Sunday, June 28, 2026

ಸಿನಿಮಾ

KVN Productions : ದಳಪತಿ ವಿಜಯ್‌ ಕೊನೆ ಚಿತ್ರಕ್ಕೆ ಕೆವಿಎನ್‌ ಸಂಸ್ಥೆ ನಿರ್ಮಾಣ – ಕನ್ನಡ ನಿರ್ಮಾಣ ಸಂಸ್ಥೆಯ ಅದ್ಧೂರಿ ಚಿತ್ರದ ಟೀಸರ್‌ ಝಲಕ್ ಬಂತು

ಕೆವಿಎನ್‌... ಕನ್ನಡದ ದೊಡ್ಡ ನಿರ್ಮಾಣದ ಸಂಸ್ಥೆ ಈಗಾಗಲೇ ಬಿಗ್‌ ಸ್ಟಾರ್ಸ್‌ ಸಿನಿಮಾಗಳನ್ನೇ ನಿರ್ಮಾಣ ಮಾಡಲು ಸಜ್ಜಾಗಿರುವ ಕೆವಿಎನ್‌ ನಿರ್ಮಾಣ ಸಂಸ್ಥೆ ಇದೀಗ ಸೌತ್‌ ಇಂಡಸ್ಟ್ರಿಯ ಬಿಗ್‌ ಸ್ಟಾರ್‌ ದಳಪತಿ ವಿಜಯ್ ಅವರ ಕೊನೆಯ ಚಿತ್ರಕ್ಕೆ ಬಂಡವಾಳ ಹಾಕುತ್ತಿದೆ. ಹೌದು, ಈ ಕುರಿತು ಶುಕ್ರವಾರ ಅಧಿಕೃತವಾಗಿ ಸುದ್ದಿ ಹೊರಹಾಕಿರುವ ಕೆವಿಎನ್‌ ನಿರ್ಮಾಣ ಸಂಸ್ಥೆ ಹೆಮ್ಮೆಯಿಂದ ಈ...

Darshan Case : ಜಾಮೀನು ಅರ್ಜಿ ಹಿಂಪಡೆದ ಪವಿತ್ರಾಗೌಡ

ಇಡೀ ರಾಜ್ಯವೇ ಬೆಚ್ಚಿ ಬೀಳಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾಗೌಡ ಅವರು ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ. ಶುಕ್ರವಾರ ಹೈಕೋರ್ಟ್‌ ನ ನ್ಯಾಯಾಧೀಶರಾದ ವಿಶ್ವಜಿತ್‌ ಶೆಟಿ ಅವರ ಪೀಠ ಮುಂದೆ ಅರ್ಜಿ ವಿಚಾರಣೆ ನಡೆಯಿತು. ಈ ಸಂದರ್ಭದಲ್ಲಿ ನ್ಯಾಯಾಧೀಶರು, ಈಗಾಗಲೇ ಈ ಪ್ರಕರಣದ ಬಗ್ಗೆ ಚಾರ್ಜ್‌...

Darshan Case : ಡೆವಿಲ್‌ ಗ್ಯಾಂಗ್‌ಗೆ ಜೈಲೇ ಗತಿ : ಮತ್ತೆ 4 ದಿನ ನ್ಯಾಯಾಂಗ ಬಂಧನ ವಿಸ್ತರಣೆ ; ಹೊಸ ಬೇಡಿಕೆ ಇಟ್ಟ ದಾಸ

ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌, ಪವಿತ್ರಾಗೌಡ ಸೇರಿದಂತೆ ಹದಿನೇಳು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು ನ್ಯಾಯಾಂಗ ಅವಧಿ ಮುಗಿಯಬೇಕಿತ್ತು. ಆದರೆ, ನ್ಯಾಯಾಲಯ ವಿಚಾರಣೆ ನಡೆಸಿ, ಮತ್ತೆ ನಾಲ್ಕು ದಿನಗಳ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.‌ ಬಳ್ಳಾರಿ ಜೈಲಿನಿಂದ ವಿಡಿಯೋ ಕಾನ್ಪರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾದ ದರ್ಶನ್‌ ಹಾಗು ಇತರರಿಗೆ 24ನೇ ಎಸಿಎಂಎಂ...

Darshan Case : ಕ್ಯಾಮೆರಾ ನೋಡಿ ಅಸಹ್ಯ ಸಂಜ್ಞೆ ಮಾಡಿದ ದರ್ಶನ್ – ಅಸಭ್ಯ ವರ್ತನೆಗೆ ಟೀಕೆಗಳ ಸುರಿಮಳೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್‌ ಅವರು ಪಶ್ಚಾತ್ತಾಪದ ದಿನಗಳನ್ನು ಕಳೆದಿದ್ದಾರೆ ಎಂಬ ಮಾತು ನಿಜಾನ? ಈ ಪ್ರಶ್ನೆ ಬರಲು ಕಾರಣ, ಅವರು ಕ್ಯಾಮೆರಾಗಳ ಮುಂದೆ ಅಸಹ್ಯ ಸಂಜ್ಞೆ ಮಾಡುವ ಮೂಲಕ ಮತ್ತದೇ ಚಾಳಿ ಮುಂದುವರೆಸಿದ್ದಾರಾ? ಇಂಥದ್ದೊಂದು ಪ್ರಶ್ನೆ ಕೂಡ ಇದೀಗ ಹರಿದಾಡುತ್ತಿದೆ. ಹೌದು, ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ ಅವರನ್ನು...

Darshan Case : ಅಮ್ಮ ಬಾರದ್ದಕ್ಕೆ ದರ್ಶನ್‌ ಬೇಸರ!

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲು ಸೇರಿರುವ ದರ್ಶನ್‌ ಅವರನ್ನು ಇಂದು (ಗುರುವಾರ) ಅವರ ಪತ್ನಿ ವಿಜಯಲಕ್ಷ್ಮೀ ಮತ್ತು ಸಹೋದರ ದಿನಕರ್‌ ತೂಗುದೀಪ ಭೇಟಿ ಮಾಡಿ ಕೆಲ ಹೊತ್ತು ಚರ್ಚೆ ನಡೆಸಿದರು. ಆದರೆ, ದರ್ಶನ್‌ ಅವರು ತಮ್ಮ ತಾಯಿ ಮೀನಾ ತೂಗುದೀಪ ಅವರು ನೋಡಲು ಬರುತ್ತಾರೆ ಅಂದುಕೊಂಡಿದ್ದರು. ಅದರೆ, ಅವರ ತಾಯಿ ಮಗನನ್ನು...

Jaggesh : ಸೋಶಿಯಲ್‌ ಮೀಡಿಯಾದಲ್ಲಿ ಜಗ್ಗೇಶ್ ಭಾವುಕ ಮಾತು

ಸೋಶಿಯಲ್‌ ಮೀಡಿಯಾದಲ್ಲಿ ಸ್ಯಾಂಡಲ್‌ವುಡ್‌ನ ಬಹುತೇಕ ನಟ, ನಟಿಯರು ಆಕ್ಟೀವ್‌ ಆಗಿರೋದು ಗೊತ್ತೇ ಇದೆ. ಅದರಲ್ಲೂ ನಟ ಜಗ್ಗೇಶ್‌ ವಿಚಾರಕ್ಕೆ ಬಂದರೆ, ಅವರು ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಏನಾದರೊಂದು ಪೋಸ್ಟ್‌ ಹಾಕುವ ಮೂಲಕ ಸುದ್ದಿಯಲ್ಲಿರುವ ಜಗ್ಗೇಶ್‌, ಇದೀಗ ಪೋಸ್ಟ್‌ವೊಂದನ್ನು ಹಾಕುವ ಮೂಲಕ ತಾಯಿ ಕುರಿತ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ಪತ್ರಿಕೆಯೊಂದರಲ್ಲಿ ಬಂದಿದ್ದ...

Darshan Case : ದರ್ಶನ್‌ ನೋಡಲು ಬಂದ ವಿಜಯಲಕ್ಷ್ಮಿ – ಚಾರ್ಜ್‌ ಶೀಟ್‌ ಸಮೇತ ಜೈಲಿಗೆ ಬಂದ ವಕೀಲರು

ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಸದ್ಯ ಬಳ್ಳಾರಿ ಜೈಲು ಸೇರಿರುವ ದರ್ಶನ್‌ ಅವರನ್ನು ನೋಡಲು ಇಂದು (ಗುರುವಾರ) ಜೈಲಿಗೆ ಅವರ ಪತ್ನಿ ವಿಜಯಲಕ್ಷ್ಮಿ ಹಾಗು ಸಹೋದರ ದಿನಕರ್‌ ತೂಗುದೀಪ ಭೇಟಿ ನೀಡಿದ್ದಾರೆ. ಅಲ್ಲದೆ ವಕೀಲರ ಜೊತೆ ಆಮಸಿರುವ ಅವರು, ಚಾರ್ಜ್‌ ಶೀಟ್‌ ಕೂಡ ತಂದಿದ್ದಾರೆ. https://youtu.be/SoJiJA0bkm0?si=kgpCN6E_bps6nwac ಇನ್ನು, ಈ ವೇಳೆ ಜೈಲಿಗೆ ಭೇಟಿ ಕೊಟ್ಟ ವಿಜಯಲಕ್ಷ್ಮಿ...

complaint :ಕಿರುತೆರೆ ನಟ ವರುಣ್‌ ಆರಾಧ್ಯ ವಿರುದ್ಧ ಯುವತಿ ದೂರು

ಸೋಶಿಯಲ್‌ ಮೀಡಿಯಾದಲ್ಲಿ ಯುವತಿಯೊಬ್ಬಳ ಖಾಸಗಿ ವಿಡಿಯೋ ಹಾಗೂ ಫೋಟೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ ಕಿರುತೆರೆ ನಟ ವರುಣ್‌ ಆರಾಧ್ಯ ವಿರುದ್ಧ ಯುವತಿಯೊಬ್ಬಳು ದೂರು ನೀಡಿದ್ದಾರೆ. ಬಸವೇಶ್ವರ ನಗರದ ಸೆನ್‌ ಪೊಲೀಸ್‌ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.     https://youtu.be/tncZMHyALBk?si=S7FJbghl5nQwg43J ಬೃಂದಾವನ ಧಾರಾವಾಹಿಯಲ್ಲಿ ನಟಿಸಿರುವ ನಟ ವರುಣ್‌ ಆರಾಧ್ಯ ಅವರು ಯುವತಿಯೊಬ್ಬಳ ಖಾಸಗಿ ವಿಡಿಯೋ ಹಾಗು ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹರಿಬಿಡುವುದಾಗಿ...

ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹ*ತ್ಯೆಗೆ ಶರಣು

Bollywood News: ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ಕಟ್ಟಡದ 6ನೇ ಮಹಡಿಯಿಂದ ಬಿದ್ದು, ಮಲೈಕಾ ತಂದೆ ಅನಿಲ್ ಅರೋರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. https://youtu.be/ZsQupm8xx3I ಅರ್ಬಾಜ್ ಖಾನ್ ಜೊತೆ ಡಿವೋರ್ಸ್ ಆದ ಬಳಿಕ ಮಲೈಕಾ ನಟ ಅರ್ಜುನ್ ಕಪೂರ್ ಜೊತೆ ಲಿವ್...

Sandalwood News: ಮದುವೆ ವದಂತಿ ಬಗ್ಗೆ ಸ್ಪಷ್ಟನೆ ನೀಡಿದ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ

Sandalwood News: ಕೆಲ ದಿನಗಳಿಂದ ನಟಿ ರಮ್ಯಾ ಮದುವೆ ಫಿಕ್ಸ್ ಆಯ್ತು. ಉದ್ಯಮಿಯ ಜೊತೆ ರಮ್ಯಾ ಸಪ್ತಪದಿ ತುಳಿಯುತ್ತಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಬಗ್ಗೆ ಸ್ವತಃ ನಟಿ ರಮ್ಯಾ ಸ್ಪಷ್ಟನೆ ನೀಡಿದ್ದಾರೆ. ರಮ್ಯಾ ಇದೆಲ್ಲ ಸುಳ್ಳು ಸುದ್ದಿ. ಯಾವ ಉದ್ಯಮಿಯ ಜೊತೆಗೂ ನನ್ನ ಮದುವೆ ಫಿಕ್ಸ್ ಆಗಲಿಲ್ಲ. ಎಂಗೇಜ್‌ಮೆಂಟ್ ಕೂಡ ಆಗಲಿಲ್ಲ ಎಂದು ರಮ್ಯಾ ಹೇಳಿದ್ದಾರೆ....
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img