Wednesday, June 24, 2026

ಸಿನಿಮಾ

ನಟ ದರ್ಶನ್‌ ಬೇಲ್‌ ರದ್ದು – ಸುಪ್ರೀಂಕೋರ್ಟ್‌ ಹೇಳಿದ್ದೇನು?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ, ನಟ ದರ್ಶನ್‌ ಬೇಲ್‌ ರದ್ದಾಗಿದೆ. ಹೈಕೋರ್ಟ್ ಜಾಮೀನು ನೀಡುವಾಗ ವಿವೇಚನೆ ಬಳಸಿಲ್ಲ ಎಂದಿರುವ ಸುಪ್ರೀಂಕೋರ್ಟ್‌, ಆರೋಪಿಗಳನ್ನು ತಕ್ಷಣವೇ ಬಂಧಿಸಲು ಆದೇಶಿಸಿದೆ. ಎ1 ಪವಿತ್ರಾ ಗೌಡ , ಎ2 ದರ್ಶನ್‌, ಎ6 ಜಗದೀಶ್‌, ಎ14 ಪ್ರದೂಷ್‌, ಎ11 ನಾಗರಾಜ್‌, ಎ7 ಅನುಕುಮಾರ್‌, ಎ12 ಲಕ್ಷ್ಮಣ್‌ ಶರಣಾಗದಿದ್ದರೆ, ವಶಕ್ಕೆ ಪಡೆಯಿರಿ ಅಂತಾ...

ನಟ ದರ್ಶನ್‌ಗೆ ಜೈಲಿನಲ್ಲಿ VIP ಟ್ರೀಟ್‌ಮೆಂಟ್ ಸಿಗಲ್ಲ

ಇದ್ರೆ ನೆಮ್ದಿಯಾಗಿ ಇರಬೇಕು ಎನ್ನುತ್ತಿದ್ದ ನಟ ದರ್ಶನ್‌ಗೆ, ಡೆವಿಲ್ ಸಿನಿಮಾ ರಿಲೀಸ್‌ಗೂ ಮುನ್ನವೇ ಸುಪ್ರೀಂ ಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ದರ್ಶನ್‌ ಸೇರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಆರೋಪಿಗಳ ಜಾಮೀನನ್ನು ರದ್ದು ಮಾಡಿದೆ. ಈ ಹಿಂದೆ ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್‌ಗೆ, ವಿಶೇಷ ವ್ಯವಸ್ಥೆ, ಆತಿಥ್ಯ ನೀಡಲಾಗಿತ್ತು. ಈ ಬಾರಿ ನಟ...

ನಟ ದರ್ಶನ್‌ ಜಾಮೀನು ವಜಾಕ್ಕೆ 5 ಕಾರಣ!!

ನಟ ದರ್ಶನ್‌ ತಮ್ಮ ಸ್ವಯಂಕೃತ ಅಪರಾಧಗಳಿಂದಲೇ‌ ಮತ್ತೆ ಜೈಲಿಗೆ ಹೋಗುವಂತಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ವಕೀಲರು, ಪ್ರತಿಯೊಂದು ಅಂಶವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಜಾಮೀನನನ್ನ ಏಕೆ ರದ್ದು ಮಾಡಬೇಕು. ಇಲ್ಲವಾದ್ರೆ ಏನಾಗಲಿದೆ. ಹೈಕೋರ್ಟ್‌ ಜಾಮೀನು ತೀರ್ಪಿನಲ್ಲಿರುವ ಲೋಪವೇನು ಅನ್ನೋ ಬಗ್ಗೆ ಸಮರ್ಥವಾಗಿ ವಾದ ಮಂಡಿಸಿದ್ರು. 1) ಜಾಮೀನು ದುರ್ಬಳಕೆ ಬೆನ್ನು ನೋವಿನ ನೆಪದಲ್ಲಿ ಜೈಲಿನಲ್ಲಿ ವಿಶೇಷ ಸೌಲಭ್ಯ...

Sandalwood News: ಕ್ರಿಕೇಟಿಗ ಕ್ರಿಸ್ ಗೇಲ್ ಜೊತೆ ರ್ಯಾಪರ್ ಚಂದನ್ ಶೆಟ್ಟಿ ಹಾಡು

Sandalwood News: ಕನ್ನಡಿಗ ರ್ಯಾಪರ್ ಚಂದನ್ ಶೆಟ್ಟಿ ಗುಡ್ ನ್ಯೂಸ್ ನೀಡಿದ್ದು, ಸದ್ಯದಲ್ಲೇ ತಮ್ಮ ನೂತನ ಆಲ್ಬಮ್ ಜತೆ ಬರಲಿದ್ದಾರೆ. ಆದರೆ ಇದರಲ್ಲಿ ಅವರು ಯಾರ ಜತೆ ಹಾಡಿದ್ದಾರೆ ಅಂತಾ ತಿಳಿದ್ರೆ, ನೀವು ಆಶ್ಚರ್ಯ ಪಡೋದು ಗ್ಯಾರಂಟಿ. ಯಾಕಂದ್ರೆ ಇದರಲ್ಲಿ ಚಂದನ್ ಜತೆ ಇರೋದು ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್. ಹೌದು... ಆರ್‌ಸಿಬಿ ಮಾಜಿ...

ಗಂಡನ ಜೊತೆ ಒಳ್ಳೆ ಸಂಬಂಧ ಇಲ್ಲ: ಬಾರ್ ಗರ್ಲ್ ಆಗಿ ಕೆಲ್ಸ ಮಾಡಿದ್ದೆ : Chitral Rangaswamy Podcast

Special Interview: ಚಿತ್ರಾಲ್ ರಂಗಸ್ವಾಮಿ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಮಿಂಚುತ್ತಿರುವ ಇವರು, ಕಿರುತೆರೆ ಕಲಾವಿದೆ. ಕರ್ನಾಟಕ ಟಿವಿ ಜತೆ ಇವರು ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಮತ್ತು ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ. https://youtu.be/IPsJ_lvTHDs ರಾಧಾ ಕಲ್ಯಾಣದ ಬಳಿ ನಟಿ ಚಿತ್ರಾಲ್‌ಗೆ ಅವಕಾಶಗಳು ಕಡಿಮೆಯಾದವು. ಹೀಗೆ ಅವಕಾಶ ಕಡಿಮೆಯಾದಾಗ, ಕೆಲಸಕ್ಕಾಗಿ ಚಿತ್ರಾಲ್ ತುಂಬಾ ಪರಿತಿಪಿಸಿದ್ದರು. ಸಿರಿಯಲ್‌ ನೋಡುವುದನ್ನೇ...

ಅವರಿಂದಾನೇ ನಂಗೆ ಅವಕಾಶ ಸಿಕ್ಕಿದ್ದು: Chitral Rangaswamy Podcast

Special Interview: ಚಿತ್ರಾಲ್ ರಂಗಸ್ವಾಮಿ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಮಿಂಚುತ್ತಿರುವ ಇವರು, ಕಿರುತೆರೆ ಕಲಾವಿದೆ. ಕರ್ನಾಟಕ ಟಿವಿ ಜತೆ ಇವರು ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಮತ್ತು ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ. https://youtu.be/wHyeBqZ0mlc ಕೃಷ್ಣ ರುಕ್ಮಿಣಿ ಸಿರಿಯಲ್‌ನಲ್ಲಿ ಚಿತ್ರಾಲ್ ರುಕ್ಮಿಣಿ ಪಾತ್ರ ಮಾಡುತ್ತಿದ್ದರು. ಈ ವೇಳೆ ಅದೇ ಸಿರಿಯಲ್‌ನಲ್ಲಿ ತಾಯಿ ಪಾತ್ರದಲ್ಲಿ ಹಿರಿಯ ನಟಿ ರೇಖಾ...

ಮುಂಗಾರು ಮಳೆ ಆದ್ಮೇಲೆ ಯಾವ ಮಳೆನೂ ಬರ್ಲಿಲ್ಲ! Chitral Rangaswamy Podcast

Special Interview: ಚಿತ್ರಾಲ್ ರಂಗಸ್ವಾಮಿ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಮಿಂಚುತ್ತಿರುವ ಇವರು, ಕಿರುತೆರೆ ಕಲಾವಿದೆ. ಕರ್ನಾಟಕ ಟಿವಿ ಜತೆ ಇವರು ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಮತ್ತು ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ. https://youtu.be/ZYZkLIenwJw ಚಿತ್ರಾಲ್ ರಂಗಸ್ವಾಮಿ ಮುಂಗಾರುಮಳೆ ಸಿನಿಮಾದಲ್ಲಿ ನಟನೆ ಮಾಡಿದ್ರು. ಆದರೆ ಅದಾದ ಬಳಿಕ ಅವರಿಗೆ ಯಾವ ಅವಕಾಶವೂ ಸಿಗಲಿಲ್ಲ. ಆಗಲೇ ಸಿನಿರಂಗದಲ್ಲಿ ಚಾನ್ಸ್...

ಚಿತ್ರಾಲ್ ಪಾಕ್ ನ ನದಿ ಹೆಸರು.. POWER GIRL ಹೆಸರು ಹೇಗೆ ಬಂತು? Chitral Rangaswamy Podcast

Special Interview: ಚಿತ್ರಾಲ್ ರಂಗಸ್ವಾಮಿ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಮಿಂಚುತ್ತಿರುವ ಇವರು, ಕಿರುತೆರೆ ಕಲಾವಿದೆ. ಕರ್ನಾಟಕ ಟಿವಿ ಜತೆ ಇವರು ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಮತ್ತು ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ. https://youtu.be/TeXdizDEwv8 ಚಿತ್ರಾಲ್ ತಮ್ಮ ಹೆಸರಿನ ಬಗ್ಗೆ ಹೇಳುತ್ತ. ಚಿತ್ರಾಲ್ ಅನ್ನೋದು 1 ಪಾಕ್ ನದಿಯ ಹೆಸರು. ನನಗೆ ಮಸಲ್ ಇರುವುದರಿಂದ ನಾನು ಕೂಡ...

ಬೇಜವಾಬ್ದಾರಿ ತಂದೆ! ಹೋದವರು ವಾಪಸ್ ಬಂದಿಲ್ಲ: Chitral Rangaswamy Podcast

Special Interview: ಚಿತ್ರಾಲ್ ರಂಗಸ್ವಾಮಿ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಮಿಂಚುತ್ತಿರುವ ಇವರು, ಕಿರುತೆರೆ ಕಲಾವಿದೆ. ಕರ್ನಾಟಕ ಟಿವಿ ಜತೆ ಇವರು ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಮತ್ತು ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ. https://youtu.be/QnVVpejphdI ಮೈಸೂರಿನ ಮಿರ್ಲೆಯವರಾದ ಚಿತ್ರಾಲ್ 9ನೇ ಕ್ಲಾಸಿನಲ್ಲಿರುವ ನಾಟಕರಂಗಕ್ಕೆ ಬಂದಿದ್ದು, ಅಲ್ಲಿಂದ ಅವರ ನಟನಾ ಪಯಣ ಶುರುವಾಗಿದ್ದು. ಚಿಕ್ಕಂದಿನಲ್ಲಿ ಅಪ್ಪ ಬೇರೆ ಬೇರೆ...

ಅಯ್ಯೋ ಪಾಪ… ಸಿದ್ದಿ ಸಾವಿನ ಕಾರಣ ಕೇಳಿ ಎಲ್ರೂ ಶಾಕ್‌ – ಕಾಮಿಡಿ ಕಲಾವಿದನ ದುರಂತಕ್ಕೆ ಬಿಗ್ ಟ್ವಿಸ್ಟ್!

ಕಾಮಿಡಿಯಿಂದ ಮನೆ ಮಾತಾದ ಕಲಾವಿದ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದ. ಆದರೆ ಈಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಚಂದ್ರಶೇಖರ್ ಸಿದ್ದಿ, ಪತ್ನಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಚಂದ್ರಶೇಖರ್ ಸಿದ್ದಿ ಕಾಮಿಡಿ ಕಿಲಾಡಿಗಳಲ್ಲಿ ಅಬ್ಬರಿಸಿದ್ದ ಪ್ರತಿಭಾವಂತ ಕಲಾವಿದ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img