Saturday, June 13, 2026

ಸಿನಿಮಾ

ನಟ ರವಿಚಂದ್ರನ್ ಪುತ್ರಿಯ ವಿವಾಹ- ಹೇಗಿದೆ ಗೊತ್ತಾ ದುಬಾರಿ ಇನ್ವಿಟೇಷನ್..?

ಬೆಂಗಳೂರು: ಕ್ರೇಜಿ ಸ್ಟಾರ್ ಪುತ್ರಿಯ ವಿವಾಹ ದಿನಾಂಕ ನಿಗದಿಯಾಗಿದ್ದು, ಇದಕ್ಕಾಗಿ ಕ್ರೇಜಿ ಕುಟುಂಬ ಭರ್ಜರಿ ತಯಾರಿಯಲ್ಲಿ ತೊಡಗಿದ್ದು, ರವಿಮಾಮ ಖುದ್ದಾಗಿ ಅತಿಥಿಗಳನ್ನ ಆಹ್ವಾನ ಮಾಡ್ತಿದ್ದಾರೆ. ಇದೇ ತಿಂಗಳ 28 ಮತ್ತು 29ರಂದು ಮಗಳು ಗೀತಾಂಜಲಿ ವಿವಾಹ ನಡೆಯಲಿದೆ. ಉದ್ಯಮಿ ಅಜಯ್ ಎಂಬುವರ ಜೊತೆ  ಗೀತಾಂಜಲಿ ಮದುವೆ ಬೆಂಗಳೂರು ಅರಮನೆ ಮೈದಾನದ ವೈಟ್ ಪೆಟಲ್ ನಲ್ಲಿ ಅದ್ದೂರಿಯಾಗಿ ನಡೆಯಲಿದೆ. ತಮ್ಮ...

ರಿಲೀಸ್ ಆಗಿದೆ ಯಶ್-ರಾಧಿಕಾ ಪುತ್ರಿಯ ಫೋಟೋ- ಯಾರ ಹಾಗಿದೆ ಗೊತ್ತಾ ಮುದ್ದು ಪುಟಾಣಿ?

ಬೆಂಗಳೂರು: ಸ್ಯಾಂಡಲ್ ವುಡ್ ನ ಸ್ಟಾರ್ ಜೋಡಿ ಯಶ್ ಮತ್ತು ರಾಧಿಕಾ ದಂಪತಿ ಪುತ್ರಿಯನ್ನು ನೋಡೋ ಭಾಗ್ಯ ಅಭಿಮಾನಿಗಳಿಗೆ ಸಿಕ್ಕಿದೆ. ಹೌದು ಅಕ್ಷಯ ತೃತೀಯ ದಿನದಂದು ನಾನು ನಮ್ಮ ನಿಜವಾದ ನಿಧಿಯನ್ನ ನಿಮ್ಮ ಮುಂದೆ ಇಡಲಿದ್ದೇವೆ ಅಂತ ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದ ರಾಧಿಕಾ ಪಂಡಿತ್ ಇಂದು ಹೇಳಿದಂತೆಯೇ ತಮ್ಮ ಪುಟ್ಟ ದೇವತೆಯ ಫೋಟೋ...

ಅಂತೂ ಇಂತೂ ಸೆಟ್ಚೇರಿದ ರಾಬರ್ಟ್- ಚಿತ್ರದಲ್ಲಿ ನಟಿಸ್ತಾಳಾ ಐಶ್ವರ್ಯಾ ರೈ- ಸಿನಿಮಾದಲ್ಲಿ ದರ್ಶನ್ ರಾಮಾನಾ, ರಾವಣಾನಾ? ಏನ್ ಹೇಳಿದ್ರು ಡಿ ಬಾಸ್…?

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಸುತ್ತಿರೋ ಬಹುನಿರೀಕ್ಷಿತ  ರಾಬರ್ಟ್ ಚಿತ್ರದ ಮುಹೂರ್ತ ಇಂದು ಬೆಂಗಳೂರಿನ ಬನಶಂಕರಿ ದೇವಸ್ಥಾನದಲ್ಲಿ ನಡೆಯಿತು. ಚಿತ್ರದ ಟೈಟಲ್ ನಿಂದಲೇ ಥ್ರಿಲ್ ಆಗಿರೋ ಡಿ ಬಾಸ್ ಫ್ಯಾನ್ಸ್ ಈ ಚಿತ್ರ ಯಾವಾಗಪ್ಪಾ ಸೆಟ್ಟೇರುತ್ತೆ ಅಂತ ಕಾತುರರಾಗಿದ್ರು. ಆದ್ರೀಗ ಚಿತ್ರ ಸೆಟ್ಟೇರಿದ್ದು ಅಭಿಮಾನಿಗಳಲ್ಲಿ ಖುಷಿ ತಂದಿದೆ. ಇನ್ನು ಪೋಸ್ಟರ್ ನಲ್ಲಿ ಈ ಕೈಗೆ ಶಬರಿ ಮುಂದೆ ಸೋಲೋದು ಗೊತ್ತು , ರಾವಣನ...

ನಿತ್ಯಾ ಮೆನನ್‌ ಕುಟುಂಬದಲ್ಲಿ ಕಣ್ಣೀರು. ಈ ಮಧ್ಯೆ ನಟಿಗೆ ಬಹಿಷ್ಕಾರದ ಬೆದರಿಕೆ..!

 ಬಹು ಬಾಷಾ ನಟಿ ನಿತ್ಯಾ ಮೆನನ್ ಕೆಲ ದಿನಗಳಿಂದ ಕಾಂಟ್ರೊವರ್ಸಿಯಲ್ಲಿ ಸಿಲುಕಿದ್ದಾರೆ. ಚಿತ್ರರಂಗದಿಂದಲೇ ಬ್ಯಾನ್ ಮಾಡ್ತೀವಿ ಅಂತ ಮಳಯಾಳಂ ನಿರ್ಮಾಪಕರ ಸಂಘ ಹೊರಟಿದೆ. ಅಸಲಿಗೆ ನಿತ್ಯಾ ಮೆನನ್ ಗೆ ಈ ಸಂಕಷ್ಚ ಎದುರಾಗಿರೋದು ಯಾವ ವಿಷ್ಯಕ್ಕೆ ಅಂತ ಹೇಳ್ತೀವಿ ಕೇಳಿ. ಕೆಲ ನಟ ನಟಿಯರಿಗೆ ಚಿತ್ರರಂಗದಲ್ಲಿ ಸ್ವಲ್ಪ ಏನಾದ್ರೂ ಮಿಂಚ್ ಬಿಟ್ರೆ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img