Tuesday, June 23, 2026

ಸಿನಿಮಾ

Sandalwood: ನಾನು ಚಪ್ಪರ್ ತರ ಇದ್ದೆ! ತುಂಬಾ ಸೈಕಲ್ ಹೊಡೆದಿದ್ದೆ: Rakesh Adiga Podcast

Sandalwood: ಜೋಶ್ ಸಿನಿಮಾಗಾಗಿ ಕಲಾವಿದರನ್ನು ಹುಡುಕುತ್ತಿದ್ದಾಗ, ಅದಾಗಲೇ ಕಾರ್ಯಕ್ರಮದಲ್ಲಿ ಗುರುತಿಸಿಕ``ಂಡಿದ್ದ ರಾಕೇಶ್ ಮತ್ತು ಸಂಗಡಿಗರನ್ನು ನಿರ್ದೇಶಕ ಶಿವಮಣಿ ಅವರು ಸಂದರ್ಶನಕ್ಕಾಗಿ ಕರೆದಿದ್ದರು. https://youtu.be/XeV09YuvQRA ಸಿನಿಮಾ ಸಂದರ್ಶನಕ್ಕಾಗಿ ತಮ್ಮವರಿಗೂ ಕೇಳದೇ ಸ್ವಾರ್ಥಿಯಾಗುವ ಕಾಲದಲ್ಲಿ ರಾಕೇಶ್ , ಹಾದಿ ಬೀದಿಲಿ ಸಿಕ್ಕವರನ್ನೆಲ್ಲ ಕರೆದುಕ``ಂಡು ಆಡೀಶನ್‌ಗೆ ಹೋಗಿದ್ದರಂತೆ. ಸುಮಾರು 25 ಬೈಕ್‌ನಲ್ಲಿ ಹುಡುಗರನ್ನು ಕರೆದುಕ``ಂಡು ರಾಕೇಶ್ ಶಿವಮಣಿ ಅವರ ಬಳಿ ಸಂದರ್ಶನಕ್ಕಾಗಿ...

ಜೋಶ್ ಸಿನಿಮಾ ಮಾಡಿದ್ದಕ್ಕೆ ರಾಕೇಶ್‌ಗೆ ಎಷ್ಟು ಸಂಭಾವನೆ ಸಿಕ್ಕಿತ್ತು..? : Rakesh Adiga Podcast

Sandalwood: ಸ್ಯಾಂಡಲ್‌ವುಡ್‌ನಲ್ಲಿ 20 ವರ್ಷದ ಹಿಂದೆ ತೆರೆ ಕಂಡಿದ್ದ ಜೋಶ್ ಸಿನಿಮಾದ ನಟ ರಾಕೇಶ್ ಅಡಿಗ,  ಬಿಗ್‌ಬಾಸ್‌ ಮೂಲಕ ಮತ್ತೆ ಮನೆ ಮಾತಾದರು. ಇದೀಗ ರಾಕೇಶ್ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಜೋಶ್ ಸಿನಿಮಾ ಮಾಡಿದ್ದಕ್ಕಾಗಿ, ಅವರಿಗೆ ಸಿಕ್ಕ ಸಂಭಾವನೆ ಬಗ್ಗೆ ಮಾತನಾಡಿದ್ದಾರೆ. https://youtu.be/S1gS18pJxC8 ರಾಕೇಶ್ ಮತ್ತು ಸಂಗಡಿಗರು ನಟಿಸಿದ್ದ ಜೋಶ್ ಸಿನಿಮಾ  ಆದ ಬಳಿಕ, ಅವರಿಗೆ...

Sandalwood: ರಾಕೇಶ್ ಗೆ ಕಿರೀಟ ಇಲ್ಲ ಯಾಕೆ? ಸಿನಿಮಾ ಹುಚ್ಚು ಹೇಗೆ ಶುರುವಾಯ್ತು?

Sandalwood: ನಟ ರಾಕೇಶ್ ಅಡಿಗ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ರಾಕೇಶ್ ಹೇಗೆ ಸಿನಿ ಕ್ಷೇತ್ರಕ್ಕೆ ಬಂದರು ಅನ್ನೋ ಬಗ್ಗೆ ಹೇಳಿದ್ದಾರೆ. https://youtu.be/vb6NIKWDEds ಸಿನಿಮಾದಲ್ಲಿ ಚಿಕ್ಕ ಪಾತ್ರ ಮಾಡುವ ಅವಕಾಶ ಸಿಕ್ಕರೂ ಕೆಲವರು ತಲೆ ಮೇಲೆ ಕಿರೀಟ ಹಾಕಿ ತಿರುಗುತ್ತಾರೆ. ರಾಕೇಶ್‌ಗೆ ಯಾಕೆ ಕಿರೀಟ ಇಲ್ಲ ಎಂಬ ನಿರೂಪಕರ ಪ್ರಶ್ನೆಗೆ...

ನಾಳೆ ಸಾಹಸಸಿಂಹ ಡಾ. ವಿಷ್ಣುವರ್ಧನ್ ಹುಟ್ಟುಹಬ್ಬ!

ನಾಳೆ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಹುಟ್ಟುಹಬ್ಬ. ಇತ್ತಿಚೆಗೆ ಅಭಿಮಾನಿಗಳ ಹಾಗೂ ಹಲವಾರು ನಟ ನಟಿಯರ ಬೇಡಿಕೆಯಂತೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು ಎಂಬುದು ಅಭಿಮಾನಿಗಳಿಗೆ ಸಂತೋಷದ ವಿಷಯ. ಆದರೆ, ಅಭಿಮಾನ್ ಸ್ಟುಡಿಯೋದಲ್ಲಿದ್ದ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಿರುವುದು ನೋವುಂಟುಮಾಡಿದ ಘಟನೆ. ಇದೇ ವೇಳೆ, ಹುಟ್ಟುಹಬ್ಬದ ಸಂಭ್ರಮವನ್ನು ಎಲ್ಲಿ ಆಚರಿಸುವುದು ಎಂಬ ಪ್ರಶ್ನೆ...

ಪ್ರಧಾನಿ ನರೇಂದ್ರ ಮೋದಿ ಬಯೋಪಿಕ್ ಅನೌನ್ಸ್: ಮೋದಿ‌ ಪಾತ್ರದಲ್ಲಿ ಮಲಯಾಳಂ ನಟ ಉನ್ನಿ ಮುಕುಂದನ್

Movie News: ಇಂದು‌ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ. ಅವರ ಹುಟ್ಟುಹಬ್ಬದ ಅಂಗವಾಗಿ ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ಎಂಬ ನಿರ್ಮಾಣ ಸಂಸ್ಥೆ ಮಾ ವಂದೇ ಚಿತ್ರ ಘೋಷಣೆ‌ ಮಾಡಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಜೀವನ ಆಧಾರಿತ ಸಿನಿಮಾವಾಗಿದೆ. ವೀರ್ ರೆಡ್ಡಿ ಎಂ. ನಿರ್ಮಿಸಿರುವ ಈ ಚಿತ್ರದಲ್ಲಿ ಮಲಯಾಳಂ ನಟ ಉನ್ನಿ...

Bollywood: ಮೊದಲ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟ ವಿಕ್ಕಿ ಕೌಶಲ್- ನಟಿ ಕತ್ರೀನಾ ಕೈಫ್

Bollywood News: ಬಾಲಿವುಡ್ ಕ್ಯೂಟ್ ಕಪಲ್ ಆಗಿರುವ ನಟ ವಿಕಿ ಕೌಶಲ್ ಮತ್ತು ಕತ್ರೀನಾ ಕೈಫ್ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದನ್ನು ಕತ್ರೀನಾ ಆಗಲಿ, ವಿಕಿ ಆಗಲಿ ಇನ್ನೂ ಅನೌನ್ಸ್ ಮಾಡಲಿಲ್ಲ. ಆದರೆ ಕೆಲ ಮೂಲಗಳ ಪ್ರಕಾರ, ಕತ್ರೀನಾ ಗರ್ಭಿಣಿಯಾಗಿದ್ದು, ಇದೇ ವರ್ಷ ಮಗು ಜನಿಸಲಿದೆ ಎನ್ನಲಾಗಿದೆ. ಈ ಹಿಂದೆ ಲಂಡನ್‌ನಲ್ಲಿ ವಿಕಿ ಮತ್ತು...

Sandalwood: ಗಂಡು ಮಗುವಿಗೆ ತಾಯಿಯಾದ ಸಂಭ್ರಮದಲ್ಲಿ ನಟಿ ಸುಷ್ಮಿತಾ ಗೌಡ

Sandalwood News: ಲವ್ ಮಾಕ್ಟೇಲ್ ನಟಿ ಮತ್ತು ಸೋಶಿಯಲ್ ಮೀಡಿಯಾಸ್ಟಾರ್ ಎನ್ನಿಸಿಕ``ಂಡಿರುವ ನಟಿ ಸುಷ್ಮಿತಾ ಗೌಡ ಗಂಡು ಮಗುವಿಗೆ ತಾಯಿಯಾಗಿದ್ದಾರೆ. ನಮ್ಮ ಪುಟ್ಟ ಕೃಷ್ಣ ಬಂದಿದ್ದಾನೆ. ಗಂಡು ಮಗು ಎಂದು ಸೋಶಿಯಲ್ ಮೀಡಿಯಾದಲ್ಲಿ ಸುಷ್ಮಿತಾ ಸಂತೋಷ ಹಂಚಿಕ``ಂಡಿದ್ದಾರೆ. ಇನ್ನು ಈ ಸುದ್ದಿ ಕೇಳಿ, ಸ್ಯಾಂಡಲ್‌ವುಡ್ ಕಲಾವಿದರು ಶುಭಕೋರಿದ್ದಾರೆ. ಅಲ್ಲದೇ ತಾಯಿ-ಮಗು ಆರೋಗ್ಯವಾಗಿರಲಿ ಎಂದು ಆಶೀರ್ವದಿಸಿದ್ದಾರೆ. ಲವ್‌...

ಸಿನಿಮಾ ರಿಲೀಸ್ ಆದ್ರೂ ಪೇಮೆಂಟ್ ಇಲ್ಲ – ಯಶ್ ತಾಯಿ ಪುಷ್ಪ ವಿರುದ್ಧ ಆರೋಪ!

ರಾಕಿಂಗ್‌ ಸ್ಟಾರ್ ಯಶ್‌ ಅವರ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ 'ಕೊತ್ತಲವಾಡಿ' ಸಿನಿಮಾ ಬಿಡುಗಡೆ ಆಗಿತ್ತು. ಆಗಸ್ಟ್ 1ರಂದು ಅದ್ದೂರಿಯಾಗಿ ರಿಲೀಸ್ ಆಯಿತು. ಈಗ ಈ ಸಿನಿಮಾ ಒಟಿಟಿಗೆ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ನಟಿಸಿದ ಸಹನಟ ಮಹೇಶ್‌ ಗುರು ತಮ್ಮ ಸಂಭಾವನೆ ಇನ್ನೂ ಸಿಕ್ಕಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಸಂಭಾವನೆ...

ಅಂಬರೀಷ್‌ಗೂ ಕರ್ನಾಟಕ ರತ್ನ ಕೊಡಿ!

ಕುವೆಂಪು, ಡಾ. ರಾಜ್‌ಕುಮಾರ್, ಎಸ್‌.ನಿಜಲಿಂಗಪ್ಪ, C.N.R ರಾವ್. ದೇವಿಪ್ರಸಾದ್ ಶೆಟ್ಟಿ, ಭೀಮಸೇನ ಜೋಷಿ, ಶ್ರೀ ಶಿವಕುಮಾರ ಸ್ವಾಮೀಜಿ, ದೇ.ಜವರೇಗೌಡ, ವೀರೇಂದ್ರ ಹೆಗ್ಗಡೆ ಮತ್ತು ಪುನೀತ್ ರಾಜ್‌ಕುಮಾರ್. ಇದೀಗ ಡಾ.ವಿಷ್ಣುವರ್ಧನ್ ಹಾಗೂ ಬಿ. ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಗೌರವ ಸಂದಿದೆ. ಈ ರತ್ನಗಳ ಸಾಲಿಗೆ ರೆಬೆಲ್ ಸ್ಟಾರ್ ಅಂಬರೀಶ್ ಕೂಡ ಸೇರಬೇಕು ಎಂದು...

Bollywood News: ರಾಜ್‌.ಬಿ.ಶೆಟ್ಟಿ- ಅಕ್ಷಯ್ ಕುಮಾರ್ ಭೇಟಿ: ಶೆಟ್ಟರನ್ನು ಬಾಲಿವುಡ್‌ಗೆ ಆಮಂತ್ರಿಸಿದ ಖಿಲಾಡಿ

Bollywood News: ಸದ್ಯ ಕರ್ನಾಟಕದಲ್ಲಿ ಸಖತ್ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಸು ಫ್ರಮ್ ಸೋ. ರಾಜ್‌.ಬಿ.ಶೆಟ್ಟಿ ನಿರ್ಮಾಣ ಮತ್ತು ಜೆ.ಪಿ.ತುಮ್ಮಿನಾಡ್ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದಲ್ಲಿ ನಗುವಿನ ಅಲೆಯೇ ಇದೆ. ದಕ್ಷಿಣ ಕನ್ನಡದ ಸೋಮೇಶ್ವರ ಅನ್ನುವ ಊರಿನಲ್ಲಿ ನಡೆಯುವ ಘಟನೆಗೆ ಹಾಸ್ಯ ಮಿಶ್ರಿತ್ ಟಚ್ ನೀಡಿ, ಈ ಸಿನಿಮಾ...
- Advertisement -spot_img

Latest News

ತಾಯಿಯಾಗುತ್ತಿರುವ ಖುಷಿಯಲ್ಲಿ ನಟಿ ಸಮಂತಾ: ದಂಪತಿಯನ್ನು ಮನೆಗೆ ಕರೆದು ಸತ್ಕರಿಸಿದ ನಟ ಚಿರಂಜೀವಿ

Tollywood: ನಟಿ ಸಮಂತಾ ತಾಯಿಯಾಗುತ್ತಿದ್ದು, ಮಾ ಇಂಟಿ ಬಂಗಾರಂ ಸಿನಿಮಾ ನಿರ್ದೇಶಕಿ ನಂದಿನಿ ಈ ವಿಷಯ ಖಚಿತಪಡಿಸಿದ್ದಾರೆ. ಆದರೆ ಸಮಂತಾ ಈ ಬಗ್ಗೆ ಎಲ್ಲಿಯೂ ಸ್ಪಷ್ಟನೆ...
- Advertisement -spot_img