Sunday, June 28, 2026

ಸಿನಿಮಾ

Sandalwood News: ಚಿತ್ರ ವಿಮರ್ಶೆ: ಲಂಗೋಟಿ ಜೊತೆ ಭಾವನಾತ್ಮಕ ಪಯಣ!

ವಿಜಯ್ ಭರಮಸಾಗರ ರೇಟಿಂಗ್ : 3/5 ನಿರ್ದೇಶಕಿ: ಸಂಜೋತ ಭಂಡಾರಿ ನಿರ್ಮಾಣ: ತನು ಟಾಕೀಸ್ ತಾರಾಗಣ: ಆಕಾಶ್ ರ‍್ಯಾಂಬೋ, ಸ್ನೇಹ ಖುಷಿ, ಸಂಹಿತ ವಿನ್ಯಾ, ಹುಲಿ ಕಾರ್ತಿಕ್, ಪಲ್ಟಿ ಗೋವಿಂದ್, ಸಾಯಿ ಪವನ್ ಕುಮಾರ್, ಧೀರೇಂದ್ರ ಇತರರು. "ನಿನ್ನ ಹಂಗು ನನಗೆ ಬೇಡವಾದಮೇಲೆ ಈ ಲಂಗೋಟಿಯೂ ಬೇಡ..." -ಹೀಗೆ ತಾತನ ಎದುರು ನಿಂತ ಮೊಮ್ಮಗ, ಆಕ್ರೋಶಭರಿತವಾಗಿ ತಾನು ಧರಿಸಿದ್ದ ಲಂಗೋಟಿಯನ್ನು ಕಿತ್ತೆಸೆದು ಮನೆಯಿಂದ...

ಶಿವಣ್ಣನ ಕಾಲಿಗೆ ನಮಸ್ಕರಿಸಿದ ಆರಾಧ್ಯಾ: ಅಮ್ಮ ಕಲಿಸಿದ ಸಂಸ್ಕಾರಕ್ಕೆ ಎಲ್ಲರಿಂದ ಹೊಗಳಿಕೆ

Movie News: ಪ್ರತೀ ವರ್ಷದಂತೆ ಈ ವರ್ಷವೂ ದುಬೈನಲ್ಲಿ ಸೈಮಾ ಅವಾರ್ಡ್ ಫಂಕ್ಷನ್ ನಡೆದಿದೆ. ಭಾರತದ ಎಲ್ಲಾ ಭಾಷೆಯ ನಟ ನಟಿಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ನಡೆದು ಸುಮಾರು ದಿನಗಳಾಗಿದ್ದರೂ, ಇದರ ಫೋಟೋ, ವೀಡಿಯೋ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದೇ ರೀತಿ ನಟಿ ಐಶ್ವರ್ಯಾ ರೈ ತಮ್ಮ ಮಗಳು ಆರಾಧ್ಯಾ...

ನೊಂದವರು, ಬೆಂದವರು.. ಪೋಷಕರು, ಪ್ರೇಕ್ಷಕರ ಹೃದಯಗೆದ್ದ “ದ ರೂಲರ್ಸ್”

Movie News: 14 ವರ್ಷಗಳ ಹೋರಾಟದ ಜೀವನ ಮಾಡಿ, ಹಲವು ಕಷ್ಟಗಳನ್ನು ಅನುಭವಿಸಿ, ಬಲಗೈಯಿಂದ ಕೊಟ್ಟಿದ್ದು, ಎಡಗೈಗೆ ಗೊತ್ತಾಗಬಾರದು ಅನ್ನುವ ರೀತಿ ಜೀವಿಸಿ, ಇಂದು ದಿ ರೂಲರ್ಸ್ ಸಿನಿಮಾ ಮೂಲಕ ಸದ್ದು ಮಾಡುತ್ತಿರುವ ಹುಡುಗ ಸಂದೇಶ್. ಸಂದೇಶ್ ತಮ್ಮ ಜೀವನದ ಬಗ್ಗೆ ಮತ್ತು ದಿ ರೂಲರ್ಸ್ ಸಿನಿಮಾ ಬಗ್ಗೆ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. https://youtu.be/dx1K0PVXR7s ಸಂದೇಶ್...

Sandalwood news: ನೂರು ದಿನ ಜೈಲು ದರ್ಶನ! ಇನ್ನೆಷ್ಟು ದಿನ ದಾಸನ ಸೆರೆವಾಸ?

Sandalwood News: ಯಶಸ್ವಿ ನೂರು ದಿನ... ಒಂದು ಕಾಲದಲ್ಲಿ ಸಿನಿಮಾಗಳು ಶತದಿನ ಪೂರೈಸಿದಾಗ ಹೇಳುವ ಮಾತು ಇದಾಗಿತ್ತು. ಆದರೆ, ಕಾಲ ಕ್ರಮೇಣ ನೂರು ದಿನ, ಐವತ್ತು ದಿನದ ಮಾತು ದೂರವಾಯ್ತು. ಹೇಳಹೊರಟಿರುವ ವಿಷಯವಿಷ್ಟೇ. ದರ್ಶನ್‌ ಅವರ ನೂರು ದಿನದ ಬಗ್ಗೆ! ದರ್ಶನ್‌ ಅವರ ನೂರು ದಿನವೇ? ಏನಾದರೂ ಅವರ ಸಿನಿಮಾವೊಂದು ರೀ ರಿಲೀಸ್‌ ಆಗಿ...

Sandalwood News: ಅಭಿಮಾನ್ ಸ್ಟುಡಿಯೋ ವಿರುದ್ಧ ವಿಷ್ಣುದಾದಾ ಫ್ಯಾನ್ಸ್ ಆಕ್ರೋಶ

Movie News: ವಿಷ್ಣುವರ್ಧನ್‌ ಅವರ ಅಪಾರ ಅಭಿಮಾನಿಗಳು ಬುಧವಾರ ಅಭಿಮಾನ್‌ ಸ್ಟುಡಿಯೋ ಗೇಟ್‌ ಮುಂದೆ ಪ್ರತಿಭಟಿಸಿದರಲ್ಲದೆ, ಸ್ಟುಡಿಯೋ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್‌ ೧೮ರಂದು ವಿಷ್ಣುವರ್ಧನ್‌ ಅವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣುವರ್ಧನ್‌ ಅವರ ಅಂತ್ಯಕ್ರಿಯೆ ನಡೆದಿದ್ದರಿಂದ ಅವರ ಫ್ಯಾನ್ಸ್‌ ಅಲ್ಲಿ ಪೂಜೆ, ನೆರವೇರಿಸಿಕೊಂಡು ಬರುತ್ತಿದ್ದರು. ನಂತರ ಅಭಿಮಾನ್‌ ಸ್ಟುಡಿಯೋ ಮಾಲೀಕರು...

Movie News: ಸಮಸ್ಯೆ ಹೇಳಿದರೆ ವಿರೋಧ ಮಾಡ್ತಾರೆ: ನೀತು ಶೆಟ್ಟಿ ಆರೋಪ

Movie News: ಮಲಯಾಳಂ ಚಿತ್ರರಂಗದಂತೆ ಹೇಮಾ ಸಮಿತಿ ರೀತಿಯ ಕಮಿಟಿಯೊಂದನ್ನು ಇಲ್ಲೂ ಮಾಡಬೇಕು ಎಂಬ ಆಗ್ರಹದ ಹಿನ್ನೆಲೆಯಲ್ಲಿ, ಸೋಮವಾರ ಫಿಲ್ಮ್‌ ಚೇಂಬರನಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಪರ-ವಿರೋಧ ಚರ್ಚೆಗಳು ನಡೆದವು. ಅಷ್ಟೇ ಅಲ್ಲ, ಕಮಿಟಿ ರಚನೆಗೆ ಕೆಲವರ ವಿರೋಧವೂ ನಡೆಯಿತು. ಫೈರ್‌ ಸಂಸ್ಥೆ ಮೂಲಕ ಆಗಮಿಸಿದ್ದ ನಟಿ ನೀತು ಶೆಟ್ಟಿ, ಈ ವೇಳೆ...

ಕಮಿಟಿ ಮಾಡಲು ಫಿಲ್ಮ್ ಚೇಂಬರ್‌ಗೆ ಇಷ್ಟವಿಲ್ಲ‌, ನಮಗೆ ಮಾತಾಡಲು ಅವಕಾಶ ಕೊಟ್ಟಿಲ್ಲ: ಕವಿತಾ ಲಂಕೇಶ್‌

Movie News: ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ಇರುವಂತೆ, ಕನ್ನಡ ಚಿತ್ರರಂಗದಲ್ಲೂ ನಿವೃತ್ತ ನ್ಯಾಯಾಧೀಶರನ್ನೊಳಗೊಂಡ ಸಮಿತಿಯೊಂದನ್ನು ರಚಿಸಬೇಕು ಎಂಬ ಆಗ್ರಹ ಜೋರಾಗಿಯೇ ಕೇಳಿಬಂದಿದೆ. ಈ ಕುರಿತಂತೆ, ಸಿಎಂ ಸಿದ್ಧರಾಮಯ್ಯನವರನ್ನೂ ಭೇಟಿ ಮಾಡಿದ್ದ ಫೈರ್‌ ಸಂಘಟನೆ, ಮನವಿ ಮಾಡಿತ್ತು. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಸೋಮವಾರ ಕನ್ನಡ ಚಲನಚಿತ್ರ...

ಕಾಸ್ಟಿಂಗ್‌ ಕೌಚ್:‌ ಸಮಿತಿ ಬಗ್ಗೆ ಪರೋಕ್ಷ ವಿರೋಧ ನಟಿಯರ ನಡುವೆ ಮಾತಿನ ಚಕಮಕಿ: ಹೊರ ನಡೆದ ನಟಿ ತಾರಾ

Movie News: ಕೇರಳ ಸಿನಿಮಾ ಇಂಡಸ್ಟ್ರಿಯಲ್ಲಿ ನಡೆದ ಹೇಮಾ ಸಮಿತಿ ವರದಿಯಂತೆ ಕನ್ನಡ ಚಿತ್ರರಂಗದಲ್ಲೂ ಒಂದು ಸಮಿತಿ ರಚಿಸಿ, ನಟಿಯರು ಹಾಗು ಕಲಾವಿದೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಕುರಿತು ವರದಿ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಫೈರ್‌ ಸಂಸ್ಥೆ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿತ್ತು. ಈ ವಿಷಯಕ್ಕೆ...

Sandalwood News: ಯಲಾಕುನ್ನಿ ಟೀಸರ್ ರಿಲೀಸ್: ನಿರೀಕ್ಷೆ ಹುಟ್ಟಿಸಿದ ಕೋಮಲ್ ಸಿನಿಮಾ

Sandalwood News: ಸ್ಯಾಂಡಲ್ ವುಡ್ ನ ಲಾಫಿಂಗ್ ಸ್ಟಾರ್ ಕೋಮಲ್ ಅವರು ವಜ್ರಮುನಿ ಗೆಟಪ್ ನಲ್ಲಿ ಹೇಗಿರುತ್ತಾರೆ ಎನ್ನುವ ಕುತೂಹಲ ಈಗಾಗಲೇ ತುಸು ಹೆಚ್ಚಾಗಿದೆ. ಇದಕ್ಕೆ ಕಾರಣ ಯಲಾಕುನ್ನಿ ಸಿನಿಮಾ. ಗಣೇಶನ ಹಬ್ಬದ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದು, ಥೇಟು ವಜ್ರಮುನಿ ಅವರೇ ಮತ್ತೆ ಬಂದಂತೆ ಫಸ್ಟ್ ಲುಕ್ ನಲ್ಲಿ ಕೋಮಲ್...

ಲೇಡಿ ಸೂಪರ್‌ಸ್ಟಾರ್ ನಯನ ತಾರಾ ಎಕ್ಸ್ ಖಾತೆ ಹ್ಯಾಕ್: ಸೈಬರ್ ಠಾಣೆಗೆ ದೂರು

Movie News: ಖ್ಯಾತ ನಟಿ ನಯನತಾರಾ ಎಕ್ಸ್ ಖಾತೆ ಹ್ಯಾಕ್ ಆಗಿದೆ. ಹೀಗಾಗಿ ನಟಿ, ತಮ್ಮ ಎಕ್ಸ್ ಖಾತೆಗೆ ಯಾವುದೇ ಮೆಸೆಜ್, ರಿಕ್ವೆಸ್ಟ ಬಂದರೂ ನಾನು ಅದಕ್ಕೆ ಪ್ರತಿಕ್ರಿಯಿಸುವುದಿಲ್ಲ. ನನ್ನ ಖಾತೆ ಹ್ಯಾಕ್ ಆಗಿದ್ದು, ಅದು ಸರಿಯಾಗುವವರೆಗೂ ಯಾರೂ ನನಗೆ ಸಂದೇಶ ರವಾನಿಸಬೇಡಿ ಎಂದು ಹೇಳಿದ್ದಾರೆ. https://youtu.be/LvPKTwPFTBo ಯಾವುದೇ ಅನಗತ್ಯ ಟ್ವೀಟ್ ಅಥವಾ ಅನುಮಾನ ಬರುವಂಥ ಪೋಸ್ಟ್...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img