ನಾವಿವತ್ತು ಪ್ರಖ್ಯಾತ ಗಾಯಕ ಸೋನು ನಿಗಮ್ ಅವರ ಸಿನಿ ಜರ್ನಿ, ಲೈಫ್ ಸ್ಟೋರಿಯನ್ನ ಹೇಳಲಿದ್ದೇವೆ.
ಸೋನು ನಿಗಮ್, ಮೊದ ಮೊದಲು ಬಾಲಿವುಡ್ನಲ್ಲಿ ತನ್ನದೇ ಛಾಪು ಮೂಡಿಸಿದ ಈ ಗಾಯಕ, ನಂತರ ಎಲ್ಲ ಭಾಷೆಗಳಲ್ಲೂ ಹಾಡು ಹೇಳಿ ಸೈ ಎನ್ನಿಸಿಕೊಂಡರು. ಹಿಂದಿ, ತೆಲಗು, ತಮಿಳು, ಮಲಯಾಳಂ, ಕನ್ನಡ, ಹರಿಯಾಣ್ವಿ, ಮರಾಠಿ, ಬೆಂಗಾಲಿ ಹೀಗೆ ಸುಮಾರು ಭಾಷೆಯ ಹಾಡುಗಳಿಗೆ...
ಮಹಾಮಾರಿ ಕೊರೊನಾ ತಗುಲಿ, ಇದೀಗ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಸುಮಲತಾ ಅಂಬರೀಶ್, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇತ್ತೀಚಿನ ಸುಮಲತಾರ ಫೋಟೋವನ್ನ ಮಗ ಅಭಿಷೇಕ್ ಅಂಬರೀಷ್ ಶೇರ್ ಮಾಡಿಕೊಂಡಿದ್ದಾರೆ.
ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಅಮ್ಮನ ಫೋಟೋ ಶೇರ್ ಮಾಡಿಕೊಂಡಿರುವ ಅಭಿಷೇಕ್ ಅಂಬರೀಷ್, mommy distancing ಎಂದು ಬರೆದುಕೊಂಡಿದ್ದಾರೆ.
https://youtu.be/HECZfjY4ZuQ
ಕೆಲ ದಿನಗಳ ಹಿಂದಷ್ಟೇ ಸುಮಲತಾ ಅಂಬರೀಷ್ಗೆ ಕೊರೊನಾ ಮಹಾಮಾರಿ ತಗುಲಿದ್ದು, ಕ್ವಾರಂಟೈನ್...
ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರು ಪ್ರಖ್ಯಾತ ಧಾರಾವಾಹಿ ಜೊತೆ ಜೊತೆಯಲಿ ಸಿರಿಯಲ್ನ ನಿರ್ದೇಶಕ ಆರೂರು ಜಗದೀಶ್ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ.
ಈ ಬಗ್ಗೆ ಆರೂರು ಜಗದೀಶ್ ಪತ್ನಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ತಿಳಿಸಿದ್ದು, ನಿರ್ದೇಶಕ ಆರೂರು ಜಗದೀಶ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಶುಭಾಶಯಕೋರಿದವರಿಗೆ ಪ್ರತಿಕ್ರಿಯಿಸಲು ಸಾಧ್ಯವಾಗಿಲ್ಲ ಎಂದು...
ಇಂದು ನಾವು ಕನ್ಯಾ ರಾಶಿಯವರ ಗುಣ ಲಕ್ಷಣ ಹೇಗಿರುತ್ತದೆ ನೋಡೋಣ ಬನ್ನಿ..
ಆಡಂಬರದ ಜೀವನಕ್ಕೆ ಮಾರುಹೋಗುವ ಕನ್ಯಾರಾಶಿಯವರು, ಸಹಾಯ ಮಾಡುವುದರಲ್ಲೂ ಎತ್ತಿದ ಕೈ. ಇವರು ಸ್ವಲ್ಪ ಸೋಂಬೇರಿಗಳಾಗಿದದರೂ ಕೂಡ, ಒಳ್ಳೆಯ ಜ್ಞಾಪಕ ಶಕ್ತಿ ಹೊಂದಿರುತ್ತಾರೆ.
ಕನ್ಯಾ ರಾಶಿಯವರು ನಗುವ ನಗಿಸುವ, ದಾನ ಧರ್ಮದಲ್ಲಿ ನಂಬಿಕೆ ಇರುವ ವ್ಯಕ್ತಿಗಳಾಗಿರ್ತಾರೆ.
https://youtu.be/a1QV14dy4Tg
ತೀಕ್ಷ್ಣ ಸ್ವಭಾವಿಗಳಾದ ಕನ್ಯಾರಾಶಿಯವರು, ಎಲ್ಲವನ್ನೂ ಗಮನಿಸುತ್ತಾರೆ. ಇವರ ಈ ಬುದ್ಧಿವಂತಿಕೆಯಿಂದ...
www.karnatakatv.net : ಬಾಲಿವುಡ್ ದಿಗ್ಗಜ ಅಮಿತಾಬ್ ಬಚ್ಚನ್ ಹಾಗೂ ಪುತ್ರ ಅಭಿಷೇಕ್ ಬಚ್ಚನ್ ಇಬ್ಬರಿಗೂ ಕೊರೊನಾ ಸೋಂಕು ಪತ್ತೆಯಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.. ಮುಂಬೈ ನ ನಾನಾವತಿ ಆಸ್ಪತ್ರೆಯಲ್ಲಿ ತಂದೆ, ಮಗ ಇಬ್ಬರೂ ಚಿಕಿತ್ಸೆ ಪಡೀತಾ ಇದ್ದಾರೆ. ಹಾಗೆಐಏ ನಮ್ಮ ಜೊತೆ ಕಳೆದ 10 ದನಗಳಲ್ಲಿ ಯಾರು ಸಂಪತರ್ಕದಲ್ಲಿದ್ದರೋ ಅವರು ಪರೀಕ್ಷೆ ಒಳಪಡಿ, ಯಾರೂ ಗಾಬರಿಯಾಗುವ...
www.karnatakatv.net : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ರಾಬರ್ಟ್.. ಇಷ್ಟೊತ್ತಿಗಾಗ್ಲೇ ಈ ಸಿನಿಮಾ ತೆರೆಕಾಣ್ಬೇಕಿತ್ತು.. ಆದ್ರೆ ಇನ್ನೇನು ಸಿನಿಮಾ ರಿಲೀಸ್ ಆಗ್ಬೇಕು ಅನ್ನುವ ಸಮಯದಲ್ಲಿ ಲಾಕ್ ಡೌನ್ ಆದ ಕಾರಣ ಥಿಯೇಟರ್ ಗಳು ಬಂದ್ ಆಗ್ಬಿಟ್ವು.. ಹಾಗಾಗಿ ಸಿನಿಮಾ ರಿಲೀಸ್ ಆಗಲು ಸಾಧ್ಯವಾಗ್ಲಿಲ್ಲ.. ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗ್ತಿರೋದ್ರಿಂದ ಇನ್ನೂ...
wwwkarnatakatv.net : ಕಿಚ್ಚ ಸುದೀಪ್ ನಟನೆಯ ಮೋಸ್ಟ್ ಅವೇಯ್ಟೆಡ್ ಸಿನಿಮಾ ಫ್ಯಾಂಟಮ್.. ಕಿಚ್ಚನ ಯಾವುದೇ ಸಿನಿಮಾ ಆಗ್ಲೀ ಅನೌನ್ಸ್ ಆದ ದಿನದಿಂದ್ಲೇ ಒಂದು ರೀತಿಯ ಹವಾ ಸೃಷ್ಟಿಸಿಬಿಡುತ್ವೆ.. ಅದೇ ರೀತಿ ಫ್ಯಾಂಟಮ್ ಸಿನಿಮಾ ಕೂಡ, ಲಾಂಚ್ ಆದ ದಿನದಿಂದ್ಲೂ ಒಂದಲ್ಲಾ ಒಂದು ವಿಶೇಷತೆಗಳಿಂದಾಗಿ ಸದ್ದು ಮಾಡ್ತಾನೇ ಇದೆ.. ಅನೂಪ್ ಭಂಡಾರಿ ಅವರ ನಿರ್ದೇಶನದಲ್ಲಿ ಮೂಡಿಬರ್ತಿರುವ...
www.karnatakatv.net : ಭಾರತೀಯ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟುಹಾಕಿರುವ ಸಿನಿಮಾ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಾಪ್ಟರ್ 2 ಸಿನಿಮಾ.. ಕನ್ನಡ ಮಾತ್ರವಲ್ಲದೆ ವಿವಿಧ ಭಾಷೆಗಳಲ್ಲಿ ತೆರೆಕಂಡಿದ್ದ ಕೆಜಿಎಫ್ ಸಿನಿಮಾ ಸೂಪರ್ ಹಿಟ್ ಆಗಿತ್ತು.. ಹಾಗಾಗಿ ಇದೀಗ ಚಾಪ್ಟರ್ 2 ಬಗ್ಗೆ ಕೂಡ ಸಿನಿಪ್ರಿಯರಲ್ಲಿ ಸಾಕಷ್ಟು ಕ್ಯೂರಿಯಾಸಿಟಿ ಇದೆ.. ಕೆಲ ದಿನಗಳ ಹಿಂದಷ್ಟೇ...
ನವರಸ ನಾಯಕ ಜಗ್ಗೇಶ್ ತಮ್ಮ ಟ್ವಿಟರ್ನಲ್ಲಿ ಇನ್ನು ಮುಂದೆ ಅಪರಿಚಿತರು ಬಂದ್ರೆ ಸಹಾಯ ಮಾಡೋದಿಲ್ಲ ಎಂದು ಬರೆದುಕೊಂಡಿದ್ದು, ಹೀಗೆ ಬರೆಯಲು ಕಾರಣ ಡ್ರೋಣ್ ಪ್ರತಾಪ್.
ಹೌದು, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ನಿವಾಸಿ 22 ವರ್ಷದ ಡ್ರೋಣ್ ಪ್ರತಾಪ್ ಎರಡು ವರ್ಷದಿಂದ ಎಲ್ಲೆಡೆ ಸಖತ್ ಫೇಮಸ್ ಆಗಿ, ದೇಶ ವಿದೇಶಗಳನ್ನ ಸುತ್ತಿ ಕೊನೆಗೆ...
ಸ್ಯಾಂಡಲ್
ವುಡ್ ನ ಶ್ಯಾನೆ ಟಾಪ್
ಹುಡುಗಿ ನಟಿ ಅದಿತಿ ಪ್ರಭುದೇವ ಇದೀಗ ವಿಭಿನ್ನ ವಿನ್ಯಾಸದ ಸೀರೆಯಲ್ಲಿ ಕಂಗೊಳಿಸಿದ್ದು ಎಲ್ಲರ ಗಮನ ಸೆಳೀತಿದ್ದಾರೆ.. ಅದಿತಿ ಅವರು ಧರಿಸಿರುವ ಈ ಸೀರೆಯ ವಿಶೇಷತೆ
ಅಂದ್ರೆ 50 ರಿಂದ ಹಿಡಿದು 90 ರದಶಕದವರೆಗೂ ಕನ್ನಡ ಚಿತ್ರರಂಗದಲ್ಲಿ ಮಿಂಚಿದ ಹಲವಾರು ಹಿರಿಯ ನಟಿಯರ ಫೇಸ್ ಪ್ರಿಂಟ್ ಈ ಸೀರೆಯಲ್ಲಿವೆ.. ಜೊತೆಗೆ
ಬ್ಲೌಸ್ ಕೂಡ ಅದೇ...