ಜಿಎಸ್ಟಿ ಪರಿಹಾರ ನೀಡದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಆದ್ರೆ ಇಲ್ಲಿ ಸಿದ್ದರಾಮಯ್ಯ ರಾಜ್ಯಸರ್ಕಾರದ ವಿರುದ್ಧ ಹರಿಹಾಯ್ದರೆ, ಕುಮಾರಸ್ವಾಮಿ ಯಡಿಯೂರಪ್ಪ ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ.
ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ...
ಸ್ಯಾಂಡಲ್ ವುಡ್ ನ ಬ್ಯುಸಿಯೆಸ್ಟ್ ನಟಿ ಅಂದ್ರೆ ಡಿಂಪಲ್ ಕ್ವೀನ್ ರಚಿತಾರಾಮ್ .. ಲಾಕ್ ಡೌನ್ ಬಳಿಕ ಮೊದಲ ಬಾರಿಗೆ ರಚಿತಾ ಅವರ ಹೊಸ ಸಿನಿಮಾವೊಂದು ಲಾಂಚ್ ಆಗಿದೆ.. ರಚಿತಾ ನಟನೆಯ ಹೊಸಚಿತ್ರಕ್ಕೆ ಕಸ್ತೂರಿ ನಿವಾಸ ಅನ್ನೋ ಟೈಟಲ್ ಫಿಕ್ಸ್ ಆಗಿದೆ.. ಈ ಹೆಸರು ಕೇಳ್ತಿದ್ದ ಹಾಗೆ ನಮಗೆ ಮೊದಲು ನೆನಪಾಗೋದೇ ಅಣ್ಣಾವ್ರ ಕಸ್ತೂರಿ...
ಕೊರೊನಾ ಭೀತಿ, ಲಾಕ್ಡೌನ್ ನಂತರ ಸಿನಿಮಾ ಶೂಟಿಂಗ್ ಶುರುವಾಗಿದ್ದು, ಸಿನಿ ಕಲಾವಿದರು ತಮ್ಮ ತಮ್ಮ ಕೆಲಸಗಳಿಗೆ ಮರಳಿದ್ದಾರೆ. ಇದೇ ರೀತಿ ಅರ್ಧಕ್ಕೆ ನಿಂತಿದ್ದ ಕೆಜಿಎಫ್ ಸೀಕ್ವೆಲ್ ಸಿನಿಮಾ ಶೂಟಿಂಗ್ ಕೂಡ ಸ್ಟಾರ್ಟ್ ಆಗಿದ್ದು, ಪ್ರಶಾಂತ್ ಸರ್ಪ್ರೈಸ್ ಒಂದನ್ನ ಕೊಟ್ಟಿದ್ದಾರೆ. ಆ ಸರ್ಪ್ರೈಸ್ ಏನಂದ್ರೆ, ಚಿತ್ರದಲ್ಲಿ ಪ್ರಕಾಶ್ ರಾಜ್ ಎಂಟ್ರಿಯಾಗಿದೆ.
https://youtu.be/lknEDYHMdJ0
https://youtu.be/Ywxiteb3M3M
ಕೆಜಿಎಫ್ನಲ್ಲಿ ಕಥೆಯನ್ನ ನರೇಟ್ ಮಾಡ್ತಿದ್ದ ಅನಂತ್ನಾಗ್...
ಕೊರೋನಾ ಹಾವಳಿ ಕೊಂಚ ಕಡಿಮೆಯಾಗಿ, ಲಾಕ್ ಡೌನ್ ಎಲ್ಲಾ ಮುಗಿದ ಬಳಿಕ ಇದೀಗ ತಾನೇ ಚಿತ್ರರಂಗ ಚೇತರಿಸಿಕೊಳ್ತಿದೆ.. ಸದ್ಯ ಕನ್ನಡದ ಮತ್ತೊಂದು ಹೊಸ ಚಿತ್ರದ ಮುಹೂರ್ತ ನೆರವೇರಿದೆ.. ಆ ದಿನಗಳು ಸಿನಿಮಾ ಖ್ಯಾತಿಯ ನಟ ಚೇತನ್ ಅವರ ನಟನೆಯ ಹೊಸ ಚಿತ್ರವೊಂದು ಸದ್ಯ ಅನೌನ್ಸ್ ಆಗಿದೆ.. ಚೇತನ್ ನಟನೆಯಲ್ಲಿ ಮೂಡಿಬರ್ತಿರುವ ಆ ಹೊಸ ಚಿತ್ರವೇ...
Sandalwood is now the entry of a new talented hero. Real star Upendra Anna's son Niranjan Sudheendra has stepped into the film industry through superstar cinema. Released ..
ಬಾಲಿವುಡ್ ನಟ ಅರ್ಜುನ್ ಕಪೂರ್ ಆರ್ಜೆ ಕಪಾಳಕ್ಕೆ ಹೊಡೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ.
https://youtu.be/A2M2oRNda5E
ಇನ್ನು ಯಾಕೆ ಅರ್ಜುನ್ ಆರ್.ಜೆ.ಕಪಾಳಕ್ಕೆ ಹೊಡೆದಿದ್ದಕ್ಕೆ ಕಾರಣ ಏನಂದ್ರೆ, ಆರ್ ಜೆ ಕೇಳಿದ ಪ್ರಶ್ನೆಗೆ ಸಿಟ್ಟಾದ ಅರ್ಜುನ್ ಈ ರೀತಿ ಮಾಡಿದ್ದಾರೆ. ಇತ್ತೀಚೆಗೆ ಮಾರುಕಟ್ಟೆಯಲ್ಲಿ ನಿಮ್ಮ ಕ್ಯಾರೆಕ್ಟರ್ ಮಾರಾಟವಾಗ್ತಿಲ್ವಾ..? ಅದಕ್ಕೆ ಹೆಣ್ಣಿನ ಪಾತ್ರ ಮಾಡ್ತಿದ್ದೀರಾ ಅಂತಾ...
ಅಮಾಯಕರನ್ನು ಬಂಧಿಸಿದ್ದಲ್ಲಿ ಬಿಟ್ಟುಬಿಡಿ ಎಂಬ ಮಾತಿಗೆ ವಿರೋಧಿಸಿರುವ ಬಿ ವೈ ವಿಜಯೇಂದ್ರ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ ಗಲಭೆ ಕುರಿತಂತೆ ಒಂದು ಜವಾಬ್ದಾರಿ ವಿರೋಧ ಪಕ್ಷದಂತೆ ನಡೆದು ಕೊಳ್ಳುವುದನ್ನು ಬಿಟ್ಟು ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡು ನೋಡಿಕೊಂಡಂತೆ ಕಾಂಗ್ರೆಸ್ ವರ್ತಿಸುತ್ತಿದೆ. ಅಮಾಯಕರನ್ನು ಬಿಟ್ಟುಬಿಡಿ, ಕೈ ಮುಖಂಡರನ್ನು ವಿಚಾರಣೆಗೆ...
ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿ ಪ್ರಕರಣದ ಬಗ್ಗೆ ಕೆಲ ಟ್ರೋಲ್ಗಳಾಗುತ್ತಿದ್ದು, ಅದರಲ್ಲಿ ಆರೋಪಿಯೊಬ್ಬನ ಸಹೋದರಿ ಕೊತ್ತಂಬರಿ ಸೊಪ್ಪಿನ ಬಗ್ಗೆ ನೀಡಿದ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಟ್ರೋಲ್ ಮಾಡಲಾಗುತ್ತಿದೆ. ಈ ಬಗ್ಗೆ ಸ್ಯಾಂಡಲ್ವುಡ್ ಸೆಲೆಬ್ರಿಟಿ ಕವಿರಾಜ್ ತಮ್ಮ ಫೇಸ್ಬುಕ್ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕೆಳಗಿನಂತೆ ಬರೆದಿರುವ ಕವಿರಾಜ್ ಟ್ರೋಲ್ಗಳ ಬಗ್ಗೆ ತೀವ್ರ...
ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ದಿಗ್ಗಜ ಪಂಡಿತ್ ಜಸ್ರಾಜ್ (90)ಅಮೇರಿಕದ ನ್ಯೂಜರ್ಸಿಯಲ್ಲಿ ನಿಧನರಾಗಿದ್ದಾರೆ.
https://youtu.be/az_SJG7Hosw
80 ವರ್ಷಗಳ ಕಾಲ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಸೇವೆಗೈದು ಪ್ರಖ್ಯಾತರೆನ್ನಿಸಿದ್ದ ಜಸ್ರಾಜ್ ದೇಶ ವಿದೇಶಗಳಲ್ಲೂ ಫೇಮಸ್ ಆಗಿದ್ರು.
https://youtu.be/kD29ezoLm0I
ಚಿಕ್ಕ ವಯಸ್ಸಿನಲ್ಲೇ ಸಂಗೀತದಲ್ಲಿ ಆಸಕ್ತಿ ಹೊಂದಿದ್ದ ಜಸ್ರಾಜ್ರನ್ನ ಅವರ ತಂದೆ ತಬಲಾ ಕ್ಲಾಸ್ಗೆ ಹಾಕಿದ್ದರು. ಈ ವೇಳೆ ಇವರು ಮಾಡಿದ್ದ ತಪ್ಪಿಗೆ ಗುರುಗಳು ಬೈಯ್ದಿದ್ದಕ್ಕಾಗಿ...
ಕೊರೊನಾ ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ, ಕೆಲ ದಿನಗಳ ಹಿಂದೆ ತೀವ್ರ ಅಸ್ವಸ್ಥರಾಗಿದ್ದರು. ಆದ್ರೆ ಎಸ್ಪಿಬಿಗಾಗಿ ಇಡೀ ದೇಶವೇ ಪ್ರಾರ್ಥಿಸಿದ್ದು, ಸದ್ಯ ಎಸ್ಪಿಬಿ ಆರೋಗ್ಯವಾಗಿದ್ದಾರೆ. ಈ ಬಗ್ಗೆ ಟ್ವೀಟರ್ನಲ್ಲಿ ವೀಡಿಯೋ ಅಪ್ಲೋಡ್ ಮಾಡಿರುವ ಸೂಪರ್ಸ್ಟಾರ್ ರಜನಿಕಾಂತ್, ಎಸ್ಪಿಬಿ ಡೇಂಜರ್ ಝೋನ್ನಿಂದ ಪಾರಾಗಿದ್ದು ಖುಷಿ ತಂದಿದೆ. ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ....