Wednesday, June 24, 2026

ಸಿನಿಮಾ

Interview: ನಟಿ ಡಾ.ಲಾವಣ್ಯಾ ಹುಟ್ಟಿದ್ದು ಮಹಾರಾಷ್ಟ್ರ, ಬೆಳೆದಿದ್ದು ರಾಯಚೂರ್, ಓದಿದ್ದು ಮಂಗಳೂರು

Interview: ಲಕ್ಷ್ಮೀ ಬಾರಮ್ಮಾ ಖ್ಯಾತಿಯ ನಟಿ ಡಾ.ಲಾವಣ್ಯಾ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ವೈವಾಹಿಕ ಜೀವನ, ನಟನಾ ಪಯಣದ ಬಗ್ಗೆ ಅನುಭವ ಹಂಚಿಕ“ಂಡಿದ್ದಾರೆ. https://youtu.be/-gnYZ1ydV6E ಮುದ್ದು ಮುಖದ ಚೆಲುವೆ ನಟಿ ಡಾ.ಲಾವಣ್ಯಾ, ತಮ್ಮ ಜೀವನದ ಬಗ್ಗೆ ಹಲವು ಸಂಗತಿಗಳನ್ನು ಹಂಚಿಕ``ಂಡಿದ್ದಾರೆ. ಈಕೆ ಹುಟ್ಟಿದ್ದು ಪಕ್ಕದ ರಾಜ್ಯ ಮಹಾರಾಷ್ಟ್ರದಲ್ಲಿ. ಬೆಳೆದಿದ್ದು ರಾಯಚೂರಿನಲ್ಲಿ. ಮತ್ತು ಹೈಸ್ಕೂಲ್ ವಿದ್ಯಾಭ್ಯಾಸ ಮುಗಿಸಿದ್ದು ಮಂಗಳೂರಿನಲ್ಲಿ. ತಮ್ಮ...

Interview: 4 ಹಲ್ಲು ತೆಗೆಸ್ಕೊಂಡವಳು ಈಗ ಎಲ್ರು ಹಲ್ಲು ಕೀಳ್ತಿದಾಳೆ: ನಟಿ ಡಾ.ಲಾವಣ್ಯಾ

Interview: ಲಕ್ಷ್ಮೀ ಬಾರಮ್ಮಾ ಖ್ಯಾತಿಯ ನಟಿ ಡಾ.ಲಾವಣ್ಯಾ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ವೈವಾಹಿಕ ಜೀವನ, ನಟನಾ ಪಯಣದ ಬಗ್ಗೆ ಅನುಭವ ಹಂಚಿಕ“ಂಡಿದ್ದಾರೆ. https://youtu.be/6SefkZQfB8s ಸದ್ಯ ಹಲ್ಲು ಕೀಳುವ ವೈದ್ಯೆ ಕೆಲಸ ಮಾಡುತ್ತಿರುೃವ ಡಾ.ಲಾವಣ್ಯಾ ಹಲ್ಲು ಕೂಡ 9ನೇ ತರಗತಿಯಲ್ಲಿ ಹಿಂದೆ ಮುಂದೆ ಇತ್ತಂತೆ. ಆಗ ಅವರು ಅವರ ಗೆಳತಿಯ ಜತೆ ಡೆಂಟಿಸ್ಟ್ ಹತ್ತಿರ ಹೋಗಿದ್ದರಂತೆ. ಆಗ ಆ...

Interview: ಕಣ್ಮುಂದೆನೇ ಜೀವಗಳು ಹೋಗ್ತಿತ್ತು! ಬದುಕು ಸಾವಿನ ಮಧ್ಯೆ ಹೋರಾಟ: ಡಾ.ಲಾವಣ್ಯ

Interview: ಲಕ್ಷ್ಮೀ ಬಾರಮ್ಮಾ ಖ್ಯಾತಿಯ ನಟಿ ಡಾ.ಲಾವಣ್ಯಾ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ವೈವಾಹಿಕ ಜೀವನ, ನಟನಾ ಪಯಣದ ಬಗ್ಗೆ ಅನುಭವ ಹಂಚಿಕ“ಂಡಿದ್ದಾರೆ. https://youtu.be/ULsSYd4JUvU ನನ್ನರಸಿ ರಾಧೆ ಸಿರಿಯಲ್‌ನಲ್ಲಿ ಲಾವಣ್ಯಾಗೆ ಅಭಿಯಸಲು ಫಸ್ಟ್ ಚಾನ್ಸ್ ಸಿಕ್ಕಿತ್ತು. ಸಿಕ್ಕ ಅವಕಾಶ ಬಿಡಬಾರದು ಅಂತಾ ಲಾವಣ್ಯಾ ಆ ಸಿರಿಯಲ್‌ನಲ್ಲಿ ತಾನು ಕ್ಯಾಮೆರಾ ಎದುರಿಸಬಲ್ಲೆ ಅನ್ನೋದನ್ನ ತೋರಿಸಿಕ``ಟ್ಟರು. ಹೀಗೆ ಆ ಕಡೆ ವೈದ್ಯೆಯ...

Interview: ಇಬ್ರಿಗೂ ಕಂಡ್ ಕಂಡೋರ ಹಲ್ಲು ಕೀಳೋದೇ ಕೆಲಸ: ನಟಿ ಡಾ.ಲಾವಣ್ಯಾ

Interview: ಲಕ್ಷ್ಮೀ ಬಾರಮ್ಮಾ ಖ್ಯಾತಿಯ ನಟಿ ಡಾ.ಲಾವಣ್ಯಾ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ವೈವಾಹಿಕ ಜೀವನ, ನಟನಾ ಪಯಣದ ಬಗ್ಗೆ ಅನುಭವ ಹಂಚಿಕ``ಂಡಿದ್ದಾರೆ. https://youtu.be/Nw2423CfOGY ಕಾಣೋಕ್ಕೆ ಚಿಕ್ಕ ಹುಡುಗಿಯಂತಿರೋ ಲಾವಣ್ಯಾ ಮದುವೆ ಆಗ್ತಿದ್ದಾರೆ ಅಂತಾ ಹೇಳಿದಾಗ, ಸಿರಿಯಲ್‌ ಸೆಟ್‌ನಲ್ಲಿ ಯಾರಿಗೂ ನಂಬಿಕೆಯೇ ಬರಲಿಲ್ವಂತೆ. ಆದರೆ ಸಿರಿಯಲ್ ನಡೆಯುತ್ತಿರುವಾಗಲೇ, ಪ್ರೀತಿ ಇತ್ತು. ಆಮೇಲೆ ಗಡಿಬಿಡಿಯಲ್ಲಿ ಮದುವೆ ದಿನಾಂಕ ನಿಗದಿಯಾಗಿ, ಮದುವೆ...

Sandalwood: ಮಹತಿಯ ಕ್ರಶ್ ಯಾರು ಗೊತ್ತಾ? ನಾಚಿ ನೀರಾಗಿದ್ದು ಯಾಕೆ?

Sandalwood: ನಟಿ ಮಹತಿ ಭಟ್ ತಮ್ಮ ನಟನಾ ಜರ್ನಿ ಬಗ್ಗೆ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಕ್ರಶ್ ಬಗ್ಗೆಯೂ ಹೇಳಿದ್ದಾರೆ. ಹಾಗಾದ್ರೆ ಮಹತಿಯ ಕ್ರಶ್ ಯಾರು ಅಂತಾ ಅವರ ಬಾಯಲ್ಲೇ ಕೇಳಿ. https://youtu.be/6P0yFgG_ZMI ಮಹತಿ ಸದ್ಯ ಎಂಜಿನಿಯರಿಂಗ್ ಓದುತ್ತಿದ್ದು, ಅಲ್ಲೂ ಕೂಡ ಶಿಕ್ಷಕ ವೃಂದದವರು ಮಹತಿಯ ಅಭಿನಯ ಮತ್ತು ಓದು ಎರಡನ್ನೂ ನೋಡಿ ಖುಷಿ ಪಡುತ್ತಿದ್ದಾರಂತೆ....

Sandalwood: ಸಾಕಪ್ಪಾ ಸಾಕು ಅನಿಸುತ್ತೆ! ಮಹತಿ WHAT NEXT?

Sandalwood: ತೀರ್ಥಹಳ್ಳಿಯ ಕೋಣಂದೂರು ಎಂಬಲ್ಲಿನ ಹುಡುಗಿ ಮಹತಿ. ಡ್ರಾಮಾ ಜೂನಿಯರ್ಸ್ ಮೂಲಕ ಎಲ್ಲರ ಮನಗೆದ್ದಿದ್ದ ಈ ಚಿಕ್ಕ ಕೂಸು, ಇದೀಗ ರೇಣುಕಾ ಯಲ್ಲಮ್ಮ ಸಿರಿಯಲ್‌ನಲ್ಲಿ ಮುಖ್ಯ ಪಾತ್ರಧಾರಿ ರೇಣುಕೆಯ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಮಹತಿ ತಮ್ಮ ಸಿನಿಪಯಣದ ಬಗ್ಗೆ ಹಲವು ಮಾಹಿತಿ ಹಂಚಿಕ``ಂಡಿದ್ದಾರೆ. https://youtu.be/dvJ4XwpyfFY ಮಹತಿಯ ತಾಯಿ ತೆಲುಗು ಮಾತೃಭಾಷಿ ಮತ್ತು ಅಪ್ಪ ಕನ್ನಡಿಗರು. ಹಾಗಾಗಿ ಮಹತಿಗೆ...

ಮಹತಿ ಸೀಕ್ರೆಟ್ ಏನು? ನಾನು ತುಂಬಾ ಲಕ್ಕಿ ಅಂತಾರೆ ಈ ರೇಣುಕೆ ಪಾತ್ರಧಾರಿ

Sandalwood: ರೇಣುಕೆ ಪಾತ್ರಧಾರಿ ಮಹತಿ ಸಂದರ್ಶನದಲ್ಲಿ ಮಾತನಾಡಿದ್ದು, ಓದುವುದರಲ್ಲೂ ಈಕೆ ಜಾಣೆಯಂತೆ. ಎಲ್ಲರಿಗೂ ಕಬ್ಬಿಣದ ಕಡಲೆಕಾಯಿಯಾಗಿರುವ ಗಣಿತ, ಈಕೆಗೆ ಕಷ್ಟವೇ ಅನ್ನಿಸಿರಲಿಲ್ಲವಂತೆ. https://youtu.be/fBmM4R7OptE ಮಹತಿ 10ನೇ ತರಗತಿಯಲ್ಲಿ ಮತ್ತು ಪಿಯುಸಿಯಲ್ಲಿಯೂ ಗಣಿತದಲ್ಲಿ ನೂರಕ್ಕೆ ನೂರು ಅಂಕ ಪಡೆದಿದ್ದಾರೆ. ಅಲ್ಲದೇ, ಎಂಜಿನಿಯರಿಂಗ್‌ನಲ್ಲೂ ಮಹತಿ ಗಣಿತದಲ್ಲಿ ಉತ್ತಮ ಅಂಕದ``ಂದಿಗೆ ಉತ್ತೀರ್ಣರಾಗಿದ್ದಾರೆ. ಅವರ ಶಿಕ್ಷಕಿಯೇ ನಿಜಕ್ಕೂ ನೀನು ಮ್ಯಾಚ್ಸ್‌ನಲ್‌ಲಿ ಇಷ್ಟು ಅಂಕ...

ರೇಣುಕೆ ಪಾತ್ರಕ್ಕಾಗಿ ಕುದುರೆ ಓಡಿಸೋದು & ಕತ್ತಿ ವರಸೆ ಕಲಿತೆ: ನಟಿ ಮಹತಿ ಭಟ್

Sandalwood: ನಟಿ ಮಹತಿ ಭಟ್ ಗಟ್ಟಿಮೇಳ ಸಿರಿಯಲ್ ಬಳಿಕ ಉಧೋ ಉಧೋ ರೇಣುಕಾಾ ಯಲ್ಲಮ್ಮ ಧಾರಾವಾಹಿಯಲ್ಲಿ ಮುಖ್ಯ ಪಾತ್ರವಾದ ರೇಣುಕೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಪಾತ್ರಕ್ಕೆ ಆಯ್ಕೆಯಾಗಲು ಮಹತಿ ಏನೇನು ಕಲಿತಿದ್ದಾರೆ ಅನ್ನೋ ಬಗ್ಗೆ ಅವರೇ ಹೇಳಿದ್ದಾರೆ. https://youtu.be/v9C4p27oJvk ಸಿಇಟಿ ಪರೀಕ್ಷೆ ನಡೆಯುತ್ತಿರಬೇಕಾದರೆ, ರೇಣುಕಾ ಪಾತ್ರಕ್ಕಾಗಿ ಅವಕಾಶ ಬಂದಿತ್ತು. ಆಗ ಮಹತಿಗೆ ಆ ರೋಲ್ ಮಾಡಕ್ಕೆ ಆಗತ್ತಾ...

Sandalwood: ಆ್ಯಂಕರ್ ಪ್ರಶ್ನೆಗೆ ಭಯಗೊಂಡ ನಟಿ ಮಹತಿ ಭಟ್

Sandalwood: ಡ್ರಾಮಾ ಜೂನಿಯರ್ಸ್ ಖ್ಯಾತಿಯ ಮಹತಿ ಕರ್ನಾಟಕ ಟಿವಿ ಜತೆ ಸಂದರ್ಶನದಲ್ಲಿ ಮಾತನಾಡಿದ್ದು, ನವರಸಗಳ ಅಭಿನಯ ಮಾಡಿಸಿದ್ದಾರೆ. ಅಲ್ಲದೇ ಮಹತಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಆ ಪ್ರಶ್ನೆಗೆ ಭಯವಾದ ಮಹತಿ, ಏನ್ರೀ ಹಿಂಗೆಲ್ಲಾ ಕೇಳ್ತಿದೀರಾ.. ನನಗೆ ಭಯವಾಗತ್ತೆ ಅಂದಿದ್ದಾರೆ. ಹಾಗಾದ್ರೆ ಮಹತಿಗೆ ನಮ್ಮ ಆ್ಯಂಕರ್ ಅಂಥಾದ್ದೇನು ಕೇಳಿದ್ರು ಅಂತಾ ನೀವೇ ನೋಡಿ. https://youtu.be/hYzHCDOhvG0 ಮಹತಿಗೆ ನಿಮಗೆ ಯಾವ...

ಪತಿಯ ಪಾದ ಪೂಜೆ, ಸೆಲೆಬ್ರಿಟಿಸ್ ಸಂಭ್ರಮ – ಭೀಮನ ಅಮಾವಾಸ್ಯೆ ವಿಶೇಷ!

ಭೀಮನ ಅಮಾವಾಸ್ಯೆ ಅನ್ನೋದು ಕರ್ನಾಟಕ ಹಾಗೂ ದಕ್ಷಿಣ ಭಾರತದ ಹೆಗ್ಗಳಿಕೆಯ ಹಿಂದು ಪವಿತ್ರ ಆಚರಣೆ. ಮಹಿಳೆಯರು ಅದರಲ್ಲೂ ಮದುವೆಯಾದ ಸುಮಂಗಲೆಯರು ಪತಿಯ ಆಯುಷ್ಯ, ಆರೋಗ್ಯ ಮತ್ತು ಐಶ್ವರ್ಯಕ್ಕಾಗಿ ಈ ದಿನ ಉಪವಾಸ ಮತ್ತು ಪೂಜೆ ಮಾಡೋದರ ಮೂಲಕ ಈ ಭೀಮನ ಅಮಾವಾಸ್ಯೆಯನ್ನ ಆಚರಿಸುತ್ತಾರೆ. ಕನ್ನಡ ಚಿತ್ರರಂಗದ ನಟಿಯರು ಕೂಡ ಭೀಮನ ಅಮಾವಾಸ್ಯ ಆಚರಣೆಯ ಫೋಟೋಗಳನ್ನ ಸಾಮಾಜಿಕ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img