Thursday, June 18, 2026

ಸಿನಿಮಾ

ಗಾಯಕಿ ಜಾನಕಿಯಮ್ಮನವರ ಸಾವಿನ ಸುದ್ದಿಯ ಬಗ್ಗೆ ಸ್ಪಷ್ಟನೆ ನೀಡಿದ ಎಸ್‌ಪಿಬಿ..!

ಎಸ್.ಜಾನಕಿ, ಕನ್ನಡ ಚಿತ್ರರಂಗ ಕಂಡ ಕಂಚಿನಕಂಠದ ಗಾಯಕಿ. 90ರ ದಶಕದ ಸಿನಿಮಾಗಳಿಂದ ಹಿಡಿದು ಹೊಸ ಸಿನಿಮಾದ ಹಾಡುಗಳಿಗೂ ಕಂಠದಾನ ಮಾಡಿದ ಗಾನಕೋಗಿಲೆ.ಇಂಥ ಗಾನ ಕೋಗಿಲೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಇಲ್ಲಸಲ್ಲದ ಸುದ್ದಿಗಳು ಹರಿದಾಡುತ್ತಿದೆ. ಈ ಬಗ್ಗೆ ಮಾತನಾಡಿರುವ ಪ್ರಖ್ಯಾತ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ, ಅಸಮಾಧಾನ ಹೊರಹಾಕಿದ್ದಾರೆ. ಗಾಯಕಿ ಎಸ್.ಜಾನಕಿಯವರು ಸಾವನ್ನಪ್ಪಿದ್ದಾರೆಂದು ಸೋಶಿಯಲ್ ಮೀಡಿಯಾದಲ್ಲಿ ಪುಂಡ ಪೋಕರಿಗಳು ಸುಳ್ಳುಸುದ್ದಿ...

ಅಂಡರ್ ವಾಟರ್ ಫೋಟೋಶೂಟ್ ಮಾಡಿಸಿಕೊಂಡ ಶೃತಿ ಹಾಸನ್..!

ಲಾಕ್‌ಡೌನ್‌ನಲ್ಲಿ ಶೃತಿ ಹಾಸನ್ ವಿವಿಧ ತರಹದ ಆರೋಗ್ಯಕರ ಅಡುಗೆಗಳ ರೆಸಿಪಿಯನ್ನ ತಮ್ಮ ಫ್ಯಾನ್ಸ್‌ಗೆ ಹೇಳಿಕೊಟ್ಟಿದ್ದರು. ಅಲ್ಲದೇ, ವಿವಿಧ ಹಾಡುಗಳನ್ನ ಹಾಡಿ, ಆ ವೀಡಿಯೋವನ್ನ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹರಿಬಿಡುತ್ತಿದ್ದರು. ಇದೀಗ ಮತ್ತೊಂದು ವಿಷಯಕ್ಕೆ ಶೃತಿ ಸುದ್ದಿಯಾಗಿದ್ದಾರೆ. ತಮ್ಮ ಹಾಡಿನ ಮೂಲಕ ಆಗಾಗ ಸುದ್ದಿಯಾಗುತ್ತಿದ್ದ ಶೃತಿ ಹಾಸನ್, ಇದೀಗ ಅಂಡರ್ ವಾಟರ್ ಫೋಟೋಶೂಟ್‌ನಿಂದ ಸುದ್ದಿಯಾಗಿದ್ದಾರೆ. ಕಪ್ಪು ಕೆಂಪು ಬಣ್ಣದ ಉಡುಪು...

ಕಾನ್‌ಸ್ಟೇಬಲ್ ಸರೋಜಾ ಮತ್ತು ಚಿಕ್ಕಣ್ಣ ಮಾದುವೆಯಾಗ್ ಬಿಟ್ರಾ..?

ಕೆಲ ದಿನಗಳಿಂದ ಹಾಸ್ಯನಟ ಚಿಕ್ಕಣ್ಣ ಮತ್ತು ಕಾನ್ಸ್ಟೇಬಲ್ ಸರೋಜಾ ಖ್ಯಾತಿಯ ತ್ರೀವೇಣಿ ರಾವ್ ಮದುವೆಯಾಗಿದ್ದಾರೆ ಅನ್ನೋ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿತ್ತು. ಅಷ್ಟೇ ಅಲ್ಲದೇ, ತ್ರಿವೇಣಿ ಇನ್‌ಸ್ಟಾಗ್ರಾಮ್‌ನಲ್ಲಿ ಚಿಕ್ಕಣ್ಣ ಮತ್ತು ತ್ರಿವೇಣಿ ವಧುವರರ ಉಡುಪಿನಲ್ಲಿರುವ ಫೋಟೋ ಕೂಡ ಅಪ್ಲೋಡ್ ಆಗಿತ್ತು. ಈ ಕಾರಣಕ್ಕೆ ತ್ರಿವೇಣಿ ಮತ್ತು ಚಿಕ್ಕಣ್ಣ ಗುಟ್ಟಾಗಿ ಮದುವೆಯಾದ್ರಾ ಅನ್ನೋ ಪ್ರಶ್ನೆ ಕೂಡಾ...

ಕೊರೊನಾ ಕಾಟದ ನಡುವೆಯೂ ಟ್ರಿಪ್ ಎಂಜಾಯ್ ಮಾಡಿದ ಐಂದ್ರಿತಾ- ದಿಗಂತ್..!

ಈ ಕೊರೊನಾ ಕಾಟದಿಂದ ಲಾಕ್‌ಡೌನ್ ಆಗಿ ಎರಡು ತಿಂಗಳು ಎಲ್ಲರೂ ಮನೆಯಲ್ಲೇ ಕೂರೋ ಪರಿಸ್ಥಿತಿ ಬಂತು. ಇದಕ್ಕೂ ಮುನ್ನ ಮಾಲ್, ಥಿಯೇಟರ್, ಟ್ರಿಪ್, ಪಿಕ್‌ನಿಕ್ ಅಂತಾ ಊರೂರು ಅಲೆದು ಎಂಜಾಯ್ ಮಾಡುತ್ತಿರುವರು ಕೊರೊನಾಗೆ ಶಾಪ ಹಾಕಿ ಮನೆಯಲ್ಲೇ ಕೂತರು. ಸದ್ಯ ಲಾಕ್‌ಡೌನ್ ಕೊಂಚ ಸಡಿಲಿಕೆಯಾಗಿದೆ. ಈ ಮಧ್ಯೆ ರಿಲ್ಯಾಕ್ಸ್ ಆಗೋಕ್ಕೆ ಕೆಲವರು ಈಗಲೇ ಟ್ರಿಪ್,...

ಮಿಲನಾ ನಾಗರಾಜ್- ಡಾರ್ಲಿಂಗ್ ಕೃಷ್ಣ ಮದುವೆ ಯಾವಾಗ ಗೊತ್ತಾ..?

ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಮದುವೆ ಸುದ್ದಿನೇ ಹೆಚ್ಚು ಕೇಳ್ತಿರೋದು. ಈ ವರ್ಷ ನಿವೇದಿತಾ ಗೌಡ- ಚಂದನ್ ಶೆಟ್ಟಿ, ಅಶ್ವಿನಿನಕ್ಷತ್ರ ಖ್ಯಾತಿಯ ಮಯೂರಿ, ನಿಖಿಲ್- ರೇವತಿ, ಚೇತನ - ಮೇಘಾ ಸಪ್ತಪದಿ ತುಳಿದಿದ್ದಾರೆ. ಇನ್ನು ನಟಿ ಶುಭಪುಂಜಾ ಕೂಡ ಮದುವೆಗೆ ರೆಡಿಯಾಗಿದ್ದಾರೆ. ಇದೀಗ ಲವ್‌ ಮಾಕ್ಟೇಲ್ ಜೋಡಿಯೂ ಸದ್ಯದರಲ್ಲೇ ನಾವು ಮದ್ವೆಯಾಗ್ತೀವಿ ಅನ್ನೋ ಸುದ್ದಿ ರಿವೀಲ್...

ವಿಜಯ್‌ ದಳಪತಿಗೆ ವಿಶ್ ಮಾಡೋಕ್ಕೆ ಈ ನಟಿ ಏನ್ ಮಾಡಿದ್ರು ಗೊತ್ತಾ..?

ಸಂಯುಕ್ತಾ ಹೆಗಡೆ.. ಕಿರಿಕ್ ಪಾರ್ಟಿ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಈ ಚೆಲುವೆ, ತಮ್ಮ ಬೋಲ್ಡ್‌ನೆಸ್‌ನಿಂದಲೇ ಮನೆಮಾತಾಗಿದ್ದರು. ಅಲ್ಲದೇ, ಕೆಲ ಕಡೆ ಕಿರಿಕ್ ಮಾಡಿಯೂ ಟ್ರೋಲ್ ಆಗಿದ್ದರು. ರೋಡೀಸ್‌ನಲ್ಲಿ ಭಾಗವಹಿಸಿದ್ದ ಸಂಯುಕ್ತಾ, ತಮ್ಮ ಬಾಯ್‌ಫ್ರೆಂಡ್ ಜೊತೆ ಲಿಪ್‌ ಕಿಸ್ ಮಾಡಿದ್ದು, ಬೀಚ್ ಬಳಿ ಬಿಕಿನಿ ಹಾಕಿ ಪೋಸ್‌ ಕೊಟ್ಟಿದ್ದನ್ನ ಇನ್‌ಸ್ಟಾಗ್ರಾಮ್‌ಗೆ ಹಾಕಿದ್ದಾಗ, ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. https://youtu.be/ubBlLxcf9NM ತಮ್ಮ...

ಅಭಿಮಾನಿಗಳ ಬಳಿ ಚಿಕ್ಕದೊಂದು ಮನವಿ ಮಾಡಿದ ಗೋಲ್ಡನ್ ಸ್ಟಾರ್..!

ಗೋಲ್ಡನ್ ಸ್ಟಾರ್ ಗಣೇಶ್ ಟ್ವೀಟ್ ಮಾಡುವ ಮೂಲಕ ತಮ್ಮ ಅಭಿಮಾನಿಗಳಲ್ಲಿ ಚಿಕ್ಕದೊಂದು ಮನವಿ ಮಾಡಿದ್ದಾರೆ. ಇದೇ ಜುಲೈ2ರಂದು ಗಣೇಶ್ ಹುಟ್ಟುಹಬ್ಬವಿದ್ದು, ಈ ವರ್ಷದ ಹುಟ್ಟುಹಬ್ಬವನ್ನು ನೇರವಾಗಿ ನಿಮ್ಮೊಂದಿಗೆ ಸೇರಿ ಆಚರಿಸಲಾಗುತ್ತಿಲ್ಲ, ನಿಮ್ಮ ಪ್ರೀತಿಗೆ ನಾನು ಸದಾ ಚಿರಋಣಿ ಎಂದಿದ್ದಾರೆ. ಈ ಬಗ್ಗೆ ಟ್ವೀಟರ್‌ನಲ್ಲಿ ದೊಡ್ಡ ಲೆಟರ್‌ನ್ನೇ ಹಾಕಿರುವ ಗಣೇಶ್, ನನ್ನೆಲ್ಲ ಅಭಿಮಾನಿಗಳೇ, ಬಂಧುಗಳೇ, ಸ್ನೇಹಿತರೇ,...

ಹೆಂಗಿದ್ದ ಹಾಸ್ಯನಟಿ ವಿದ್ಯುಲ್ಲೇಖಾ ಹೆಂಗಾದ್ರು ನೋಡಿ..!

ಸೌತ್‌ಸಿನಿ ಇಂಡಸ್ಟ್ರಿಯಲ್ಲಿ ಬಹುಬೇಡಿಕೆಯ ಹಾಸ್ಯ ನಟಿಯಾಗಿರುವ ವಿದ್ಯುಲ್ಲೇಖಾ ರಾಮನ್ ಲಾಕ್‌ಡೌನ್ ಟೈಮನ್ನ ವೇಯ್ಟ್ ಲಾಸ್ ಮಾಡೋಕ್ಕೆ ಬಳಸಿದ್ದಾರೆ. ತೆಲುಗು ,ತಮಿಳು, ಕನ್ನಡ ಚಿತ್ರದಲ್ಲೂ ನಟಿಸಿರುವ ವಿದ್ಯುಲ್ಲೇಖಾ, ತಮ್ಮ ಹಾಸ್ಯದಿಂದಲೇ ಫ್ಯಾನ್ ಫಾಲೋವರ್ಸ್ ಹೊಂದಿದ್ರು. ಎಂಟು ವರ್ಷದ ಹಿಂದೆ ಸಿನಿರಂಗಕ್ಕೆ ಕಾಲಿಟ್ಟ ವಿದ್ಯುಲ್ಲೇಖಾಗೆ ಅವರ ತೂಕ ಕೂಡ ಹಾಸ್ಯನಟನೆಗೆ ಸಹಾಯವಾಗಿತ್ತು. ಆದ್ರೀಗ ವಿದ್ಯುಲ್ಲೇಖಾ ಬರೋಬ್ಬರಿ 20...

ಕನ್ನಡದ ಚಿತ್ರರಂಗದಲ್ಲಿ ಮಹತ್ವದ ಘಟ್ಟ- ಅಮೆಜಾನ್ ಫ್ರೈಮ್ ವಿಡಿಯೋದಲ್ಲಿ ಜುಲೈ -17 ಕನ್ನಡದ ʼಲಾʼ ರಿಲೀಸ್

www.karnatakatv.net : ಪುನೀತ್ ರಾಜ್ ಕುಮಾರ್ ಅವರ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ನಿರ್ಮಾಣಗೊಂಡಿರೋ ಕನ್ನಡದ ಬಹುನಿರೀಕ್ಷಿತ ʼಲಾʼ ಸಿನಿಮಾ 17 ಜುಲೈ 2020 ರಂದು ಅಮೆಜಾನ್ ಫ್ರೈಮ್ ನಲ್ಲಿ ಬಿಡುಗಡೆಯಾಗಲಿದೆ. ಕ್ರೈಂ ಥ್ರಿಲ್ಲರ್ ಕಥಾವಸ್ತು ಹೊಂದಿರುವ ಈ ಚಿತ್ರದಲ್ಲಿ ನಂದಿನಿ ಪಾತ್ರದಲ್ಲಿ ರಾಗಿಣಿ ಪ್ರಜ್ವಲ್ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ...

ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು: ನಟ ರವಿಶಂಕರ್..

ಕೊರೊನಾ ಬಗ್ಗೆ ಹಲವು ವದಂತಿಗಳನ್ನ ಹಬ್ಬಿಸಲಾಗುತ್ತಿದೆ. ಹೀಗೆ ಮಾಡಿದ್ದಲ್ಲಿ ಶಿಕ್ಷೆ ಸಿಗುತ್ತದೆ ಎಂದು ಗೊತ್ತಿದ್ದರೂ ಕಿಡಿಗೇಡಿಗಳು ಗಾಳಿ ಸುದ್ದಿ ಹಬ್ಬಿಸುತ್ತಲೇ ಇದ್ದಾರೆ. ಇದೇ ರೀತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ದರ್ಶನ್‌ಗೂ ಕೋವಿಡ್ 19 ಬಂದಿದೆ ಎಂಬ ಗಾಳಿ ಸುದ್ದಿ ಹಬ್ಬಿಸಲಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ ವಿಜಯಲಕ್ಷ್ಮಿ ದರ್ಶನ್,...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img