Wednesday, June 17, 2026

ಸಿನಿಮಾ

ಇದು ವೀಕೆಂಡ್ ವಿತ್ ರಮೇಶ್ ಅಲ್ಲ, ವೀಕ್ ಡೇ ವಿತ್ ರಮೇಶ್ ..!

ರಮೇಶ್ ಅರವಿಂದ್.. ಸ್ಯಾಂಡಲ್‌ವುಡ್‌ನಲ್ಲಿ ನಟ, ನಿರ್ದೇಶಕ, ನಿರ್ಮಾಪಕ ಎಂದು ಗುರುತಿಸಿಕೊಂಡರೂ, ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಮೂಲಕ ವೀಕ್ಷಕರಿಗೆ ಹತ್ತಿರಾದರು. ಇದೀಗ ರಮೇಶ್ ವೀಕ್ ಡೇ ವಿತ್ ರಮೇಶ್ ಎಂಬ ಕಾರ್ಯಕ್ರಮದಲ್ಲಿ ಬರಲಿದ್ದಾರೆ. ಅರೆ ಇದೇನಿದು.. ವೀಕ್ ಡೇ ವಿತ್ ರಮೇಶ್ ಯಾವ ಚಾನೆಲ್‌ನಲ್ಲಿ ಬರಲಿದೆ..? ಎಷ್ಟೊತ್ತಿಗೆ ಬರಲಿದೆ..? ಅಂತಾ ಯೋಚಿಸೋಕ್ಕೆ ಶುರು...

ಲವ್ ಮಾಕ್ಟೇಲ್ ಸಿಕ್ವೇಲ್‌ಗೆ ಸಜ್ಜಾದ ಕೃಷ್ಣ- ಮಿಲನಾ: ದೇವಸ್ಥಾನದಲ್ಲಿ ನಡೀತು ಸ್ಕ್ರಿಪ್ಟ್ ಪೂಜೆ..

ಲವ್ ಮಾಕ್ಟೇಲ್.. ಈ ವರ್ಷ ಸಖತ್ ಸದ್ದು ಮಾಡಿದ್ದ ಚಿತ್ರ. ಥಿಯೇಟರ್‌ನಲ್ಲಿ ಅಷ್ಟೇನು ವೀವ್ಸ್ ಗಳಿಸದ ಲವ್ ಮಾಕ್ಟೇಲ್, ಅಮೇಜಾನ್ ಪ್ರೈಮ್‌ನಲ್ಲಿ ಸಿನಿಪ್ರಿಯರ ಮನ ಗೆದ್ದಿತ್ತು. ಅಯ್ಯೋ ಇಷ್ಟು ಚಂದದ ಸಿನಿಮಾವನ್ನ ಥಿಯೇಟರ್‌ನಲ್ಲಿ ಮಿಸ್ ಮಾಡಿಕೊಂಡುಬಿಟ್ವಲ್ಲ ಎಂದು ಬೇಜಾರಾದ ವೀಕ್ಷಕರು ಮತ್ತೊಮ್ಮೆ ಥಿಯೇಟರ್‌ನಲ್ಲಿ ಈ ಸಿನಿಮಾ ರಿಲೀಸ್ ಮಾಡಲು ರಿಕ್ವೆಸ್ಟ್ ಮಾಡಿದರು. ಅಷ್ಟರ ಮಟ್ಟಿಗೆ...

ಎರಡೇ ತಿಂಗಳಲ್ಲಿ ಉತ್ತಮ ಫಲ ಪಡೆದ ಉಪ್ಪಿ: ಬೆಳೆ ಬೆಳೆಯಲು ಟಿಪ್ಸ್ ಕೊಟ್ಟ ರಿಯಲ್ ಸ್ಟಾರ್…

ತಮ್ಮ ಸಿನಿಮಾದ ಮೂಲಕ ದೇಶ ಅಂದ್ರೆ ಹಿಂಗಿರ್ಬೇಕು ಅಂತಾ ಹೇಳಿದ್ದು ರಿಯಲ್ ಸ್ಟಾರ್ ಉಪೇಂದ್ರ. ಅಂತೆಯೇ ತಮ್ಮ ತಲೆಯಲ್ಲಿ ಬರುವ ಯೂನಿಕ್ ಐಡಿಯಾಗಳನ್ನ ಜನರಿಗೆ ತಿಳಿಸಲೆಂದೇ ಪ್ರಜಾಕೀಯ ಎಂಬ ಪಕ್ಷ ಕಟ್ಟಿದ್ರು. ಆದ್ರೆ ಎಲೆಕ್ಷನ್‌ಲ್ಲಿ ಭಾಗವಹಿಸದಿದ್ರೂ, ಮುಂದಿನ ಬಾರಿಯ ಚುನಾವಣೆಗೆ ಎಲ್ಲ ಸಿದ್ಧತೆ ಮಾಡಿಕೊಂಡು ರೆಡಿಯಾದಂತಿದ್ದಾರೆ. ಆದ್ರೆ ಈಗ ನಾವು ಉಪ್ಪಿ ಗಾರ್ಡನ್‌ ಕ್ರಿಯೇಟ್...

ಮದುವೆಗೆ ರೆಡಿಯಾದ ನಟಿ ಶುಭಪುಂಜಾ..!

ಅಂತೂ ಇಂತೂ ಹಲವು ಗಾಳಿ ಸುದ್ದಿಗಳಿಗೆಲ್ಲ ಬ್ರೇಕ್ ಹಾಕಿ ನಟಿ ಶುಭಪುಂಜಾ ಮದುವೆಗೆ ರೆಡಿಯಾಗಿದ್ದು, ಮಂಗಳೂರು ಮೂಲದ ಸುಮಂತ್‌ರನ್ನ ವಿವಾಹವಾಗಲಿದ್ದಾರೆ. ಗ್ಯಾಸ್ ಏಜೆನ್ಸಿ ಬ್ಯುಸಿನೆಸ್‌ನಲ್ಲಿ ಕೆಲಸ ಮಾಡುತ್ತಿರುವ ಸುಮಂತ್, ಜಯಕರ್ನಾಟಕ ಸಂಘಟನೆಯ ಬೆಂಗಳೂರು ಸೌತ್ ವಿಂಗ್​ ಪ್ರೆಸಿಡೆಂಟ್ ಆಗಿದ್ದಾರೆ. ಇನ್ನು ಮಗಳ ಮದುವೆಗೆ ಕಾತರರಾಗಿದ್ದ ಶುಭಪುಂಜಾ ತಾಯಿ ಶುಭ ಮತ್ತು ಸುಮಂತ್ ಪ್ರೀತಿಗೆ ಒಪ್ಪಿಗೆ...

ಭೂವರಾಹಸ್ವಾಮಿ ಕ್ಷೇತ್ರಕ್ಕೆ ನಟಿ ಮೇಘನಾ ಗಾಂವ್ಕರ್ ಹಾಗೂ ನಟ ರಘು ಭಟ್ ಭೇಟಿ

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಭೂವೈಕುಂಠ, ಭೂವರಾಹಸ್ವಾಮಿ ಕ್ಷೇತ್ರ ವರಹನಾಥಕಲ್ಲಹಳ್ಳಿಗೆ ಹರಿದುಬಂದ ಭಕ್ತಸಾಗರ. ಸೂಪರ್ ಹಿಟ್ ಚಿತ್ರ ಕರುಣಿಸುವಂತೆ ದೇವರ ಮೊರೆಹೋದ ಸುಪ್ರಸಿದ್ಧ ಚಲನಚಿತ್ರ ನಾಯಕನಟಿ ಮೇಘನಾ ಗಾಂವ್ಕರ್ ಹಾಗೂ ಚಿತ್ರ ನಿರ್ಮಾಪಕ ರಘು ಭಟ್. https://www.youtube.com/watch?v=x_yEXZfrQL0 ರೇವತಿ ನಕ್ಷತ್ರದ ಅಂಗವಾಗಿ ಇಂದು ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ, ಭೂವೈಕುಂಠ ಎಂದೇ ಪ್ರಖ್ಯಾತವಾದ ಭೂವರಾಹಸ್ವಾಮಿಗೆ ವಿಶೇಷ ಅಭಿಷೇಕ...

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ

www.karnatakatv.net : ಬಾಲಿವುಡ್ ನಟ, ಎಂ.ಎಸ್ ಧೋನಿ ಜೀವನ ಚರಿತ್ರೆಯ ಸಿನಿಮಾದಲ್ಲಿ ನಟಿಸಿರುವ ಸುಶಾಂತ್ ಸಿಂಗ್ ರಜಪೂತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ತನ್ನ ಮನೆಯಲ್ಲಿಯೇ ಸುಶಾಂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತೀಚೆಗಷ್ಟೆ ಸುಶಾಂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಆತ್ಮಹತ್ಯೆ ಮಾಡಿಕೊಂಡಿದ್ರು. ಈ ಬೆನ್ನಲ್ಲೇ ಸುಶಾಂತ್ ಆತ್ಮಹತ್ಯೆ ಹಲವು ಅನುಮಾಗಳಿಗೆ ಕಾರಣವಾಗಿದೆ. ಸುಶಾಂತ್ ಸಿಂಗ್...

ತಮ್ಮ ಮುಂದಿನ ಚಿತ್ರದ ಬಗ್ಗೆ ದಚ್ಚು ಹೇಳಿದ್ದೇನು..?

ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಕಾಡು ಪ್ರಾಣಿ ಪಕ್ಷಿಗಳಿಗೆ ಸಂಬಂಧಿಸಿದ ಬಗ್ಗೆ ಚಿತ್ರ ನಿರ್ದೇಶಿಸಲಿದ್ದಾರೆ. ಅದಕ್ಕೆ ದಚ್ಚು ಹೀರೋ ಆಗಿ ನಟಿಸಲಿದ್ದಾರೆಂಬ ಸುದ್ದಿಗೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರತಿಕ್ರಿಯಿಸಿದ್ದಾರೆ. ಸದ್ಯ ರಾಜವೀರ ಮದಕರಿನಾಯಕ ಚಿತ್ರಕ್ಕಾಗಿ ತಯಾರಿ ನಡೆಸುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಥಿಯೇಟರ್‌ಗಳು ತೆರೆದ ಮೇಲೆ ಶೂಟಿಂಗ್ ನಡೆಯುತ್ತದೆ ಎಂದಿದ್ದಾರೆ. ರಾಜೇಂದ್ರ ಸಿಂಗ್ ಬಾಬು...

ದೀಪಿಕಾ ಪಡುಕೋಣೆ ಬಾಡಿಗಾರ್ಡ್ ಸ್ಯಾಲರಿ ಕೇಳಿದ್ರೆ ನೀವು ಶಾಕ್ ಆಗೋದು ಗ್ಯಾರಂಟಿ..!

ಉಡುಪಿ ಬೆಡಗಿ ದೀಪಿಕಾ ಪಡುಕೋಣೆ ಸ್ಯಾಂಡಲ್‌ವುಡ್‌ನಿಂದ ತಮ್ಮ ಜರ್ನಿ ಶುರು ಮಾಡಿ, ಬಾಲಿವುಡ್‌ನಲ್ಲಿ ಅತ್ಯುತ್ತಮ ನಟಿ ಎನ್ನಿಸಿಕೊಂಡು, ಹಾಲಿವುಡ್‌ಗೂ ಚಿರಪರಿಚಿತಳಾಗಿರುವ ನಟಿ. ಇಂಥ ಫೇಮಸ್‌ ನಟಿ ಎಲ್ಲಿ ಹೋದ್ರು, ಆಕೆಯ ಸುತ್ತ ಅಭಿಮಾನಿಗಳು ಮುತ್ತಿಕೊಳ್ಳುವುದಂತೂ ಸಹಜ. ಈ ಸಂದರ್ಭದಲ್ಲಿ ಆಕೆಯ ರಕ್ಷಣೆಗೆಂದೇ ಬಾಡಿಗಾರ್ಡ್‌ ಅಂತೂ ಇದ್ದೇ ಇರ್ತಾರೆ. ಅಂಥ ಬಾಡಿಗಾರ್ಡ್‌ಗೆ ದೀಪಿಕಾ...

ಪ್ರಿನ್ಸ್ ಮಹೇಶ್ ಬಾಬು ಎದುರು ವಿಲನ್ ಆಗಿ ಅಬ್ಬರಿಸ್ತಾರಾ ಕಿಚ್ಚ ಸುದೀಪ್..?

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಸ್ಯಾಂಡಲ್‌ವುಡ್‌ ಮಾತ್ರವಲ್ಲದೇ, ಟಾಲಿವುಡ್, ಕಾಲಿವುಡ್, ಬಾಲಿವುಡ್‌ನಲ್ಲೂ ಸಖತ್ ಹವಾ ಮೆಂಟೇನ್ ಮಾಡಿರೋ ನಟ. ಹಿಂದಿಯಲ್ಲಿ ರಣ್, ಫೂಂಕ್, ದಬಂಗ್-3 ಸಿನಿಮಾದಲ್ಲಿ, ತೆಲುಗಿನ ಈಗ, ಬಾಹುಬಲಿ, ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ನಟಿಸಿ ಸೈ ಅನ್ನಿಸಿಕೊಂಡ ಸುದೀಪ್ ಇದೀಗ ಪ್ರಿನ್ಸ್ ಮಹೇಶ್ ಬಾಬು ಎದುರು ವಿಲನ್ ಆಗಿ ಅಬ್ಬರಿಸಲಿದ್ದಾರೆ ಎಂಬ...

ಹುಚ್ಚ ವೆಂಕಟ್‌ಗೆ ಥಳಿಸಿದ ಬಗ್ಗೆ ನಟ ದುನಿಯಾ ವಿಜಿ ಹೇಳಿದ್ದೇನು..?

ಮಂಡ್ಯದಲ್ಲಿ ಹುಚ್ಚವೆಂಕಟ್‌ಗೆ ಥಳಿಸಿರುವ ಬಗ್ಗೆ ನಟ ದುನಿಯಾ ವಿಜಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಹುಚ್ಚ ವೆಂಕಟ್‌ಗೆ ಒಳ್ಳೆಯ ಚಿಕಿತ್ಸೆ ಕೊಡಿಸಲು ಮನವಿ ಮಾಡಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ವಿಜಿ, ಹುಚ್ಚ ವೆಂಕಟ್ ಅವರಿಗೆ ಬೀದಿಯಲ್ಲಿ ‌ಹೊಡೆಯುವ ವಿಡಿಯೋಗಳು ಕಳೆದ ಎರಡು ದಿನಗಳಿಂದ ವೈರಲ್ ಆಗಿವೆ. 'ಹುಚ್ಚ' ಎಂದು ಸ್ವತಃ ಹೇಳಿಕೊಂಡು‌ ಚಿತ್ರರಂಗಕ್ಕೆ ಪ್ರವೇಶಿಸಿದರೂ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img