Thursday, June 25, 2026

ಸಿನಿಮಾ

Sandalwood News: ಸೆನ್ಸಾರ್ ಮುಗಿಸಿದ “ಆಪರೇಷನ್ ಡಿ” ತೆರೆಗೆ ಬರಲು ಸಿದ್ದ.

Sandalwood News: ಅದ್ವಿತ ಫಿಲಂ ಫ್ಯಾಕ್ಟರಿ ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ ಹಾಗೂ ತಿರುಮಲೇಶ್ ವಿ ನಿರ್ದೇಶನದ "ಆಪರೇಶನ್ ಡಿ" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. "ಆಪರೇಷನ್ ಡಿ" ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಮರ್ಡರ್ ಮಿಸ್ಟರಿ ಕಥೆ...

ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ.‌ .

Sandalwood News: ಆರಂಭದಿಂದಲೂ ಸಾಕಷ್ಟು ಸದ್ದು ಮಾಡಿತ್ತಿರುವ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ "ಬಲರಾಮನ ದಿನಗಳು" ಚಿತ್ರದ ಪ್ರಮುಖ ಪಾತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅಭಿನಯಿಸುತ್ತಿದ್ದಾರೆ. ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಹನ್ನೊಂದು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಆಶಿಶ್ ವಿದ್ಯಾರ್ಥಿ ಅವರು ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ...

ಹೇಮಂತ್ ಹೆಗ್ಡೆ ನಿರ್ದೇಶನದ “ನಾ ನಿನ್ನ ಬಿಡಲಾರೆ GHOST -2.0” ಚಿತ್ರದ 2ನೇ ಹಂತದ ಚಿತ್ರೀಕರಣ ಮುಕ್ತಾಯ

Sandalwood News: ಹೇಮಂತ್ ಹೆಗ್ಡೆ ನಿರ್ದೇಶನದ ಬಹು ನಿರೀಕ್ಷಿತ "ನಾ ನಿನ್ನ ಬಿಡಲಾರೆ ಘೋಸ್ಟ್ 2.0" ಹಾರಾರ್ ಚಿತ್ರದ ಎರಡನೇ ಹಂತದ ಚಿತ್ರೀಕರಣ ಇತ್ತಿಚೆಗಷ್ಟೇ ಸಕಲೇಶಪುರ ದ ಸುತ್ತ ಮುತ್ತ ಮುಕ್ತಾಯಗೊಂಡಿತು. ಸುಮಾರು ಹತ್ತು ದಿನಗಳ ಈ ಶೆಡ್ಯೂಲ್ ನಲ್ಲಿ ಅಪೂರ್ವ ಮತ್ತು ಹೇಮಂತ್ ಬಾಗವಹಿಸಿದ್ದ ಹಲವು ರೋಚಕ ಸನ್ನಿವೇಶಗಳನ್ನು ಚಿತ್ರೀಕರಿಸಲಾಯಿತು. ಇದಲ್ಲದೆ ಶಂಕರ್...

Sandalwood news: ಸೀಟ್‌ ಎಡ್ಜ್‌ ಟ್ರೈಮ್‌ ಟ್ರಾವೆಲ್‌ ಥ್ರಿಲ್ಲರ್‌ ಕಥೆಯೊಂದಿಗೆ ಬಂದ ಪ್ರಜ್ವಲ್‌ ದೇವರಾಜ್‌

Sandalwood News: ಗಣ ಸಿನಿಮಾ ಎಂಬುದು ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ. ಆ ಎರಡು ಕಾಲಘಟ್ಟಕ್ಕೆ ಸೇತುವೆ ಆಗಿರುವುದು ಲ್ಯಾಂಡ್‌ಲೈನ್‌ ಫೋನ್.‌ ಒಮ್ಮೆ 1993ರ ಕಾಲಘಟ್ಟಕ್ಕೆ ಕಥೆ ಸಾಗಿದರೆ, ಇನ್ನೊಮ್ಮೆ ಪ್ರಸ್ತುತತೆಗೆ ಹೊರಳುತ್ತದೆ. ಹೀಗೆ ಟೈಮ್‌ ಟ್ರಾವೆಲಿಂಗ್‌ ಹಿನ್ನೆಲೆಯಲ್ಲಿ ಪ್ರೇಕ್ಷಕರನ್ನು ಸೀಟಿನ ತುದಿಗೆ ತಂದು ಕೂರಿಸುವ ಸಿನಿಮಾ ಈ ಗಣ. ಲೇಟ್‌ ಆದರೂ ಲೇಟೆಸ್ಟ್‌...

Sandalwood News: “ಬಿಗ್ ಬಾಸ್” ಖ್ಯಾತಿಯ ರಾಜೀವ ಹನು ಅಭಿನಯದ ಈ ಚಿತ್ರ ಜನವರಿ 31 ರಂದು ತೆರೆಗೆ

Sandalwood News: ಶ್ರೀಮಾ ಸಿನಿಮಾಸ್ ಲಾಂಛನದಲ್ಲಿ ಎಂ ಶ್ರೀನಿವಾಸ್ ಬಾಬು ಅವರು ನಿರ್ಮಿಸಿರುವ, ಫ್ಲೈಯಿಂಗ್ ಕಿಂಗ್ ಮಂಜು ನಿರ್ದೇಶನದ ಹಾಗೂ "ಬಿಗ್ ಬಾಸ್" ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ "ಬೇಗೂರು ಕಾಲೋನಿ" ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ "ಜೈ ಭೀಮ್" ಹಾಡು ಗಣರಾಜ್ಯೋತ್ಸವದ ಸಂದರ್ಭದಲ್ಲಿ‌ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅಭಿನಂದನ್ ಕಶ್ಯಪ್ ಸಂಗೀತ...

Bigg Boss News: ಮಂಜು ಹತ್ರ ಆಗೋಕೆ ಕಾರಣ? ಆಟಕ್ಕೆ ಗೆಳೆತನ ಬಳಸಿಲ್ಲ..!

Bigg Boss News: ಬಿಗ್‌ಬಾಸ್ ಜರ್ನಿ ಮುಗಿಸಿ ಹೊರಬಂದಿರುವ ಗೌತಮಿ ಜಾಧವ್, ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಬಿಗ್‌ಬಾಸ್ ಮನೆಯಲ್ಲಿ ಉಗ್ರಂ ಮಂಜು ಜೊತೆಗಿನ ಗೆಳೆತನದ ಬಗ್ಗೆ ಮಾತನಾಡಿರುವ ಗೌತಮಿ, ಮಂಜುಗೆ ಗೆಳೆತನದ ಬಗ್ಗೆ ಗೌರವವಿದೆ. ತುಂಬಾ ಕೇರ್ ಮಾಡ್ತಾರೆ. ಈ ವಿಚಾರದಿಂದ ಅವರು ನನಗೆ ಹತ್ತಿರವಾಗಿದ್ದಾರೆ ಎಂದು ಗೌತಮಿ ಹೇಳಿದ್ದಾರೆ. ಇನ್ನು ಗೌತಮಿ ಮತ್ತು ಮಂಜು...

Bigg Boss News: ಧನರಾಜ್ ವ್ಯಕ್ತಿತ್ವ ಇಷ್ಟ ಆಯ್ತು! ಮುಖವಾಡ ಧರಿಸಿದವರು ಯಾರು?

Bigg Boss News: ಬಿಗ್‌ ಬಾಸ್‌ನಿಂದ ಎಲಿಮಿನೇಟ್ ಆಗಿರುವ ಸತ್ಯ ಖ್ಯಾತಿಯ ಗೌತಮಿ ಜಾಧವ್, ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿ್ದು, ಬಿಗ್‌ಬಾಸ್ ಮನೆಯಲ್ಲಿ ತಮಗಾದ ಅನುಭವದ ಬಗ್ಗೆ ಹೇಳಿದ್ದಾರೆ. ಅಳುತ್ತಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೌತಮಿ. ಬಿಗ್‌ಬಾಸ್ ಮನೆಯಲ್ಲಿ ಎಲ್ಲರೂ ಎಮೋಷನಲ್ ಆಗ್ತಾರೆ. ಎಲ್ಲರಿಗೂ ಅಳು ಬಂದೇ ಬರುತ್ತದೆ ಎಂದಿದ್ದಾರೆ. ಬಿಗ್‌ಬಾಸ್ ಮನೆಯಲ್ಲಿ ಮಂಜು...

Sandalwood News: ದರ್ಶನ್ ಗೆ ಸುಪ್ರೀಂ ನೋಟೀಸ್: ಜಾಮೀನು ರದ್ದಿಗೆ ಕೊಟ್ಟ 7 ಕಾರಣ

Sandalwood News: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನಲ್ಲಿದ್ದ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ನೀಡಿದ ಜಾಮೀನನ್ನು ಬೆಂಗಳೂರು ಪೊಲೀಸರು ಪ್ರಶ್ನಿಸಿದ್ದರಿಂದ ಈ ನೋಟಿಸ್ ಜಾರಿಯಾಗಿದೆ. ಸರ್ಕಾರಿ ವಕೀಲರು ಆರೋಪಿಗಳ ಅಮಾನವೀಯ ನಡವಳಿಕೆಯನ್ನು ಪ್ರಸ್ತಾಪಿಸಿದ್ದಾರೆ. ಸುಪ್ರೀಂ ಕೋರ್ಟ್ ಸದ್ಯ ಈ ವಿಚಾರಣೆಯನ್ನು ಮುಂದೂಡಿದೆ. ನಟ ದರ್ಶನ್ ರೇಣುಕಾಸ್ವಾಮಿ ಕೊಲೆ...

Sandalwood News: ಕಿಚ್ಚನ ಬೇಸರದ ಕಥೆ! ಪ್ರಶಸ್ತಿ ತಿರಸ್ಕಾರ ಹಿಂದಿನ ಗುಟ್ಟು

Sandalwood News: 2019ರಲ್ಲಿ ರಿಲೀಸ್ ಆದ ಸಿನಿಮಾಗಳಿಗೆ ಇದೀಗ ರಾಜ್ಯ ಪ್ರಶಸ್ತಿ ಘೋಷಣೆಯಾಗಿದೆ. ಸುದೀಪ್ ಅವರ ಪೈಲ್ವಾನ್ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಆಚ್ಚರಿ ಅಂದರೆ, ಸುದೀಪ್ ಅವರು ಈ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. ಅಂದಹಾಗೆ, ಅವರು ಇಂತಹ ಪ್ರಶಸ್ತಿಗಳನ್ನು ನಿರಾಕರಿಸುತ್ತಿರೋದು ಇದೇ ಮೊದಲೇನಲ್ಲ. ಹಲವು ವರ್ಷಗಳಿಂದಲೂ ಅವರು ಯಾವುದೇ ಸನ್ಮಾನ ಆಗಲಿ, ಪ್ರಶಸ್ತಿಯಾಗಲಿ...

2019ನೇ ಸಾಲಿನ ರಾಜ್ಯ ಪ್ರಶಸ್ತಿ ಪ್ರಕಟ: ಅತ್ಯುತ್ತಮ ನಟ- ನಟಿ ಪ್ರಶಸ್ತಿ ಬಾಚಿಕೊಂಡ ಸುದೀಪ್, ಅನುಪಮಾ

Sandalwood News: 2019ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು, ‘ಪೈಲ್ವಾನ್‍’ ಚಿತ್ರದ ಅಭಿನಯಕ್ಕಾಗಿ ಸುದೀಪ್‍ ಅವರಿಗೆ ಅತ್ಯುತ್ತಮ ನಟ ಮತ್ತು ‘ತ್ರಯಂಬಕಂ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ಪಿ. ಶೇಷಾದ್ರಿ ನಿರ್ದೇಶನದ ಮೋಹನ ದಾಸ ಚಿತ್ರವು ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಕಳೆದ ವರ್ಷ 2019ನೇ ಸಾಲಿನ ರಾಜ್ಯ...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img