Thursday, June 25, 2026

ಸಿನಿಮಾ

Sandalwood News: ಸಿದ್ಲಿಂಗು ಪಾರ್ಟ್ 2 ಸಿನಿಮಾ ಬಗ್ಗೆ ಅನುಭವ ಹಂಚಿಕೊಂಡ ನಟ ಯೋಗಿ, ನಟಿ ಸೋನು

Sandalwood News: ಈ ಮೊದಲು ರಿಲೀಸ್ ಆಗಿದ್ದ ಕನ್ನಡ ಸಿನಿಮಾ ಸಿದ್ಲಿಂಗು ಸಖತ್ ಹಿಟ್ ಆಗಿತ್ತು. ಲೂಸ್‌ ಮಾದ ಯೋಗಿ ಮತ್ತು ರಮ್ಯಾ ನಟನೆ ಎಲ್ಲರ ಗಮನ ಸೆಳೆದಿತ್ತು. ಜೊತೆ ಈ ಸಿನಿಮಾದ ಹಾಡು ಕೂಡ ಕೇಳುಗರ ಮನಸ್ಸಿಗೆ ಮುದ ಕೊಟ್ಟಿತ್ತು. ಇದೀಗ ಸಿದ್ಲಿಂಗು ಪಾರ್ಟ್ 2 ಸಿನಿಮಾ ರಿಲೀಸ್‌ಗೆ ಸಜ್ಜಾಗಿದ್ದು, ಯೋಗಿ ಮತ್ತೊಮ್ಮೆ...

ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ಸ್ಯಾಂಡಲ್‌ವುಡ್ ನಟ ನೆನಪಿರಲಿ ಪ್ರೇಮ್

Sandalwood News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಾಗ್‌ರಾ್ಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ನಟ ನೆನಪಿರಲಿ ಪ್ರೇಮ್ ಕೂಡ ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಟ, ಕುಂಭಮೇಳ ಪುಣ್ಯಸ್ನಾನ. ಎಲ್ಲರ ಬಾಳು ಅಮೃತಮಯವಾಗಿರಲಿ ಎಂದು ಬರೆದುಕೊಂಡಿದ್ದಾರೆ. 144 ವರ್ಷಕ್ಕೊಮ್ಮೆ ಬರುವ ಈ ಕುಂಭ ಮೇಳದಲ್ಲಿ ಭಾಗಿಯಾಗಲೇಬೇಕೆಂದು 40ಕೋಟಿಗೂ ಹೆಚ್ಚು ಜನ ಈಗಾಗಲೇ ಕುಂಭ ಮೇಳಕ್ಕೆ...

ನಟ ವಿಕಿ ಕೌಶಲ್ ಜೊತೆ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ ನಟಿ ರಶ್ಮಿಕಾ ಮಂದಣ್ಣ

Bollywood News: ಪುಷ್ಪ 2 ಸಿನಿಮಾ ಸಕ್ಸಸ್ ನಂತರ, ನಟಿ ರಶ್ಮಿಕಾ ಮಂದಣ್ಣಗೆ ಬಾಲಿವುಡ್‌ನಿಂದಲೂ ಭರ್ಜರಿ ಆಫರ್ ಬರುತ್ತಲಿದೆ. ಸಲ್ಮಾನ್ ಖಾನ್ ಜೊತೆಯೂ ರಶ್ಮಿಕಾ ಕೆಲಸ ಮಾಡುತ್ತಿದ್ದು, ಶೂಟಿಂಗ್ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಹೀಗೆ ಸದ್ಯ ರಶ್ಮಿಕಾ ಯಾವ ಮೂವಿ ಶೂಟಿಂಗ್‌ಗೂ ಹೋಗುತ್ತಿಲ್ಲ. ಆದರೆ ಛಾವಾ ಸಿನಿಮಾ ಪ್ರಮೋಷನ್‌ಗೆ ಮಾತ್ರ ರಶ್ಮಿಕಾ ಕುಂಟುತ್ತ,...

ಭರ್ಜರಿಯಾಗಿ ನಡೆದ ‘ಸಿದ್ಲಿಂಗು 2’ ಪ್ರೀ-ರಿಲೀಸ್‍ ಇವೆಂಟ್‍: ಮೊದಲ ಬಾರಿ ವೇದಿಕೆ ಮೇಲೆ ವಿಜಿಗೆ ಮಾವ ಎಂದ ಯೋಗಿ

Sandalwood News: ಕನ್ನಡ ಚಿತ್ರರಂಗದ ನಿರೀಕ್ಷೆಯ ಚಿತ್ರಗಳಲ್ಲೊಂದಾದ ಯೋಗಿ ಅಭಿನಯದ ಮತ್ತು ವಿಜಯಪ್ರಸಾದ್‍ ನಿರ್ದೇಶನದ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಭಾನುವಾರ ರಾತ್ರಿ ನಗರದ MMB Legacyಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಯೋಗಿ ಅವರ ಮಾವ, ‘ಸ್ಯಾಂಡಲ್‍ವುಡ್‍ ಸಲಗ’ ಎಂದೇ ಖ್ಯಾತರಾಗಿರುವ ‘ದುನಿಯಾ’ ವಿಜಯ್‍ ಬಂದು...

Sandalwood : ‘ಭುವನಂ ಗಗನಂ’ಗೆ ಸ್ಯಾಂಡಲ್ ವುಡ್ ಸಾಥ್…ಫೆ.14ಕ್ಕೆ ಪ್ರಮೋದ್-ಪೃಥ್ವಿ ಸಿನಿಮಾ ರಿಲೀಸ್

Sandalwood News: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಪ್ರಮೋದ್ ಹಾಗೂ ಪೃಥ್ವಿ ಅಂಬರ್ ನಟನೆಯ ಭುವನಂ ಗಗನಂ ಸಿನಿಮಾ ಫೆಬ್ರವರಿ 14ಕ್ಕೆ ತೆರೆಗೆ ಬರ್ತಿದೆ. ಚಿತ್ರದ ಪ್ರಚಾರ ಕಾರ್ಯಭರದಿಂದ ಸಾಗುತ್ತಿದ್ದು, ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಭುವನಂ ಗಗನಂ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ವೇಳೆ ನಟರಾದ ಡಾರ್ಲಿಂಗ್...

ಸಿಟಿ ಲೈಟ್ಸ್ ಗೆ ಅದ್ದೂರಿ ಮುಹೂರ್ತ: ಸಿನಿಮಾರಂಗಕ್ಕೆ ವಿಜಿ ಎರಡನೇ ಪುತ್ರಿ

Sandalwood News: ಸ್ಯಾಂಡಲ್ ವುಡ್ನ ಬ್ಲಾಕ್ ಕೋಬ್ರ ದುನಿಯಾ ವಿಜಯ್ ನಟನೆ, ನಿರ್ದೇಶನ, ನಿರ್ಮಾಣ ಎಲ್ಲಾ ಕ್ಷೇತ್ರಗಳಲ್ಲೂ ಸಕ್ಸಸ್ ಕಂಡ ಹೀರೋ...ಇದೀಗ ವಿಜಿ ತನ್ನ ಇಬ್ಬರು ಮುದ್ದಾದ ಮಕ್ಕಳನ್ನು ಸಿನಿಮಾರಂಗಕ್ಕೆ ಕರೆತಂದಿದ್ದಾರೆ. ಈಗಾಗಾಲೇ ಮೊದಲ ಪುತ್ರಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ, ಸದ್ಯ ಎರಡನೇ ಪುತ್ರಿಯ ಸರದಿ. ಸಿಟಿ ಲೈಟ್ಸ್ ಸಿನಿಮಾ ಮೂಲಕ ವಿಜಿ 2ನೇ...

ನಟಿ ರಕ್ಷಿತಾ ಸಹೋದರ ರಾಣಾ ಆರತಕ್ಷತೆ ಕಾರ್ಯಕ್ರಮಕ್ಕೆ ನಟ ದರ್ಶನ್ ಆಗಮನ

Sandalwood News: ನಟಿ ರಕ್ಷಿತಾಾ ಸಹೋದರ ರಾಣಾ ವಿವಾಹ ನೆರವೇರಿದ್ದು, ಇಂದು ಆರತಕ್ಷತೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಸಮೇತರಾಗಿ ಆಗಮಿಸಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಸಿಕ್ಕ ಬಳಿಕ ದರ್ಶನ್ ಮೊದಲ ಬಾರಿ ಈ ರೀತಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಮತ್ತು ಸಹೋದರ ದಿನಕರ್ ತೂಗುದೀಪ್ ಜೊತೆ ದರ್ಶನ್...

Sandalwood News: ನವಗ್ರಹ ಸಿನಿಮಾ ಖ್ಯಾತಿಯ ನಟ ಗಿರಿ ದಿನೇಶ್ ನಿಧನ

Sandalwood News: ನವಗ್ರಹ ಸಿನಿಮಾದಲ್ಲಿ ನಟಿಸಿದ್ದ ಹಿರಿಯ ನಟ ದಿನೇಶ್ ಪುತ್ರ ಗಿರಿ ದಿನೇಶ್(45) ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗಮಧ್ಯೆಯೇ ಅವರು ನಿಧನರಾಗಿದ್ದು, ಆಸ್ಪತ್ರೆಗ ಕೊಂಡೊಯ್ದಾಗ ವೈದ್ಯರು, ಅವರ ಸಾವಿನ ಸುದ್ದಿ ತಿಳಿಸಿದ್ದಾರೆ. ಗಿರಿ ದಿನೇಶ್ ಸ್ಯಾಂಡಲ್‌ವುಡ್‌ನಲ್ಲಿ ನಾಲ್ಕೈದು...

Sandalwood News: ಆರೋಗ್ಯ ಸಮಸ್ಯೆ ಇದೆ. ಈ ಬಾರಿ ಹುಟ್ಟುಹಬ್ಬ ಆಚರಿಸಲ್ಲ: ನಟ ದರ್ಶನ್

Sandalwood News: ಸ್ಯಾಂಡಲ್‌್ವುಡ್ ನಟ ದರ್ಶನ್ ತೂಗುದೀಪ್ ರೇಣುಕಾಸ್ವಾಮಿ ಕೊಲೆ ಕೇಸ್‌ನಿಂದ ಹೊರಬಂದ ಬಳಿಕ, ಮೊದಲ ಬಾರಿ ವೀಡಿಯೋ ಮಾಡಿ, ಸಾಕಷ್ಟು ಮಾತನಾಡಿದ್ದಾರೆ. ಎಲ್ಲಾ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ನಮಸ್ಕಾರ ಹೇಳಲಾ ಇಲ್ಲಾ ಥ್ಯಾಂಕ್ಸ್ ಹೇಳಲಾ,..? ಏನೇ ಪದ ಬಳಸಿದರೂ ಅದು ಕಡಿಮೆಯೇ. ಯಾಕಂದ್ರೆ ನೀವು ತೋರಿಸಿುವ ಪ್ರೀತಿ ಅಂಥದ್ದು. ಈ ವೀಡಿಯೋ ಮಾಡಲು...

ಹಿರಿಯ ನಟಿ ಜಯಮಾಲ ಪುತ್ರಿ ವಿವಾಹ ಮಹೋತ್ಸವದಲ್ಲಿ ಸ್ಯಾಂಡಲ್ ವುಡ್ ಗಣ್ಯರ ದಂಡು

Sandalwood News: ಹಿರಿಯ ನಟಿ ಡಾ.ಜಯಮಾಲ ಹೆಚ್ ಎಂ ರಾಮಚಂದ್ರ ಅವರ ಪುತ್ರಿ ಸೌಂದರ್ಯ ವಿವಾಹ ರುಷಭ್ ಅವರೊಂದಿಗೆ ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನೆರವೇರಿತು. ಈ ಮದುವೆಗೆ ನಟ ಕಿಚ್ಚ ಸುದೀಪ್, ಯಶ್, ಗಣೇಶ್‌, ರಮೇಶ್ ಅರವಿಂದ್ ಸೇರಿದಂತೆ ಸ್ಯಾಂಡಲ್ ವುಡ್ ನ ಅನೇಕ ಕಲಾವಿದರು, ತಂತ್ರಜ್ಞರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು,...
- Advertisement -spot_img

Latest News

ಗೃಹಲಕ್ಷ್ಮಿ ಯೋಜನೆಯ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಕೋಟ್ಯಾಧೀಶರಾಗಿದ್ದಾರಷ್ಟೇ!: ಸಿ.ಟಿ.ರವಿ

Political News: ಗೃಹಲಕ್ಷ್ಮೀ ಯೋಜನೆಯಲ್ಲಿ 225 ಕೋಟಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ...
- Advertisement -spot_img