Saturday, June 27, 2026

ಸಿನಿಮಾ

Sandalwood News: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ದರ್ಶನ್

Sandalwood News: ನಟ ದರ್ಶನ್ ಶಸ್ತ್ರ ಚಿಕಿತ್ಸೆ ಪಡೆಯದೇ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ2 ಆರೋಪಿಯಾಗಿ ದರ್ಶನ್ ಜೈಲು ಸೇರಿದ್ದರು. ಪರಪ್ಪನ ಅಗ್ರಹಾಾರ ಜೈಲಿನಲ್ಲಿ ದರ್ಶನ್ ತಮಗೆ ಬೇಕಾದ ಹಾಗೆ ಇರುವ ವೀಡಿಯೋ ಲೀಕ್ ಆದ ಬಳಿಕ, ಅವರನ್ನು ಬಳ್ಳಾಾರಿ ಜೈಲಿಗೆ ಕಳುಹಿಸಲಾಗಿತ್ತು. ಅಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದ ದರ್ಶನ್‌ಗೆ ಬೆನ್ನು ನೋವು...

BIGG BOSS : ಬಿಗ್ ಬಾಸ್ ಮನೇಲಿ ಮತ್ತೆ ವಾರ್ , ರೊಚ್ಚಿಗೆದ್ದ ರಜತ್‌-ಮಂಜು

ಬಿಗ್‌ ಬಾಸ್‌ ಮನೆಯಲ್ಲಿ ರಜತ್‌ ಆರ್ಭಟ ದಿನೇ ದಿನೇ ಜೋರಾಗ್ತಿದೆ. ಸದ್ಯ ರಜತ್‌ ಮಾತಿಗೆ ಮನೆಮಂದಿಯೇ ರೊಚ್ಚಿಗೆದ್ದಿದ್ದಾರೆ. ಹದ್ದು ಮೀರಿದೆ ವರ್ತನೆ ಕಂಡು ಮನೆ ಮಂದಿ ಶಾಕ್ ಆಗಿದ್ದಾರೆ. ಮಂಜು ಹಾಗೂ ರಜತ್‌ ನಡುವೆ ಜೋರು ಗಲಾಟೆ ಶುರುವಾಗಿದೆ. ಹೌದು ಬಿಗ್ ಬಾಸ್ ಚೆಂಡು ಸಾಗಲಿ ಮುಂದೆ ಹೋಗಲಿ ಎನ್ನುವ ಟಾಸ್ಕ್‌ ಬಿಗ್‌ ಬಾಸ್‌ ನೀಡಿದ್ದರು....

ಪವಿತ್ರಾ ಮುಗ್ಧೆ ಆಕೆ ತಪ್ಪೇ ಮಾಡಿಲ್ಲ! ಅವಳಿಗಾಗಿ ಹರಕೆ ಹೊತ್ತಿರುವೆ: ಮಾಜಿ ಗಂಡ ಸಂಜಯ್

Sandalwood News: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು ಎಲ್ಲರಿಗೂ ಗೊತ್ತು. ದರ್ಶನ್ ಮತ್ತು ಹದಿನಾರು ಮಂದಿ ಜೈಲಿಗೆ ಹೋಗೋಕೆ ಕಾರಣ ಪವಿತ್ರಾಗೌಡ ಅನ್ನೋದು ಆರೋಪ. ಅದೇನೆ ಇದ್ದರೂ ಇದೀಗ ಜಾಮೀನು ಮೇಲೆ ಪವಿತ್ರಾಗೌಡ ಹೊರ ಬಂದಿದ್ದಾರೆ. ಪವಿತ್ರಾ ಗೌಡ ಬಗ್ಗೆ ಸಾಕಷ್ಟು ಜನ ಕಾಮೆಂಟ್ ಮಾಡಿದರೂ, ಅವರ ಮಾಜಿ ಪತಿ ಸಂಜಯ್...

ಗೋಲ್ಡ್ ಸುರೇಶ್ ಹೊರಬರಲು ಇದೇ ಕಾರಣ! ಫ್ಯಾನ್ಸ್‌ಗೆ ಗೊಂದಲ.. ಮತ್ತೆ ಒಳ ಬರ್ತಾರ?

Bigg Boss News: ಈ ಬಾರಿಯ ಬಿಗ್ ಬಾಸ್ ಸೀಸನ್ 11 ಸಾಕಷ್ಟು ಕುತೂಹಲ ಕೆರಳಿಸಿದೆ. ಅಷ್ಟೇ ಅಲ್ಲ, ಅಲ್ಲಿರುವ ಸ್ಪರ್ಧಿಗಳ ಬಗ್ಗೆ ಒಂದಷ್ಟು ನಿರೀಕ್ಷೆಯನ್ನೂ ಹುಟ್ಟಿಸಿದೆ. ನಿರೀಕ್ಷೆ ಇಟ್ಟುಕೊಂಡಿದ್ದ ಸ್ಪರ್ಧಿಗಳು ಹೊರ ಬಂದಿದ್ದಾರೆ. ಹಾಗಾಗಿ, ನೋಡುಗರಿಗೆ ಸದ್ಯ ಹೊಸ ಕುತೂಹಲವಂತೂ ಹುಟ್ಟಿರೋದು ಸುಳ್ಳಲ್ಲ. ಅಂದಹಾಗೆ, ಈ ವಾರ ಶಿಶರ್ ಮತ್ತು ಗೋಲ್ಡ್ ಸುರೇಶ್...

Sandalwood News: ಚಂದನವನದ ಚಿಲುಮೆಗಳು ದ್ವಿಭಾಷಾ ಪುಸ್ತಕ ಬಿಡುಗಡೆ

Sandalwood News: ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಹೊರ ತಂದಿರುವ ಚಂದನವನದ ಚಿಲುಮೆಗಳು/Landmarks of Sandalwood ಪುಸ್ತಕ ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಆಯಿತು. ಕನ್ನಡದಲ್ಲಿ ಡಾ.ಶರಣು ಹುಲ್ಲೂರು, ಇಂಗ್ಲಿಷ್ ನಲ್ಲಿ ಎಸ್. ಶ್ಯಾಮ್ ಪ್ರಸಾದ್ ಬರೆದಿರುವ ಈ ದ್ವಿಭಾಷಾ ಪುಸ್ತಕವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್,...

ತೆಲುಗು ಬಿಗ್‌ಬಾಸ್ ವಿನ್ನರ್ ಆದ ಕನ್ನಡಿಗ: ನಿಖಿಲ್‌ಗೆ ಅವಾರ್ಡ್ ನೀಡಿದ ನಟ ರಾಮ್‌ಚರಣ್

Movie News: ಕನ್ನಡಿಗ ನಿಖಿಲ್ ತೆಲುಗು ಬಿಗ್‌ಬಾಸ್ ಕೀರಿಟ ತಮ್ಮದಾಗಿಸಿಕೊಂಡಿದ್ದಾರೆ. ತೆಲುಗು ಬಿಗ್‌ಬಾಸ್ ಸೀಸನ್ 8ನಲ್ಲಿ ಕನ್ನಡಿಗ ನಿಖಿಲ್ ಮಳಿಯಕ್ಕಲ್ ಗೆಲುವು ಸಾಧಿಸಿದ್ದು, ನಟ ರಾಮ್‌ಚರಣ್ ನಿಖಿಲ್‌ಗೆ ಬಿಗ್‌ಬಾಸ್ ಟ್ರೋಫಿ ನೀಡಿ, ಅಭಿನಂದಿಸಿದ್ದಾರೆ. ಮೂಲತಃ ಮೈಸೂರಿನವರಾಾದ ನಿಖಿಲ್ ಯೂಟ್ಯೂಬರ್ ಕೂಡ ಹೌದು. ನಿಖಿಲ್ ತೆಲುಗಿನ ಕೆಲವು ಕಿರುತೆರೆ ಧಾರಾವಾಹಿಯಲ್ಲಿ ನಟಿಸಿ, ತೆಲುಗು ಚಿತ್ರರಂಗದ ನಂಟು ಬೆಳೆಸಿಕೊಂಡಿದ್ದರು....

ಕಪೀಲ್ ಶರ್ಮಾ ಓರ್ವ ಅಹಂಕಾರಿ, ಅವರ ಶೋ ಒಂದು ಅಶ್ಲೀಲ ಶೋ: ನಟ ಮುಖೇಶ್ ಖನ್ನಾ

Bollywood News: ನಟ ಮುಖೇಶ್ ಖನ್ನಾ 90ರ ದಶಕದ ಮಕ್ಕಳಿಗೆ ಶಕ್ತಿಮಾನ್ ಅಂತಲೇ ಪರಿಚಿತರು. ಮಹಾಭಾರತದಲ್ಲಿ ಭೀಷ್ಮನ ಪಾತ್ರದಲ್ಲಿ ಮಿಂಚಿ ಪ್ರಸಿದ್ಧರಾದವರು. ಆದರೆ ಇತ್ತೀಚಿನ ದಿನಗಳಲ್ಲಿ ತಮ್ಮ ಖಾರವಾದ ಹೇಳಿಕೆಯಿಂದಲೇ ಈ ಶಕ್ತಿಮಾನ್ ಸುದ್ದಿಯಾಗುತ್ತಿದ್ದಾರೆ. ಕೆಲ ದಿನಗಳ ಹಿಂದ ರಣ್ವೀರ್ ಸಿಂಗ್ ಅವರ ವಿರುದ್ಧ ಹೇಳಿಕೆ ಕೊಟ್ಟಿದ್ದರು. ಇದೀಗ ಕಪೀಲ್ ಶರ್ಮಾ ಬಗ್ಗೆ ಹೇಳಿಕೆ ಕೊಟ್ಟು...

Zakir Hussain: ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಇನ್ನಿಲ್ಲ

News: ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) ಇಂದು ಅಮೆರಿಕದಲ್ಲಿ ನಿಧನರಾಗಿದ್ದಾರೆ. ಸಂಜೆಯಷ್ಟೇ ಜಾಕೀರ್ ಹುಸೇನ್ ಹಠಾತ್ ಅನಾರೋಗ್ಯವಾದ ಕಾರಣ, ಅಮೆರಿಕದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಜಾಕೀರ್ ಹುಸೇನ್ ನಿಧನರಾಗಿದ್ದಾರೆ. ಕಳೆದ 2 ವಾರಗಳಿಂದ ಹುಸೇನ್ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನ ಸ್ವಲ್ಪ ಚೇತರಿಸಿಕೊಂಡಿದ್ದರು. ಆದರೆ ಇಂದು...

ತಮ್ಮ ಹೊಸ ಸಿನಿಮಾ ಕಲೆಕ್ಷನ್ ವೃದ್ಧಾಶ್ರಮಕ್ಕೆ ನೀಡುವ ನಿರ್ಧಾರ ಮಾಡಿದ ನಟ ಸೋನುಸೂದ್

Bollywood News: ಸೋನು ಸೂದ್ ಬರೀ ನಟನೆಗಷ್ಟೇ ಸೀಮಿತರಾಗದೇ ಸಮಾಜ ಸೇವೆಯನ್ನೂ ಮಾಡಿಕೊಂಡು ಬರುತ್ತಿದ್ದಾರೆ. ಕೊರೋನಾ ಸಮಯದಲ್ಲಿ ಕನ್ನಡಿಗರೂ ಸೇರಿ ದೇಶದ ಹಲವು ಕಡೆಗಳಿಂದ ಮುಂಬೈಗೆ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕರನ್ನು ತಮ್ಮದೇ ಖರ್ಚಿನಲ್ಲಿ ಅವರವರ ಊರಿಗೆ ಕಳುಹಿಸಿಕೊಟ್ಟಿದ್ದರು. ಇದೀಗ ಸೋನುಸೂದ್ ಮತ್ತೊಂದು ಉತ್ತಮ ನಿರ್ಧಾರ ಮಾಡಿದ್ದಾರೆ. ತಮ್ಮ ಹೊಸ ಸಿನಿಮಾ ಕಲೆಕ್ಷನ್‌ನ್ನು ವೃದ್ಧಾಶ್ರಮಕ್ಕೆ ನೀಡಬೇಕು...

ನಿರ್ದೇಶನಕ್ಕೆ ಕಾಲಿಟ್ಟ ನಟ ಮೋಹನ್ ಲಾಲ್: ಮೆಚ್ಚುಗೆ ಪಡೆದ ಭರೋಚ್ ಟ್ರೈಲರ್

Sandalwood News: ಸಿನಿಮಾ ಅನ್ನೋದೇ ಹಾಗೆ. ಇಲ್ಲಿ ಒಮ್ಮೆ ಕಾಲಿಟ್ಟರೆ ಮುಗೀತು. ಒಂದೊಂದೇ ವಿಭಾಗದಲ್ಲಿ ಮಿಂದೇಳಬೇಕೆಂಬ ಬಯಕೆ ಸಹಜ. ಇಲ್ಲಿ ಹೀರೋ ಆಗಬೇಕು ಅಂತ ಬಂದವರು, ನಿರ್ದೇಶಕರಾಗುತ್ತಾರೆ. ನಿರ್ದೇಶನ ಮಾಡೋಕೆ ಬಂದವರು ಹೀರೋ ಆಗಿ, ನಿರ್ಮಾಪಕರಾಗಿರೋ ಉದಾಹರಣೆಗಳಿವೆ. ಈಗಾಗಲೇ ಅನೇಕ ಸ್ಟಾರ್ ನಟರು ನಿರ್ದೇಶಕರಾಗಿರುವ ಸಾಕಷ್ಟು ಉದಾಹರಣೆಗಳು ಇವೆ. ಇದು ಬರೀ ಕನ್ನಡ ಇಂಡಸ್ಟ್ರಿಯಲ್ಲಲ್ಲ....
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img