Sunday, June 28, 2026

ಸಿನಿಮಾ

ಅಪ್ಪು ಮೂರನೇ ವರ್ಷದ ಪುಣ್ಯಸ್ಮರಣೆ: ಕಂಠೀರವ ಸ್ಟುಡಿಯೋದಲ್ಲಿ ಅನ್ನಸಂತರ್ಪಣೆ

Sandalwood News: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಇಂದಿಗೆ 3 ವರ್ಷವಾಗಿದೆ. ಇಂದು ಪುಣ್ಯಸ್ಮರಣೆಯಾಗಿರುವ ಕಾರಣ, ಪುನೀತ್ ಸಮಾಧಿಯ ಬಳಿ, ಸಾವಿರಾರು ಜನ ಅಪ್ಪು ಫ್ಯಾನ್ಸ್ ಬಂದು, ಕೈಮುಗಿದು ಹೋಗಿದ್ದಾರೆ. ಬರೀ ಬೆಂಗಳೂರಿನಲ್ಲಿರುವ ಅಪ್ಪು ಫ್ಯಾನ್ಸ್ ಅಲ್ಲದೇ, ಬೇರೆ ಬೇರೆ ಊರಿನಿಂದಲೂ ಅಪ್ಪು ಫ್ಯಾನ್ಸ್ ಬಂದು, ಅಪ್ಪು ಸಮಾಧಿ ದರ್ಶನ ಮಾಡಿದ್ದಾರೆ. ಈ...

ನಟ ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿ, ಪತ್ರ ಬರೆದ ಪ್ರಧಾನಿ ಮೋದಿ

Sandalwood News: ನಟ ಸುದೀಪ್‌ ತಾಯಿ ಒಂದು ವಾರದ ಹಿಂದಷ್ಟೇ ನಿಧನರಾಗಿದ್ದು, ಪ್ರಧಾನಿ ಮೋದಿ ಇಂದು ಸಂತಾಪ ಸೂಚಿಸಿ, ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತೀಯನ್ನು ಸುದೀಪ್ ಹಂಚಿಕೊಂಡಿದ್ದು, ನಿಮ್ಮ ಸಾಂತ್ವಾನ ನನ್ನ ಹೃದಯ ತಟ್ಟಿದೆ ಎಂದು ಹೇಳಿದ್ದಾರೆ. https://youtu.be/06wNM8UvD-Y ನಿಮ್ಮ ತಾಯಿಯ ನಿಧನದ ಸುದ್ದಿಯಿಂದ ನನಗೆ ತೀವ್ರ ನೋವಾಗಿದೆ. ತಾಯಿ ಅಗಲಿಕೆಯಿಂದ ಆದ ನಷ್ಟ ತುಂಬಲು ಸಾಧ್ಯವಿಲ್ಲ....

Bigg Boss Kannada: ತ್ರಿವಿಕ್ರಮ್ ವಿರುದ್ಧ ಸಿಡಿದೆದ್ದ ಮೋಕ್ಷಿತಾ ಪೈ: ಕಾರಣವೇನು..?

Big Boss News: ಬಿಗ್‌ಬಾಸ್ ಕನ್ನಡ ಸೀಸನ್ 11 ನಲ್ಲಿ ಸೈಲೆಂಟ್ ಆಗಿದ್ದ ನಟಿ ಮೋಕ್ಷಿತಾ ಪೈ ತ್ರಿವಿಕ್ರಮ್ ವಿರುದ್ಧ ಸಿಡಿದೆದಿದ್ದಾರೆ. ತ್ರಿವಿಕ್ರಮ್ ಮತ್ತು ಮೋಕ್ಷಿತಾ ಪೈ ಇಬ್ಬರೂ ದೊಡ್ಮನೆಯಲ್ಲಿ ಹಾವು-ಮುಂಗೂಸಿಯ ರೀತಿ ಜಗಳವಾಡಿಕೊಂಡಿದ್ದಾರೆ. https://youtu.be/omJYYQcEULE ಇನ್ನು ಇವರಿಬ್ಬರ ನಡುವೆ ಜಗಳ ನಡೆಯಲು ಕಾರಣವೇನು..? ಸೈಲೆಂಟ್ ಆಗಿದ್ದ ಮೋಕ್ಷಿತಾ ವೈಲೆಂಟ್ ಆಗಲು ಕಾರಣವೇನು ಅಂದ್ರೆ, ತ್ರಿವಿಕ್‌ರಮ್ ಉಗ್ರಂ...

ಕನ್ನಡದ ನಟ ಎನ್.ಟಿ.ರಾಮಸ್ವಾಮಿ ಮೇಲೆ ಹೈದರಾಬಾದ್‌ನಲ್ಲಿ ಹಲ್ಲೆ..!

Movie News: ಸಿನಿಮಾದಲ್ಲಿ ವಿಲನ್ ಆಗಿ ಪಾತ್ರ ನಿರ್ವಹಿಸಿದಾಗ, ಅದರ ಪವರ್ ಹೇಗಿರುತ್ತೆ ಎಂದರೆ, ಕೆಲವರು ಅವರನ್ನು ನೋಡಿದ ತಕ್ಷಣ, ನೀನು ಮಾಡಿದ್ದು ಸರೀನಾ..? ಅಂತಾ ಪ್ರಶ್ನೆ ಕೇಳುವಂತಿರಬೇಕು. ಹಾಗೆ ಕೇಳಿದಾಗ, ನೀವು ವಿಲನ್ ಆಗಿ ಪಾತ್ರ ಮಾಡಿದ್ದು ಸಾರ್ಥಕ ಎನ್ನಬಹುದು. ಆದರೆ ವಿಲನ್ ಮಾಡಿದ ಪಾತ್ರ, ಎದುರಿಗೆ ಸಿಕ್ಕಾಗ ಸರಿಯಾಗಿ ಬಾರಿಸುತ್ತೇನೆ ಅನ್ನೋ...

Sandalwood news: ಚಿತ್ರ ವಿಮರ್ಶೆ: ಕುತೂಹಲದ ದಾರಿಯಲ್ಲಿ ಭಾವುಕ ಪಯಣ

Sandalwood news: ನಿರ್ಜೀವ ವಸ್ತುಗಳಿಗೆ ಜೀವ ಕೊಡ್ತೀನಿ. ಜೀವ ಇರೋದ್ದಕ್ಕೆ ಜೀವ ತೆಗಿತೀನಿ... ಕಾನನ ನಡುವಿನ ರಸ್ತೆಯೊಂದರಲ್ಲಿ ಹೀರೋ ತನ್ನ ಕಾರಲ್ಲಿ ಸಾಗುವಾಗ, ಪಕ್ಕದಲ್ಲೇ ಕುಳಿತ ವ್ಯಕ್ತಿಯೊಬ್ಬನಿಗೆ ಈ ಮಾತನ್ನು ಹೇಳ್ತಾನೆ. ಅಂದರೆ, ಅವನೊಬ್ಬ ಕುಂಚ ಕಲಾವಿದ. ಬಣ್ಣ ತುಂಬುವ ಮೂಲಕ ಕಲಾಕೃತಿಗೆ ಜೀವ ತುಂಬುವ ಕೆಲಸ ಅವನದು. ಆದರೆ, ಜೀವ ತೆಗೆಯೋ ಕೆಲಸ ಮಾಡ್ತಾನಾ?...

Bollywood news: ಸಲ್ಮಾನ್ ಜೊತೆ ರಶ್ಮಿಕಾ ಮಂದಣ್ಣಗೂ ಬಿಗಿ ಭದ್ರತೆ

Bollywood News: ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇದ್ದು, ಲಾರೆನ್ಸ್ ಬಿಷ್ಣೋಯ್ ಸಹಚರರಿಂದ ಬಚಾವಾಗಲು, ಸದಾ ಟೈಟ್ ಸೆಕ್ಯೂರಿಟಿ ಇರಿಸಲಾಗಿದೆ. ಅಲ್ಲದೇ, ಕೋಟಿ ಕೋಟಿ ಖರ್ಚು ಮಾಡಿ, ದುಬೈನಿಂದ ಹೊಸ ಬುಲೆಟ್ ಕಾರ್ ಬೇರೆ ಖರೀದಿಸಿದ್ದಾರೆ. ಇನ್ನು ಜೀವ ಬೆದರಿಕೆ ಇದ್ದರೂ ಸಹ, ಸಲ್ಮಾನ್ ಖಾನ್ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಸಿಕಂದರ್ ಸಿನಿಮಾ ಶೂಟಿಂಗ್ ಶುರುವಾಗಿದ್ದು, ಇಲ್ಲಿ...

ಕಲರ್ಸ್ ಕನ್ನಡಕ್ಕೆ ಮರಳಿ ಬಂದ ಜಗದೀಶ್: ಲಾಯರ್ ಫ್ಯಾನ್ಸ್ ಫುಲ್ ಖುಷ್

Bigg Boss Kannada: ಬಿಗ್‌ಬಾಸ್ ಕನ್ನಡ ಸೀಸನ್ 11ನ ಸ್ಪರ್ಧಿಯಾಗಿದ್ದ ಜಗದೀಶ್ ಅವರನ್ನು ಏಕಾಏಕಿ ಮನೆಯಿಂದ ಆಚೆ ಹಾಕಲಾಗಿತ್ತು. ಅವರ ಮಾತು ಮಿತಿ ಮೀರಿದ್ದ ಕಾರಣ, ಬಿಗ್‌ಬಾಸ್ ಜಗದೀಶ್ ಅವರನ್ನು ಮನೆಯಿಂದ ಆಚೆ ಹೋಗುವಂತೆ ಆದೇಶಿಸಿದ್ದರು. ಇದರಿಂದ ಜಗದೀಶ್ ಫ್ಯಾನ್ಸ್ ಅಸಮಾಧಾನ ಹೊರಹಾಕಿದ್ದು, ಜಗದೀಶ್‌ರನ್ನು ವಾಪಸ್ ಕರೆಸಿಕೊಳ್ಳಿ. ಇಲ್ಲವಾದಲ್ಲಿ ನಾವು ಬಿಗ್‌ಬಾಸ್ ನೋಡುವುದಿಲ್ಲ ಎಂದು...

Bigg Boss Kannada: ಬಿಗ್‌ಬಾಸ್‌ಗೆ ಎಂಟ್ರಿ ಕೊಟ್ಟ ನ್ಯೂಸ್ ಆ್ಯಂಕರ್ ರಾಧಾ ಹಿರೇಗೌಡರ್‌

Bigg Boss News: ಬಿಗ್‌ಬಾಸ್ ಕನ್ನಡ ಸೀಸನ್ 11 ಬರೀ ನೆಗೆಟಿವ್ ವಿಷಯಗಳಿಂದಲೇ ಟ್ರೋಲ್ ಆಗುತ್ತಿದೆ. ಮೊದಲೆಲ್ಲ ಬಿಗ್‌ಬಾಸ್ ಅಂದ್ರೆ, ಟಾಸ್ಕ್, ಮನೋರಂಜನೆ ಅಂತಿತ್ತು. ಆದರೆ ಈಗ ಅಸಭ್ಯವಾಗಿ ನಡೆದುಕೊಳ್ಳುವುದು. ಅಸಭ್ಯವಾಗಿ ಒಬ್ಬರನ್ನೊಬ್ಬರು ಬೈಯ್ಯುವುದು. ಜಗಳವಾಡುವುದು ಇದೇ ಆಗಿದೆ. https://youtu.be/h5JACnQ3SP8 ಈ ಸೀಸನ್‌ ಮನೋರಂಜನೆ ಹೆಚ್ಚಿಸಲು ಬಿಗ್‌ಬಾಸ್ ಸಿಂಗರ್ ಹನುಮಂತುನನ್ನು ವೈಲ್ಡ್ ಕಾರ್ಡ್ ಎಂಟ್ರಿಯಾಗಿ ತಂದಿತ್ತು. ಬರುವಾಗ...

ಐತಿಹಾಸಿಕ ಹಲಗಲಿ ಚಿತ್ರಕ್ಕೆ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ನಾಯಕಿ

Sandalwood News: ಪ್ಯಾನ್ ಇಂಡಿಯಾ ಸಿನಿಮಾ ನಾಯಕಿ ಸಪ್ತಮಿ ಗೌಡ ಈಗ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರದ ನಾಯಕಿ. ಕನ್ನಡದ ಐತಿಹಾಸಿಕ ಸಿನಿಮಾ ಹಲಗಲಿ ಚಿತ್ರಕ್ಕೆ ಡಾಲಿ ಧನಂಜಯ ಹೈಲೆಟ್ ಅನ್ನೋದು ಎಲ್ಲರಿಗೂ ಗೊತ್ತು. ಈಗ ಆ ಚಿತ್ರಕ್ಕೆ ನಾಯಕಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಅವರು ಆಯ್ಕೆಯಾಗಿದ್ದಾರೆ. ಸುಕೇಶ್ ಡಿ ಕೆ ನಿರ್ದೇಶನದ ಯುವ ಉದ್ಯಮಿ...

ಚೈತ್ರಾ ಕುಂದಾಪುರ, ಗೋಲ್ಡ್ ಸುರೇಶ್ ಬಗ್ಗೆ ಅಸಮಾಧಾನ ಹೊರಹಾಕಿದ ಲಾಯರ್ ಜಗದೀಶ್

Bigg Boss News: ಬಿಗ್‌ಬಾಸ್‌ ಸೀಸನ್ 11 ಸ್ಪರ್ಧಿಯಾಗಿದ್ದ ಲಾಯರ್ ಜಗದೀಶ್, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಬಿಗ್‌ಬಾಸ್ ಸ್ಪರ್ಧಿಗಳ ಬಗ್ಗೆ ಅಭಿಪ್ರಾಯ ಹೇಳಿದ್ದಾರೆ. https://youtu.be/fhZh2akb5gM ಉಗ್ರಂ ಮಂಜು ಬಗ್ಗೆ ಮಾತನಾಡಿರುವ ಜಗದೀಶ್, ಅವರು ಸಿನಿಮಾದಲ್ಲಿ ವಿಲನ್ ಆದ್ರೂ ನನ್ನ ಪಾಲಿಗೆ ಗುರು. ಅವರು ನನಗಿಂತ ವಯಸ್ಸಿನಲ್ಲಿ ಚಿಕ್ಕವರು. ಆದರೂ ನಾನು ಅವರನ್ನು ಗುರು ಎಂದು ಭಾವಿಸಿದ್ದೇನೆ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img