Thursday, June 25, 2026

ಸಿನಿಮಾ

Sandalwood News: ಚಿತ್ರ ವಿಮರ್ಶೆ: ಅಖಾಡದಲ್ಲಿ ರಾಮನ ಭರ್ಜರಿ ತಾಕತ್ತು!

ರೇಟಿಂಗ್: 3/5 ಚಿತ್ರ:ಗಜರಾಮ ನಿರ್ದೇಶನ: ಸುನೀಲ್ ಕುಮಾರ್ ನಿರ್ಮಾಣ: ನರಸಿಂಹಮೂರ್ತಿ ತಾರಾಗಣ: ರಾಜ್ ವರ್ಧನ್, ತಪಸ್ವಿನಿ ಪೊಣಚ್ಚ, ಸ್ವಾತಿ, ಶರತ್ ಲೋಹಿತಾಶ್ವ, ದೀಪಕ್, ಕಬೀರ್, ಬಲರಾಜವಾಡಿ ಇತರರು. ನಾನು ಸವಾಲು ಹಾಕಲ್ಲ. ಸವಾಲು ಹಾಕಿದವರನ್ನ ಸೋಲಿಸೋವರೆಗೂ ಬಿಡೋದಿಲ್ಲ... ಈ ಸಿನಿಮಾ ನಾಯಕ ರಾಮ ಈ ಡೈಲಾಗ್ ಹೇಳುವ ಹೊತ್ತಿಗೆ ಅಲ್ಲೊಂದು ಅಖಾಡ ಸಿದ್ಧವಾಗಿರುತ್ತೆ. ಈ ಡೈಲಾಗ್ ಅರ್ಥ ಮಾಡಿಕೊಂಡವರಿಗೆ ಇದೊಂದು ಪಕ್ಕಾ...

Sandalwood News: ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ಕೊಟ್ಟ ಕಿಚ್ಚ ಸುದೀಪ್

Sandalwood News: ನಟ ಕಿಚ್ಚ ಸುದೀಪ್ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿದ್ದು, ಮುಂಬರುವ ಸಿಸಿಎಲ್ ಆಟದ ಉದ್ಘಾಟನೆಗೆ ಆಮಂತ್ರಿಸಿದ್ದಾರೆ. ಇದೇ ಫೆಬ್ರವರಿ 8ರಂದು ಬೆಂಗಳೂರಿನಲ್ಲಿ ಸಿಸಿಎಲ್ ಸೀಸನ್ 11 ಆಂರಭವಾಗಲಿದೆ. ಈ ಕಾರ್ಯಕ್ರಮವನ್ನು ಡಿಸಿಎಂ ಡಿಕೆಶಿಯವರು ಉದ್ಘಾಟಿಸಬೇಕು ಎಂದು ಆಮಂತ್ರಿಸಲು ಕಿಚ್ಚ ಸುದೀಪ್ ಡಿಕೆಶಿ ಮನೆಗೆ ಭೇಟಿ ನೀಡಿದ್ದರು. ಕಿಚ್ಚನಿಗೆ ನಿರ್ದೇಶಕ ಅನೂಪ್ ಭಂಡಾರಿ...

ಮದ್ವೆಯಾಗಿದ್ರು ಗರ್ಲ್‌ ಫ್ರೆಂಡ್‌ ಶೋಕಿ: ಕಳ್ಳನಿಂದ ಪ್ರೇಯಸಿಗೆ 3 ಕೋಟಿ ಮನೆ ಗಿಫ್ಟ್

News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ ಬಂಗಲೆಯನ್ನು ಕಟ್ಟಿಸಿಕೊಟ್ಟಿದ್ದಾನೆ ಎಂಬ ಶಾಕಿಂಗ್‌ ವಿಚಾರ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ. ಮಡಿವಾಳ ಪೊಲೀಸರ ಬಲೆಗೆ ಬಿದ್ದಿರುವ ಈತನ ಹೆಸರು ಪಂಚಾಕ್ಷರಿ ಸ್ವಾಮಿ, ಅಲ್ಲದೆ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ನಿವಾಸಿಯಾಗಿರುವ...

ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿದ ಬಾಳು ಬೆಳಗುಂದಿ: ಕುರಿ ಗಾಹಿಯ ಸಾಹಿತ್ಯದ ಮೋಡಿಗೆ ಮರುಳಾದ ಜನ

Sandalwood News: ಬಾಳು ಬೆಳಗುಂದಿ ಉತ್ತರ ಕರ್ನಾಟಕದ ಜಾನಪದ ಲೋಕದ ಅಪ್ಪಟ ದೇಶಿ ಪ್ರತಿಭೆ. ಕೋಗಿಲೆಯಂತೆ ಹಾಡುವ ಇವರ ಕಂಠವನ್ನ ಈಗ ಇಡೀ ಕರುನಾಡೇ ಮೆಚ್ಚಿಕೊಳ್ಳುತ್ತಿದೆ. ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಈ ಸಂಗೀತದ ಕಲೆಯು ಬಾಳು ಬೆಳಗುಂದಿಯಂತಹ ಅನೇಕ ಕಲಾವಿದರಿಗೆ ಕರಗತವಾಗಿರುವ ಕಾರಣಕ್ಕೆ ಉತ್ತರ ಕರ್ನಾಟಕಕ್ಕೂ ಕಾಲಿಟ್ಟಿದೆ. ಉತ್ತರದ ಕೀರ್ತಿಈಗ ಎಲ್ಲೆಡೆ ಪಸರಿಸಲು...

ಸುದೀಪ್ ಅಕ್ಕನ ಮಗ ಸಂಚಿ ಈಗ ‘ಮ್ಯಾಂಗೋ ಪಚ್ಚ’: ಸಂಚಿ ಖಡಕ್ ಎಂಟ್ರಿ ಹೇಗಿದೆ ನೋಡಿ

Sandalwood News: ಸ್ಯಾಂಡಲ್‌ವುಡ್‌ಗೆ ಅದ್ದೂರಿ ಎಂಟ್ರಿ ಕೊಟ್ಟಿರುವ ಮತ್ತೊಬ್ಬ ಆರಡಿ ಕಟೌಟ್‌ ಸಂಚಿತ್ ಸಂಜೀವ್ ಗೆ ಇಂದು ಹಟ್ಟುಹಬ್ಬದ ಸಂಭ್ರಮ. ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿಗೆ ಅಭಿಮಾನಿಗಳು ಸ್ನೇಹಿತರು ಹಾಗೂ ಕುಟುಂಭದವರು ಪ್ರೀತಿಯ ವಿಶ್ ಮಾಡುತ್ತಿದ್ದಾರೆ. ಈ ನಡುವೆ ಸಂಚಿ ಚೊಚ್ಚಲ ಸಿನಿಮಾದ ಪ್ರೋಮೋ ರಿಲೀಸ್ ಮಾಡುವ ಮೂಲಕ ಬರ್ತಡೇ ಸಂಭ್ರಮವನ್ನು ಮತ್ತಷ್ಟು...

Sandalwood News: ಗಜರಾಮ ಸಿನಿಮಾ ಜರ್ನಿಯ ಬಗ್ಗೆ ನಟಿ ತಪಸ್ವಿನಿ ಮಾತು

Sandalwood News: ಇದೇ ತಿಂಗಳು 7ನೇ ತಾರೀಖಿನಂದು ಬಿಡುಗಡೆಯಾಗಲಿರುವ ಗಜರಾಮ ಸಿನಿಮಾ ತಂಡ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ಸಿನಿ ಜರ್ನಿ ಬಗ್ಗೆ ಅನುಭವ ಹೇಳಿಕೊಂಡಿದ್ದಾರೆ. ನಟಿ ತಪಸ್ವಿನಿ ಈ ಮೊದಲು ರಿಷಬ್ ಶೆಟ್ಟಿ ನಿರ್ದೇಶನದ ಹರಿಕಥೆ ಅಲ್ಲಾ ಗಿರಿಕಥೆ ಸಿನಿಮಾದಲ್ಲಿ ನಾಯಕಿಯಾಗಿ ಬಣ್ಣ ಹಚ್ಚಿದ್ರು. ಇದೀಗ ಗಜರಾಮ ಸಿನಿಮಾದಲ್ಲಿ ಮೋಡಿ ಮಾಡಲು ಬರುತ್ತಿದ್ದಾರೆ. ಸಿನಿಮಾ ಬಗ್ಗೆ...

Sandalwood News: ರಾವಣ ಆಗೋಕೂ ಕಾರಣವಿದೆ: ಗಜರಾಮ ಸಿನಿಮಾ ತಂಡದ ವಿಶೇಷ ಸಂದರ್ಶನ

Sandalwood News: ಸ್ಯಾಂಡಲ್‌ವುಡ್‌ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾದಲ್ಲಿ ಗಜರಾಮ ಸಿನಿಮಾ ಕೂಡ ಒಂದು. ಸಿನಿಮಾದ ಹೀರೋ, ರಾಜ್‌ವರ್ಧನ್ ಕರ್ನಾಟಕ ಟಿವಿಗೆ ಸಂದರ್ಶನ ನೀಡಿದ್ದು, ಸಿನಿಮಾ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ರಾಜ್‌ವರ್ಧನ್, ೀಈ ಸಿನಿಮಾದಲ್ಲಿ ನನ್ನದು ರೆಸ್ಲರ್ ಪಾತ್ರ. ಅದಕ್ಕೆ ಬೇಕಾದ ರೀತಿಯೇ ನನ್ನ ದೇಹವಿತ್ತು. ಸಿನಿಮಾ ಇಂಡಸ್ಟ್‌ರಿಗೆ ಬರಬೇಕು. ಇಂಥದ್ದೊಂದು ಪಾತ್ರ...

Grammy Award: ಚಂದ್ರಿಕಾ ಟಂಡನ್ ಆಲ್ಬಂಗೆ ಒಲಿದ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್

Grammy Award: ಇಂದು ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್ ಕಾರ್ಯಕ್ರಮ ನಡೆದಿದ್ದು, ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಗ್ರ್ಯಾಮಿ ಅವಾರ್ಡ್ ನೀಡಲಾಗಿದೆ. ಗಾಯಕಿ ಚಂದ್ರಿಕಾ ಟಂಡನ್ ಮಂತ್ರಪಠಣದ ಆಲ್ಬ್ಂಗೆ ಗ್ರ್ಯಾಮಿ ಅವಾರ್ಡ್ ದೊರೆತಿದೆ. ಭಾರತೀಯ ಮೂಲದ ಅಮೆರಿಕನ್ ಉದ್ಯಮಿ ಮತ್ತು ಸಂಗೀತಗಾರ್ತಿ ಚಂದ್ರಿಕಾ ಟಂಡನ್ ಅವರ ಮಂತ್ರ ಪಠಣದ ಆಲ್ಬಂ ಆಗಿರುವ ತ್ರಿವೇಣಿಗೆ ಗ್ರ್ಯಾಮಿ ಅವಾರ್ಡ್ ಸಿಕ್ಕಿದೆ. ಭಾರತದಲ್ಲಿ...

Sandalwood News: ಮಹಾ ಕುಂಭಮೇಳದಲ್ಲಿ ಭಾಗಿಯಾಗಿ ನಟಿ ಶ್ರೀನಿಧಿ ಶೆಟ್ಟಿ, ಸಾನ್ಯಾ ಅಯ್ಯರ್‌

Sandalwood News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಇದು 144 ವರ್ಷಕ್ಕೆ ಒಮ್ಮೆ ಬರುವ ಕುಂಭ ಮೇಳವಾಗಿದೆ. ಹಾಗಾಗಿ ಹಲವರು ಈ ಕುಂಭ ಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಮಿಂದು ಜೀವನ ಪಾವನ ಮಾಡಿಕೊಳ್ಳಬೇಕು ಎಂದು ಬಯಸಿದ್ದಾರೆ. ಹಾಗಾಗಿ ಪ್ರಯಾಗ್‌ರಾಜ್‌ಗೆ ತೆರಳಿ, ಕುಂಭ ಮೇಳದಲ್ಲಿ ಭಾಗಿಯಾಗುತ್ತಾರೆ. ಇದಕ್ಕೆ ಸೆಲೆಬ್ರಿಟಿಗಳು, ಉದ್ಯಮಿಗಳೇನು ಹೊರತಲ್ಲ. ಕೆಲ...

Bigg Boss News: ಆಸ್ಪತ್ರೆಗೆ ದಾಖಲಾದ ಬಿಗ್‌ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್.. ಆಗಿದ್ದೇನು..?

Bigg Boss News: ಮೈತುಂಬ ಚಿನ್ನ ಧರಿಸಿ, ಬಿಗ್‌ಬಾಸ್‌ಗೆ ಬಂದು, ಗೋಲ್ಡ್ ಸುರೇಶ್ ಅಂತಲೇ ಫೇಮಸ್ ಆಗಿರುವ ಸುರೇಶ್, ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಗ್‌ಬಾಸ್ ಕನ್ನಡ ಸೀಸನ್11ರ ಸ್ಪರ್ಧಿಯಾಗಿದ್ದ ಗೋಲ್ಡ್ ಸುರೇಶ್, ಬಿಗ್‌ಬಾಸ್‌ನಲ್ಲಿ ಟಾಸ್ಕ್ ಆಡುವ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ತಕ್ಷಣ ಅವರಿಗೆ ಬೇಕಾದ ಚಿಕಿತ್ಸೆ ಕೊಡಿಸಲಾಯಿತಾದರೂ, ಒಳ ನೋವು ಹಾಗೆ ಇತ್ತು. ಇದೀಗ ಹೆಚ್ಚಿನ...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img