Thursday, June 18, 2026

ಸಿನಿಮಾ

ಗ್ರಾಮ ಪಂಚಾಯಿತಿ ಚುನಾವಣಾ ಅಖಾಡದಲ್ಲಿ ಕನ್ನಡತಿ ಖ್ಯಾತಿಯ ರಂಜನಿ ರಾಘವನ್…!

ಕನ್ನಡ ಕಿರುತೆರೆ ಲೋಕದಲ್ಲಿ ಪ್ರೇಕ್ಷಕರ ಮನಸು ಗೆದ್ದಿರುವ ಸೀರಿಯಲ್ ಗಳ ಪೈಕಿ ಕನ್ನಡತಿ ಸೀರಿಯಲ್ ಕೂಡ ಒಂದು. ಈ ಸೀರಿಯಲ್ ನಲ್ಲಿ ಹರ್ಷ-ಭೂಮಿ ನಟನೆಯಂತೂ ವೀಕ್ಷಕರ ಮನಸು ಸೂರೆಗೊಳಿಸಿದೆ. ಅದ್ರಲ್ಲೂ ಕನ್ನಡ ಟೀಚರ್ ಭೂಮಿ‌ ಪಾತ್ರವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಆ ಪಾತ್ರಾಧಾರಿ ರಂಜನಿ ರಾಘವನ್ ಇಂದು ಕಿರುತೆರೆ ಲೋಕದಲ್ಲಿ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ. ಇದೇ...

ಅಶ್ವಿನಿ ನಕ್ಷತ್ರ ಸೀರಿಯಲ್ ಖ್ಯಾತಿಯ ಜೆಕೆ‌ ಮನೆಗೆ ಬಂದ ಹೊಸ ಅತಿಥಿ ಯಾರು ಗೊತ್ತಾ…?

ಬೆಳ್ಳಿತೆರೆ-ಕಿರುತೆರೆ ಎರಡರಲ್ಲೂ ಮಿಂಚುವ ಸ್ಟಾರ್ ಜೆಕೆ ಖ್ಯಾತಿಯ ಜಯರಾಮ್ ಕಾರ್ತಿಕ್. ಕೇವಲ ಕನ್ನಡ ಮಾತ್ರವಲ್ಲ ಹಿಂದಿ ಕಿರುತೆರೆಯಲ್ಲೂ ಜೆಕೆಗೆ ಒಳ್ಳೆ, ನೇಮ್-ಫೇಮ್ ಇದೆ. ಸೀಯಾ ಕಾ ರಾಮ್ ಸೀರಿಯಲ್ ನಲ್ಲಿ ರಾವಣನಾಗಿ ಅಬ್ಬರಿಸಿದ ಜಯ್ ರಾಮ್ ನಟನೆಗೆ ಬಾಲಿವುಡ್ ಮಂದಿ ಫಿದಾ ಆಗಿದ್ರು. ಇದೇ ಸೀರಿಯಲ್ ಈಗ ಕನ್ನಡಕ್ಕೂ ಡಬ್ ಆಗಿ ಆಗಿ ಪ್ರಸಾರವಾಗ್ತಿದೆ. ಆ...

ಗೂಗ್ಲಿ ಡೈರೆಕ್ಟರ್ ಪವನ್ ಒಡೆಯರ್ ಮನೆಗೆ ಭೇಟಿ ಕೊಟ್ಟಿದ್ದೇಕೆ ಆ ಸಚಿವರು..?

ಚಂದನವನದ ಕ್ಯೂಟ್ ಕಪಲ್ ಗಳ ಪೈಕಿ ಡೈರೆಕ್ಟರ್ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ಕೂಡ ಒಬ್ರು. ಪರಸ್ಪರ ಪ್ರೀತಿಸಿ ಮದುವೆಯಾದ ಈ ಜೋಡಿಗೆ ಡಿಸೆಂಬರ್ 10ರಂದು ಗಂಡು ಮಗು ಜನಿಸಿತ್ತು.. ವಿಶೇಷ ಅಂದ್ರೆ ಪವನ್ ಒಡೆಯರ್ ಹುಟ್ಟುಹಬ್ಬದ ದಿನದಂದೇ ಯುವರಾಜ ಮನೆಗೆ ಆಗಮಿಸಿದ್ದ. ಹೀಗಾಗಿ ಮಗನ ಜನನದಿಂದ ಇಡೀ ಕುಟುಂಬದಲ್ಲಿ ಸಂತಸ ಮೂಡಿಸಿದೆ....

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್…!

ನ್ಯಾಷನಲ್ ಸ್ಟಾರ್ ಯಶ್ ನಟಿಸ್ತಿರೋ ಮೆಗಾ ಮೂವೀ ಕೆಜಿಎಫ್-2 ಅಪ್ ಡೇಟ್ ಗಾಗಿ ರಾಕಿ ಭಕ್ತಗಣ ಕಾತುರ ಆತುರದಿಂದ ಕಾಯ್ತಿದೆ. ಇಷ್ಟರಲ್ಲಿ ಎಲ್ಲವೂ ಅಂದುಕೊಂಡಂತೆ ಹಾಗಿದ್ರೆ ಕೆಜಿಎಫ್-2 ತೆರೆಮೇಲೆ ಅಬ್ಬರಿಸಿ, ಬೊಬ್ಬಿರಿ ಬೇಕಿತ್ತು. ಆದ್ರೆ ಕೊರೋನಾ ಲಾಕ್ ಡೌನ್ ಎಲ್ಲದಕ್ಕೂ ಬ್ರೇಕ್ ಹಾಕಿದೆ. ಹಾಗಂತ ಸಿನಿಮಾ ತಂಡ ಸುಮ್ಮನೇ ಕುಳಿತಿಲ್ಲ. ರಾಕಿಭಾಯ್ ಫ್ಯಾನ್ಸ್ ತಣಿಸೋದಿಕ್ಕೆ...

ಜಾಲಿ ರೈಡ್ ಹೋಗಿದ್ದ ‘ಸಾರಥಿ’ ಟೀಂ ಕಂಬ್ಯಾಕ್.. ಕೇರಳ ಯಾತ್ರೆ ನಡುವೆ ದರ್ಶನ್ ಮಾಡಿದ್ದೇನು ಗೊತ್ತಾ..?

ಸಿನಿಮಾ ಶೂಟಿಂಗ್ ಇಲ್ಲದೇ ರಿಲ್ಯಾಕ್ಸ್ ಮೂಡ್ ನಲ್ಲಿರೋ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಚ್ಚುಮೆಚ್ಚಿನ ಗೆಳೆಯರೊಂದಿಗೆ ಜಾಲಿ ರೈಡ್ ಮಾಡ್ತಿದ್ದಾರೆ. ಮಡಿಕೇರಿ ಟ್ರಿಪ್ ಮುಗಿಸಿ ಕೇರಳ ಯಾತ್ರೆ ಹೋಗಿದ್ದ ಸಾರಥಿ ಟೀಂ ಅಲ್ಲಿಂದ ಕಂಬ್ಯಾಕ್ ಮಾಡಿದೆ. ಜಸ್ಟ್ ಜಾಲಿ ರೈಡ್ ಗೆ ಮಾತ್ರ ದಚ್ಚು ಅಂಡ್ ಟೀಂ ಕೇರಳ ಹೋಗಿರಲಿಲ್ಲ. ಆ ಹಿಂದೆ ಒಂದು ಉದ್ದೇಶ...

ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ತ್ರಿಬಲ್ ರೈಡಿಂಗ್ ಹೊರಟೇಬಿಟ್ರು ಜೊತೆ ಜೊತೆಯಲಿ ಖ್ಯಾತಿ ಅನುಸಿರಿ ಮನೆ…!

ಸ್ಯಾಂಡಲ್ ವುಡ್ ಅಂಗಳದಲ್ಲಿ ಸ್ಮಾಲ್ ಸ್ಕ್ರೀನ್ ನಲ್ಲಿ ಮಿಂಚೋ ಅದೆಷ್ಟೋ ಚೆಲುವೆಯರು ಬಿಗ್ ಸ್ಕ್ರೀನ್ ಗೆ ಎಂಟ್ರಿ ಕೊಟ್ಮೇಲೆ ಸ್ಟಾರ್ ನಟಿ ಪಟ್ಟಗಿಟ್ಟಿಸಿಕೊಂಡಿದ್ದಾರೆ. ಇದಕ್ಕೆ ಬೆಸ್ಟ್ ಎಕ್ಸಂಪಲ್ ಡಿಂಪಲ್ ಕ್ವೀನ್ ರಚಿತಾ ರಾಮ್. ಸೀರಿಯಲ್ ನಿಂದ ಶುರುವಾದ ಬುಲ್ ಬುಲ್ ಬೆಡಗಿಯ ಸಿನಿಜರ್ನಿಯ ಬಗ್ಗೆ ನಾವೇನು ಬಿಡಿಸಿ ಹೇಳಬೇಕಿಲ್ಲ. ಯಾಕಂದ್ರೆ ಇಂದು ರಚಿತಾ ರಾಮ್...

ಪ್ರೀತಿಯ ಮಡದಿ ಪ್ರೇರಣಾ ಹುಟ್ಟುಹಬ್ಬಕ್ಕೆ ಧ್ರುವ ಸರ್ಜಾ ಕೊಟ್ರು ಸೂಪರ್ ಗಿಫ್ಟ್..!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ಪತ್ನಿ ಪ್ರೇರಣಾ ಅಂದ್ರೆ ಅಚ್ಚುಮೆಚ್ಚು. ಯಾಕಂದ್ರೆ ಈ ಜೋಡಿ ಪರಸ್ಪರ ಪ್ರೀತಿಸಿ ಸಪ್ತಪದಿ ತುಳಿದ ಲವ್ ಬರ್ಡ್ಸ್. ಹೀಗಿರುವಾಗ ವಿಶೇಷ ದಿನಗಳು ಅಂದ್ರೆ ಅದನ್ನು ಮತ್ತಷ್ಟು ಸ್ಪೆಷಲ್ ಡೇ ಮಾಡೋದು ಕಾಮನ್. ಇಂದು ಧ್ರುವ ಸರ್ಜಾ ಪ್ರಿಯ ಮಡದಿ ಪ್ರೇರಣಾ ಶಂಕರ್ ಹುಟ್ಟುಹಬ್ಬ. ಈ ದಿನವನ್ನು ಆ್ಯಕ್ಷನ್ ಪ್ರಿನ್ಸ್...

‘ಸಲಾರ್’ ಸಿನಿಮಾಕ್ಕೆ ಡಾರ್ಲಿಂಗ್ ಪ್ರಭಾಸ್ ಕೇಳಿದ್ದು ಇಷ್ಟೊಂದು ಕೋಟಿನಾ…?

ಬಾಹುಬಲಿ ಸಿನಿಮಾದ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿರುವ ಡಾರ್ಲಿಂಗ್ ಪ್ರಭಾಸ್ ಈಗ ಪ್ಯಾನ್ ಇಂಡಿಯಾ ಸ್ಟಾರ್. ಹೀಗಿರುವಾಗ ಪ್ರಭಾಸ್ ಸಂಭಾವನೆ ದುಪ್ಪಟ್ಟೆ ಆಗಿರುತ್ತೇ. ಖಂಡಿತ, ಕೆಜಿಎಫ್ ಕರ್ತೃ ಪ್ರಶಾಂತ್ ನೀಲ್ ಕೆಜಿಎಫ್ ಚಾಪ್ಟರ್-2 ಬಳಿಕ ಕೈಗೆತ್ತಿಕೊಳ್ತಿರುವ ಸಿನಿಮಾ ಸಲಾರ್. ಸ್ಯಾಂಡಲ್ ವುಡ್ ನ ದೊಡ್ಡ ನಿರ್ಮಾಣ ಸಂಸ್ಥೆ ಎನಿಸಿಕೊಂಡಿರುವ ಹೊಂಬಾಳೆ ಫಿಲ್ಮಂಸ್ ಬ್ಯಾನರ್...

ಡೈನಾಮಿಕ್ ಪ್ರಿನ್ಸ್ ಜೊತೆ ಅಂಬಿ ನಿಂಗ್ ವಯಸ್ಸಾಯ್ತೋ ನಿರ್ದೇಶಕನ ಸಿನಿಮಾ…

ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟ ಸ್ಯಾಂಡಲ್ ವುಡ್ ಯಂಗೆಸ್ಟ್ ಡೈರೆಕ್ಟರ್ ಗುರುದತ್ ಗಾಣಿಗ. ಮೊದಲ ಸಿನಿಮಾದ ಸಕ್ಸಸ್ ನಂತ್ರ ಗುರುದತ್ ನೆಕ್ಸ್ಟ್ ಪ್ರಾಜೆಕ್ಟ್ ಬಗ್ಗೆ ಕ್ಯೂರಿಯಾಸಿಟಿ ದುಪ್ಪಟ್ಟು ಮಾಡಿದ್ದಂತು ಸುಳ್ಳಲ್ಲ. ಈ ನಡುವೆಯೇ ಗುರುದತ್ ಯಂಗ್ ರೆಬಲ್ ಸ್ಟಾರ್ ಅಭಿಶೇಕ್ ಅಂಬರೀಶ್ ಗೆ ಆ್ಯಕ್ಷನ್ ಕಟ್ ಹೇಳ್ತಾರೆ ಅನ್ನೋ...

ಬೆಳ್ಳಿತೆರೆ ಮೇಲೆ ಇಂದಿನಿಂದ ನಾಲ್ಕು ಹೊಸ ಸಿನಿಮಾಗಳ ಅಬ್ಬರ…..

ಗಾಂಧಿನಗರದಲ್ಲಿ ಶುಕ್ರವಾರ ಬಂತಂದ್ರೆ ಸಿನಿಪ್ರೇಕ್ಷಕನಿಗೆ ಭರ್ಜರಿ ರಸದೌತಣ ಸಿಕ್ತಿತ್ತು.. ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾಗಳನ್ನು ನೋಡಿ ಪ್ರೇಕ್ಷಕಪ್ರಭು ಥ್ರಿಲ್ ಆಗ್ತಿದ್ದ. ಬಟ್ ಈ ಕೊರೋನಾ ಬದ್ಮೇಲೆ ಜನ ಥಿಯೇಟರ್ ಅಂಗಳಕ್ಕೆ ಬರ್ತಾರೋ ಇಲ್ವೋ..? ಅನ್ನೋ ಪ್ರಶ್ನೆ ನಡುವೆಯೇ ರಿಲೀಸ್ ಆದ ಆಕ್ಟ್ 1978 ಸಿನಿಮಾಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಇದರ ಬೆನ್ನಲ್ಲೇ ಹೊಸಬರು ಧೈರ್ಯ...
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img