್ ಚಾಲೆಂಜ್- ಯಾರು ಆ ಸ್ಟಾರ್..?

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಅಭಿಮಾನಿಗಳಲ್ಲಿ ಆಶ್ಚರ್ಯ ಮತ್ತು ಕುತೂಹಲ ಮೂಡಿಸೋ ಟ್ವೀಟ್ ಮಾಡಿದ್ದಾರೆ. ಸೆಲೆಬ್ರಿಟಿಯೊಬ್ಬರಿಗೆ ಚಾಲೆಂಜ್ ಮಾಡ್ತೀನಿ ಅಂತ ಟ್ವೀಟ್ ಮಾಡೋ ಮೂಲಕ ಅಭಿಮಾನಿಗಳಿಗೆ ನಾನಾ ಪ್ರಶ್ರೆ ಕಾಡುವಂತೆ ಮಾಡಿದ್ದಾರೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರೋ ಚಾಲೆಂಜಿಂಗ್ ಸ್ಟಾರ್-'ಒಬ್ಬ ಸೆಲೆಬ್ರಿಟಿ ಯಿಂದ ಇನ್ನೊಬ್ಬ ಸೆಲೆಬ್ರಿಟಿ ಗೆ ಓಪನ್ ಚಾಲೆಂಜ್ ಮಧ್ಯಾಹ್ನ ಫೇಸ್ಬುಕ್...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img