Sunday, June 28, 2026

ಸಿನಿಮಾ

Sandalwood News: ಚಿತ್ರ ವಿಮರ್ಶೆ: ಭೈರಾದೇವಿ ಅವತಾರದಲ್ಲಿ ರಾಧಿಕಾ ಮಹಾತ್ಮೆ!

Sandalwood News: ದೇವ್ರು ಇದ್ದಾನೆ ಅನ್ನುವುದಾದರೆ ದೆವ್ವ ಕೂಡ ಇದೆ! ದೇವರನ್ನು ನಂಬುವುದಾದರೆ ದೆವ್ವ ಇರುವಿಕೆಯನ್ನೂ ನಂಬಲೇಬೇಕು. ಅದೇನೆ ಇರಲಿ, ಸಿನಿಮಾಗಳಲ್ಲಂತೂ ದೆವ್ವ ಮತ್ತು ದೇವ್ರು ಇರುವಿಕೆ ಸಹಜ. ಹಾಗಾಗಿ ಈ ಎರಡನ್ನೂ ಬಲವಾಗಿ ನಂಬಲೇಬೇಕು. ಅಂಥದ್ದೊಂದು ನಂಬಿಕೆ ಮೂಡಿಸುವ ಅನೇಕ ಸಿನಿಮಾಗಳು ಕನ್ನಡದಲ್ಲಿ ಈಗಾಗಲೇ ಬಂದು ಹೋಗಿವೆ. ಈಗ ಅಂಥದ್ದೇ ಸಾಲಿಗೆ ಸೇರುವ...

Movie News: ನಟ ಕಾಶಿನಾಥ್ ಪುತ್ರ ಅಭಿಮನ್ಯು ಕಾಶಿನಾಥ್ ಜೊತೆ ವಿಶೇಷ ಸಂದರ್ಶನ

Movie News: ಕಾಶಿನಾಥ್ ಅವರ ಮಗ ಅಭಿಮನ್ಯು ಕಾಶಿನಾಥ, ಎಲ್ಲಿಗೆ ಪಯಣ, ಯಾವುದೋ ದಾರಿ ಎನ್ನುವ ಸಿನಿಮಾ ಮೂಲಕ, ಸ್ಯಾಂಡಲ್‌ವುಡ್‌ನಲ್ಲಿ ಎರಡನೇಯ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಹೀಗಾಗಿ ಕರ್ನಾಟಕ ಟಿವಿಗೆ ವಿಶೇಷ ಸಂದರ್ಶನ ನೀಡಿದ್ದು, ಸಿನಿಮಾ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ. https://youtu.be/DqwDfG2OxfQ ಅಭಿಮನ್ಯು ಕಾಶಿನಾಥ್ ಹೇಳುವ ಪ್ರಕಾರ, ನಿರ್ದೇಶಕರಿಗೆ ಅಭಿಮನ್ಯುವಿನ ಜೊತೆ ಸಿನಿಮಾ ಕಥೆ ಬಗ್ಗೆ...

Movie News: ನಟ ಗೋವಿಂದ ಕಾಲಿಗೆ ಗುಂಡೇಟು! ಬಾಲಿವುಡ್ ಮಂದಿ ಆತಂಕ

Bollywood news: ಸಿನಿಮಾ ಮಂದಿ ಏನೇ ಮಾಡಿದ್ರೂ ಅದು ಸುದ್ದಿಯಾಗುತ್ತಲೇ ಇರುತ್ತೆ. ಅವರು ನಿಂತರೂ ಸುದ್ದಿ. ಕುಂತರೂ ಸುದ್ದಿ. ಅಷ್ಟೇ ಯಾಕೆ ಅವರ ಕಾರು, ಹಾಕುವ ಶೂ, ಧರಿಸುವ ಡ್ರೆಸ್ ಎಲ್ಲವೂ ಸುದ್ದಿಯಾಗುತ್ತಲೇ ಇರುತ್ತೆ. ಇನ್ನು, ಸಣ್ಣಪುಟ್ಟ ವಿವಾದಗಳೇನಾದರೂ ಆಗಿಬಿಟ್ಟರೆ, ಮುಗಿದೇ ಹೋಯ್ತು. ಟ್ರೋಲ್ ಕಟ್ಟಿಟ್ಟ ಬುತ್ತಿ. ಈಗ ಬಾಲಿವುಡ್ ನಟರೊಬ್ಬರ ಕಾಲಿಗೆ ಗುಂಡೇಟು...

Sandalwood News: ದರ್ಶನ್ ಗೆ ಸಿಗದ ಜಾಮೀನು: ಅರ್ಜಿ ವಿಚಾರಣೆ ಅ.4 ಕ್ಕೆ ಮುಂದೂಡಿಕೆ

Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಬಳ್ಳಾರಿ ಜೈಲಿನಲ್ಲಿ ಆರೋಪಿಯಾಗಿರುವ ನಟ ದರ್ಶನ್‌, ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್‌ 4 ಮುಂದೂಡಿ ಕೋರ್ಟ್‌ ಆದೇಶ ಹೊರಡಿಸಿದೆ. https://youtu.be/KJUHax-OFaQ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್‌ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಸೋಮವಾರ (ಇಂದು) ಬೆಂಗಳೂರು ನಗರದ 57ನೇ ಸೆಷನ್ ಕೋರ್ಟ್‌ನಲ್ಲಿ...

ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಘೋಷಣೆ

Bollywood News: ಭಾರತೀಯ ಚಿತ್ರರಂಗ ಕಂಡ ಬಾಲಿವುಡ್ ನ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಅಕ್ಟೋಬರ್ 8 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಿಥುನ್ ಚಕ್ರವರ್ತಿ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ದಾದಾಸಾಹೇಬ್ ಫಾಲ್ಕೆ ಘೋಷಣೆ ಕುರಿತಂತೆ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ...

ತಂದೆ ತಾಯಿ ಜೊತೆಗೂಡಿ ಪತ್ನಿ ಮೇಲೆ ಬಿಗ್‌ಬಾಸ್ ಖ್ಯಾತಿಯ ಸಮೀರಾಚಾರ್ಯ ಹಲ್ಲೆ..?

Hubli News: ಹುಬ್ಬಳ್ಳಿ: ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ತನ್ನ ತಂದೆ-ತಾಯಿಯ ಜೊತೆಗೂಡಿ ತನ್ನ ಪತ್ನಿಗೆ ಮನಬಂದಂತೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೌದು, ಇಂದು ಎಂದಿನಂತೆ ಮನೆಯಲ್ಲಿ ಕೆಲಸದಲ್ಲಿ ತೊಡಗಿದ್ದ ಶ್ರಾವಣಿ ಸಮೀರ್ ಆಚಾರ್ಯ ತನ್ನ ಮಗಳು ಅಳುತ್ತಿದ್ದ ಕಾರಣಕ್ಕೆ ಬೇದರಿಸಿದ್ದಾರೆ. ಇದೇ ವಿಷಯಕ್ಕೆ ಸಮೀರ್ ಆಚಾರ್ಯ ಅವರ ತಂದೆ ತನ್ನ ಸೊಸೆ...

ಚಿತ್ರದುರ್ಗ ಹಿಂದೂ ಮಹಾಗಣಪತಿ ಮೆರವಣಿಗೆ: ದರ್ಶನ್ ಭಾವಚಿತ್ರ ಬಾವುಟ ಹಾರಾಟ! ಗಲಾಟೆ, ವಾಗ್ವಾದ

Chitradurga News: ದೇಶದಲ್ಲೇ ಎರಡನೆಯ ಅತೀ ದೊಡ್ಡ ಮೆರವಣಿಗೆಗೆ ಪಾತ್ರವಾಗಿರೋದು ಕೋಟೆ ನಾಡು ಚಿತ್ರದುರ್ಗದ ಹಿಂದೂ ಮಹಾಗಣಪತಿ. ಹೌದು, ಹಲವು ವರ್ಷಗಳಿಂದಲೂ ಹಿಂದೂ ಮಹಾಗಣಪತಿ ಮೆರವಣಿಗೆ ಅಂದರೆ ಅದೊಂದು ಧಾರ್ಮಿಕತೆಯ ಸಂಕೇತ. ಪ್ರತಿ ವರ್ಷದಂತೆ ಈ ವರ್ಷ ಕೂಡ ಹಿಂದೂ ಮಹಾಗಣಪತಿ ಮೆರವಣಿಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆದಿದೆ. ಆದರೆ, ಈ ಮೆರವಣಿಗೆಯಲ್ಲಿ ನಟ ದರ್ಶನ್...

Bollywood News: ರಾಹುಲ್ ಗಾಂಧಿಯನ್ನು ಹೊಗಳಿದ ನಟ ಸೈಫ್ ಅಲಿ ಖಾನ್.. ಕಾರಣವೇನು..?

Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಹೊಗಳಿದ್ದಾರೆ. ಮಾಧ್ಯಮದವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ನಾಯಕ ಪ್ರಧಾನಿ ಮೋದಿ ಮತ್ತು ಅರವಿಂದ್ ಕೇಜ್ರಿವಾಲ್ ಬಗ್ಗೆ ನಿಮಗೆ ಏನನ್ನಿಸುತ್ತದೆ ಎಂದು ಕೇಳಿದಾಗ, ಅದಕ್ಕೆ ಉತ್ತರಿಸಿದ ಸೈಫ್ ಅಲಿ ಖಾನ್, ಎಲ್ಲರೂ ಅತ್ಯುತ್ತಮ ರಾಜಕಾರಣಿಗಳು, ಆದರೆ ರಾಹುಲ್...

ದರ್ಶನ್‌ಗೆ ಸಿಗದ ಜಾಮೀನು: ದಾಸನ ಆಸೆ ನಿರಾಸೆ! ಸೆ.30ಕ್ಕೆ ಮುಂದೂಡಿದ ವಿಚಾರಣೆ

Sandalwood News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲು ಸೇರಿರುವ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ಹಾಗಾಗಿ ದರ್ಶನ್ ಅವರಿಗೆ ಮತ್ತೆ ನಿರಾಸೆಯಾದಂತಾಗಿದೆ. ಶುಕ್ರವಾರ ನಡೆಯುವ ವಿಚಾರಣೆಯಲ್ಲಿ ಜಾಮೀನು ಸಿಕ್ಕೇ ಸಿಗುತ್ತೆ ಎಂಬ ಆಸೆಯಲ್ಲಿದ್ದ ದರ್ಶನ್ ಗೆ ಜಾಮೀನು ಸಿಗದೆ ಅರ್ಜಿ ವಿಚಾರಣೆ ಮುಂದಕ್ಕೆ ಹೋಗಿದೆ. ಶುಕ್ರವಾರ...

Sandalwood News: ಚಿತ್ರ ವಿಮರ್ಶೆ: ಬದುಕು-ಸಂಬಂಧಕ್ಕೆ ಲವ್ಲಿ ಫ್ರೇಮ್!

Sandalwood news: ನಾನೀಗ ವಿಷ ಕುಡಿದಿದ್ದೇನೆ. ನನ್ನನ್ನು ಬದುಕಿಸು... ಹಾಗಂತ ಆ ನಾಯಕಿ ಆಗಷ್ಟೇ ಪ್ರೀತಿಸಿದ ಪ್ರಿಯಕರನ ಮುಂದೆ ತನ್ನ ಅಳಲು ತೋಡಿಕೊಳ್ಳುತ್ತಾಳೆ... ಅಷ್ಟಕ್ಕೂ ಆಕೆ ವಿಷಯ ಕುಡಿದಿದ್ದು ಯಾಕೆ? ತನ್ನ ಪ್ರಿಯತಮೆಯನ್ನು ಅವನು ಉಳಿಸಿಕೊಳ್ತಾನಾ? ಇಲ್ಲವಾ? ಅನ್ನೋದು ಈ ಸಿನಿಮಾದ ಕ್ಲ್ಯೆಮ್ಯಾಕ್ಸ್ ದೃಶ್ಯ. ಆ ಕುತೂಹಲವಿದ್ದರೆ, ಒಂದೊಮ್ಮೆ ಈ ಸಿನಿಮಾ ನೋಡಿ ಬರಲು...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img