Monday, May 13, 2024

ಅಂತಾರಾಷ್ಟ್ರೀಯ

ಭಾರತಕ್ಕೆ ಭೇಟಿ ನೀಡಿ ಕ್ಷಮೆ ಕೇಳಲಿದ್ದಾರೆ ಮಾಲ್ಡೀವ್ಸ್ ವಿದೇಶಾಂಗ ಸಚಿವರು

International News: ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಭಾರತಕ್ಕೆ ಭೇಟಿ ನೀಡಿ, ಪ್ರವಾಸೋದ್ಯಮದ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಜೊತೆ ಮಾತುಕತೆ ನಡೆಸಲಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮಾಷೆ ಮಾಡಿದ್ದ ಮಾಲ್ಡೀವ್ಸ್ ಸಚಿವರನ್ನು ಈಗಾಗಲೇ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ಪ್ರಧಾನಿ ಅಂಡಮಾನ್ ಭೇಟಿಗೆ, ತಮಾಷೆ ಮಾಡಿದ್ದಕ್ಕಾಗಿ, ಇವರ ಹೇಳಿಕೆಯನ್ನು ಸಿರಿಯಸ್‌ ಆಗಿ...

ಹಾಲಿಗೆ ಮದ್ಯ ಸೇರಿಸಿ ಶಿಶುವಿಗೆ ಕುಡಿಸಿದ ಅಜ್ಜಿ: ಕೋಮಾಗೆ ಜಾರಿದ 4 ತಿಂಗಳ ಕಂದಮ್ಮ

International News: ಶಿಶು ಕುಡಿಯುವ ಬಾಟಲಿಯ ಹಾಲಿಗೆ ಅಜ್ಜಿ ಮದ್ಯ ಬೆರೆಸಿ, ಕುಡಿಸಿದ್ದು, 4 ತಿಂಗಳ ಮಗು ಕೋಮಾಗೆ ಜಾರಿದ ಘಟನೆ ಇಟಲಿಯಲ್ಲಿ ನಡೆದಿದೆ. ಅಜ್ಜಿ ಬೇಕಂತಲೇ ಈ ಕೃತ್ಯ ಮಾಡದಿದ್ದರೂ, ಅಪ್ಪಿ ತಪ್ಪಿ ಹಾಲಿಗೆ ಮದ್ಯ ಬೆರೆಸಿದೆ. ಮಗು ಹಾಲು ಕುಡಿದ ತಕ್ಷಣ, ಅಳಲು ಪ್ರಾರಂಭಿಸಿದ್ದು, ಮಮಗು ಏಕೆ ಅಳುತ್ತಿದೆ ಎಂದು ಅಜ್ಜಿ ಹಾಲಿನ...

ದತ್ತು ಪುತ್ರನೊಂದಿಗೆ ಸಲ್ಲಾಪ: ರೆಡ್‌ಹ್ಯಾಂಡ್‌ ಆಗಿ ಗಂಡನ ಎದುರು ಸಿಕ್ಕಿಬಿದ್ದ ಮಹಿಳಾ ರಾಜಕಾರಣಿ

International News: ರಾಜ್ಯದಲ್ಲಿ ಸದ್ಯ ಚಾಲ್ತಿಯಲ್ಲಿರುವ ಪ್ರಕರಣ ಅಂದ್ರೆ ಅದು ಪ್ರಜ್ವಲ್ ರೇವಣ್ಣ ಪ್ರಕರಣ. ಆದರೆ ಥೈಲ್ಯಾಂಡ್‌ನಲ್ಲಿ ಓರ್ವ ಮಹಿಳಾ ರಾಜಕಾರಣಿ ತನ್ನ ದತ್ತುಪುತ್ರನೊಂದಿಗೆ ಸರಸದಲ್ಲಿ ತೊಡಗಿರುವಾಗ, ಗಂಡನ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾಳೆ. ಆದರೆ ನಿಜವಾದ ಶಾಕಿಂಗ್ ವಿಷಯ ಅಂದ್ರೆ, ಆಕೆಯ ದತ್ತು ಪುತ್ರ ಸನ್ಯಾಸಿ ಅನ್ನೋದು. ಇನ್ನು ಈಕೆ ದತ್ತುಪುತ್ರನೊಂದಿಗೆ ರಾಸಲೀಲೆಯಲ್ಲಿ ತೊಡಗಿರುವ...

WWF ಫೇಮ್‌ ದಿ ರಾಕ್‌ ತೀರಾ ಅಸಹ್ಯವಾಗಿ ವರ್ತಿಸುತ್ತಾರೆಂದು ಗಂಭೀರ ಆರೋಪ

International News: ಡಬ್ಲ್ಯೂ ಡಬ್ಲ್ಯೂ ಎಫ್ ಫೇಮ್‌ನ ದಿ ರಾಕ್ ಯಾರಿಗೆ ಗೊತ್ತಿಲ್ಲ ಹೇಳಿ..? 90 ದಶಕದವರ ನೆಚ್ಚಿನ ಆಟಗಾರ ದಿ ರಾಕ್, ಹಲವು ಇಂಗ್ಲೀಷ್ ಸಿನಿಮಾಗಳಲ್ಲೂ ಕೂಡ ಬಣ್ಣ ಹಚ್ಚಿದ್ದಾರೆ. ಆದರೆ ದಿ ರಾಕ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಅವರು ಶೂಟಿಂಗ್ ವೇಳೆ ತೀರಾ ಅಸಹ್ಯವಾಗಿ ವರ್ತಿಸುತ್ತಾರೆ ಆರೋಪಿಸಲಾಗಿದೆ. ಸಿನಿಮಾ ಶೂಟಿಂಗ್...

ಪತ್ನಿಯನ್ನು ಕೊಂ*ದು ಆಕೆಯ ಇನ್ಶುರೆನ್ಸ್‌ನಲ್ಲಿ ಬಂದ ಹಣವನ್ನು ಪತಿ ಬಳಸಿದ್ದು ಹೇಗೆ ಗೊತ್ತಾ..?

International News: ಅಮೆರಿಕದಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ವ್ಯಕ್ತಿಯೋರ್ವ ಪತ್ನಿಯನ್ನು ಗುಂಡಿಕ್ಕಿ ಕೊಂದು, ಬಳಿಕ ಅವನಿಗೆ ಸಿಕ್ಕ ಆಕೆಯ ಇನ್‌ಶುರೆನ್ಸ್ ಹಣದಿಂದ ಸೆಕ್ಸ್ ಟಾಯ್‌ ಖರೀದಿಸಿದ್ದಾನೆ. ಈ ಘಟನೆ ನಡೆದಿದ್ದು 2019ರಲ್ಲಿ ಆದರೆ ಈ ಬಗ್ಗೆ ಪೊಲೀಸರಿಗೆ ವರ್ಷದ ಬಳಿಕ ಮಾಹಿತಿ ಸಿಕ್ಕಿದ್ದು, ಈತನನ್ನು ಬಂಧಿಸಲಾಗಿತ್ತು. ಬಳಿಕ ಈಗ ಈತನಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ....

ಪ್ರಜ್ವಲ್ ಪೆಂಡ್ರೈವ್ ಕೇಸ್: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

Political News: ಚುನಾವಣೆ ಸಮಯದಲ್ಲಿ ರಾಜಕಾರಣಿಗಳ ಅಸಲಿ ಮುಖ ಬಯಲಿಗೆ ಬರುತ್ತದೆ ಅಂತಾ ಹಲವರಿಗೆ ಗೊತ್ತು. ಅದೇ ರೀತಿ ಈ ಲೋಕಸಭಾ ಚುನಾವಣೆಯ ವೇಳೆ ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಒಳಗೊಂಡ ಪೆನ್‌ಡ್ರೈವ್ ಹಾಸನದಲ್ಲಿ ಓಡಾಡುತ್ತಿದ್ದು, ಇದರಲ್ಲಿ ಪ್ರಜ್ವಲ್ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದಾರೆಂದು ಹೇಳಲಾಗಿದೆ. ಪೆನ್‌ಡ್ರೈವ್ ಪ್ರಕರಣ ಬೆಳಕಿಗೆ...

ಮರಕ್ಕೆ ಡಿಕ್ಕಿಯಾದ ಕಾರು: ಅಮೆರಿಕದಲ್ಲಿ ಮೂವರು ಭಾರತೀಯ ಮಹಿಳೆಯರ ಸಾವು..

Washington News: ಅಮೆರಿಕದ ವಾಷಿಂಗ್ಟನ್‌ಲ್ಲಿ ಕಾರೊಂದು ಮರಕ್ಕೆ ಅಪ್ಪಳಿಸಿದ್ದು, ಅದರಲ್ಲಿದ್ದ ಗುಜರಾತ್‌ನ ಮೂರು ಮಹಿಳೆಯರು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಗುಜರಾತ್‌ನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೇನ್ ಪಟೇಲ್, ಮನಿಷಾಬೆನ್ ಪಟೇಲ್, ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಯಾಕೆ ಕಾರು ಬಂದು ಮರಕ್ಕಪ್ಪಳಿಸಿದೆ ಎಂದು ನೋಡಿದಾಗ, ಕಾರಿನ ವೇಗ ಹೆಚ್ಚಾಗಿದ್ದೇ ಈ ಅಪಘಾತಕ್ಕೆ ಕಾರಣವಾಗಿದೆ. ಅಲ್ಲದೇ...

ಅಂಗಡಿಯಲ್ಲಿ ಕಬಾಬ್ ಕದ್ದು ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಸುಂದರಿ ಕಳ್ಳಿ..

International News: ಪಾಕಿಸ್ತಾನದ ಓರ್ವ ಯುವತಿ ಲಂಡನ್‌ನಲ್ಲಿ ಕಬಾಬ್ ಅಂಗಡಿಯಲ್ಲಿ ಕಬಾಬ್ ಕದ್ದು, ಪಕ್ಕದಲ್ಲಿದ್ದ ಇನ್ನೊಂದು ಅಂಗಡಿಗೆ ನುಗ್ಗಿದ್ದಾಳೆ. ಈ ಸುಂದರಿಯ ಮೇಲೆ ಗಮನವಿರಿಸಿದ ಕಬಾಬ್ ಅಂಗಡಿ ಮಾಲೀಕನಿಗೆ ಈಕೆಯ ಮೇಲೆ ಡೌಟ್ ಬಂದಿದೆ. ಆತ ಪಕ್ಕದ ಅಂಗಡಿಯವನ ಬಳಿ ಮಾತನಾಡಿ, ಅಂಗಡಿಯನ್ನೇ ಲಾಕ್ ಮಾಡಿ, ಆ ಅಂಗಡಿಯಲ್ಲಿ ಉಳಿಯುವಂತೆ ಮಾಡಿದ್ದಾನೆ. ಬಳಿಕ ಸ್ಥಳದಲ್ಲಿದ್ದ ಕೆಲವರು...

ಸಾಲ ಬೇಕೆಂದು ಚಿಕ್ಕಪ್ಪನ ಡೆ*ಡ್ ಬಾಡಿಯನ್ನೇ ಬ್ಯಾಂಕ್‌ಗೆ ತಂದ ಪುಣ್ಯಾತ್‌ಗಿತ್ತಿ: ವೀಡಿಯೋ ವೈರಲ್

international News: ಬ್ರೆಜಿಲ್ ದೇಶದ ರಿಯೋ ಡಿ ಜನೈರೋ ಎಂಬಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಯುವತಿಯೊಬ್ಬಳು ಸಾಲ ಪಡೆಯಲು ಸತ್ತ ಚಿಕ್ಕಪ್ಪನ ಹೆಣವನ್ನೇ ಬ್ಯಾಂಕ್‌ಗೆ ತೆಗೆದುಕೊಂಡು ಬಂದಿದ್ದಾಳೆ. ಆದರೆ ಅದು ಡೆಡ್ ಬಾಡಿ ಎಂದು ಗೊತ್ತಾಗದಂತೆ, ವ್ಹೀಲ್ ಚೇರ್ ಮೇಲೆ ಕೂರಿಸಿಕೊಂಡು, ಬ್ಯಾಂಕ್‌ಗೆ ಬಂದಿದ್ದಾಳೆ. ಬ್ಯಾಂಕ್ ಸಿಬ್ಬಂದಿಗಳ ಬಳಿ, ನನ್ನ ಚಿಕ್ಕಪ್ಪಂಗೆ ಅನಾರೋಗ್ಯವಿರುವ ಕಾರಣ, ಮಾತನಾಡಲು...

ತನ್ನ ಮಗು ಸೂರ್ಯನ ಕಿರಣವನ್ನಷ್ಟೇ ಸೇವಿಸಬೇಕೆಂದು ತಂದೆಯ ಹಠ: ಮಗು ಸಾವು

International News: ಎಲ್ಲ ಅಪ್ಪ ಅಮ್ಮಂದಿರಿಗು, ತಾವು ಹುಟ್ಟುವ ಮಕ್ಕಳು ಆರೋಗ್ಯವಾಗಿರಬೇಕು. ಚುರುಕಾಗಿರಬೇಕು. ನೋಡಲು ಮುದ್ದು ಮುದ್ದಾಗಿರಬೇಕು ಅಂತಾ ಆಸೆ ಇರುತ್ತದೆ. ಆದಕ್ಕಾಗಿ ಅಪ್ಪ ಅಮ್ಮ ಗರ್ಭಿಣಿಯಾಗಿದ್ದಾಗಲೇ, ತರಹೇವಾರಿ ಆರೋಗ್ಯಕರ ಆಹಾರವನ್ನು ತಂದುಕೊಡುತ್ತಾನೆ. ತಾಯಿ ಆ ಆಹಾರವನ್ನು ಸೇವಿಸಿ, ಆರೋಗ್ಯಕರ ಮಗುವಿಗೆ ಜನ್ಮ ಕೊಡುತ್ತಾಳೆ. ಬಳಿಕ ಮಗು ಹುಟ್ಟಿದ ಮೇಲೆ ಅದರ ಆರೋಗ್ಯದ ಬಗ್ಗೆ...
- Advertisement -spot_img

Latest News

Political News: ಇಲ್ಲಿಯವರೆಗೂ ಪ್ರಧಾನಿ ಮೋದಿ ಹೇಳಿರುವುದೆಲ್ಲ ಹಸಿ ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ಬರೀ ಸುಳ್ಳುಗಳನ್ನೇ ಹೇಳಿದ್ದಾರೆಂದು ಆರೋಪಿಸಿದ್ದಾರೆ. ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ...
- Advertisement -spot_img