Tuesday, June 23, 2026

ಸಿನಿಮಾ

ಬಿಗ್‌ಬಾಸ್‌ ಸಂಜನಾ ಗಲ್ರಾನಿ ಸಂಭಾವನೆ ಕೇಳಿದ್ರೆ ಶಾಕ್‌ ಆಗ್ತೀರಾ!

ತೆಲುಗು ಬಿಗ್ ಬಾಸ್ ಪ್ರಾರಂಭವಾಗಿ ಕೆಲವೇ ದಿನಗಳಾಗಿದ್ದರೂ, ಮನೆಯೊಳಗೆ ಈಗಾಗಲೇ ಗುಂಪುಗಳು ನಿರ್ಮಾಣವಾಗಿವೆ. ಆರಂಭಿಕ ದಿನಗಳಲ್ಲೇ ಕೆಲವು ಸ್ಪರ್ಧಿಗಳು ತಮ್ಮ ಗಟ್ಟಿಯಾದ ಸ್ವಭಾವದಿಂದ ಗಮನ ಸೆಳೆದಿದ್ದು, ಅವರಲ್ಲಿ ಕನ್ನಡದ ನಟಿ ಸಂಜನಾ ಗಲ್ರಾನಿ ಪ್ರಮುಖರು. ಸುಮಾರು 12 ವರ್ಷಗಳ ಹಿಂದೆ ಕನ್ನಡದ ಮೊದಲ ಬಿಗ್ ಬಾಸ್ ಶೋದಲ್ಲಿ ಭಾಗವಹಿಸಿದ್ದ ಸಂಜನಾ, ಇದೀಗ ತೆಲುಗು ಬಿಗ್ ಬಾಸ್...

Sandalwood: ಚಿತ್ರರಂಗದಲ್ಲಿ ಗ್ರೂಪಿಸಮ್? ಥೂ ನನ್ನ ಮಕ್ಳು ಅಂತಾರೆ! Vishwa Podcast

Sandalwood: ಚಿತ್ರರಂಗದಲ್ಲಿ ಗ್ರೂಪಿಸಂ ನಡೆಯುತ್ತಿರುವ ಬಗ್ಗೆ ಮಾತನಾಡಿರುವ ಹಾಸ್ಯ ಕಲಾವಿದ ವಿಶ್ವ ಅವರು, ಇತ್ತೀಚೆಗೆ ಬರುವ ಕಲಾವಿದರು, ಗ್ರೂಪ್ ಮಾಡಿಕ``ಳ್ಳುತ್ತಿದ್ದಾರೆ. ಇದು ಭವಿಷ್ಯದಲ್ಲಿ ಅವರಿಗಾಗುವ ಆಪತ್ತು ಅಂತಲೇ ಹೇಳಿದ್ದಾರೆ. ಯಾಕೆ ಅಂತಾ ನೀವೇ ನೋಡಿ. https://youtu.be/KrxsLeHt1n4 ಕೆಲ ಕಲಾವಿದರು ಕಲೆಯಿಂದ ಬರುವ ಹಣದಲ್ಲೇ ಬದುಕಬೇಕಾಗಿದೆ. ಅದರಿಂದಲೇ ಅವರು ಊಟ ಮಾಡುತ್ತಿದ್ದಾರೆ. ಆ ಹಣದಿಂದಲೇ ಮನೆ ಬಾಡಿಗೆ ಕಟ್ಟುತ್ತಿದ್ದಾರೆ....

ದುಡ್ಡಿಗೋಸ್ಕರ ಸಿನಿಮಾ ಮಾಡಲ್ಲ, ನೆನಪುಗಳು ಶಾಶ್ವತ! : Rajesh Dhruva Podcast

Sandalwood News: ನಟ ರಾಜೇಶ್ ಧ್ರುವ ಸಿರಿಯಲ್‌ ನಂತರ, ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಅನ್ನೋ ಸಿನಿಮಾ ಮಾಡಿದ್ರು. ಅದರಲ್ಲಿ ತಮ್ಮ ಜೀವನದ ಅನುಭವಗಳನ್ನೇ ತೋರಿಸಲಾಗಿದೆ. ಈ ಬಗ್ಗೆ ರಾಜೇಶ್ ಮಾತನಾಡಿದ್ದಾರೆ. https://youtu.be/bjIrz_f7c0I ಓರ್ನ ಮೂವಿ ಮೇಕರ್ ಆಗಿ ಶ್ರೀ ಬಾಲಾಜಿ ಸ್ಟುಡಿಯೋ ಸಿನಿಮಾ ಮಾಡಿದ್ದರ ಬಗ್ಗೆ ನನಗೆ ಸಮಾಧಾನವಿದೆ. ಅಲ್ಲಿ ನಾನು ಹೀರೋ ಆಗಿ ಇಲ್ಲ....

ಸೊಸೆಗೆ ವರದಕ್ಷಿಣೆ ಕಿರುಕುಳ – S. ನಾರಾಯಣ್ ವಿರುದ್ಧ FIR

ಸ್ಯಾಂಡಲ್‌ವುಡ್‌ ಖ್ಯಾತ ನಿರ್ದೇಶಕ ಎಸ್‌. ನಾರಾಯಣ್‌ ಕೌಟುಂಬಿಕ ಕಲಹ ಬೀದಿಗೆ ಬಂದಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ, ನಾರಾಯಣ್ ಕುಟುಂಬಸ್ಥರ ಮೇಲೆ ವರದಕ್ಷಿಣೆ ಕೇಸ್‌ ದಾಖಲಾಗಿದೆ. ಸೊಸೆ ಪವಿತ್ರಾ ದೂರು ಹಿನ್ನೆಲೆ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. 2021ರಲ್ಲಿ ಎಸ್.ನಾರಾಯಣ್​ ಪುತ್ರ ಪವನ್ ಹಾಗೂ ಪವಿತ್ರಾ ಮದುವೆ ಅದ್ದೂರಿಯಾಗಿ ನಡೆದಿತ್ತು. ಪವನ್‌ ಡಿಗ್ರಿಯಾಗಿರದ ಕಾರಣ, ಕೆಲಸ ಇರ್ಲಿಲ್ಲ. ಹೀಗಾಗಿ...

ನಟ ಪ್ರಥಮ್‌ಗೆ ಬೆದರಿಕೆ – ಬೇಕರಿ ರಘು, ಯಶಸ್ವಿನಿ ಅರೆಸ್ಟ್!

ನಟ ದರ್ಶನ್ ಕುರಿತು ಅವಹೇಳನಕಾರಿಯಾಗಿ ನಟ ಪ್ರಥಮ್‌ ಮಾತನಾಡಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ನಟ ಪ್ರಥಮ್‌ಗೆ ಡ್ರ್ಯಾಗರ್ ತೋರಿಸಿ ರೌಡಿಶೀಟರ್ 'ಬೇಕರಿ' ರಘು ಮತ್ತು ಯಶಸ್ವಿನಿ ಅನ್ನೋರು ಬೆದರಿಕೆ ಹಾಕಿದ್ದರು. ಹೀಗಾಗಿ ಈ ಪ್ರಕರಣದಲ್ಲಿ ಈ ಇಬ್ಬರು ಆರೋಪಿಗಳನ್ನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಆರೋಪಿಗಳನ್ನು...

ಕಾಂತಾರ 2 ಕೇರಳದಲ್ಲಿನಿಷೇಧ : FIOC ಶಾಕ್ ಘೋಷಣೆ

ರಿಷಬ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ಕಾಂತಾರ ಅಧ್ಯಾಯ-1’ಚಿತ್ರ ಕೇರಳದಲ್ಲಿ ಬಿಡುಗಡೆಗೆ ಮುನ್ನವೇ ವಿವಾದಕ್ಕೆ ಸಿಲುಕಿದೆ. ರಾಜ್ಯದ ಚಿತ್ರಮಂದಿರ ಮಾಲೀಕರ ಸಂಘ ಫಿಲ್ಮ್ ಎಕ್ಸಿಬಿಟರ್ಸ್ ಯುನೈಟೆಡ್ ಆರ್ಗನೈಜೇಶನ್ ಆಫ್ ಕೇರಳ (FIOC) ಚಿತ್ರವನ್ನು ಕೇರಳದಲ್ಲಿ ಪ್ರದರ್ಶಿಸದಿರಲು ತೀರ್ಮಾನಿಸಿದೆ ಎಂದು ಸುದ್ದಿ ಹರಿದಾಡುತ್ತಿದೆ. ಮೂಲಗಳ ಪ್ರಕಾರ, ವಿತರಕರು ಚಿತ್ರದ ಮೊದಲ ಎರಡು ದಿನಗಳ ಕಲೆಕ್ಷನ್‌ನಲ್ಲಿ ಶೇಕಡಾ 55ರಷ್ಟಕ್ಕೆ ಬೇಡಿಕೆ...

ನಟಿ ಸುಧಾರಾಣಿ ಬಿಗ್ ಬಾಸ್‌ಗೆ? ಟ್ರೋಲ್ ಪೇಜ್‌ಗಳಿಗೆ ಮಾಸ್ಟರ್ ರಿಪ್ಲೈ

ಕನ್ನಡದ ಬಿಗ್ ಬಾಸ್ ಪ್ರತಿಯೊಂದು ಸೀಸನ್ ಆರಂಭಕ್ಕೂ ಮುನ್ನ ಹಲವಾರು ಹೆಸರುಗಳು ಓಡಾಡುವುದು ರೂಢಿಯಾಗಿದೆ. ‘ಅವರು ಬರ್ತಾರೆ, ಇವರು ಬರ್ತಾರೆ’ಎಂಬ ಸುದ್ದಿಗಳು ಜೋರಾಗಿ ಹರಿದಾಡುತ್ತವೆ. ಹಿಂದಿನ ದಿನಗಳಲ್ಲಿ ವೈರಲ್ ಆದ ಹತ್ತು ಹೆಸರುಗಳಲ್ಲಿ ಕನಿಷ್ಠ ಐದು ಮಂದಿ ನಿಜವಾಗಿಯೂ ದೊಡ್ಮನೆಗೆ ಪ್ರವೇಶ ಮಾಡುತ್ತಿದ್ದರು. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಯಾವ ಹೆಸರು ಹರಿದಾಡುತ್ತದೆಯೋ ಅದು ನಿಜವಾಗುತ್ತದೆಯೆಂಬ...

Sandalwood: ತಂದೆ 17 ವರ್ಷ ಕೋಮಾದಲ್ಲಿದ್ರು ತಾಯಿನೇ ಎಲ್ಲಾ! Rajesh Dhruva Podcast

Sandalwood: ಸಿನಿರಂಂಗಕ್ಕೆ ಬರಲು ರಾಜೇಶ್ ಧ್ರುವ ಅವರಿಗೆ ಮನೆಯವರ ಬೆಂಬಲವಿತ್ತಾ..? ಯಾರು ಹೇಗೆ ಬೆಂಬಲಿಸಿದರು. ಸಿನಿರಂಗಕ್ಕೆ ಬರುವ ಮುನ್ನ ತಾಯಿ ಹೇಳಿದ ಕಿವಿ ಮಾತೇನು ಅಂತಾ ಅವರೇ ಹೇಳಿದ್ದಾರೆ ನೋಡಿ. https://youtu.be/2E2Gdjfk9lI ರಾಜೇಶ್ ಅವರ ತಂದೆಗೆ ಶುಗರ್ ಲೋ ಆಗಿ, ಇನ್ಸುಲಿನ್ ಓವರ್ ಡೋಸ್ ಆಗಿ, ಅವರು 16 ವರ್ಷ ಕೋಮಾದಲ್ಲಿದ್ದರು. ಹಾಗಾಗಿ ರಾಜೇಶ್ ಅವರನ್ನು ಸಾಕಿ...

Sandalwood: ಬರ್ತ್ ಡೇ ದಿನ ರಿಜೆಕ್ಟ್ ಆದೆ! DEPRESSION ಗೆ ಹೋಗಿದ್ದೆ: Rajesh Dhruva Podcast

Sandalwood: ರಾಜೇಶ್ ಧ್ರುವ ಅವರು ಕಲಾಪಯಣ ಮುಂದುವರಿಸಲು ಬೆಂಗಳೂರಿಗೆ ಬಂದು ಕಸ್ತೂರಿಯಲ್ಲಿ ಬರುತ್ತಿದ್ದ ಹೀರೋ ನಂಬರ್ 1 ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಅದಾದ ಬಳಿಕ ಮತ್ತೆ ಊರಿಗೆ ಹೋಗಬೇಕು ಎಂದು ಧ್ರುವ ನಿರ್ಧರಿಸಿದರು. ಬಳಿಕ ಏನಾಯ್ತು ಅಂತಾ ಅವರೇ ಹೇಳಿದ್ದಾರೆ ನೋಡಿ. https://youtu.be/BmkL2HiELg8 ಅಗ್ನಿಸಾಕ್ಷಿ ಸಿರಿಯಲ್‌ನಲ್ಲಿ ಧ್ರುವ ಸಹೋದರನ ಪಾತ್ರ ಮಾಡಿ, ಮನೆ ಮಾತಾಗಿದ್ದರು. ಆದರೆ ಅವರಿಗೆ...

Sandalwood: ನಟ ರಾಜೇಶ್ ಧ್ರುವ ಯಾವ ಊರಿನವರು..? ಇವರ ಹಿನ್ನೆಲೆ ಏನು..?

Sandalwood: ನಟ ರಾಜೇಶ್ ಧ್ರುವ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಾವು ಎಲ್ಲಿಯವರು, ಹಿನ್ನೆಲೆ ಏನು ಎಂಬ ಬಗ್ಗೆ ಹೇಳಿದ್ದಾರೆ. https://youtu.be/65QvGLvtEgE ನಟ ರಾಜೇಶ್ ಧ್ರುವ ಅವರು ಮೂಲತಃ ಶಿರಸಿಯವರು. ಹೊನ್ನಾವರ ತಾಯಿಯೂರು, ಅಂಕೋಲಾ ತಂದೆಯೂರು. ಆದರೆ ರಾಜೇಶ್ ಬೆಳೆದದ್ದು ಮಾತ್ರ ಶಿರಸಿಯಲ್ಲಿ. ಮಾರಿಕಾಂಬಾ ಹೈಸ್ಕೂಲ್ ನಲ್ಲಿ ರಾಜೇಶ್ ಶಾಲೆ ಮುಗಿಸಿ, ಪಿಯು, ಬಿಕಾಂ ಕೂಡ ಶಿರಸಿಯಲ್ಲೇ...
- Advertisement -spot_img

Latest News

ತಾಯಿಯಾಗುತ್ತಿರುವ ಖುಷಿಯಲ್ಲಿ ನಟಿ ಸಮಂತಾ: ದಂಪತಿಯನ್ನು ಮನೆಗೆ ಕರೆದು ಸತ್ಕರಿಸಿದ ನಟ ಚಿರಂಜೀವಿ

Tollywood: ನಟಿ ಸಮಂತಾ ತಾಯಿಯಾಗುತ್ತಿದ್ದು, ಮಾ ಇಂಟಿ ಬಂಗಾರಂ ಸಿನಿಮಾ ನಿರ್ದೇಶಕಿ ನಂದಿನಿ ಈ ವಿಷಯ ಖಚಿತಪಡಿಸಿದ್ದಾರೆ. ಆದರೆ ಸಮಂತಾ ಈ ಬಗ್ಗೆ ಎಲ್ಲಿಯೂ ಸ್ಪಷ್ಟನೆ...
- Advertisement -spot_img