Sunday, June 28, 2026

ಸಿನಿಮಾ

Sudeep : ಸುದೀಪ್‌ ಗೌರವ ಡಾಕ್ಟರೇಟ್‌ ಬೇಡ ಅಂದಿದ್ದೇಕೆ?

ಸುದೀಪ್‌ ಅವರಿಗೆ ಇತ್ತೀಚೆಗೆ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಘೋಷಣೆ ಮಾಡಿತ್ತು. ಆದರೆ, ಸುದೀಪ್‌ ಅವರು ಅಷ್ಟೇ ನಯವಾಗಿ ಅದನ್ನು ಬೇಡ ಅಂದಿದ್ದರು. ಅದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ ಸುದೀಪ್.‌ ಹೌದು, ತುಮಕೂರು ವಿವಿ ಅವರಿಗೆ ಗೌರವ ಡಾಕ್ಟರೇಟ್‌ ಘೋಷಣೆ ಮಾಡಿದ ಬಳಿಕ ಸುದೀಪ್‌ ಅದನ್ನು ಒಲ್ಲೆ ಎಂದಿದ್ದರು. ಸಹಜವಾಗಿಯೇ ಎಲ್ಲರಿಗೂ ಅವರ ಆ ನಡೆ...

Sudeep : ಬಿಗ್‌ ಬಾಸ್‌ಗೆ ಗುಡ್‌ ಬೈ ಅಂದ್ರಾ ಸುದೀಪ್?

ಕಳೆದ ಒಂದು ದಶಕದಿಂದಲೂ ಕಿಚ್ಚ ಸುದೀಪ್‌ ಅವರು ಕನ್ನಡದ ಬಿಗ್‌ಬಾಸ್‌ ಶೋ ನಡೆಸಿಕೊಟ್ಟಿದ್ದಾರೆ. ಈಗ ಸದ್ಯಕ್ಕೆ ಹರಿದಾಡುತ್ತಿರುವ ಸುದ್ದಿಯೆಂದರೆ, ಈ ಬಾರಿ ಬಿಗ್‌ಬಾಸ್‌ ಸೀಸನ್‌ ೧೧ರ ಶೋ ನಡೆಸಿಕೊಡುವವರು ಯಾರು? ಈ ಪ್ರಶ್ನೆ ಎಲ್ಲೆಡೆ ಹರಿದಾಡುತ್ತಿದೆ. ಹೌದು, ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವುದಿಲ್ಲ ಎನ್ನುವ ಸುದ್ದಿ ಸದ್ಯ ಹರಿದಾಡುತ್ತಲೇ ಇದೆ. ಬಿಗ್‌ಬಾಸ್‌ ಶೋ...

Sudeep : ನಾನು ಯಾರಿಗೂ ಟಾಂಟ್‌ ಕೊಡಲ್ಲ: ನೇರವಾಗಿ ಹೇಳ್ತೀನಿ- ಸುದೀಪ್ ಸ್ಪಷ್ಟನೆ

"ನೋಡುವವರಿಗಾಗಿ ನೀವು ಸಿನಿಮಾ ಮಾಡಿ, ನೋಡದೆ ಇದ್ದವರು ನೋಡೋದು ಬೇಡ" - ಇದು ನಟ ಕಿಚ್ಚ ಸುದೀಪ್‌ ಅವರ ಮಾತು. ಇತ್ತೀಚೆಗೆ ಅವರ ಈ ಹೇಳಿಕೆ ಸಾಕಷ್ಟು ಸುದ್ದಿಯಾಗಿತ್ತು. ವೈರಲ್‌ ಕೂಡ ಆಗಿತ್ತು. ಅಷ್ಟೇ ಯಾಕೆ, ಇಂಡಸ್ಟ್ರಿಯಲ್ಲಿ ಒಂದಷ್ಟು ಚರ್ಚೆಗೂ ಗ್ರಾಸವಾಗಿತ್ತು. ಸುದೀಪ್‌ ಹೀಗೆ ಹೇಳಿದ್ದು, ದರ್ಶನ್‌ ಅವರ ಅಭಿಮಾನಿಗಳಿಗೆ ಅಂದುಕೊಳ್ಳಲಾಗಿತ್ತು. ಹಾಗಾಗಿ ಅದು ಇಲ್ಲ...

Malayalam : ಮಾಲಿವುಡ್​ನ ಕಾಮ ಪುರಾಣ : ಪುರುಷರನ್ನೂ ಬಿಡದ ನಿರ್ದೇಶಕ

ಮಲಯಾಳಂ ಫಿಲ್ಮ್ ಇಂಡಸ್ಟ್ರೀಯ ಕಾಮ ಪುರಾಣ ದಿನಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ದಿನಕ್ಕೊಬ್ಬ ನಟಿಯರು, ಕಲಾವಿದೆಯರು ತಮಗೆ ಆದಂತಹ ಕರಾಳ ಅನುಭವವನ್ನು ಬಿಚ್ಚಿಡುತ್ತಿದ್ದಾರೆ. ಕುತೂಹಲದ ಸಂಗತಿ ಅಂದರೆ, ಇಲ್ಲೊಬ್ಬ ನಿರ್ದೇಶಕ, ಯುವಕರನ್ನೂ ಬಿಟ್ಟಿಲ್ವಂತೆ.. ಮಲಯಾಳಂ ಫಿಲ್ಮ್ ಇಂಡಸ್ಟ್ರೀಯಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಇದೀಗ ಮತ್ತೊಂದು ಸ್ಪೋಟಕ ತಿರುವು ಸಿಕ್ಕಿದೆ. ಇತ್ತೀಚಿಗಷ್ಟೇ ನಿವೃತ್ತ ಜಡ್ಜ್ ಹೇಮಾ...

Pepe Review : ಜಾತಿ ಸಂಘರ್ಷದ ರಕ್ತದೋಕುಳಿ!

ಚಿತ್ರವಿಮರ್ಶೆ: ವಿಜಯ್‌ ಭರಮಸಾಗರ ರೇಟಿಂಗ್:‌ 3.5/5 ನಿರ್ದೇಶಕ: ಶ್ರೀಲೇಶ್ ಎಸ್. ನಾಯರ್ ನಿರ್ಮಾಣ: ಉದಯ್‌ಶಂಕರ್‌, ಶ್ರೀರಾಮ್ ತಾರಾಗಣ: ವಿನಯ್‌ ರಾಜ್‌ಕುಮಾರ್‌, ಕಾಜಲ್‌ ಕುಂದರ್‌, ಮಯೂರ್‌ ಪಟೇಲ್‌, ಅರುಣ ಬಾಲರಾಜ್‌, ಬಲರಾಜವಾಡಿ, ಯಶ ಶೆಟ್ಟಿ ಇತರರು. "ದ್ವೇಷ, ಅಸೂಯೆ, ಪ್ರೀತಿ ಮತ್ತು ಎಮೋಷನಲ್...‌ ಇದು ಪೆಪೆ ಸಿನಿಮಾದೊಳಗಿನ ಹೂರಣ. ಇದೊಂದು ಪಕ್ಕಾ ಮಾಸ್‌ ಫೀಲ್‌ ಇರುವ ಚಿತ್ರ. ಇಡೀ ಚಿತ್ರದಲ್ಲಿ ಮಚ್ಚು ಝಳಪಳಿಸಿದೆ....

Dharwad : ಜೈಲಿಗೆ ಬಂದ ಎರಡನೇ ದಿನವೇ ಧನರಾಜ್‌ಗೆ ಚಿಕನ್ ಊಟ

ಧಾರವಾಡ: ಶುಕ್ರವಾರಕ್ಕೊಮ್ಮೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿನ ಕೈದಿಗಳಿಗೆ ಮಾಂಸಾಹಾರ ನೀಡಲಾಗುತ್ತದೆ. ಒಂದು ಶುಕ್ರವಾರ ಚಿಕನ್ ಕೊಟ್ಟರೆ ಮತ್ತೊಂದು ಶುಕ್ರವಾರ ಮಟನ್ ನೀಡಲಾಗುತ್ತದೆ. ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ A9 ಆರೋಪಿಯಾಗಿರುವ ಧನರಾಜ್‌ನನ್ನು ನಿನ್ನೆ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. https://youtu.be/-P37jiyF4k4?si=KDGRpP2RQ1wthLm7   ನಿನ್ನೆಯಷ್ಟೇ ಧಾರವಾಡ ಜೈಲಿಗೆ ಶಿಫ್ಟ್ ಆದ ಧನರಾಜ್‌ಗೆ ಇಂದು ಚಿಕನ್ ಊಟ ಕೊಡಲಾಗಿದೆ. ಬೆಳಿಗ್ಗೆ ಉಪ್ಪಿಟ್ಟು...

Bhavya : ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಹಾಸನ ಚೆಲುವೆ ; ಭವ್ಯಾ ಎಂಬ ಭರವಸೆಯ ನಟಿ

ಬಣ್ಣದ ಲೋಕದಲ್ಲಿ ಮಿಂದೇಳಬೇಕು. ಎಲ್ಲರಂತೆ ತಾನೂ ಗಟ್ಟಿನೆಲೆ ಕಂಡುಕೊಳ್ಳಬೇಕು ಅಂತ ಬಂದ ಪ್ರತಿಭೆಗಳಿಗೆ ಇಲ್ಲಿ ಲೆಕ್ಕವಿಲ್ಲ. ಅಂತೆಯೇ, ತಾನೂ ಇಲ್ಲೊಂದು ಜಾಗ ಮಾಡಿಕೊಳ್ಳಬೇಕು, ಎಲ್ಲರನ್ನೂ ನಕ್ಕು ನಗಿಸಬೇಕು, ಅತ್ತು ಅಳಿಸಬೇಕು ಅಂದುಕೊಂಡು ಬಂದ ಅದೆಷ್ಟೋ ಯುವ ನಟಿಮಣಿಗಳು ಇಲ್ಲಿ ನೆಲೆಕಂಡಿದ್ದಾರೆ. ನೆಲೆ ಕಾಣಲು ಹಪಾಹಪಿಸುತ್ತಿದ್ದಾರೆ. ಸಿನಿಲೋಕದಲ್ಲಿ ಜಾಗ ಮಾಡಿಕೊಂಡವರೂ ಇದ್ದಾರೆ. ಈಗ ಅಂತಹ ಪ್ರತಿಭಾವಂತ...

Sudeep : ಮತ್ತೆ ಒಂದಾಗಲಿದೆ ವಿಕ್ರಾಂತ್‌ ರೋಣ ಜೋಡಿ : ಕಿಚ್ಚನಿಗೆ ಅನೂಪ್‌ ಚಿತ್ರ

ಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬ ಆಚರಿಸೋಕೆ ಅವರ ಅಭಿಮಾನಿಗಳು ಸಜ್ಜಾಗಿದ್ದಾರೆ. ಸೆಪ್ಟೆಂಬರ್‌ ೨ ರಂದು ಸುದೀಪ್‌ ಬರ್ತ್‌ ಡೇ. ಅವರನ್ನು ಕಣ್ತುಂಬಿಕೊಂಡು ಹುಟ್ಟುಹಬ್ಬದ ಶುಭಾಶಯ ಹೇಳೋಕೆ ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ಕಿಚ್ಚ ಸುದೀಪ್‌ ಅವರ ಹುಟ್ಟು ಹಬ್ಬಕ್ಕೆ ಒಂದಷ್ಟು ಸಿನಿಮಾಗಳು ಅನೌನ್ಸ್‌ ಆಗಲಿವೆ. ಈ ಕುರಿತಂತೆ ಅನೂಪ್‌ ಭಂಡಾರಿ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ...

Darshan case : ಸ್ಟೈಲಿಶ್‌ ಲುಕ್‌ ನಲ್ಲಿ ಜೈಲಿಗೆ ದರ್ಶನ್‌ ಎಂಟ್ರಿ : ಪೊಲೀಸರಿಗೆ ಡಿಐಜಿ ಪತ್ರ

ಕೂಲಿಂಗ್‌ ಗ್ಲಾಸ್ ಹಾಕ್ಕೊಂಡು ಸ್ಟೈಲ್‌ ಆಗಿ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿದ್ದ ದರ್ಶನ್‌ ಅವರಿಂದಾಗಿ ಇದೀಗ ಪೊಲೀಸರು ಪರಿತಪಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಇಂದು ಬೆಳಗ್ಗೆ ಸುಮಾರು ೧೦ ಗಂಟೆ ವೇಳೆಗೆ ಬಳ್ಳಾರಿ ಜೈಲು ತಲುಪಿದ ದರ್ಶನ್‌ ಅವರು, ಬಳ್ಳಾರಿ ಜೈಲಿಗೆ ಕೂಲಿಂಗ್‌ ಗ್ಲಾಸ್‌ ಹಾಕಿಕೊಂಡು ಎಂಟ್ರಿಯಾಗಿದ್ದಾರೆ. ಈ ಕುರಿತಂತೆ ಡಿಐಜಿ ಶೇಷ ಅವರು...

Darshan Case : ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್

ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ ನೀಡ್ತಿರೋದು ವಿವಾದಕ್ಕೆ ಕಾರಣವಾಗಿದೆ. ಹೀಗಾಗಿ, ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು 24ನೇ ಎಸಿಎಂಎಂ ನ್ಯಾಯಾಲಯ ಅನುಮತಿ ಕೊಟ್ಟಿದೆ. ನ್ಯಾಯಲಯದ ಆದೇಶ ಪೊಲೀಸರ ಕೈಸೇರಿದ್ದು, ಇಂದು ರಾತ್ರಿಯೇ ದರ್ಶನ್ ಅವರನ್ನು ಬಳ್ಳಾರಿ ಶಿಫ್ಟ್ ಮಾಡೋ ಸಾಧ್ಯತೆಯಿದೆ. ಈ ಕುರಿತು ಇಂದು...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img