Friday, June 19, 2026

ಸಿನಿಮಾ

ಮೆಗಾಸ್ಟಾರ್ ಚಿರು ‘ಆಚಾರ್ಯ’ ಸಿನಿಮಾದಲ್ಲಿ ಕನ್ನಡದ ಖ್ಯಾತ ನಟ…! ಯಾರು..?

ಮೆಗಾಸ್ಟಾರ್ ಚಿರಂಜೀವಿ ನಟನೆಯ ಬಹುನಿರೀಕ್ಷಿತ ಸಿನಿಮಾ ಆಚಾರ್ಯ. ಸದ್ಯ ಆಚಾರ್ಯ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಈ ಸಿನಿಮಾಕ್ಕೆ ರಾಮ್ ಚರಣ್ ಬಂಡವಾಳ ಹೂಡಿದ್ದಾರೆ. ಚಿರುಗೆ ಜೋಡಿಯಾಗಿ ಕಾಜಲ್ ಅಗರವಾಲ್ ನಟಿಸ್ತಿರೋ ಈ ಚಿತ್ರಕ್ಕೆ ಸದ್ಯ ಕನ್ನಡ ಖ್ಯಾತ ನಟರೊಬ್ಬರು ಎಂಟ್ರಿ ಕೊಟ್ಟಿದ್ದಾರೆ. ಚಿರು ಸಿನ್ಮಾದಲ್ಲಿ ಭಜರಂಗಿ ಲೋಕಿ ಕನ್ನಡ ಚಿತ್ರರಂಗದಲ್ಲಿ ಭಜರಂಗಿ ಲೋಕಿ ಎಂದೆ ಫೇಮಸ್...

ಬುಲ್ ಬುಲ್ ಬೆಡಗಿಗೆ ‘ಲವ್ ಯೂ ರಚ್ಚು’ ಎಂದ ಕನ್ನಡದ ಸ್ಟಾರ್ ಹೀರೋ..!

ಸ್ಮಾಲ್ ಸ್ಕ್ರೀನ್ ಅರಸಿ ಈಗ ಬಿಗ್ ಸ್ಕ್ರೀನ್ ನಲ್ಲಿ ಸಖತ್ ಬ್ಯುಸಿ. ಅರೆ ಯಾರು ಈ ಅರಸಿ ಅಂತಾ ಕನ್ಫೂಷನ್ ಆಗ್ಬೇಡಿ ಅವರೇ ಬುಲ್ ಬುಲ್ ಬೆಡಗಿ, ಡಿಂಪಲ್ ಹುಡುಗಿ ರಚಿತಾ ರಾಮ್. ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸ್ತಿರೋ ರಚ್ಚುಗೆ ಲವ್ ಯೂ ರಚ್ಚು ಅಂತಾ ಕನ್ನಡದ ಆ ಹೀರೋ ಸ್ಟಾರ್...

‘2.0’ ಸಿನಿಮಾ ಡೈರೆಕ್ಟರ್ ಜೊತೆ ರಾಕಿಂಗ್ ಸ್ಟಾರ್ ಯಶ್ ಸಿನಿಮಾ..? ಯಶ್ ಜೊತೆ ಮೆಗಾಸ್ಟಾರ್ ಪುತ್ರ ರಾಮ್ ಚರಣ್ ಕೂಡ ನಟನೆ..?

ಕೆಜಿಎಫ್-2 ಶೂಟಿಂಗ್ ಮುಗಿಸಿ ಪತ್ನಿ-ಮಕ್ಕಳೊಂದಿಗೆ ರಾಕಿಭಾಯ್ ಯಶ್ ಮಾಲ್ಡೀವ್ಸ್ ಕಡಲ ಕಿನಾರೆಯಲ್ಲಿ ಸಮಯ ಕಳೆಯುತ್ತಿದ್ದಾರೆ. ಅತ್ತ ಕೆಜಿಎಫ್-2 ಬೆಳ್ಳಿಪರದೆಯ ಮೇಲೆ ಧಗಧಗಿಸಲು ರೆಡಿಯಾಗ್ತಿದೆ. ಆದ್ರೆ ಯಶ್ ಮುಂದಿನ ಸಿನಿಮಾ ಬಗ್ಗೆ ಸ್ವಲ್ಪವೂ ಹಿಂಟ್ ಬಿಟ್ಟುಕೊಟ್ಟಿಲ್ಲ. ಹಾಗಂತ ರಾಕಿಂಗ್ ಸ್ಟಾರ್ ಯಶ್ ಚಿತ್ರದ ಬಗ್ಗೆ ಹೊಸ ಅಪ್ ಡೇಟ್ ಸಿಕ್ಕಿಲ್ಲ ಅಂತಲ್ಲ. ಇದೀಗ ನೆಕ್ಸ್ಟ್ ಪ್ರಾಜೆಕ್ಟ್...

ವಿಶ್ವದ ಅತಿ ಎತ್ತರ ಕಟ್ಟಡದ ಮೇಲೆ ಕನ್ನಡ ಚಿತ್ರರಂಗದ ಆರಡಿ ಕಟೌಟ್.. ಬುರ್ಜ್ ಖಲೀಫಾ ಮೇಲೆ ಕಿಚ್ಚನ ವಿಕ್ರಾಂತ್ ರೋಣ ಝಲಕ್…!

ಕಿಚ್ಚ ಸುದೀಪ್ ಭಕ್ತಗಣ ಅಷ್ಟೇ ಅಲ್ಲ ಇಡೀ ಕನ್ನಡ ಚಿತ್ರರಂಗವೇ ಹೆಮ್ಮೆಪಡುವ ಸೂಪರ್ ನ್ಯೂಸ್ ವೊಂದು ಫ್ಯಾಂಟಮ್ ಅಡ್ಡದಿಂದ ರಿವೀಲ್ ಆಗಿದೆ. ಫ್ಯಾಂಟಮ್ ಎಂದು ಓಂಕಾರ ಬರೆದಿದ್ದ ನಿರ್ದೇಶಕ ಅನುಪ್ ಭಂಡಾರಿ ಸಿನಿಮಾದ ಟೈಟಲ್ ಬದಲಿಸುವುದರೊಂದಿಗೆ ಕಿಚ್ಚನ ಅಭಿಮಾನಿಗಳಿಗೆ ಸ್ಪೆಷಲ್ ನ್ಯೂಸ್ ಕೊಟ್ಟಿದ್ದಾರೆ. ಬುರ್ಜ್ ಖಲೀಫ್ ಕಟ್ಟಡದ ಮೇಲೆ ‘ವಿಕ್ರಾಂತ್ ರೋಣ’ ಟೈಟಲ್ ಲಾಂಚ್ ಕಿಚ್ಚ ಸುದೀಪ್...

ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಶುರುವಾಯ್ತು ಸಿನಿಮೋತ್ಸವ.. ರಿಲೀಸ್ ರೆಡಿಯಾಗಿವೆ ಸ್ಟಾರ್ ಹೀರೋ‌ ಸಿನಿಮಾಗಳು…!

ಥಿಯೇಟರ್ ಅಂಗಳದಲ್ಲಿ ಪಟಾಕಿಯ ಸದ್ದು-ಗದ್ದಲವಿಲ್ಲ. ದೊಡ್ಡ ದೊಡ್ಡ ಕಟೌಟ್ ನಿಂತಿಲ್ಲ. ಹಾರ ಹಾಕಿ ಸ್ಟಾರ್ ಗೆ ಜೈಕಾರ ಹಾಕೋರಿಲ್ಲ. ಇದೆಲ್ಲ ಚೀನಿ ವೈರಸ್ ಎಫೆಕ್ಟ್. ಕೊರೋನಾ ಭಾರತಕ್ಕೆ‌ ಎಂಟ್ರಿ ಕೊಟ್ಮೇಲೆ ಲಾಕ್ ಡೌನ್ ಮಾಡಲಾಯಿತು. ಸಿನಿಮಾ ವಲಯ ಸೇರಿ‌ ಎಲ್ಲಾ ವಲಯವನ್ನು ಮುಚ್ಚಲಾಯಿತು. ಸದ್ಯ ಸೋಂಕು ನಿಯಂತ್ರಣ ಬರುತ್ತಿದ್ದಂತೆ ಎಲ್ಲಾ ವಲಯಗಳ ಕಾರ್ಯನಿರ್ವಣೆಗೆ ಅವಕಾಶ...

ರಶ್ಮಿಕಾ ಮಂದಣ್ಣ ಬಗ್ಗೆ ಪೊಗರು ಡೈರೆಕ್ಟರ್ ಹೇಳಿದ್ದೇನು…?

ಧ್ರುವ ಸರ್ಜಾ ಸತತ ಮೂರು ವರ್ಷಗಳಿಂದ ಪರಿಶ್ರಮ ಹಾಕಿ ನಟಿಸಿರುವ ಸಿನಿಮಾ ಪೊಗರು. ಡೈಲಾಗ್ ಟೀಸರ್, ಸಾಂಗ್ಸ್ ನಿಂದ ಹೊಸ‌ ಅಲೆ ಸೃಷ್ಟಿಸಿರುವ ಪೊಗರು ಸಿನಿಮಾ ಫೆಬ್ರವರಿ 19ರಂದು ಬಿಳ್ಳಿತೆರೆ ಮೇಲೆ ರಾರಾಜಿಸಲಿದೆ. ಈ ಹಿನ್ನೆಲೆ ನಿನ್ನೆ ಪೊಗರು ಟೀಂ ಪ್ರೆಸ್ ಮೀಟ್ ನಡೆಸಿತ್ತು. ಈ ಕಾರ್ಯಕ್ರಮದಲ್ಲಿ ನಟ ಧ್ರುವ ಸರ್ಜಾ, ನಿರ್ದೇಶಕ‌ ನಂದಕಿಶೋರ್,...

ಮಾಲ್ಡೀವ್ಸ್ ಕಡಲ ಕಿನಾರೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಫ್ಯಾಮಿಲಿಯ ಎಂಜಾಯ್ ಮೆಂಟ್.. ಇಲ್ಲಿದೆ ಫೋಟೋ ಗ್ಯಾಲರಿ

ಕೊರೋನಾ ಲಾಕ್ ಡೌನ್ ಮುಗಿಯುತ್ತಿದ್ದಂತೆ ಕೆಲವು ಸ್ಟಾರ್ಸ್ ಫ್ಲೈಟ್ ಹತ್ತಿ ಮಾಲ್ಡೀವ್ಸ್ ಟ್ರಿಪ್ ಮುಗಿಸಿ ರಿರ್ಟನ್ ಆಗಿದ್ದಾರೆ. ಆದ್ರೀಗ ರಾಕಿಂಗ್ ಸ್ಟಾರ್ ಯಶ್ ಫ್ಯಾಮಿಲಿ ಸಮೇತ ಮಾಲ್ಡೀವ್ ಗೆ ಹಾರಿದ್ದು, ಪತ್ನಿ-ಮಕ್ಕಳೊಂದಿಗೆ ಜಾಲಿ ಮೂಡ್ ನಲ್ಲಿದ್ದಾರೆ. ಸದ್ಯ ಕೆಜಿಎಫ್-2 ಶೂಟಿಂಗ್ ಮುಗಿಸಿ ರಿಲ್ಯಾಕ್ಸ್ ಮೂಡ್ ನಲ್ಲಿರೋ ಯಶ್ ಕುಟುಂಬದೊಂದಿಗೆ ಮಾಲ್ಡೀವ್ಸ್ ನ ಕಡಲ ಕಿನಾರೆಯಲ್ಲಿ...

ಪ್ರೀತಿಯ ಅಣ್ಣನಿಗೆ ‘ಪೊಗರು’ ಸಿನಿಮಾ ಅರ್ಪಿಸಿದ ತಮ್ಮ ಧ್ರುವ ಸರ್ಜಾ..! ಚಿರು ನೆನೆದು ಭಾವುಕರಾದ ಆ್ಯಕ್ಷನ್ ಪ್ರಿನ್ಸ್..!

ಬೆಳ್ಳಿಪರದೆಯ ಮೇಲೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪೊಗರಿಸಂ ತೋರಿಸೋದಿಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಫೆಬ್ರವರಿ 19ರಂದು ದೊಡ್ಡಪರದೆಯ ಮೇಲೆ ರಾರಾಜಿಸಲಿರುವ ಪೊಗರು ಸಿನಿಮಾದ ಬಗ್ಗೆ ಮಾಹಿತಿ ನೀಡಲು ಇಂದು ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿತ್ತು. ಸಿನಿಮಾ ನಿರ್ಮಾಪಕ ಬಿ.ಕೆ.ಗಂಗಾಧರ್, ನಟ ಧ್ರುವ ಸರ್ಜಾ, ನಿರ್ದೇಶಕ ನಂದ ಕಿಶೋರ್, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ, ಕನ್ನಡ...

ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ ಮಗನಿಗೆ ದರ್ಶನ್ ಕೊಟ್ರು ಬ್ಯೂಟಿಫುಲ್ ಗಿಫ್ಟ್..! ಯಾಕೆ ಗೊತ್ತಾ..?

ಚಾಲೆಂಜಿಂಗ್ ಸ್ಟಾರ್ ದರ್ಶನ್ ತೆರೆಮೇಲೆ ಮಾತ್ರವಲ್ಲ ತೆರೆಹಿಂದೆಯೂ ರಿಯಲ್ ಹೀರೋ ಅನ್ನೋದು ಎಲ್ಲರಿಗೂ ಗೊತ್ತು. ಅಕ್ಕಪಕ್ಕದರು, ಸ್ನೇಹಿತರು, ಬಂಧು-ಬಳಗದವರಿಗೆ ಪ್ರೀತಿ ತೋರಿಸೋ ದಚ್ಚು ನಡೆ-ನುಡಿ ಬಗ್ಗೆ ನಾವೇನು ಬಿಡಿಸಿ ಹೇಳ್ಬೇಕಿಲ್ಲ.  ತಮ್ಮನ್ನ ಪ್ರೀತಿ, ಆರಾಧಿಸುವ ಜನರಿಗೆ ಡಿಬಾಸ್ ಎಂತಹ ಪ್ರೀತಿ ತೋರಿಸ್ತಾರೆ ಅನ್ನೋದು ಇಂದು ಮತ್ತೊಮ್ಮೆ ಸಾಬೀತಾಗಿದೆ. ಕಿರಿಯರ ಮೇಲೆ ದಾಸನ ಅಭಿಮಾನದ ಗುಣವನ್ನು...

ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಡಲು ರೆಡಿಯಾದ ಕನ್ನಡ ಚಿತ್ರರಂಗದ ಕ್ರೇಜಿಸ್ಟಾರ್ ರವಿಚಂದ್ರನ್…!

ಸ್ಯಾಂಡಲ್ ವುಡ್ ನ ಕ್ರೇಜಿ ಸ್ಟಾರ್ ರವಿಚಂದ್ರನ್ ಸದ್ಯ ಬಿಎಂ ಗಿರಿರಾಜ್ ಆ್ಯಕ್ಷನ್ ಕಟ್ ಹೇಳಿರುವ ಕನ್ನಡಿಗ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆಯೇ ಕ್ರೇಜಿಸ್ಟಾರ್ ತಮ್ಮ ಮುಂದಿನ ಸಿನಿಮಾಗಾಗಿ ತಯಾರಿ ನಡೆಸುತ್ತಿದ್ದಾರೆ. ಹಾಗಂತ ಈ ಬಾರಿ ರವಿಚಂದ್ರನ್ ಬಣ್ಣ ಹಚ್ಚುವುದರ ಜೊತೆಗೆ ಮತ್ತೊಮ್ಮೆ ಡೈರೆಕ್ಷನ್ ಕ್ಯಾಪ್ ತೊಡಲು ರೆಡಿಯಾಗ್ತಿದ್ದಾರೆ. ರವಿಚಂದ್ರನ್ ನಿರ್ದೇಶನದ ರಾಜೇಂದ್ರ...
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img