Saturday, June 13, 2026

ಸಿನಿಮಾ

ನಟಿ ರಚಿತಾ ರಾಮ್ ಮೇಲೆ ಉಪ್ಪಿ ಪತ್ನಿ ಪ್ರಿಯಾಂಕ ಸಿಟ್ಟು…!

ಮುಂದಿನ ವಾರ ತೆರೆ ಕಾಣಲಿರೋ ಉಪೇಂದ್ರ ನಟನೆಯ ಐಲವ್ ಯೂ ಚಿತ್ರ ಇದೀಗ ವಿವಾದಕ್ಕೆ ಕಾರಣವಾಗಿದೆ. ಚಿತ್ರದಲ್ಲಿನ ರೊಮ್ಯಾಂಟಿಕ್  ಹಾಡಿಗೆ ಸಂಬಂಧಿಸಿದಂತೆ ಚಿತ್ರದ ನಾಯಕಿ ರಚಿತಾ ರಾಮ್ ಮೇಲೆ ನಟ ಉಪೇಂದ್ರ ಪತ್ನಿ ಪ್ರಿಯಾಂಕ ಸಿಟ್ಟಾಗಿದ್ದಾರೆ. ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರೋ ಈ ಚಿತ್ರದ ಹಾಡೊಂದರಲ್ಲಿ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ರೊಮ್ಯಾನ್ಸ್...

ಮಾನವೀಯತೆ ಮೆರೆದ ಚಾಲೆಂಜಿಂಗ್ ಸ್ಟಾರ್ ದರ್ಶನ್…!

ಮಂಡ್ಯ: ಸದಾ ಸಾಮಾಜಿಕ ಕಳಕಳಿ ಮೆರೆಯೋ ಒಂದಿಲ್ಲೊಂದು ಕೆಲಸ ಮಾಡ್ತಾ ಅಭಿಮಾನಿಗಳ ಮನಗೆದ್ದಿರೋ ದರ್ಶನ್ ಇದೀಗ ಮತ್ತೆ ತಮ್ಮ ಅಭಿಮಾನಿಯೊಬ್ಬರಿಗೆ ಸಹಾಯಹಸ್ತ ಚಾಚೋ ಮೂಲಕ ಮಾನವೀಯತೆ ಮೆರೆದಿದ್ದಾರೆ. ಚುನಾವಣೆ ವೇಳೆ ಸುಮಲತಾ ನಾಮಿನೇಷನ್ ಮಾಡುತ್ತಿದ್ದಾಗ ಪ್ರಚಾರಕ್ಕೆ ಬಂದು ವಾಪಸ್ಸಾಗುವಾಗ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ತಮ್ಮ ಅಭಿಮಾನಿಗೆ ದಚ್ಚು ನೆರವಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಉರಮಾರಕಸಲಗೆರೆ...

ಮಂಡ್ಯದ ಸ್ವಾಭಿಮಾನಿ ಜನತೆಗಾಗಿ ರಾಕ್ ಲೈನ್ ಹೊಸ ನಿರ್ಧಾರ

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಗೆಲುವಿಗೆ ಕಾರಣರಾದ ಮಂಡ್ಯ ಜನತೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೊಸದೊಂದು ರೀತಿಯಲ್ಲಿ ಕೃತಜ್ಞತೆ ಸಲ್ಲಿಸಲಿದ್ದಾರೆ.   ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಅಪಾರ ಪ್ರಭಾವವಿದ್ದರೂ ಮಂಡ್ಯ ಜನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಥಿಸಿದ್ದ ಸುಮಲತಾರ ಕೈಹಿಡಿದಿದ್ರು. ಇದರಿಂದಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಂಡ್ಯ ಜನರು ತಾವು ಏನು...

ವಿಶಾಖಪಟ್ಟಣದಲ್ಲಿ ‘ಐ ಲವ್ ಯೂ’ ಎಂದ ಉಪ್ಪಿ…!!

ಆಂಧ್ರಪ್ರದೇಶ: ಬಂದರುನಗರಿ ವಿಶಾಖಪಟ್ಟಣಂನಲ್ಲಿ ಉಪ್ಪಿ ಅಭಿನಯದ ‘ಐ ಲವ್ ಯೂ’ ಸಿನಿಮಾ ತೆಲುಗು ಅವತರಣಿಕೆಯ ಆಡಿಯೋ ಲಾಂಚ್ ಕಾರ್ಯಕ್ರಮ ನಡೀತು. ಆರ್. ಚಂದ್ರು ನಿರ್ದೇಶನ ಹಾಗೂ ನಿರ್ಮಾಣದ ಈ ಬಹುನಿರೀಕ್ಷಿತ ಸಿನಿಮಾ ತೆಲುಗು ಹಾಗೂ ಕನ್ನಡ ಎರಡೂ ಭಾಷೆಯಲ್ಲಿ ತೆರೆ ಕಾಣ್ತಿದೆ. ಚಿತ್ರದಲ್ಲಿ ನಟ ಉಪೇಂದ್ರಾಗೆ, ರಚಿತಾ ರಾಮ್ ಹಾಗೂ ಸೋನು ಗೌಡ ಸಾಥ್...

‘ಸಿಲಿಂಡರ್ ಸತೀಶ’ನಾದ ಕಿರಿಕ್ ಕೀರ್ತಿ

ಬೆಂಗಳೂರು:ಬಿಗ್ ಬಾಸ್ ಸೀಸನ್-4 ರಲ್ಲಿ ಸ್ಪರ್ಧಿಸಿ ಕನ್ನಡಿಗರ ಮನಗೆದ್ದಿದ್ದ ಕಿರಿಕ್ ಕೀರ್ತಿ ಇದೀಗ ‘ಸಿಲಿಂಡರ್ ಸತೀಶ’ನಾಗಿ ತೆರೆ ಮೇಲೆ ಸಿನಿರಸಿಕರನ್ನು ರಂಜಿಸಲು ಬರ್ತಿದ್ದಾರೆ. ಈಗಾಗಲೇ ದೇವ್ರಂಥಾ ಮನುಷ್ಯ, ಎರಡನೇ ಸಲ ಸಿನಿಮಾದಲ್ಲಿ ನಟಿಸಿರೋ ಕಿರಿಕ್ ಕೀರ್ತಿ ಇದೀಗ ‘ಸಿಲಿಂಡರ್ ಸತೀಶ, ಕೇರ್ ಆಫ್ ಶಾಲೂ’ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಸಖತ್ ಎಂಟರ್ಟೈನಿಂಗ್ ಆಗಿದೆ....

ಮನೆ ಡ್ಯಾಮೇಜ್ ಮಾಡಿದ್ದಾರಂತೆ ಯಶ್- ಮನೆ ಮಾಲೀಕ ಆರೋಪ…!?

ಬೆಂಗಳೂರು: ಬಾಡಿಗೆ ಮನೆಯನ್ನು ಮಾಲೀಕರಿಗೆ ಹಸ್ತಾಂತರಿಸಿದ ಮೇಲೂ ನಟ ರಾಕಿಂಗ್ ಸ್ಟಾರ್ ಯಶ್ ಮೇಲೆ ಮತ್ತೊಂದು ಆರೋಪ ಕೇಳಿಬಂದಿದೆ. ಮನೆ ಖಾಲಿ ಮಾಡುವಾಗ ಯಶ್ ಮನೆಯ ಟ್ಯೂಬ್ ಲೈಟ್, ಬಾತ್ ರೂಂ ಫಿಟ್ಟಿಂಗ್ಸ್, ವಾರ್ಡ್ ರೋಬ್ ಬಾಗಿಲು, ಸ್ವಿಚ್ ಗಳು ಸೇರಿದಂತೆ ಇತರೆ ವಸ್ತುಗಳು ಡ್ಯಾಮೇಜ್ ಆಗಿವೆ ಅಂತ ಮನೆ ಮಾಲೀಕ ಆರೋಪಿಸುತ್ತಿದ್ದಾರೆ.  ಇನ್ನು ಮನೆ ಡ್ಯಾಮೇಜ್...

ನಟ ದರ್ಶನ್ ಮನೆ ಕಾಂಪೌಂಡ್ ಮೇಲೆ ಬಿದ್ದ ಮರ- ತೆರವಿಗೆ ಅಡ್ಡ ಬಂತ ರಾಜಕೀಯ…?

ಬೆಂಗಳೂರು: ಮೊನ್ನೆ ಸುರಿದ ಗಾಳಿ ಸಹಿತ ಭಾರೀ ಮಳೆಗೆ ನಟ ದರ್ಶನ್ ಮನೆ ಕಾಂಪೌಂಡ್ ಮೇಲೆ ಮರ ಬಿದ್ದಿದೆ. ಘಟನೆ ನಡೆದು 3 ದಿನಗಳಾದ್ರೂ ಬಿಬಿಎಂಪಿ ಅಧಿಕಾರಿಗಳು ಬಿದ್ದಿರೋ ಮರ ತೆರವುಗೊಳಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಮೂರು ದಿನಗಳ ಹಿಂದೆ ಸುರಿದ ಗಾಳಿ ಮಳೆಗೆ ರಾಜರಾಜೇಶ್ವರಿನಗರದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯ ಕಾಂಪೌಂಡ್ ಮೇಲೆ...

ಕೊನೆಗೂ ಲಕ್ಕಿ ಮನೆ ಖಾಲಿ ಮಾಡಿದ ರಾಕಿ ಭಾಯ್…!

ಬೆಂಗಳೂರು: ಕೊನೆಗೂ ರಾಕಿಂಗ್ ಸ್ಟಾರ್ ಯಶ್ ತಮ್ಮ ಅದೃಷ್ಟದ ಮನೆಯನ್ನು ಖಾಲಿ ಮಾಡಿದ್ದಾರೆ. ಇಂದು ಅಧಿಕೃತವಾಗಿ ತಮ್ಮ ಮನೆಯ ಕೀಲಿಯನ್ನು ಮಾಲೀಕರಿಗೆ ಯಶ್ ಒಪ್ಪಿಸಿದ್ದು ವಿವಾದಕ್ಕೆ ತೆರೆ ಬಿದ್ದಿದೆ. 2ತಿಂಗಳ  ಬಾಕಿ ಬಾಡಿಗೆ 80ಸಾವಿರ ರೂಪಾಯಿ ಡಿಡಿಯನ್ನೂ ಮನೆ ಮಾಲೀಕರಿಗೆ ಪಾವತಿಸಿದ್ದಾರೆ. 2013ರರಿಂದಲೂ ಮನೆ ಬಾಡಿಗೆ ವಿಚಾರವಾಗಿ ಕಾನೂನು ಹೋರಾಟ ನಡೆಸಿದ್ದ ಮನೆ ಮಾಲೀಕರು ಕೊನೆಗೂ...

‘ಟಗರು’ ಆಹ್ವಾನಿಸಿದ ಸಲಗ ಚಿತ್ರತಂಡ…!

ಬೆಂಗಳೂರು: ದುನಿಯಾ ವಿಜಯ್ ನಟನೆಯ ಸಲಗ ಚಿತ್ರದ ಮುಹೂರ್ತಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಚಿತ್ರತಂಡ ಆಹ್ವಾನಿಸಿದೆ.  ದುನಿಯಾ ವಿಜಿ ನಟನೆಯ ಸಲಗ ಚಿತ್ರ ಶೀಘ್ರವೇ ಸೆಟ್ಟೇರಲಿದೆ. ಚಿತ್ರದ ಮುಹೂರ್ತಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಚಿತ್ರತಂಡ ಆಹ್ವಾನಿಸಿದೆ. ಇದೇ ತಿಂಗಳ 6ನೇ ತಾರೀಖಿನಂದು ಸೆಟ್ಟೇರಲಿರೋ  ಈ ಚಿತ್ರಕ್ಕೆ ಸ್ವತಃ ನಟ ದುನಿಯಾ ವಿಜಿ ಆಕ್ಷನ್ ಕಟ್ ಹೇಳ್ತಿರೋದು...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img